ಸದ್ಯ ಈರುಳ್ಳಿ ಬೆಲೆ ನೂರರ ಗಡಿ ದಾಟಿರುವುದರಿಂದ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಟ್ರಕ್ಗಟ್ಟಲೆ ಈರುಳ್ಳಿಯನ್ನು ತಡೆಹಿಡಿದಿದೆ. ಹಣದುಬ್ಬರ ಉಂಟಾಗುವಂತೆ ಮಾಡಲು ಮಮತಾ ಸರ್ಕಾರ ಹೀಗೆ ಮಾಡಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
India Dec 13, 2019, 9:54 AM IST
ಈರುಳ್ಳಿ ಬೆಲೆ ನೂರರ ಗಡಿ ದಾಟಿ ಕಣ್ಣೀರು ತರಿಸಿದೆ. ಹೋಟೆಲ್, ದಾಬಾ, ಖಾನಾವಳಿಗಳಲ್ಲಿ ಗ್ರಾಹಕರಿಗೆ ಈರುಳ್ಳಿ ನೀಡಲು ಹಿಂದೇಟು ಹಾಕುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಪ್ರತಿಯೊಂದು ಹಳ್ಳಿಗಳ ಹೋಟೆಲ್ಗಳಲ್ಲಿ ಭಜಿ ಹಾಗೂ ಖಾರವಾದ ಬಡಂಗ್ ಫೇಮಸ್. ಇಂಥ ಖಾದ್ಯ ತಿನ್ನುವಾಗ ಉಳ್ಳಾಗಡ್ಡಿ ಬೇಕೇ ಬೇಕು. ಆದರೆ, ಏಕಾಏಕಿ ಬೆಲೆ ಏರಿಕೆಯಿಂದಾಗಿ ಹೋಟೆಲ್ಗಳಲ್ಲಿ ಭಜಿ ಬಂಡಂಗಳಲ್ಲಿ ಈರುಳ್ಳಿ ಬದಲಾಗಿ ಕೋಬಿಜ್ ಪೀಸ್ಗಳನ್ನು ಕೊಡುತ್ತಿರುವ ಸ್ವಾರಸ್ಯಕರ ಸಂಗತಿಗಳಿಗೆ ಕಾರಣವಾಗಿದೆ.
Karnataka Districts Dec 13, 2019, 7:54 AM IST
ಈ ಬಾರಿ ಸುರಿದ ಮಳೆಯಿಂದಾಗಿ ಬೋರ್ವೆಲ್ ಗಳು ಸಹ ರೀಚಾರ್ಜ್ ಆಗಿದ್ದೂ, ಕೋಟೆನಾಡು ಚಿತ್ರದುರ್ಗದ ರೈತರು ಬೆಳೆದ ಈರುಳ್ಳಿಗೆ ಉತ್ತಮ ಬೆಲೆ ಸಿಕ್ಕಿದೆ.ಬಂಗಾರದ ಬೆಳೆ ಬೆಳೆದಷ್ಟು ಸಂತಸ ರೈತರದ್ದು.
Karnataka Districts Dec 12, 2019, 1:08 PM IST
ಈರುಳ್ಳಿ ಬೆಲೆ ಗಗನಕ್ಕೇರಿದ್ದು ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ವರ್ತಕರು ಕೃತಕ ಅಭಾವ ಸೃಷ್ಟಿಸಲು ಮುಂದಾಗಿದ್ದಾರೆ. ವರ್ತಕರ ಈ ಕುತಂತ್ರ ಅರಿತ ಮೈಸೂರು ಜಿಲ್ಲಾಡಳಿತ, ಈರುಳ್ಳಿ ಮಾರಾಟಕ್ಕೆ ಪರವಾನಗಿ ಕಡ್ಡಾಯಗೊಳಿಸಿದೆ. ಹೆಚ್ಚುವರಿಯಾಗಿ ಇರಿಸಿಕೊಂಡು ಕೃತಕ ಅಭಾವ ಸೃಷ್ಟಿಸಲು ಹೊರಟಿರುವ ವರ್ತಕರಿಗೆ ಬಿಸಿ ಮುಟ್ಟಿಸಲು ಜಿಲ್ಲಾಡಳಿತ ಸಜ್ಜಾಗಿದೆ.
BUSINESS Dec 10, 2019, 8:09 PM IST
ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ,. ಆಗಿದೆ.
BUSINESS Dec 10, 2019, 3:45 PM IST
ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ ಬೆಲೆ ದಿಢೀರ್ ಕುಸಿದಿದೆ. ಇದಕ್ಕೆ ಕಾರಣ ಏನು? ಎಷ್ಟು ಕುಸಿದಿದೆ ಇಲ್ಲಿದೆ ಮಾಹಿತಿ
Karnataka Districts Dec 10, 2019, 12:05 PM IST
ಅನಾವಶ್ಯಕವಾಗಿ ಈರುಳ್ಳಿ ದರ ಏರಿಕೆಯಾಗುತ್ತಿದ್ದು, ಅಕ್ರಮ ದಾಸ್ತಾನು ಮಾಡಿ ಲಾಭ ಮಾಡಿಕೊಳ್ಳುತ್ತಿರುವ ದಲ್ಲಾಳಿಗಳಿಗೆ ಮೈಸೂರು ಜಿಲ್ಲಾಧಿಕಾರಿ ವಾರ್ನಿಂಗ್ ಮಾಡಿದ್ದಾರೆ. ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡಿಟ್ಟುಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
Karnataka Districts Dec 10, 2019, 11:31 AM IST
ಮಾರುಕಟ್ಟೆಗೆ ಹೊಸ ಈರುಳ್ಳಿ; ಬೆಲೆ ಇಳಿಕೆ| ರಾಜ್ಯ, ಮಹಾರಾಷ್ಟ್ರದಿಂದ ಮಾರುಕಟ್ಟೆಗೆ ಈರುಳ್ಳಿ| ಬೆಂಗಳೂರು ಎಪಿಎಂಸಿಯಲ್ಲಿ ದರ ಕೊಂಚ ಕುಸಿತ
BUSINESS Dec 10, 2019, 10:22 AM IST
ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಈರುಳ್ಳಿ ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Districts Dec 10, 2019, 8:44 AM IST
ಈರುಳ್ಳಿ ಬೆಲೆ ಏರಿಕೆಗೆ ಇಡೀ ದೇಶವೆ ತತ್ತರಿಸಿಹೋಗಿತ್ತು. 100 ಗಡಿ ದಾಟಿ ಮುಂದೆ ಸಾಗಿದ ಈರುಳ್ಳಿ ಇದೀಗ ಸಬ್ಸಿಡಿ ಮೂಲಕ ವಿತರಣೆ ಮಾಡಲಾಗುತ್ತಿದೆ. ಹೀಗೆ ಸಬ್ಸಡಿ ದರದ ಈರುಳ್ಳಿ ಖರೀದಿಸಲು ಹೋದ 65 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
News Dec 9, 2019, 7:10 PM IST
ಒಂದೆಡೆ ಮಾರುಕಟ್ಟೆಯಲ್ಲಿ ಉಳ್ಳಾಗಡ್ಡಿ (ಈರುಳ್ಳಿ) ಬೆಲೆ ಏರಿಕೆಯಿಂದ ಗ್ರಾಹಕರ ಜೇಬಿಗೆ ಹೊರೆ ಬೀಳುತ್ತಿದ್ದರೆ, ಅತ್ತ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದಿಢೀರ್ ದರ ಕುಸಿತದ ಹಿನ್ನೆಲೆಯಲ್ಲಿ ರೈತರು ವ್ಯಾಪಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಆದರೆ ಭಾನುವಾರ ಸಂತೆಯಲ್ಲಿ ಉಳ್ಳಾಗಡ್ಡಿ ಬೆಲೆ ಕೇಳಿ ಜನರು ಬಾಯಿ, ಕಣ್ಣು ಮುಚ್ಚುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.
Karnataka Districts Dec 9, 2019, 11:16 AM IST
ಈರುಳ್ಳಿ ಬೆಲೆ ಏಕಾ ಏಕಿ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಅರ್ಧಕ್ಕರ್ಧ ಕುಸಿದಿದ್ದು ಇನ್ನೂ ಇಳಿಯುವ ಸಾಧ್ಯತೆ ಇದೆ.
Karnataka Districts Dec 9, 2019, 8:48 AM IST
ಇಲ್ಲಿನ ಜಗಜ್ಯೋತಿ ಬಸವೇಶ್ವರ ಎಪಿಎಂಸಿಗೆ ಸೋಮವಾರ ಸೊಲ್ಲಾಪುರದಿಂದ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಆಗಮಿಸುವ ನಿರೀಕ್ಷೆಯಿದ್ದು, ಬೆಲೆಯಲ್ಲಿ ಗಣನೀಯ ಏರುಪೇರಾಗುವ ಸಾಧ್ಯತೆ ಇದೆ.
Karnataka Districts Dec 9, 2019, 7:27 AM IST
ಹೆಚ್ಚಿನವರು ಯಾರೂ ಕೂಡ ಈರುಳ್ಳಿ ಇಲ್ಲದೆ ಅಡುಗೆ ಮಾಡುತ್ತಿದ್ದಾರೆ. ಈರುಳ್ಳಿಗೆ ಚಿನ್ನದ ಬೆಲೆ. ಜನಸಾಮಾನ್ಯರ ಕೈಗೆ ಎಟಕುತ್ತಿಲ್ಲ. ಹೀಗುರವಾಗಿ ಮೊಬೈಲ್ ಶಾಪ್ನಲ್ಲಿ ಭರ್ಜರಿ ಆಫರ್ ನೀಡಲಾಗಿದೆ. ಮೊಬೈಲ್ ಖರೀದಿಸಿದರೆ 1 ಕೆಜಿ ಈರುಳ್ಳಿ ಉಚಿತ ಕೊಡುಗೆ ನೀಡಲಾಗಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಆರ್ಥಿಕ ಹಿಂಜರಿತ ಸರಿದೂಗಿಸಲು ಕೇಂದ್ರ ಸರ್ಕಾರ GST ದರ ಏರಿಕೆಗೆ ಮುಂದಾಗಿದೆ. ಬಾಲಿವುಡ್ ಆಫರ್ ತಿರಸ್ಕರಿಸಿದ ರಶ್ಮಿಕಾ, ಐಪಿಎಲ್ ತಲುಪಿತು ಕೆಪಿಎಲ್ ಫಿಕ್ಸಿಂಗ್ ತನಿಖೆ ಸೇರಿದಂತೆ ಡಿಸೆಂಬರ್ 8ರ ಟಾಪ್ 10 ಸುದ್ದಿ ಇಲ್ಲಿವೆ.
News Dec 8, 2019, 5:09 PM IST
ಗಗನಕ್ಕೇರಿದ ಈರುಳ್ಳಿ ಬೆಲೆ| ಮದುವೆ ಮನೆಯಲ್ಲಿ ಈರುಳ್ಳಿ ಗಿಫ್ಟ್, ಈಗ ಮೊಬೈಲ್ ಶಾಪ್ನಲ್ಲಿ ಆಫರ್| ಫೋನ್ ಖರೀದಿಸಿದ್ರೆ 1KG ಈರುಳ್ಳಿ ಫ್ರೀ
BUSINESS Dec 8, 2019, 2:54 PM IST