ಮೊನ್ನೆಯಷ್ಟೇ ಮಹಾಮಾರಿ ಕೊರೋನಾಗೆ ಬಲಿಯಾದ 7 ಮಂದಿಯ ಅಂತ್ಯಸಂಸ್ಕಾರವನ್ನ ಆರೋಗ್ಯ ಇಲಾಖೆ ಸಿಬ್ಬಂದಿ ಅಮಾನವೀಯವಾಗಿ ಮಾಡಿದ್ದರು. ಒಂದೇ ಗುಂಡಿಯಲ್ಲ 7 ಕೊರೋನಾ ಮೃತದೇಹಗಳನ್ನ ಬೇಕಾಬಿಟ್ಟಿ ಎಸೆದಿದ್ದರು. ಈ ಘಟನೆಯ ಬಳಿಕ ಆರೋಗ್ಯ ಇಲಾಖೆಯ ಸಿಬ್ಬಂದಿಯ ವರ್ತನೆಗೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
Karnataka Districts Jul 2, 2020, 1:46 PM IST
ಮಂಗಳೂರಿನಲ್ಲಿ ಕೋವಿಡ್ ಸಾವಿನ ಮೃತದೇಹಗಳಿಗೆ ಗೌರವಪೂರ್ವಕ ಅಂತ್ಯಸಂಸ್ಕಾರ ನೀಡುವ ನಿಟ್ಟಿನಲ್ಲಿ ಪಾಪ್ಯುಲರ್ ಫ್ರಂಟ್ ವತಿಯಿಂದ ಆಯ್ದ 30 ಮಂದಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ. ಇಲ್ಲಿವೆ ಫೋಟೋಸ್
Karnataka Districts Jul 2, 2020, 11:24 AM IST
ಮಹಾಮಾರಿ ಕೊರೋನಾ ವೈರಸ್ನಿಂದ ಮೃತಪಟ್ಟ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ ಮಾಡಿದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ.ಆರೋಗ್ಯ ಇಲಾಖೆ ಸಿಬ್ಬಂದಿ ಶವವನ್ನ ದರ ದರನೆ ಎಳೆದುಕೊಂಡು ಬಂದು ಗುಂಡಿಯಲ್ಲಿ ಎಸೆದು ಮಣ್ಣು ಮಾಡಲಾಗಿದೆ.
Karnataka Districts Jul 1, 2020, 3:38 PM IST
ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಕೊನೆಗೂ ವ್ಯವಸ್ಥೆಯಾಗಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಬೇಕಾಬಿಟ್ಟಿ ಮಾಡಲಾಗುತ್ತಿದೆ. ಸರಿಯಾದ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಗಳೂರು ಹೊರ ವಲಯದಲ್ಲಿ ಅಂತ್ಯಸಂಸ್ಕಾರಕ್ಕೆ ಎರಡು ಎಕರೆ ಭೂಮಿಯನ್ನು ಮೀಸಲಿಟ್ಟಿದೆ. ಇದು ಸುವರ್ಣ ನ್ಯೂಸ್ ವರದಿಯ ಇಂಪ್ಯಾಕ್ಟ್..!
state Jul 1, 2020, 3:01 PM IST
ನಿನ್ನೆ ಬಳ್ಳಾರಿ ಆಯ್ತು, ಇಂದು ಬೆಂಗಳೂರಿನ ಸರದಿ. ಕೊರೊನಾ ಸೋಂಕಿತರ ಅಂತ್ಯಕ್ರಿಯೆಯಿಂದ ಆತಂಕ ಇನ್ನಷ್ಟು ಹೆಚ್ಚಾಗಿದೆ. ಜೆಸಿ ನಗರದಲ್ಲಿ ನಡೆದ ಅಂತ್ಯಕ್ರಿಯೆ ನಿಜಕ್ಕೂ ಭಯನಾಕವಾಗಿದೆ. ಅಂತ್ಯಕ್ರಿಯೆ ಮಾಡಿ ಪಿಪಿಇ ಕಿಟ್ನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಸಿಬ್ಬಂದಿ. ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
state Jul 1, 2020, 11:07 AM IST
ಸೋಂಕಿತರ ಶವ ಗುಂಡಿಗೆಸೆದರು!|ಕೊರೋನಾಕ್ಕೆ ಬಲಿಯಾದವರ ಅಂತ್ಯಸಂಸ್ಕಾರ ವೇಳೆ ನಿಯಮ ಉಲ್ಲಂಘನೆ| ಒಂದೇ ಗುಂಡಿಗೆ 8 ಶವ| ಘಟನೆ ಬಗ್ಗೆ ಬಳ್ಳಾರಿ ಡೀಸಿ ಕ್ಷಮೆ| ತನಿಖೆಗೆ ಆದೇಶ|
state Jul 1, 2020, 7:12 AM IST
ಮಂಗಳೂರು(ಜೂ. 28) ಕೊರೋನಾದಿಂದ ಮೃತಪಟ್ಟ ಯುವಕನ ಶವ ಸಂಸ್ಕಾರಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಬೋಳಾರ ಬಳಿ ಪರಿಸ್ಥಿತಿ ಬಿಗಾಡಯಿಸಿತ್ತು.
Karnataka Districts Jun 28, 2020, 7:43 PM IST
ಕೊರೋನಾದಿಂದ ಮೃತಪಟ್ಟಕುಟುಂಬಸ್ಥರ ಮೃತದೇಹ ನೋಡಲೂ ಹೋಗದಿರುವ ಭೀತಿಯ ವಾತಾವರಣ ಇರುವಾಗ ಮಂಗಳೂರಿನಲ್ಲಿ ಮಂಗಳವಾರ, ಕೊರೋನಾದಿಂದ ಸಾವಿಗೀಡಾದ 70 ವರ್ಷ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಶಾಸಕ ಯು.ಟಿ. ಖಾದರ್ ಸ್ವತಃ ಹಾರೆ ಹಿಡಿದು ಗುಂಡಿ ತೋಡಿ, ಅಂತ್ಯಸಂಸ್ಕಾರದ ಉಸ್ತುವಾರಿಯನ್ನೂ ವಹಿಸಿ ಗಮನ ಸೆಳೆದಿದ್ದಾರೆ. ಹಾಗೆಯೇ ಈ ಘಟನೆಯಿಂದ ವಿವಾದಕ್ಕೆಡೆಯಾಗಿದ್ದಾರೆ. ಇಲ್ಲಿವೆ ಫೋಟೋಸ್
Karnataka Districts Jun 25, 2020, 11:13 AM IST
ಕೊರೋನಾ ಶಂಕಿತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ 29 ಜನರನ್ನು ಮುಂಜಾಗ್ರತ ಕ್ರಮವಾಗಿ ಕ್ವಾರಂಟೈನ್ ಮಾಡಿರುವ ಘಟನೆ ಬುಧವಾರ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ನಡೆದಿದೆ.
Karnataka Districts Jun 25, 2020, 9:25 AM IST
ಕೊರೋನಾದಿಂದ ಮೃತಪಟ್ಟಕುಟುಂಬಸ್ಥರ ಮೃತದೇಹ ನೋಡಲೂ ಹೋಗದಿರುವ ಭೀತಿಯ ವಾತಾವರಣ ಇರುವಾಗ ಮಂಗಳೂರಿನಲ್ಲಿ ಮಂಗಳವಾರ, ಕೊರೋನಾದಿಂದ ಸಾವಿಗೀಡಾದ 70 ವರ್ಷ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಶಾಸಕ ಯು.ಟಿ. ಖಾದರ್ ಸ್ವತಃ ಹಾರೆ ಹಿಡಿದು ಗುಂಡಿ ತೋಡಿ, ಅಂತ್ಯಸಂಸ್ಕಾರದ ಉಸ್ತುವಾರಿಯನ್ನೂ ವಹಿಸಿ ಗಮನ ಸೆಳೆದಿದ್ದಾರೆ.
Karnataka Districts Jun 25, 2020, 7:38 AM IST
ಕೊರೊನಾ ಸೋಂಕಿತೆ ಶವಸಂಸ್ಕಾರಕ್ಕೆ ಬಳ್ಳಾರಿನ ಜನ ಅಡ್ಡಿಪಡಿಸಿದ್ದಾರೆ. ಶಾಸಕ ಸೋಮಶೇಖರ್ ರೆಡ್ಡಿ ಜನತೆಯ ಜೊತೆ ಪ್ರತಿಭಟನೆಗೆ ನಿಂತಿದ್ದಾರೆ. ಬಳ್ಳಾರಿ ಮೋಕಾರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಈ ಘಟನೆ ನಡೆದಿದೆ. ಈ ರುದ್ರಭೂಮಿಯಲ್ಲಿ ಸಂಸ್ಕಾರ ಬೇಡ. ಊರ ಹೊರಗೆ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡಿ ಎನ್ನುವುದು ಜನರ ಆಕ್ರೋಶ. ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!
Karnataka Districts Jun 23, 2020, 12:58 PM IST
ಇಲ್ಲಿ ಸ್ವಂತ ಭೂಮಿ ಇದ್ದವರು ಸತ್ತರೆ ಮಾತ್ರ ಸುಲಭವಾಗಿ ಅಂತ್ಯ ಸಂಸ್ಕಾರ ನಡೆಯುತ್ತದೆ. ಇಲ್ಲದಿದ್ದರೆ ಅವರ ಪಾಡು ದೇವರಿಗೆ ಪ್ರೀತಿ. ಅದರಲ್ಲೂ ಬಡವರು, ಭೂಮಿ ಇಲ್ಲದವರು ಸತ್ತರೆ ಅಂತ್ಯ ಸಂಸ್ಕಾರ ಮಾಡುವುದೇ ಅಸಾಧ್ಯ ಎಂಬಂತಹ ಸ್ಥಿತಿ ಇದೆ.
Karnataka Districts Jun 8, 2020, 7:59 AM IST
ಆರ್ಥಿಕ ಸಂಕಷ್ಟದಿಂದಾಗಿ ತಾಳಿ ಅಡವಿಟ್ಟು ಅಂತ್ಯ ಸಂಸ್ಕಾರ ಮಾಡಿದ ವಿಚಾರ ಮಾಧ್ಯಮದವರಿಂದ ತಿಳಿಯುತ್ತಿದ್ದಂತೆ ಫಕೀರಪ್ಪ ಪತ್ನಿಗೆ ಕರೆಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಜಿಲ್ಲಾಧಿಕಾರಿಯವರ ಬಳಿ ಮಾತನಾಡಿದ್ದೇನೆ. ನೀವು ಸಮಾಧಾನವಾಗಿರಿ. ಸರ್ಕಾರದ ವತಿಯಿಂದ ಏನು ಮಾಡಲು ಸಾಧ್ಯವೋ ಅದನ್ನೆಲ್ಲವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
state Jun 1, 2020, 1:47 PM IST
ತಾಯಿಯ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಪುತ್ರಗೆ ಸೋಂಕು| ತಮಿಳುನಾಡಿಗೆ ಹೋಗಿದ್ದ ಕನ್ನಡ ವಾಹಿನಿಯ ಸಿಬ್ಬಂದಿ
state May 28, 2020, 2:19 PM IST
ಈ ಕೊರೋನಾ ವಾರಿಯರ್ ಎಲ್ಲರಿಗಿಂತ ಒಂದು ಹೆಜ್ಜೆ ಮಿಗಿಲು. ಅವರ ಮಾದರಿ ಕೆಲಸಕ್ಕೆ ಒಂದು ಸಲಾಂ ಹೇಳಲೇಬೇಕು. ಕೊರೋನಾದಂಥ ತುರ್ತು ಪರಿಸ್ಥಿತಿಯಲ್ಲಿ ಇವರು ಮಾಡುತ್ತಿರುವ ಕೆಲಸಕ್ಕೊಂದು ಅಭಿನಂದನೆ.
India May 23, 2020, 8:12 PM IST