ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ರೈತರು, ಹೂ ಬೆಳೆಗಾರರು, ಕ್ಷೌರಿಕರು, ಚಾಲಕರು ಸೇರಿದಂತೆ ವಿವಿಧ ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಕ್ರಮಗಳನ್ನು ಶೇಕಡಾ 87 ರಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಹೆಚ್ಚಳ ಮಾಡಲಾಗಿದೆ. ಕೋಟಿಗೊಬ್ಬ 3 ಹಾಡು ದಾಖಲೆ ವೀಕ್ಷಣೆ, ಸರ್ಕಾರ ಅನುಮತಿ ನೀಡಿದರೂ ಶೂಟಿಂಗ್ ಆರಂಭಿಸಲು ಸಂಘ ಹಿಂದೇಟು ಸೇರಿದಂತೆ ಮೇ.06ರ ಟಾಪ್ 10 ಸುದ್ದಿ ಇಲ್ಲಿವೆ.
News May 6, 2020, 5:05 PM IST
ಬೆಂಗಳೂರು(ಮೇ.06): ಕೊರೋನಾ ವೈರಸ್ ವಿರುದ್ಧ ಹೋರಾಡಲು ಲಾಕ್ಡೌನ್ ಘೋಷಣೆಯಾಗಿದೆ. ಹೀಗಾಗಿ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಆಯ್ದ ಕ್ಷೇತ್ರಕ್ಕೆ ಸಹಾಯಧನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 1610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್ನಲ್ಲಿ ಆಟೋ ರಿಕ್ಷಾ, ಕ್ಷೌರಿಕರಿಗೆ, ಹೂವು, ತರಕಾರಿ ಹಣ್ಣು ಬೆಳೆಗಾರರಿಗೆ ವಿಶೇಷ ನೆರವು ನೀಡಿದ್ದಾರೆ.
Karnataka Districts May 6, 2020, 2:10 PM IST
1610 ಕೋಟಿ ಪ್ಯಾಕೇಜ್ ಘೋಷಣೆ| ಹೀಗಾಗಿ ತರಕಾರಿ ಹಣ್ಣು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್| ಕ್ಷೌರಿಕ, ಆಟೋ ರಿಕ್ಷಾದವರಿಗೆ ಬಂಪರ್| ಸುದ್ದಿಗೋಷ್ಟಿ ನಡೆಸಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ
state May 6, 2020, 11:27 AM IST
2ನೇ ಆರ್ಥಿಕ ಪ್ಯಾಕೇಜ್ಗೆ ಮೋದಿ ಸಿದ್ಧತೆ| ಬಡವರ ಜೊತೆಗೆ ಉದ್ದಿಮೆಗಳಿಗೂ ದೊಡ್ಡ ನೆರವು ಸಾಧ್ಯತೆ
BUSINESS May 3, 2020, 9:55 AM IST
ಲಾಕ್ಡೌನ್ ವಿಸ್ತರಣೆ ಆದ್ರೆ ಸಣ್ಣ ಉದ್ಯಮೆ, ಕೈಗಾರಿಕೆಗಳ ಕತೆ ಏನು..? ಆರ್ಥಿಕ ಪುನಸ್ಚೇತನಕ್ಕೆ ಕ್ರಮಕೈಗೊಳ್ಳಿ ಎಂದು ಮೋದಿ ಸೂಚನೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಹೊಸ ಪ್ಲಾನ್ ರೂಪಿಸುತ್ತಿದೆ.
India Apr 28, 2020, 4:51 PM IST
ವಿಶೇಷ ಮನವಿಯೊಂದಿಗೆ ಸಿಎಂಗೆ ಪತ್ರ ಬರೆದ ದೇವೇಗೌಡರು!| ರೈತರಿಗೆ ವಿಶೇಷ ಪ್ಯಾಕೇಜ್| ಹಣ್ಣು, ತರಕಾರಿ, ಹೂವು ಬೆಳೆದವರಿಗೆ ನೆರವಾಗಿ
state Apr 28, 2020, 10:37 AM IST
ಮೇ 3ರ ವೇಳೆಗೆ ಬಹುತೇಕ ಎಲ್ಲ ಕ್ಷೇತ್ರಗಳೂ ಕಾರ್ಯಾರಂಭ ಮಾಡಲಿದ್ದು, ಲಾಕ್ಡೌನ್ ತೆರವುಗೊಳಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್ ಹೇಳಿದ್ದಾರೆ.
India Apr 24, 2020, 7:57 AM IST
ಲಾಕ್ಡೌನ್ ಹಿನ್ನೆಲೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣದ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ಪ್ರದೇಶದ 60 ಸಾವಿರ ಬಡ ಕುಟುಂಬಗಳಿಗೆ ಪಕ್ಷದ ವತಿಯಿಂದ ಉಚಿತವಾಗಿ ಆಹಾರ ಕಿಟ್ ನೀಡಲು ಉದ್ದೇಶಿಸಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
Karnataka Districts Apr 23, 2020, 3:09 PM IST
ಉದ್ಯೋಗ, ವೇತನ ಕಡಿತದ ಕುರಿತ ವರದಿ ಶೀಘ್ರ ಮೋದಿಗೆ| ಇಪಿಎಫ್ಒ, ಎಸ್ಐಸಿಯಿಂದ ಈ ಕುರಿತ ಮಾಹಿತಿ ಕ್ರೋಢೀಕರಣ| ಕ್ರೋಢೀಕರಣಗೊಂಡ ಬಳಿಕ ಪ್ರಧಾನಿ ಕಾರ್ಯಾಲಯಕ್ಕೆ ರವಾನೆ| ಉದ್ಯೋಗ ಕಡಿತ ಬೇಡ: ಮೋದಿ ಸಲಹೆಗೆ ಹಣ ಎಲ್ಲಿದೆ ಎನ್ನುತ್ತಿರುವ ಉದ್ಯಮಿಗಳು!| ಪ್ಯಾಕೇಜ್ ಇಲ್ಲದೆ ಬಿಸಿನೆಸ್ ಕಷ್ಟ: ಉದ್ಯಮಿಗಳ ಅಸಹಾಯಕತೆ| 3 ತಿಂಗಳಲ್ಲಿ 1.5 ಲಕ್ಷ ಐಟಿ ಉದ್ಯೋಗಿಗಳಿಗೆ ಕುತ್ತು ಸಂಭವ| ಶೇ.35ರಷ್ಟುಬಿಪಿಒ ನೌಕರರ ಕೆಲಸ ಹೋಗುವ ನಿರೀಕ್ಷೆ
BUSINESS Apr 18, 2020, 12:31 PM IST
ಕೊರೋನಾ ವೈರಸ್ ವಿರುದ್ಧದ ಹೋರಾಟ ಹಾಗೂ ಲಾಕ್ಡೌನ್ನಿಂದ ದೇಶದ ಆರ್ಥಿಕತೆ ಕುಸಿದಿದೆ. ಹಲವು ಕ್ಷೇತ್ರಗಳು ಅಪಾಯದ ಮಟ್ಟ ತಲುಪುತ್ತಿದೆ. ಹೀಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಆರ್ಥಿಕತೆಯನ್ನು ಉತ್ತೇಜಿಸಲು 50 ಸಾವಿರ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದೆ. ಸಂದಿಗ್ಧ ಪರಿಸ್ಥಿಯಲ್ಲಿ RBI ಕೈಗೊಂಡ ನಿರ್ಧಾರಕ್ಕೆ ರಾಜ್ಯಸಭಾ ಎಂಪಿ ರಾಜೀವ್ ಚಂದ್ರಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
India Apr 17, 2020, 6:41 PM IST
ಕೊರೋನಾ ವಿರುದ್ಧದ ಹೋರಾಟಕ್ಕೆ ಆರ್ಬಿಐ ವಿಶೇಷ ಪ್ಯಾಕೇಜ್ ಘೋಷಿಸಿದೆ. ರಾಜ್ಯ ಸರ್ಕಾರಕ್ಕೆ ಶೇಕಡಾ 60 ರಷ್ಟು ಹಣವನ್ನು ಆರ್ಬಿಐ ನೀಡಲಿದೆ. ಕೊರೋನಾ ಹೋರಾಟದ ನಡುವೆ ಪ್ರಧಾನಿ ಮೋದಿ ಬರೋಬ್ಬರಿ 108 ರಾಷ್ಟ್ರಗಳಿಗೆ ನೆರವಿನ ಹಸ್ತ ಚಾಚೋ ಮೂಲಕ ವಿಶ್ವದ ದೊಡ್ಡಣ್ಣನಾಗಿದೆ. ಲಾಕ್ಡೌನ್ ಆದೇಶದ ನಡುವೆ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರಭಾಸ್ ಜೊತೆ ನಟಿಸಲು ದೀಪಿಕಾ ಪಡುಕೋಣೆ ಕೇಳಿದ ಸಂಭಾವನೆ, ಮೋದಿ ಮನವಿಗೆ ಸ್ಪಂದಿಸಿದ ಟಾಟಾ ಮಾಲೀಕತ್ವದ ಟಿಸಿಎಸ್ ಕಂಪನಿ ಸೇರಿದಂತೆ ಏಪ್ರಿಲ್ 17ರ ಟಾಪ್ 10 ಸುದ್ದಿ ಇಲ್ಲಿವೆ.
News Apr 17, 2020, 4:51 PM IST
ಆರ್ಬಿಐ 50 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಿದ್ದು, ಇದರಿಂದ ಯಾವ ಸಂಸ್ಥೆಗಳಿಗೆ, ಯಾವ ಕ್ಷೇತ್ರಗಳಿಗೆ ನೆರವು ಸಿಗಲಿದೆ..? ಯಾವ ರೀತಿ ನೆರವು ಸಿಗಲಿದೆ..? ಹಣ ಚಲಾವಣೆ ಹೆಚ್ಚಿಸಲು ಆರ್ಬಿಐ ಕೈಗೊಂಡ ಕ್ರಮಗಳೇನು..? ಇಲ್ಲಿದೆ ವಿಡಿಯೋ
India Apr 17, 2020, 3:02 PM IST
ಕಳೆದ 4 ತಿಂಗಳಿನಿಂದ ಉತ್ಪಾದನಾ ವಲಯ ಕುಸಿತ ಕಂಡಿದೆ. ಉತ್ಪಾದನಾ ವಲಯಕ್ಕೆ ಸುಲಭವಾಗಿ ಕ್ರಮ ಕೈಗೊಳ್ಳುವುದಾಗಿ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಮಹತ್ವದ ಘೋಷಣೆ ಮಾಡಿದ್ದು, NBFC, NABARD MFI ಮೂಲಕ ಉತ್ಪಾದನ ವಲಯಕ್ಕೆ 50 ಸಾವಿರ ಕೋಟಿ ರುಪಾಯಿ ನೆರವು ನೀಡುವುದಾಗಿ ತಿಳಿಸಿದರು.
India Apr 17, 2020, 10:47 AM IST
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ಹಾಗೂ ಅದನ್ನು ನಿಗ್ರಹಿಸಲು ಕೇಂದ್ರ ಸರ್ಕಾರ 40 ದಿನಗಳ ಲಾಕ್ಡೌನ್ ಘೋಷಣೆ ಮಾಡಿರುವುದರಿಂದ ಸಣ್ಣ ಉದ್ದಿಮೆಗಳಿಂದ ಹಿಡಿದು ವೈಮಾನಿಕ ಕ್ಷೇತ್ರದವರೆಗೆ ಸಾಕಷ್ಟು ಪರಿಣಾಮವಾಗಿದ್ದು, ಕೋಟ್ಯಂತರ ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.
India Apr 17, 2020, 7:39 AM IST
ಕೊರೋನಾ ವಿರುದ್ಧ ಹೋರಾಟಕ್ಕೆ ಮೋದಿ ಸಭೆಯಲ್ಲಿ ಆರ್ಥಿಕ ಸಹಾಯಕ್ಕಾಗಿ ಸಿಎಂಗಳು ಒತ್ತಾಯಿಸಿದ್ದಾರೆ. ಲಾಕ್ಡೌನ್ನಿಂದ ರಾಜ್ಯದ ಆದಾಯದ ಮೂಲಕ್ಕೆ ಕತ್ತರಿ ಬಿದ್ದಿದೆ. ಎಲ್ಲಾ ರಾಜ್ಯಗಳಿಗೂ ಆರ್ಥಿಕ ಪ್ಯಾಕೇಜ್ ಕೊಡಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ.
state Apr 11, 2020, 5:39 PM IST