ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಹೊಸಮುಖ. ಅಟಲ್, ಅಡ್ವಾಣಿ ಕಾಲದ ಮೂರೂ ನಾಯಕರು ನೇಪಥ್ಯಕ್ಕೆ. ಲೋಕಸಭಾ ಚುನಾವಣೆ ಗಮನದಲ್ಲಿಟ್ಟು ಸಿಎಂ, ಡಿಸಿಎಂ ಆಯ್ಕೆ
Politics Dec 13, 2023, 9:11 AM IST
ನಿರೀಕ್ಷೆಯಂತೆಯೇ ರಾಜಸ್ಥಾನದಲ್ಲೂ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖವನ್ನು ಬಿಜೆಪಿ ಘೋಷಣೆ ಮಾಡಿದ. ಮೊದಲ ಬಾರಿ ಶಾಸಕರಾಗಿ ಗೆಲುವು ಕಂಡಿದ್ದ ಸಂಗನೇರ್ ಕ್ಷೇತ್ರದ ಭಜನ್ ಲಾಲ್ ಶರ್ಮ ಅವರನ್ನು ರಾಜಸ್ಥಾನದ ಸಿಎಂ ಆಗಿ ಘೋಷಣೆ ಮಾಡಿದೆ.
Politics Dec 12, 2023, 11:39 PM IST
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮ ಮಾಡಲಾಗಿದೆ.
India Dec 12, 2023, 4:23 PM IST
ಮಧ್ಯ ಪ್ರದೇಶದಲ್ಲಿ ಹೊಸಬರಿಗೆ ಮಣೆ ಹಾಕಿದ ಹೈಕಮಾಂಡ್..!
ಮಧ್ಯಪ್ರದೇಶಕ್ಕೆ ಮೋಹನ್ ಯಾದವ್ ಮುಂದಿನ ಮುಖ್ಯಮಂತ್ರಿ
ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕ ಮೋಹನ್
India Dec 12, 2023, 10:56 AM IST
ರಾಜಸ್ಥಾನದಲ್ಲಿ ಈಗಾಗಲೇ ಯೋಗಿ ಬಾಲಕನಾಥ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ರಾಮ್ ಮೇಘ್ವಾಲ್, ಜೈಪುರದ ರಾಣಿ ದಿಯಾ ಕುಮಾರಿ ಮುಖ್ಯಮಂತ್ರಿ ರೇಸ್ನಲ್ಲಿದ್ದಾರೆ.
India Dec 12, 2023, 10:03 AM IST
ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..!
3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್
ರಾಜಸ್ಥಾನಕ್ಕೆ ಇಂದು ಮೂವರು ವೀಕ್ಷಕರ ಭೇಟಿ
India Dec 12, 2023, 9:20 AM IST
ರಾಜಸ್ಥಾನದಲ್ಲಿ ಸಿಎಂ ಆಯ್ಕೆ ಬಿಜೆಪಿ ತಲೆನೋವು ಹೆಚ್ಚಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ವಸುಂಧರಾ ರಾಜೆಗೆ ಸ್ಪೀಕರ್ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಆದರೆ ರಾಜೆ ಈ ಆಫರ್ ತಿರಸ್ಕರಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಜೆಡಿ ನಡ್ಡಾ ಕೆಲ ಸೂಚನೆ ನೀಡಿದ್ದು, ರಾಜಸ್ಥಾನ ಬಿಜೆಪಿಯಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುವ ಸಾಧ್ಯತೆಗಳು ಕಾಣಿಸುತ್ತಿದೆ.
India Dec 11, 2023, 8:15 PM IST
ಭಾನುವಾರ ರಾಜಸ್ಥಾನ ಮತ್ತು ಛತ್ತೀಸ್ಗಢಗಳಲ್ಲಿ, ಸೋಮವಾರ ಮಧ್ಯಪ್ರದೇಶದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಿಎಂ ಆಯ್ಕೆ ಅಂತಿಮವಾಗುವ ನಿರೀಕ್ಷೆ ಇದೆ.
India Dec 10, 2023, 8:54 AM IST
ಉಭಯ ರಾಜ್ಯಗಳಲ್ಲಿ ಸೋಲಿಗೆ ಕಾರಣರಾದವರನ್ನು ಹೊಣೆ ಮಾಡುವ ನಿರ್ಧಾರವನ್ನು ಸಭೆ ತೆಗೆದುಕೊಂಡಿತಾದರೂ, ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮತಗಳ ಅಂತರ ಬಹಳ ಹೆಚ್ಚಿಲ್ಲ. ಬಹಳ ಕಡೆ ಅತ್ಯಂತ ಕಡಿಮೆ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂಬ ಪರಾಮರ್ಶೆ ಮಾಡಲಾಗಿದೆ.
India Dec 10, 2023, 8:22 AM IST
ಚುನಾವಣ ರಣಕಣದ ಅತಿರೋಚಕ ಅಧ್ಯಾಯ!
ರಾಜಸ್ಥಾನದಲ್ಲಿ ಸಿಕ್ಕರಾ ಮತ್ತೊಬ್ಬ ಯೋಗಿ..?
ಮಾತಲ್ಲಿ ಬೆಂಕಿ.. ಕೆಲಸದಲ್ಲಿ ಜ್ವಾಲಾಮುಖಿ!
India Dec 8, 2023, 2:55 PM IST
ಬೆಂಗಳೂರು: ಜಗತ್ತಿನ ಶ್ರೀಮಂತ ಟಿ20 ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಜಗತ್ತಿನ ನಾನಾ ದೇಶಗಳ ಆಟಗಾರರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಆದರೆ ಪಾಕಿಸ್ತಾನ ಆಟಗಾರರಿಗೆ ಐಪಿಎಲ್ನಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಆದರೆ ಚೊಚ್ಚಲ ಆವೃತ್ತಿಯ ಐಪಿಎಲ್ನಲ್ಲಿ ಪಾಕ್ ಆಟಗಾರರು ಐಪಿಎಲ್ ಆಡಿದ್ದರು. ಈ ಪೈಕಿ ಮೂವರು ಆಟಗಾರರು ಐಪಿಎಲ್ ಚಾಂಪಿಯನ್ ತಂಡದ ಸದಸ್ಯರಾಗಿದ್ದರು. ಅಷ್ಟಕ್ಕೂ ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
Cricket Dec 8, 2023, 12:31 PM IST
ಮೂರು ರಾಜ್ಯಗಳಲ್ಲೂ ಕೇಂದ್ರ ಸಚಿವರು, ಸಂಸದರು, ಹೊಸಬರು ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿವೆ. ಹೀಗಾಗಿ ಬಿಜೆಪಿ ಈ ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಿದೆ. ಇವರು ರಾಜ್ಯದ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಯಾರಾಗಬೇಕೆಂಬ ವರದಿಯನ್ನು ವರಿಷ್ಠರಿಗೆ ಸಲ್ಲಿಸಲಿದ್ದಾರೆ.
India Dec 8, 2023, 9:35 AM IST
ಪಂಚ ರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯ ಗೆದ್ದ ಬಿಜೆಪಿಗೆ ಖುಷಿಗಿಂತ ತಲೆನೋವೇ ಹೆಚ್ಚಾಗಿದೆ. ಮೂರು ರಾಜ್ಯದಲ್ಲಿ ಸಿಎಂ ಆಯ್ಕೆ ಕಗ್ಗಂಟಾಗುತ್ತಿದೆ. ಈ ಪೈಕಿ ರಾಜಸ್ಥಾನದಲ್ಲಿ ಅಧಿಕಾರ ಕೈತಪ್ಪು ಭೀತಿಯೂ ಎದುರಾಗುತ್ತಿದೆ. ಹೊಸ 30 ಶಾಸಕರನ್ನು ಮನೆಗೆ ಕರೆಸಿಕೊಂಡು ಸಭೆ ನಡೆಸಿರುವ ಮಾಜಿ ಸಿಎಂ, ಬಿಜೆಪಿ ನಾಯಕಿ ವಸುಂಧರಾ ರಾಜೆ, ಸಿಎಂ ಮಾಡದಿದ್ದರೆ ಪಕ್ಷಾಂತರ ಮಾಡುವ ಸಾಧ್ಯತೆಗಳಿವೆ ಅನ್ನೋ ಮಾತುಗಳು ಕೇಳಿಬರುತ್ತಿದೆ.
India Dec 7, 2023, 11:39 AM IST
ಮೂರು ರಾಜ್ಯಗಳಲ್ಲೂ ಈ ಹಿಂದೆ ಬಿಜೆಪಿಯಿಂದ ಮುಖ್ಯಮಂತ್ರಿಯಾದ ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ ಮತ್ತು ರಮಣ್ ಸಿಂಗ್ ಈ ಬಾರಿಯೂ ಜಯಗಳಿಸಿದ್ದಾರೆ. ಆದರೆ ಇವರನ್ನು ಬಿಟ್ಟು ಹೊಸಬರನ್ನು ಮುಖ್ಯಮಂತ್ರಿ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
India Dec 7, 2023, 11:09 AM IST
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಸಂಸದರ ಪೈಕಿ ಗೆಲುವು ಸಾಧಿಸಿದ್ದ 10 ಮಂದಿ ಸಂಸದರು ತಮ್ಮ ಲೋಕಸಭಾ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
India Dec 6, 2023, 1:54 PM IST