ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ನಿಂದ ದೇಶದಲ್ಲಿ ಸಮಸ್ಯೆ ಎದುರಿಸುತ್ತಿರುವವರಿಗೆ ಆರ್ಥಿಕ ಸಸಹಾಯ ಮಾಡಲು ಇಪ್ಪತ್ತು ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಸದ್ಯ ಈ ಆರ್ಥಿಕ ಪ್ಯಾಕೇಜ್ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು, ಬುಧವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಆರ್ಥಿಕ ಪ್ಯಾಕೇಜ್ ಸಂಬಂಧ ವಿಸ್ತಾರವಾದ ಮಾಹಿತಿ ನೀಡಲಿದ್ದಾರೆ.
India May 13, 2020, 2:26 PM IST
ಷೇರು ಮಾರುಕಟ್ಟೆಗೆ ಬಲ ತುಂಬಿದ ಮೋದಿ ಆರ್ಥಿಕ ಪ್ಯಾಕೇಜ್| ಆರ್ಥಿಕ ಪ್ಯಾಕೇಜ್ ಬೆನ್ನಲ್ಲೇ ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕ ಏರಿಕೆ| ಶೇ. 4ರಷ್ಟು ಏರಿಕೆ ಕಂಡ ಸೆನ್ಸೆಕ್ಸ್
BUSINESS May 13, 2020, 2:07 PM IST
ಕೊರೋನಾದಿಂದ ಆರ್ಥಿಕತೆ ಮೇಲಾಗಿರುವ ಪರಿಣಾಮ ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ನೆರವಿನ ಪ್ಯಾಕೇಜ್ ಆಗಿದೆ. ಕೊರೋನಾದಿಂದ ಆಗಿರುವ ನಷ್ಟಸರಿಪಡಿಸಲು ವಿಶ್ವದ ವಿವಿಧ ದೇಶಗಳು ಆರ್ಥಿಕ ಪ್ಯಾಕೇಜ್ ಘೋಷಣೆ ಆರಂಭಿಸಿವೆ.
India May 13, 2020, 1:02 PM IST
ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಂಕಷ್ಟಕ್ಕೆ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಇಂದು ಅಥವಾ ನಾಳೆ ಎರಡನೇ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯಿದೆ.
state May 13, 2020, 12:27 PM IST
ಕೊರೋನಾ ವೈರಸ್ ವಿರುದ್ಧ ಭಾರತದ ಸಮರ| ಕೊರೋನಾದಿಂದ ನಷ್ಟ ಪರಿಹರಿಸಲು ಕೇಂದ್ರದಿಂದ 20 ಲಕ್ಷ ಕೋಟಿ ರೂ. ನೆರವು ಘೋಷಣೆ| ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರಿಂದ ಆರ್ಥಿಕ ಪ್ಯಾಕೇಜ್ನ ವಿಸ್ತಾರವಾದ ಮಾಹಿತಿ
India May 13, 2020, 11:28 AM IST
ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಹೇರಿದ 3ನೇ ಲಾಕ್ಡೌನ್ ಅಂತ್ಯವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್, ಲಾಕ್ಡೌನ್ 4 ಘೋಷಣೆ ಸೇರಿದಂತೆ ಮೋದಿ ಭಾಷಣ ವಿವರ ಇಲ್ಲಿದೆ.
India May 12, 2020, 8:37 PM IST
ಲಾಕ್ಡೌನ್ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
Karnataka Districts May 10, 2020, 11:25 AM IST
ರಾಜ್ಯ ಸರಕಾರ ನೇಕಾರರಿಗೆ ಘೋಷಿಸಿದ ವಿಶೇಷ ಪ್ಯಾಕೇಜ್ನಿಂದ ದೋಟಿಹಾಳ ಗ್ರಾಮದ ಸುಮಾರು 300ಕ್ಕೂ ಅಧಿಕ ಜನ ವಂಚಿತರಾಗಿದ್ದಾರೆ. ಕೈಮಗ್ಗ ನೇಕಾರಿಕೆಗೆ ಕೊಪ್ಪಳ ಜಿಲ್ಲೆಯಲ್ಲಿ ಹೆಸರಾಗಿರುವ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಸುಮಾರು 450ಕ್ಕೂ ಹೆಚ್ಚು ಕೈ ಮಗ್ಗ ನೇಕಾರರಿದ್ದಾರೆ. ಲಾಕ್ಡೌನ್ ಎಫೆಕ್ಟ್ನಿಂದ ಅತಂತ್ರಗೊಂಡ ನೇಕಾರರಿಗೆ ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ನೀಡಿದೆ. ಆದರೆ, ಈ ಸೌಲಭ್ಯ ಕೆಲವರಿಗೆ ಮಾತ್ರ ದೊರೆತಿದೆ.
Karnataka Districts May 10, 2020, 8:03 AM IST
ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ವಿಸ್ತರಣೆ ಆಗಿದೆ. ಅಕ್ಕಸಾಲಿಗ, ದರ್ಜಿ, ಅರ್ಚಕ, ಕುಂಬಾರ, ಬಡಗಿ ಸೇರಿದಂತೆ ಕಾರ್ಮಿಕ ವರ್ಗದವರಿಗೆ ವಿಶೇಷ ಪ್ಯಾಕೆಜ್ ಇಂದು ಸಂಜೆ ಘೋಷಣೆಯಾಗುವ ಸಾಧ್ಯತೆ ಇದೆ. ಲಾಕ್ಡೌನ್ ನಿಂದಾಗಿ ದುಡಿಮೆ ಇಲ್ಲದೇ ಶ್ರಮಿಕ ವರ್ಗದವರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಎಲ್ಲ ವರ್ಗದವರಿಗೂ ಅನುಕೂಲವಾಗಲಿ ಅಂತ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
state May 9, 2020, 4:52 PM IST
ಕೊರೋನಾ ವೈರಸ್ ಹಾಗೂ ಲಾಕ್ಡೌನ್ ಕಾರಣ ರಾಜ್ಯದಲ್ಲಿನ ಆರ್ಥಿಕತೆ ಪಾತಾಳಕ್ಕಿಳಿದಿದೆ. ಇದರ ನಡುವೆ ಸಿಎಂ ಯಡಿಯೂರಪ್ಪ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಪ್ರತಿಪಕ್ಷಗಳು ಮೆಚ್ಚುಗೆ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 789ಕ್ಕೇ ಏರಿಕೆಯಾಗಿದೆ. ಇದರ ನಡುವೆ ತಬ್ಲೀಘಿ ಜಮಾತ್ಗೆ ತೆರಳಿದ್ದ 9 ಮಂದಿ ಶಿವಮೊಗ್ಗಕ್ಕೆ ಮರಳಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ. ತೆಲುಗು ವಾಹಿನಿ ವಿರುದ್ಧ ಕಾನೂನು ಹೋರಾಟಕ್ಕಿಳಿದ ಕೆಜಿಎಫ್ ಚಿತ್ರತಂಡ, ತುಮಕೂರಿಗೆ ಕಂಟಕವಾದ ಪಾದರಾಯನಪುರ ಅಸಾಮಿ ಸೇರಿದಂತೆ ಮೇ.09ರ ಟಾಪ್ 10 ಸುದ್ದಿ ಇಲ್ಲಿವೆ.
News May 9, 2020, 4:52 PM IST
ವಿಶೇಷ ಪ್ಯಾಕೇಜ್: ಸಿಎಂಗೆ ಪ್ರತಿಪಕ್ಷ ನಾಯಕರ ಶ್ಲಾಘನೆ| ಆರ್ಥಿಕ ಸಂಕಷ್ಟನಡುವೆ ದೇಶಕ್ಕೇ ಮಾದರಿ ಆಗುವ ಕೆಲಸ| ಸಿದ್ದು, ಡಿಕೆಶಿ, ಎಸ್.ಆರ್.ಪಾಟೀಲ್, ಕೋಡಿಹಳ್ಳಿ ಹೊಗಳಿಕೆ
state May 9, 2020, 2:26 PM IST
50000 ಕೋಟಿ ರು. ಪ್ಯಾಕೇಜ್ಗೆ ಬೇಡಿಕೆ| ಸಿಎಂ ಭೇಟಿಯಾದ ಪ್ರತಿಪಕ್ಷಗಳ ನಿಯೋಗ| ಕೇಂದ್ರದಿಂದ ನೆರವು ಕೇಳುವಂತೆ ಒತ್ತಾಯ
state May 9, 2020, 7:21 AM IST
ಕೋವಿಡ್ 19 ಲಾಕ್ಡೌನ್ ಹಿನ್ನೆಲೆಯಲ್ಲಿ ನಷ್ಟಕ್ಕೊಳಗಾದ ತರಕಾರಿ ಮತ್ತು ಹಣ್ಣು ಬೆಳೆಗಾರರಿಗೂ ಸದ್ಯದಲ್ಲೇ ವಿಶೇಷ ಪ್ಯಾಕೇಜ್ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
Karnataka Districts May 8, 2020, 9:41 AM IST
ಕೊರೋನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿರುವ ಲಾಕ್ಡೌನ್ ಕಾರಣ ತೀವ್ರ ಆರ್ಥಿಕ ಸಂಕಟಕ್ಕೆ ಒಳಗಾಗಿರುವವವರಿಗೆ ಕರ್ನಾಟಕ ಸರ್ಕಾರ 1610 ಕೋಟಿ ರು. ಮೊತ್ತದ ಉತ್ತೇಜಕ ಪ್ಯಾಕೇಜ್ ಪ್ರಕಟಿಸಿದ ರೀತಿ ಕೇಂದ್ರ ಸರ್ಕಾರ ಕೂಡ ಪ್ಯಾಕೇಜ್ ಪ್ರಕಟಿಸುವ ಪ್ರಕ್ರಿಯೆಯಲ್ಲಿ ನಿರತವಾಗಿದೆ.
Coronavirus India May 8, 2020, 7:49 AM IST
ಕರಾವಳಿ ಭಾಗದಲ್ಲಿ ಸುಮಾರು 35 ಸಾವಿರ ಮೀನುಗಾರರು ಕೊರೋನಾ ಹೊಡೆತದಿಂದ ತತ್ತರಿಸಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕುಮಟಾ ಶಾಸಕ ದಿನಕರ್ ಶೆಟ್ಟಿ ಮನವಿ ಮಾಡಿದ್ದಾರೆ.
Karnataka Districts May 7, 2020, 1:22 PM IST