ಸೌದಿ ಅರೇಬಿಯಾದಲ್ಲೂ ಸಹ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಮೂಡುಗೆರೆಯ ಕುಟುಂಬವೊಂದು ಸೌದಿಯಲ್ಲಿ ಸ್ವಾತಂತ್ರತ್ಯೋತ್ಸವ ಆಚರಿಸಿ ಸಂಭ್ರಮಿಸಿದೆ. ಕಳೆದ ಕೆಲವು ವರ್ಷಗಳಿಂದ ಸೌದಿಯಲ್ಲಿ ನೆಲೆಸಿರುವ ಮೂಡಿಗೆರೆಯ ಕುಟುಂಬ, ಮಕ್ಕಳೊಂದಿಗೆ ಹೆಮ್ಮೆಯ ದೇಶದ ಬಾವುಟ ಹಿಡಿದು ಪೋಷಕರ ಸಂಭ್ರಮಿಸಿದರು.
state Aug 15, 2022, 7:37 PM IST
ಸ್ವಾತಂತ್ರ್ಯ ದಿನಚಾರಣೆ ಹಿನ್ನಲೆಯಲ್ಲಿ ಚಾಮರಾಜನಗರದ ವೈದ್ಯನಾಥೇಶ್ವರ ದೇಗುಲ ತ್ರಿವರ್ಣಧ್ವಜದಿಂದ ಕಂಗೊಳಿಸಿಸಿದೆ.
Chamarajnagar Aug 15, 2022, 6:51 PM IST
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ 75 ನೇ ಅಮೃತಮಹೋತ್ಸವದ ಧ್ವಜಾರೋಹಣ ಮಾಡಿ ಧ್ವಜ ವಂದನೆ ಸ್ವೀಕರಿಸಿದರು. ಬಾಪೂಜಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೈರತಿ ಬಸವರಾಜ್ ಸುದೀರ್ಘ ಭಾಷಣ ಮಾಡಿದರು.
Karnataka Districts Aug 15, 2022, 5:51 PM IST
ಸ್ವಾತಂತ್ರ್ಯ ದಿನದಲ್ಲೂ ಪುನೀತ್ ರಾಜ್ ಕುಮಾರ್ ನೆನಪು ಮಾಡಿಕೊಳ್ಳಲಾಗಿದೆ. ಪುನೀತ್ ರಾಜ್ ಕುಮಾರ್ ಮುಖವಾಡ ಧರಿಸಿ ಶಾಲಾ ಮಕ್ಕಳು ನೃತ್ಯ ಮಾಡಿದ್ದಾರೆ.
Karnataka Districts Aug 15, 2022, 5:36 PM IST
ಆಗಸ್ಟ್ 15, 1947 ರಂದು, ಭಾರತವು ಬ್ರಿಟಿಷರ ಆಳ್ವಿಕೆಯಿಂದ ಸ್ವತಂತ್ರವಾಯಿತು. ಹಲವಾರು ವರ್ಷಗಳ ಸ್ವಾತಂತ್ರ್ಯ ಹೋರಾಟ ಮತ್ತು ಹಲವಾರು ಚಳವಳಿಗಳ ನಂತರ, ನವದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು. ಈ ದಿನವು ಭಾರತವು ತನ್ನ ಸ್ವಾತಂತ್ರ್ಯವನ್ನು ಪಡೆಯಲು ಎದುರಿಸಿದ ಎಲ್ಲಾ ಹೋರಾಟಗಳನ್ನು ನೆನಪಿಸುತ್ತದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳು ನಮ್ಮ ದೇಶದ ಅನೇಕ ಸ್ಥಳಗಳಲ್ಲಿ ಇನ್ನೂ ಜೀವಂತ. ಈ ಸ್ಥಳಗಳು ಸ್ವತಂತ್ರ ದೇಶದಲ್ಲಿ ಯುವ ಪೀಳಿಗೆಗಾಗಿ ನಮ್ಮ ಜನರು ಮಾಡಿದ ತ್ಯಾಗವನ್ನು ಬಿಂಬಿಸುತ್ತವೆ.
Travel Aug 15, 2022, 5:27 PM IST
ಭಾರತವು ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಈ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶಾದ್ಯಂತ ಹಲವು ವರ್ಣರಂಜಿತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರೂ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇಶ ಪ್ರೇಮಕ್ಕೆ ಹೆಸರಾದ ಅನೇಕ ನಟರು ಬಾಲಿವುಡ್ನಲ್ಲಿ ಇದ್ದಾರೆ. ಅವರಲ್ಲಿ ಒಬ್ಬರು ಫಿರೋಜ್ ಖಾನ್ (Feroz Khan) ಒಬ್ಬರು. ತುಂಬಿದ ಸಭೆಯಲ್ಲಿ ಫಿರೋಜ್ ಖಾನ್ ಪಾಕಿಸ್ತಾನಕ್ಕೆ ತನ್ನ ಸ್ಥಾನಮಾನವನ್ನು ತೋರಿಸಿದ ನಟ. ಆದರೆ, ನಂತರ ಅವರ ಅವಮಾನದಿಂದ ಆಕ್ರೋಶಗೊಂಡ ಪಾಕಿಸ್ತಾನ ನಟನ ಮೇಲೆ ನಿಷೇಧ ಹೇರಲಾಗಿತ್ತು.
Cine World Aug 15, 2022, 5:07 PM IST
ದೇಶದಾದ್ಯಂತ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆ ಮನದಲ್ಲೂ ತ್ರಿವರ್ಣ ಧ್ವಜ ಹಾರುತ್ತಿದೆ. 75ನೇ ಸ್ವಾತಂತ್ರ್ಯದ ಅಮೃತಮಹೋತ್ಸವ ಘಳಿಗೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ.
Sandalwood Aug 15, 2022, 4:54 PM IST
ಕೋಲಾರದಲ್ಲಿ ಮಾತ್ರ 75 ನೇ ಸ್ವಾತಂತ್ರ್ಯೋತ್ಸವಕ್ಕೆ ದೇಶದಲ್ಲಿ ಅತಿ ದೊಡ್ಡದಾದ ಧ್ವಜವನ್ನು ನಿರ್ಮಾಣ ಮಾಡಲಾಗಿದೆ. ಈ ಬೃಹತ್ ಧ್ವಜ ಲಿಮ್ಕಾ ಬುಕ್ ಆಫ್ ರೆಕಾರ್ಡ್ ಸೇರಿದೆ.
Karnataka Districts Aug 15, 2022, 4:52 PM IST
1946ರ ಅಂತ್ಯದ ವೇಳೆಗಾಗಲೇ ಭಾರತ, ಮುಂದಿನ ವರ್ಷದೊಳಗಾಗಿ ಸ್ವತಂತ್ರ ದೇಶವಾಗಲಿದೆ ಎನ್ನುವ ಮಾತುಗಳು ಆರಂಭವಾಗಿದ್ದವು. ಬ್ರಿಟಿಷರು ಭಾರತವನ್ನು ತೊರೆಯುವುದು ಬಹುತೇಕವಾಗಿ ಖಚಿತವಾಗಿತ್ತು. ಪಂಡಿತ್ ಜವಹರಲಾಲ್ ನೆಹರೂ ಪ್ರಧಾನಮಂತ್ರಿಯಾಗಿ ಹಾಗೂ ಡಾ.ರಾಜೇಂದ್ರ ಪ್ರಸಾದ್ ದೇಶದ ಮೊದಲ ರಾಷ್ಟ್ರಪತಿ ಆಗುವುದು ನಿಶ್ಚಿತವಾಗಿತ್ತು. ಎಲ್ಲವೂ ಅಂದುಕೊಂಡಂತೆಯೇ ಆಗಿದ್ದವು. 1947ರಲ್ಲಿ ಕೊನೆಯ ವೈಸ್ ರಾಯ್ ಆಗಿದ್ದ ಲಾರ್ಡ್ ಮೌಂಟ್ಬ್ಯಾಟನ್ ವಾಪಾಸ್ ಹೋದ ಬೆನ್ನಲ್ಲಿಯೇ, ದೇಶ ವಿಭಜನೆಯ ಬೆಂಕಿಯಲ್ಲಿ ಬೇಯುತ್ತಿತ್ತು. ಭಾರತ ಹಾಗೂ ಪಾಕಿಸ್ತಾನ ಎನ್ನುವ ದೇಶ ನಿರ್ಮಾಣವಾಗಿದ್ದವು.
Astrology Aug 15, 2022, 4:51 PM IST
ಆಗಸ್ಟ್ 15 ರಂದು ನಮ್ಮ ದೇಶ ಸ್ವಾತಂತ್ರ್ಯದ 75 ವರ್ಷಗಳನ್ನು (75th Independence Day) ಪೂರೈಸಿದ ಸಂತೋಷದಲ್ಲಿ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ ಹಬ್ಬದ ಪ್ರಯುಕ್ತ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಹಮ್ಮಿಕೊಳ್ಳಲು ಕೇಂದ್ರ ಸರಕಾರ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಿತ್ತು. ಈ ಸಂದರ್ಭದಲ್ಲಿ ದೇಶದ ಅತಿದೊಡ್ಡ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಆಂಟಿಲಿಯಾ ಕೂಡ ತ್ರಿವರ್ಣ ಧ್ವಜದ ಬೆಳಕಿನಿಂದ ಡೆಕೊರೇಟ್ ಮಾಡಲಾಗಿತ್ತು. ಆಂಟಿಲಿಯಾವನ್ನು ಬಹಳ ಸುಂದರವಾಗಿ ಅಲಂಕರಿಸಿದ್ದು, ಅಂಬಾನಿ ಅರಮನೆ ತ್ರಿವರ್ಣ ಧ್ವಜದ ಬೆಳಕಿನಲ್ಲಿ ಬೆಳಗುತ್ತಿರುವ ಕೆಲವು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
BUSINESS Aug 15, 2022, 4:50 PM IST
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ಕಳೆದಿವೆ. ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದಲ್ಲಿ ಒಮ್ಮೆಯೂ ಆಗಸ್ಟ್ 15ರಂದು ಧ್ವಜಾರೋಹಣ ಮಾಡಿರಲಿಲ್ಲ. ಆದ್ರೆ, ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಇಂದು ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು.
state Aug 15, 2022, 4:45 PM IST
ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಧ್ಯೆ ಮಂಗಳೂರು ಹಾಗೂ ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫೋಟೋ ಗಲಾಟೆ ತೀವ್ರ ಭುಗಿಲೆದ್ದಿದೆ.
Karnataka Districts Aug 15, 2022, 4:26 PM IST
ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಭಾರತ ಇಂದು ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಿಸಿದೆ. ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಜಿಂಬಾಬ್ವೆಯಲ್ಲಿ ಸ್ವಾತಂತ್ಯ ದಿನಾಚರಣೆ ಮಾಡಿದರೆ, ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ ಸೇರಿದಂತೆ ಕ್ರಿಕೆಟಿಗರು ಧ್ವಜಾರೋಹಣ ಮಾಡಿ ದೇಶ ಪ್ರೇಮ ಮೆರೆದಿದ್ದಾರೆ.
Cricket Aug 15, 2022, 4:21 PM IST
ಚಿಕ್ಕಮಗಳೂರಿನ ಅಜಾದ್ಪಾರ್ಕ್ನಲ್ಲಿ ಸಚಿವ ಸಿ.ಟಿ ರವಿ ಪೌರ ಕಾರ್ಮಿಕ ಮಹಿಳೆ ನಾಗಮ್ಮ ಅವರಿಂದ ಧ್ವಜರೋಹಣ ಮಾಡಿಸಿದರು.
Karnataka Districts Aug 15, 2022, 4:07 PM IST
ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ, ಸಂತೋಷ್ ಲಾಡ್ ರಿಂದ ಚಾಲನೆ
Karnataka Districts Aug 15, 2022, 3:58 PM IST