ಚಿತ್ರರಂಗವೇ ಒಂದಾಗಿ ಕೊಡಗು ನೆರೆ ಸಂತ್ರಸ್ತರಿಗೆ ನೆರವಾಗಬೇಕು ಎಂಬ ರವಿಚಂದ್ರನ್ ಅವರ ಮಾತಿಗೆ ಇಡೀ ಚಿತ್ರರಂಗದಿಂದಲೇ ಪ್ರೋತ್ಸಾಹಕರ ಪ್ರತಿಕ್ರಿಯೆಗಳು ಹರಿದು ಬಂದಿವೆ. ರವಿಚಂದ್ರನ್ ಕೂಡ ಈ ಬಗ್ಗೆ ಸಕಾರಾತ್ಮಕ ಧೋರಣೆ ಹೊಂದಿದ್ದಾರೆ. ಚಿತ್ರರಂಗ ಹೇಗೆ ನೆರವಾಗಬಹುದು ಎಂಬ ಪ್ರಶ್ನೆಗೆ ಅವರು ಹೇಳುವುದಿಷ್ಟು: ಎಲ್ಲರೂ ಸಭೆ ಸೇರಿ, ಎಲ್ಲರ ಅನುಮತಿ ಪಡೆದುಕೊಂಡು ನಂತರ ನೆರವಾಗಬೇಕು ಎಂದರೆ ತಡವಾಗುತ್ತದೆ. ತಕ್ಷಣವೇ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯ. ನಾವೀಗ ಏನು ಮಾಡಬಹುದು ಎಂದು ತಕ್ಷಣವೇ ನಿರ್ಧರಿಸಿ ಕಾರ್ಯೋನ್ಮುಖರಾಗಬೇಕು. ನಾವೀಗ ಮಾಡಬಹುದಾದದ್ದು ಇದು.
News Aug 22, 2018, 9:57 AM IST
NEWS Aug 22, 2018, 9:21 AM IST
NEWS Aug 22, 2018, 8:58 AM IST
ಕೇರಳ ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು ಈ ನಿಟ್ಟಿನಲ್ಲಿ ಕೇರಳ ಸರ್ಕಾರ ಪರಿಹಾರಕ್ಕಾಗಿ ಇದೀಗ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದೆ.
NEWS Aug 22, 2018, 8:42 AM IST
News Aug 22, 2018, 8:38 AM IST
NEWS Aug 22, 2018, 8:08 AM IST
ರಾಜ್ಯದಲ್ಲಿ ಭಾರೀ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ನಿಟ್ಟಿನಲ್ಲಿ ಮುಜರಾಯಿ ದೇಗುಲಗಳು 120 ಕೋಟಿ ನೆರವು ನೀಡಬೇಕು ಎಂದು ಸರ್ಕಾರ ಆದೇಶ ನೀಡಿದೆ.
NEWS Aug 22, 2018, 8:07 AM IST
ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿದಿದೆ. ಭಾರೀ ಮಳೆಯಿಂದ ದೂಧಸಾಗರ ಜಲಪಾತದ ಬಳಿಯಲ್ಲಿ ಭೂಮಿ ಕುಸಿದಿದ್ದು ರೈಲ್ವೆ ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
NEWS Aug 22, 2018, 7:47 AM IST
ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು ಇದಕ್ಕೆ ಕಾರಣ ಏನು ಎನ್ನುವುದನ್ನು ಕೊನೆಗೂ ಭೇದಿಸಲಾಗಿದೆ. ಅದಕ್ಕೆ ಕಾರಣ ಸೋಮಾಲಿ ಜೆಟ್ ಎಂದು ಹವಾಮಾನ ಇಲಾಖೆ ತಜ್ಞರು ಎಂದು ಹೇಳಿದ್ದಾರೆ.
NEWS Aug 22, 2018, 7:34 AM IST
ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ಹಾನಿ ಸಂಭವಿಸಿದ್ದು ಇದುವರೆಗೂ ಸಂಭವಿಸಿದ ಹಾನಿಯ ಮೊತ್ತ 900 ಕೋಟಿಯಷ್ಟಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಸಂಭವಿಸಬಹುದು ಎಂದು ಅಂದಾಜು ಮಾಡಲಾಗಿದೆ.
NEWS Aug 22, 2018, 7:21 AM IST
NEWS Aug 21, 2018, 9:04 PM IST
ಆಷಾಢ ಮುಗಿದು ಶ್ರಾವಣ ಆರಂಭವಾಯ್ತು ಅಂದ್ರೆ ಸಾಕು, ಕೊಡಗಿನಲ್ಲಿ ಸಾಲು ಸಾಲು ಹಬ್ಬಗಳ ರಂಗು ಮೇಳೈಸುತ್ತಿತ್ತು. ತರಹೇ ವಾರಿ ಖಾದ್ಯಗಳು, ಸಾಂಪ್ರದಾಯಿಕ ಉಡುಗೆ, ತೊಡುಗೆ, ಅಬ್ಬಾ ಆ ಅಂದವನ್ನ ಆಸ್ವಾದಿಸೋಕೆ ಎರಡು ಕಣ್ಣು ಸಾಲ್ತಿರಲಿಲ್ಲ. ಆದ್ರೆ ಈ ಸಂತೋಷದ ಮೇಲೆ ಅದೇಕೆ ವರುಣನ ಕೆಂಗಣ್ಣು ಬಿತ್ತೋ ಗೊತ್ತಿಲ್ಲ, ಹಬ್ಬದ ಸಂಭ್ರಮದಲ್ಲಿರಬೇಕಾದ ಊರಿನಲ್ಲಿ, ಸೂತಕದ ಛಾಯೆ ಆವರಿಸಿದೆ.
Kodagu Aug 21, 2018, 8:18 PM IST
ಕೇರಳದಲ್ಲಿ ಶುರುವಾದ ಜಲಪ್ರಳಯ ಕರ್ನಾಟಕವನ್ನೂ ತತ್ತರಿಸುವಂತೆ ಮಾಡ್ತಿದೆ. ಆದ್ರೆ ಇದು ಆರಂಭವಷ್ಟೇ.. ಕೇರಳದಲ್ಲಿ ಆರಂಭವಾದ ಜಲಪ್ರಳಯ, ಮುಂದಿನ ದಿನಗಳಲ್ಲಿ ಇಡೀ ಜಗತ್ತಿಗೇ ಆವರಿಸುತ್ತಾ? ಮುಂದಿನ ಏಳು ವರ್ಷಗಳಲ್ಲಿ ಕಲಿಯುಗವೇ ಅಂತ್ಯವಾಗಿಬಿಡುತ್ತಾ?.
NEWS Aug 21, 2018, 7:33 PM IST
NEWS Aug 21, 2018, 7:26 PM IST
ಜಲಪ್ರಳಯಕ್ಕೆ ನಲುಗಿದ ದೇವರನಾಡು ಕೇರಳದಲ್ಲಿ ಮಳೆ ಪ್ರಮಾಣ ತುಸು ತಗ್ಗಿದೆ. ಈ ಹಿನ್ನೆಲೆಯಲ್ಲಿ ಕೇರಳದಾದ್ಯಂತ ಇದೀಗ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.
NEWS Aug 21, 2018, 7:05 PM IST