ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷವು ರೆಡ್ಡಿ ಲಿಂಗಾಯತ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ 51 ಕ್ಷೇತ್ರದಲ್ಲಿ ಟಿಕೆಟ್ ನೀಡಿದ್ದು ಇದರಲ್ಲಿ 39 ಕ್ಷೇತ್ರದಲ್ಲಿ ಜಯಭೇರಿ ಭಾರಿಸಿದ್ದಾರೆ.
Politics May 14, 2023, 12:46 PM IST
ವೀರಶೈವ ಲಿಂಗಾಯತ ಸಮುದಾಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹೊರ ಬಂದು ಕಾಂಗ್ರೆಸ್ನತ್ತ ಒಲವು ತೋರಿದೆಯೇ? ಈ ಬಾರಿಯ ಚುನಾವಣಾ ಫಲಿತಾಂಶ ಹಾಗೂ ಉಭಯ ಪಕ್ಷಗಳಲ್ಲಿ ಜಯಶೀಲರಾದ ಲಿಂಗಾಯತ ಸಮುದಾಯದ ಅಭ್ಯರ್ಥಿಗಳ ಸಂಖ್ಯೆಯನ್ನು ಗಮನಿಸಿದಾಗ ಹೀಗೊಂದು ಪ್ರಶ್ನೆ ಉದ್ಭವಿಸುತ್ತಿದೆ.
state May 14, 2023, 5:16 AM IST
ಕಾಂಗ್ರೆಸ್ಗೆ ಬಹುಮತ ಸಿಕ್ಕಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಈ ಸಾರಿ ಚುನಾವಣೆಯ ಫಲಿತಾಂಶವನ್ನು ನಿರೀಕ್ಷಿಸುವುದೇ ಸುಲಭವಾಗಿರಲಿಲ್ಲ. 'ನಿಮ್ಮ ನಿರ್ಧಾರ ಈ ಬಾರಿಯ ಬಿಜೆಪಿ ಸರಕಾರ' ಎಂದು ಬಿಜೆಪಿ ಪ್ರಚಾರ ಮಾಡಿದ್ದರೂ ಜನರು ಕಾಂಗ್ರೆಸ್ನ 'ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ' ಎಂಬುದಕ್ಕೆ ಮತ ಹಾಕಿದ್ದಾರೆ. ಕಳೆದ ಬಾರಿ ಬಹುಮತದ ಸರಕಾರ ನೀಡದ ಮತದಾರರು ಈ ಸಲ ಸ್ಪಷ್ಟ ಬಹುಮತದ ಸರಕಾರಕ್ಕೆ ಮಣೆ ಹಾಕಿದಂತೆ ಕಾಣಿಸುತ್ತೆ.
16ನೇ ವಿಧಾನಸಭೆಯ ಚುನಾವಣೆ ಮೇ 10ರಂದು ಏಕ ಹಂತದಲ್ಲಿ ನಡೆದಿದ್ದು, ಮತ ಎಣಿಕೆಯು ಶನಿವಾರ ಕರ್ನಾಟಕದ 34 ಚುನಾವಣಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದ್ದು, 224 ಶಾಸಕರು ಯಾರು ಆಯ್ಕೆಯಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬೀಳುತ್ತಿದೆ. ರಾಜ್ಯದಲ್ಲಿದ್ದ ಒಟ್ಟಾರೆ 5.3 ಕೋಟಿ ಮತದಾರರ ಪೈಕಿ ಒಟ್ಟು 3.8 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಶೇ.73.13ರಷ್ಟು ಮತದಾನವಾಗಿದೆ. ರಾಜ್ಯದ 58,545 ಮತಗಟ್ಟೆಗಳಲ್ಲಿನ ಮತದಾರರು ಅಖಾಡದಲ್ಲಿರುವ 2615 ಅಭ್ಯರ್ಥಿಗಳ ಭವಿಷ್ಯ ಬರೆದಿದ್ದರು. ಒಟ್ಟಾರೆ ಪ್ರತಿ ವಿಧಾನಸಭಾ ಕ್ಷೇತ್ರಗಳ ಮತ ಲೆಕ್ಕಾಚಾರದ ಕ್ಷಣ ಕ್ಷಣದ ಮಾಹಿತಿಗೆ ಏಷ್ಯಾನೆಟ್ನ್ಯೂಸ್ ಕನ್ನಡ.ಕಾಮ್ಗೆ ಲಾಗಿನ್ ಆಗಿರಿ.
Politics May 13, 2023, 6:02 AM IST
ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ, ಅದೊಂದು ಕಾಲ್ಪನಿಕ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದರು.
Politics May 8, 2023, 11:48 AM IST
ಮುಂದಿನ ಮುಖ್ಯಮಂತ್ರಿ ಲಿಂಗಾಯತರು ಎಂದು ಘೋಷಿಸಲು ಬಿಜೆಪಿಗೆ ಧೈರ್ಯ ಇದೆಯಾ? ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿಗೆ ಸವಾಲು ಹಾಕಿದ್ದಾರೆ.
Politics May 6, 2023, 1:57 PM IST
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಏನಿದೆ, ಏನಿಲ್ಲ ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲವಾಗಿದೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಜರಂಗದಳವನ್ನ ಬ್ಯಾನ್ ಮಾಡುತ್ತೆ ಎನ್ನುವ ಮಾತು ಮಾತ್ರ, ದೊಡ್ಡದಾಗೆ ಸದ್ದು ಮಾಡುತ್ತಿದೆ.
Politics May 6, 2023, 11:47 AM IST
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವೀರಶೈವ ಲಿಂಗಾಯತರ ಸಭೆ ನಡೆಸಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿರುದ್ಧ ಮತ ಚಲಾಯಿಸುವಂತೆ ಕರೆ ನೀಡಿ ಹೋದ ಬೆನ್ನಲ್ಲೇ ಇದೀಗ, ಕಾಂಗ್ರೆಸ್ನ ಲಿಂಗಾಯತ ಮುಖಂಡರೆಲ್ಲರೂ ಒಟ್ಟಾಗಿ ಶೆಟ್ಟರ್ಗೆ ಬೆಂಬಲ ಸೂಚಿಸಿದ್ದಾರೆ.
Politics May 6, 2023, 11:39 AM IST
ಹಿಂದೂ-ಮುಸ್ಲಿಮರ ನಡುವೆ ದ್ವೇಷ ಹುಟ್ಟಿಸಿದ್ದಷ್ಟೇ ಅಲ್ಲ ಒಂದಾಗಿದ್ದ ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆದಿದ್ದು ಕೂಡಾ ಕಾಂಗ್ರೆಸ್ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು.
Politics May 6, 2023, 8:46 AM IST
ವರುಣದಲ್ಲಿ ಸಿದ್ದರಾಮಯ್ಯಗೆ ಶುರುವಾಯ್ತಾ ಟೆನ್ಷನ್?
ಲಿಂಗಾಯತ ಸಮುದಾಯದ ಕ್ಷಮೆ ಕೇಳಿದ ಸಿದ್ದರಾಮಯ್ಯ
16 ಗ್ರಾಮದಲ್ಲೂ ಭಾಷಣ ವೇಳೆ ಲಿಂಗಾಯತ ಓಲೈಜೆ ಯತ್ನ
Politics May 5, 2023, 12:05 PM IST
ವರುಣಾ ಕ್ಷೇತ್ರದಲ್ಲಿ ಸಿದ್ದು ಗೆಲುವು ಅಂದುಕೊಂಡಷ್ಟು ಸುಲಭವಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಇದಕ್ಕೆ ಒಂದು ಕಾರಣ ಅಖಾಡಕ್ಕೆ ಲಿಂಗಾಯತ ಸಮುದಾಯದ ಸೋಮಣ್ಣನವರ ಸ್ಪರ್ಧೆ, ಮತ್ತೊಂದು ಕಾರಣ ಲಿಂಗಾಯತ ಸಿಎಂ ವಿಚಾರದಲ್ಲಿ ಸಿದ್ದರಾಮಯ್ಯನವರು ಕೆಲ ದಿನಗಳ ಹಿಂದೆ ನೀಡಿದ್ದ ಹೇಳಿಕೆ. ಈಗ ವರುಣಾ ವಾರ್'ನಲ್ಲಿ ಲಿಂಗಾಯತರಿಗೆ ಕ್ಷಮೆ ಕೇಳಿದ್ದಾರೆ ಸಿದ್ದು,
Politics May 5, 2023, 10:38 AM IST
ಅಲಿಖಿತ ಸಾದರ ಲಿಂಗಾಯತ ಕ್ಷೇತ್ರವೆನಿಸಿರುವ ಹಿರೇಕೆರೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ ಮತ್ತು ಕಾಂಗ್ರೆಸ್ಸಿನ ಯು.ಬಿ.ಬಣಕಾರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಇವರಿಬ್ಬರ ನಡುವೆ ನಡೆಯುತ್ತಿರುವ ಐದನೇ ಮುಖಾಮುಖಿ ಇದಾಗಿದ್ದು, ಯಾರೇ ಗೆದ್ದರೂ ಅಲ್ಪಮತಗಳ ಅಂತರ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
Politics May 5, 2023, 9:48 AM IST
ಬಿಜೆಪಿಯ ಭದ್ರಕೋಟೆಯಾಗಿ ರೂಪಗೊಂಡ ಧಾರವಾಡ ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ 7 ಕ್ಷೇತ್ರಗಳ ಪೈಕಿ 5ರಲ್ಲಿ ಬಿಜೆಪಿ ಗೆಲವು ಕಂಡಿತು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಈ ಭಾಗದ ಪ್ರಬಲ ಲಿಂಗಾಯತ ನಾಯಕ, ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ಗೆ ತೆರಳಿದ್ದಾರೆ.
Politics May 5, 2023, 8:26 AM IST
ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಬಿಜೆಪಿಗೆ ಕರೆ ತಂದ ಕೋಟೆನಾಡಿನ ಚುನಾವಣಾ ಚಾಣಾಕ್ಯ ತಿಪ್ಪಾರೆಡ್ಡಿ, ಮಾಜಿ ಶಾಸಕ ಎಸ್.ಕೆ ಬಸವರಾಜನ್, ಪತ್ನಿ ಸೌಭಾಗ್ಯ ಬಿಜೆಪಿಗೆ ಸಪೋರ್ಟ್, ಸ್ಥಳೀಯ ಅಭ್ಯರ್ಥಿ ಗೆಲ್ಲುವುದು ಮುಖ್ಯ ಎಂದು ತಿಪ್ಪಾರೆಡ್ಡಿಗೆ ಸಪೋರ್ಟ್ ಎಂದ ಎಸ್ ಕೆ ಬಸವರಾಜನ್.
Politics May 5, 2023, 12:30 AM IST
ಕಾಂಗ್ರೆಸ್ ಪ್ರಣಾಳಿಕೆ ಎಡವಟ್ಟು ಬಿಜೆಪಿಗೆ ಕೈಗೆ ಬಜರಂಗಿ ಅಸ್ತ್ರ !
ಲಿಂಗಾಯತ ಸಿಎಂ “ಬಜರಂಗ” ದಳ ಬ್ಯಾನ್, ಮೋದಿ ನಿಂದನೆ!
ಚದುರಂಗದಾಟದಲ್ಲಿ ಬಿಜೆಪಿಗೆ ಸಿಕ್ಕಿತು ಜಬರ್ದಸ್ತ್ ದಾಳ
ಎಲೆಕ್ಷನ್ ಹೊಸ್ತಿಲಲ್ಲಿ ಕೈ ಸುಟ್ಟುಕೊಳ್ಳುತ್ತಾ ಕಾಂಗ್ರೆಸ್ ?
Politics May 4, 2023, 3:42 PM IST
ಲಿಂಗಾಯತ ನಾಯಕರು ಬಿಜೆಪಿಯಲ್ಲಿ ಸೇಫ್ ಅಲ್ಲ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್ ಜೊತೆ ಇರಲಿದ್ದಾರೆ ಎಂದು ಎಂ.ಬಿ. ಪಾಟೀಲ್ ವಿಜಯಪುರದಲ್ಲಿ ಹೇಳಿದ್ದಾರೆ.
Politics May 4, 2023, 1:34 PM IST