ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ| ಯುವಕನ ಪ್ರಾಣ ಉಳಿಸಲು ತಮ್ಮ ಬೆಂಗಾವಲು ವಾಹನಗಳನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಇತರರಿಗೆ ಮಾದರಿಯಾದ ಸಿಎಂ ಜಗನ್| ಜಗನ್ ನಡೆಗೆ ಭಾರೀ ಮೆಎಚ್ಚುಗೆ
India Sep 3, 2020, 8:12 AM IST
ಆಂಧ್ರಪ್ರದೇಶ ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಇಂದು (ಮಂಗಳವಾರ) ಬೆಂಗಳೂರಿಗೆ ಆಗಮಿಸಿದ್ದಾರೆ. ಅಚ್ಚರಿ ಎಂಬಂತೆ ಜಗನ್ ಮೋಹನ್ ರೆಡ್ಡಿ ಅವರನ್ನ ಬಿಜೆಪಿ ಶಾಸಕ ಏರ್ಪೋರ್ಟ್ಗೆ ತೆರಳಿ ಸ್ವಾಗತ ಕೋರಿದ್ದಾರೆ.
Politics Aug 25, 2020, 10:54 PM IST
ಹಳೆ ಯೋಜನೆಗೆ ಮರುಚಾಲನೆ| 14 ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಅಮರಾವತಿ ಅಭಿವೃದ್ಧಿ ಯೋಜನೆ| ಈ ಹಿಂದೆ ಅಮರಾವತಿಯಲ್ಲಿನ ಸಾವಿರಾರು ಕೋಟಿ ರು. ಮೂಲಸೌಕರ್ಯ ಅಭಿವೃದ್ಧಿ ಕೆಲಸ ಸ್ಥಗಿತಗೊಂಡಿತ್ತು
India Aug 16, 2020, 7:45 AM IST
ಕೊರೋನಾ ಕಾರಣಕ್ಕೆ ಬಂದ್ ಆಗಿರುವ ಕಾಲೇಜುಗಳು ಅಕ್ಟೋಬರ್ 15 ರಿಂದ ರಿಓಪನ್ ಆಗಲಿವೆ. ಇದು ಆಂಧ್ರಪ್ರದೇಶ ಸರ್ಕಾರ ನೀಡಿದ ಸುದ್ದಿ.
Education Jobs Aug 7, 2020, 4:56 PM IST
ಜಗನ್ ಮೋಹನ್ ರೆಡ್ಡಿ ಹೆಸರಲ್ಲಿ ದೇಗುಲ ನಿರ್ಮಾಣ| ನೆಚ್ಚಿನ ಮುಖ್ಯಮಂತ್ರಿಗಾಗಿ ದೇಗುಲ ನಿರ್ಮಾಣ ಮಾಡಲು ಸಜ್ಜಾದ ಅಭಿಮಾನಿಗಳು| ದೇಗುಲ ನಿರ್ಮಾಣಕ್ಕೆ ಸ್ಥಳ ಗುರುತು
India Aug 6, 2020, 4:04 PM IST
ಆಂಧ್ರ ಪ್ರದೇಶಕ್ಕೆ ಇನ್ನು ಮುಂದೆ ಮೂರು ರಾಜಧಾನಿ. ಜಗನ್ ರೆಡ್ಡಿ ಅವರ ಅಧಿಕಾರ ವಿಕೇಂದ್ರಿಕರಣ ಆಲೋಚನೆಗೆ ಅಲ್ಲಿನ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
India Jul 31, 2020, 10:16 PM IST
ಕೊರೋನಾ ಭೀತಿಯಿಂದ ಶೈಕ್ಷಣಿಕ ಕ್ಷೇತ್ರ ನೆಲಕಚ್ಚಿದ್ದು, ಇದೀಗ ಶಾಲೆ ಪುನರಾರಂಭಿಸಲು ಸಿಎಂ ಅಧಿಕಾರಿಗಳಿಗೆ ಮಹತ್ವದ ಸೂಚನೆಯನ್ನು ಹೊರಡಿಸಿದ್ದಾರೆ.
Education Jobs Jul 31, 2020, 9:24 PM IST
1088 ಆ್ಯಂಬುಲೆನ್ಸ್ಗಳಿಗೆ ಒಂದೇ ದಿನ ಜಗನ್ ಚಾಲನೆ|ಕರೆ ಮಾಡಿದ 20 ನಿಮಿಷದಲ್ಲಿ ಸೇವೆ| ಪ್ರತಿ 75000 ಜನರಿಗೆ ಒಂದು ವಾಹನ
India Jul 5, 2020, 8:08 AM IST
ಒಂದು ಕಡೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕ ಹಾಗೆ ಆಂಬುಲೆನ್ಸ್ ವ್ಯವಸ್ಥೆ ಇಲ್ಲ, ಎಲ್ಲಿ ನೋಡಿದರೂ ಆಂಬುಲೆನ್ಸ್ ಅವ್ಯವಸ್ಥೆ, ಅವ್ಯವಸ್ಥೆ ಎಂಬ ಆರೋಪ ಕೇಳಿ ಬಂದಿತ್ತು. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ 1088 ಆಂಬುಲೆನ್ಸ್ಗೆ ಚಾಲನೆ ನೀಡಿದ್ದಾರೆ. ಹೊಸದಾಗಿ 774 ವೈದ್ಯರನ್ನು ನೇಮಕ ಮಾಡಿದ್ದಾರೆ. ಕೋವಿಡ್ ಹೋರಾಟದಲ್ಲಿ ಜನರ ಜೊತೆ ಜಗನ್ ನಿಂತಿದ್ದಾರೆ. ಇವರ ಈ ಕೆಲಸ ಮೆಚ್ಚುಗೆಗೆ ಪಾತ್ರವಾಗಿದೆ. ಕರ್ನಾಟಕದಲ್ಲಿಯೂ ಈ ರೀತಿ ವ್ಯವಸ್ಥೆ ಮಾಡಬೇಕು ಎಂಬ ಮಾತು ಕೇಳಿ ಬರುತ್ತಿದೆ.
state Jul 3, 2020, 1:45 PM IST
ದೇಶದೆಲ್ಲಡೆ ಕೊರೋನಾ ವೈರಸ್ ವಕ್ಕರಿಸುತ್ತಿದೆ. ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆ ಸಿಗುತ್ತಿಲ್ಲ, ಆ್ಯಂಬುಲೆನ್ಸ್ ಸಿಗುತ್ತಿಲ್ಲ ಹೀಗೆ ಸಾಲು ಸಾಲು ಸಮಸ್ಯೆಗಳು ಎಲ್ಲಾ ರಾಜ್ಯದಲ್ಲಿ ಎದುರಾಗಿದೆ. ಇದೀಗ ಆಂಧ್ರ ಪ್ರದೇಶ ಸರ್ಕಾರ ಆ್ಯಂಬುಲೆನ್ಸ್ ಸಮಸ್ಯೆಗೆ ಮುಕ್ತಿ ಹಾಡಿದೆ ಬರೋಬ್ಬರಿ 201 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಆ್ಯಂಬುಲೆನ್ಸ್ ಸೇವೆ ಆರಂಭಗೊಂಡಿದೆ.
India Jul 2, 2020, 8:59 PM IST
ಜಗನ್ನಾಥ ರಾವ್ ಜೋಶಿ ಎಂದರೆ ಸಾಕು ಜನಸಂಘದ ಜಮಾನಾದ ನಾಯಕರ ಕಿವಿ ನಿಮಿರುತ್ತವೆ.ಸಂಘದ ಪ್ರಚಾರಕರಾಗಿ ಬಂದು ಜನಸಂಘದ ಜವಾಬ್ದಾರಿ ವಹಿಸಿ ಕೊಂಡ ಜಗನ್ನಾಥ ರಾವ್ ಕೇಂದ್ರ ಸರ್ಕಾರದ ಒಳ್ಳೆಯ ಪಗಾರ್ ತರುತ್ತಿದ್ದ ನೌಕರಿ ತೃಜಿಸಿ ರಾಜಕಾರಣಕ್ಕೆ ಬಂದವರು.ಅಟಲ್ ಬಿಹಾರಿ ಅವರಂತೆ ಜೀವನ ಪರ್ಯಂತ ಬ್ರಹ್ಮಚಾರಿ ಆಗಿಯೇ ಉಳಿದು ಸಂಸದರಾದರು ಕೂಡ ಸನ್ಯಾಸಿ ಯಂತೆ ಜೀವನ ಸವೆಸಿದವರು.
state Jun 27, 2020, 4:50 PM IST
ನರಗುಂದದ ಜಗನ್ನಾಥ ರಾವ್ ಜೋಶಿ ಒಮ್ಮೆಯೂ ಹುಟ್ಟೂರಾದ ಧಾರವಾಡ ಜಿಲ್ಲೆಯಿಂದ ಗೆಲ್ಲಲಾಗಲಿಲ್ಲ. ಆದರೆ ಜನಸಂಘದಿಂದ ಭೋಪಾಲ್ಗೆ ಹೋಗಿ ಗೆದ್ದರು.
state Jun 26, 2020, 6:04 PM IST
ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಲಾಕ್ಡೌನ್ ಮಾಡಿ ಕೊರೋನಾ ನಿಯಂತ್ರಣಕ್ಕ ಒತ್ತಡಗಳು ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಸರ್ಕಾರ ಕೂಡ ಲಾಕ್ಡೌನ್ ಸುಳಿವು ನೀಡಿದೆ. ದೇಶದಲ್ಲಿ ಗಡಿ ಬಿಕ್ಕಟ್ಟು ಕಾವು ಇನ್ನೂ ಆರಿಲ್ಲ, ಇದೀಗ ಚೀನಾ ಜೊತೆಗೆ ಕಾಂಗ್ರೆಸ್ ಮಾಡಿದ ಒಪ್ಪಂದವೇ ಇದಕ್ಕೆಲ್ಲಾ ಕಾರಣ ಎಂದು ಜೆಪಿ ನಡ್ಡಾ ಪ್ರತಿಕ್ರಿಯಿಸಿದ್ದಾರೆ. ಇದೇ ಮೊದಲ ಬಾರಿ ಭಕ್ತರಿಲ್ಲದೆ ಪುರಿ ಜಗನ್ನಾಥನ ರಥ ಯಾತ್ರೆ ನಡೆಯುತ್ತಿದೆ. ದೇಶಿ ಟಿಕ್ಟಾಕ್’ ಚಿಂಗಾರಿ ಆ್ಯಪ್, ಪತ್ನಿಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಗಿಫ್ಟ್ ಸೇರಿದಂತೆ ಜೂನ್ 23ರ ಟಾಪ್ 10 ಸುದ್ದಿ ಇಲ್ಲಿವೆ.
India Jun 23, 2020, 5:01 PM IST
ಶುಭೋದಯ ಓದುಗರೇ. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಪುನರ್ವಸು ನಕ್ಷತ್ರ. ಈ ದಿವಸ ಪುರಿ ಜಗನ್ನಾಥ ದೇವಾಲಯದಲ್ಲಿ ರಥೋತ್ಸವವಾಗುತ್ತದೆ. ಜಗನ್ನಾಥ ಸ್ವಾಮಿ ರಥಾರೂಢನಾಗುತ್ತಾನೆ. ಪರಮಾತ್ಮ ದೇವರ ಗುಡಿಯಲ್ಲೂ ಇರುತ್ತಾನೆ, ಭಕ್ತರ ಮನೆ ಬಾಗಿಲಿಗೂ ಬರುತ್ತಾನೆ ಎಂಬುದರ ಸಂಕೇತವದು. ಆ ಭಗವಂತನನ್ನು ಕಣ್ತುಂಬಿಕೊಂಡು ಅವನ ಕೃಪೆಗೆ ಪಾತ್ರರಾಗಿ.
Panchanga Jun 23, 2020, 8:55 AM IST
ವಿಶ್ವವಿಖ್ಯಾತ ಪುರಿ ಜಗನ್ನಾಥ ರಥ ಯಾತ್ರೆಗೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಆರಂಭದಲ್ಲಿ ರಥ ಯಾತ್ರೆಗೆ ಕೋರ್ಟ್ ನಿರಾಕರಿಸಿತ್ತು. ದಿಢೀರ್ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೆ ಕೆಲ ಷರತ್ತು ವಿಧಿಸಿದೆ.
India Jun 22, 2020, 9:34 PM IST