ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐನಿಂದ ನಿಷೇಧಕ್ಕೊಳಗಾಗಿದ್ದ ವೇಗಿ ಎಸ್ ಶ್ರೀಶಾಂತ್, ಇದೀಗ ಕ್ರಿಕೆಟ್ಗೆ ಮರಳುತ್ತಿದ್ದಾರೆ. ಇತ್ತ ಶ್ರೀಗೆ ಕೋರ್ಟ್ ಕ್ಲೀನ್ ಚಿಟ್ ನೀಡಿದ ಬಳಿಕ ಬಿಸಿಸಿಐ ಶಿಕ್ಷೆ ಕಡಿತಗೊಳಿಸಿದೆ. ಇದೀಗ ಸೈಯದ್ ಮುಷ್ತಾಕ್ ಆಲಿ ಟೂರ್ನಿ ಮೂಲಕ 7 ವರ್ಷಗಳ ಬಳಿಕ ಕ್ರಿಕೆಟ್ಗೆ ಮರಳುತ್ತಿದ್ದಾರೆ. ಇದರ ಬೆನ್ನಲ್ಲೇ ಶ್ರೀಶಾಂತ್ ಮುಂದಿ ಐಪಿಎಲ್ ಟೂರ್ನಿ ಆಡೋ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
Cricket Dec 27, 2020, 8:32 PM IST
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಎಲ್ಲಾ ಮಾದರಿ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಆದರೆ ಯುವಿ ಇದೀಗ ವಿದಾಯದಿಂದ ಮರಳಿ ಮತ್ತೆ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಇತ್ತ ಸ್ಪಾಟ್ ಫಿಕ್ಸಿಂಗ್ ಆರೋಪದಡಿ ನಿಷೇಧಕ್ಕೊಳಗಾಗಿದ್ದ ವೇಗಿ ಶ್ರೀಶಾಂತ್ ಇದೀಗ ಕೇರಳ ತಂಡದ ಸಂಭವನೀಯ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾದರೆ ಯುವರಾಜ್ ಸಿಂಗ್ ಹಾಗೂ ಶ್ರೀಶಾಂತ್ ಯಾವ ಟೂರ್ನಿ ಆಡಲಿದ್ದಾರೆ? ಇಲ್ಲಿದೆ ಮಾಹಿತಿ.
Cricket Dec 16, 2020, 2:52 PM IST
ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಫೈಝರ್ ಕಂಪನಿ ತನ್ನ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದೆ. 26/11 ದಾಳಿ ಯತ್ನಕ್ಕೆ ಮೌಲಾನಾ ಅಜರ್ ಸೋದರನೇ ರೂವಾರಿ ಅನ್ನೋ ಹಲವು ಮಾಹಿತಿಗಳು ಬಹಿರಂಗವಾಗಿದೆ. ಫೆವಿಕಾಲ್ ಜಾಹೀರಾತಿನಲ್ಲಿ ಯಕ್ಷಗಾನಕ್ಕೆ ಅಪಚಾರ ಮಾಡಲಾಗಿದೆ. ಮುಸ್ಲಿಂ ಧರ್ಮಗುರುವನ್ನು ವರಿಸಿದ ಬಿಗ್ ಬಾಸ್ ಬ್ಯೂಟಿ, ಕ್ರಿಕೆಟ್ಗೆ ಮರಳುತ್ತಿದ್ದಾರೆ ಶ್ರೀಶಾಂತ್ ಸೇರಿದಂತೆ ನವೆಂಬರ್ 22ರ ಟಾಪ್ 10 ಸುದ್ದಿ ವಿವರ ಇಲ್ಲಿವೆ
News Nov 22, 2020, 5:05 PM IST
7 ವರ್ಷ ನಿಷೇಧ ಶಿಕ್ಷೆ ಅನುಭವಿಸಿ ಇದೀಗ ಮುಕ್ತಗೊಂಡಿರುವ ಟೀಂ ಇಂಡಿಯಾ ವೇಗಿ ಎಸ್ ಶ್ರೀಶಾಂತ್ ಮತ್ತೆ ಕ್ರಿಕೆಟ್ ಆಡುವುದೇ ಅನುಮಾನವಾಗಿತ್ತು. ಆದರೆ ಕೇರಳ ಪೇಸರ್ ಮತ್ತೆ ಕ್ರಿಕೆಟ್ ಆಡಲಿದ್ದಾರೆ ಅನ್ನೋದು ಖಚಿತವಾಗಿದೆ. ಟಿ20 ಟೂರ್ನಿ ಮೂಲಕ ಶ್ರೀಶಾಂತ್ ಕಮ್ಬ್ಯಾಕ್ ಮಾಡುತ್ತಿದ್ದಾರೆ.
Cricket Nov 22, 2020, 3:28 PM IST
ಕ್ರಿಕೆಟ್ ಜಂಟಲ್ಮೆನ್ ಗೇಮ್ ಎಂದೇ ಫೇಮಸ್. ಕೆಲವರು ಇದಕ್ಕೆ ವಿರುದ್ಧವಾಗಿ ನೆಡೆದುಕೊಂಡ ಉದಾಹರಣೆಗಳಿವೆ. ಕೆಲವು ಕ್ರಿಕೆಟಿಗರು ವಿವಾದಗಳಲ್ಲಿ ಸಿಲುಕಿಕೊಂಡಿದ್ದಲ್ಲದೆ, ಜೈಲಿನ ಕಂಬಿ ಸಹ ಎಣಿಸಿದ್ದಾರೆ. ಮ್ಯಾಚ್ ಫಿಕ್ಸಿಂಗ್ನಿಂದ ಹಿಡಿದು, ಭ್ರಷ್ಟಾಚಾರದ ಆರೋಪಗಳವರೆಗೆ ಹಲವು ವಿವಾದಗಳಲ್ಲಿ ಭಾಗಿಯಾಗಿದ್ದಾರೆ ಕೆಲವು ಪ್ರಮುಖ ಆಟಗಾರರು.
Cricket Sep 29, 2020, 7:04 PM IST
ಟೀಂ ಇಂಡಿಯಾ ವೇಗಿ ಎಸ್ ಶ್ರೀಶಾಂತ್ ಮೇಲಿದ್ದ ನಿಷೇಧ ಅಂತ್ಯಗೊಂಡಿದೆ. 2013ರ ಐಪಿಎಲ್ ಟೂರ್ನಿಯಲ್ಲಿನ ಸ್ಫಾಟ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐ ವಿಧಿಸಿದ್ದ ನಿಷೇಧ ಅಂತ್ಯಗೊಂಡಿದೆ. ನಾಳೆಯಿಂದ(ಸೆ.14) ಶ್ರೀಶಾಂತ್ ಕ್ರಿಕೆಟ್ ಆಡಲು ಮುಕ್ತರಾಗಿದ್ದಾರೆ. ಈ ಕುರಿತು ಶ್ರೀಶಾಂತ್ ಪ್ರತಿಕ್ರಿಯೆ ನೀಡಿದ್ದಾರೆ.
Cricket Sep 13, 2020, 5:45 PM IST
ಟೀಂ ಇಂಡಿಯಾದ ಕಂಡ ಅತ್ಯಂತ ಆಕ್ರಮಣಶೀಲ ವೇಗಿ ಎಸ್. ಶ್ರೀಶಾಂತ್ ಕ್ರಿಕೆಟ್ಗೆ ಮರಳಲು ಸಜ್ಜಾಗಿದ್ದಾರೆ. ಮೈದಾನದಾಚೆಗೆ ಸುದೀರ್ಘ ಕಾನೂನು ಹೋರಾಟದ ಮೂಲಕ ಸ್ಪಾಟ್ ಫಿಕ್ಸಿಂಗ್ ಆರೋಪದಿಂದ ಶ್ರೀ ಕ್ಲೀನ್ಚಿಟ್ ಪಡೆದಿದ್ದಾರೆ.
ಹೌದು, 2013ರಲ್ಲಿನ ಐಪಿಎಲ್ ಟೂರ್ನಿಯ ವೇಳೆ ಸ್ಪಾಟ್ ಫಿಕ್ಸಿಂಗ್ ಆರೋಪಕ್ಕೆ ಕೇರಳ ವೇಗಿ ತುತ್ತಾಗಿದ್ದರು. ಇದಾದ ಬಳಿಕ ಬಿಸಿಸಿಐನಿಂದ ಅಜೀವ ನಿಷೇಧ ಶಿಕ್ಷೆಗೆ ಶ್ರೀಶಾಂತ್ ಗುರಿಯಾಗಿದ್ದರು. ಇದಾದ ಬಳಿಕ ಸುಪ್ರೀಂ ಸೂಚನೆಯಂತೆ ಬಿಸಿಸಿಐ ಶಿಕ್ಷೆಯನ್ನು 7 ವರ್ಷಕ್ಕೆ ಮಿತಿಗೊಳಿಸಿತ್ತು. ನಿಷೇಧ ಶಿಕ್ಷೆ ಬರುವ ಆಗಸ್ಟ್ಗೆ ಅಂತ್ಯವಾಗಲಿದೆ. ಇದರ ಬೆನ್ನಲ್ಲೇ ಶ್ರೀಶಾಂತ್ ಐಪಿಎಲ್ನಲ್ಲಿ ಮೂರು ಫ್ರಾಂಚೈಸಿ ಪರ ಆಡಲು ಕನಸು ಕಾಣುತ್ತಿದ್ದಾರೆ.
Cricket Jul 4, 2020, 4:10 PM IST
ಟೀಂ ಇಂಡಿಯಾ ವೇಗಿ ಶ್ರೀಶಾಂತ್ ಸ್ಫಾಟ್ ಫಿಕ್ಸಿಂಗ್ ಆರೋಪದಡಿ ಜೈಲು ಶಿಕ್ಷೆ, ಬಳಿಕ ಕ್ರಿಕೆಟ್ಗೆ ನಿಷೇಧ ಶಿಕ್ಷೆಗೆ ಗುರಿಯಾದ ಕ್ರಿಕೆಟಿಗ. ಶ್ರೀ ಮೇಲಿನ ಆರೋಪಗಳಿಗೆ ಕೋರ್ಟ್ ಕ್ಲಿನ್ ಚಿಟ್ ನೀಡಿದೆ. ಅಜೀವ ನಿಷೇಧ ಶಿಕ್ಷೆಯನ್ನು ಬಿಸಿಸಿಐ 7 ವರ್ಷಕ್ಕೆ ಕಡಿತಗೊಳಿಸಲಾಗಿದೆ. ಇದೀಗ ಮುಂದಿನ ತಿಂಗಳು ಶ್ರೀ ನಿಷೇಧ ಅಂತ್ಯವಾಗಲಿದೆ. ಇದರ ಬೆನ್ನಲ್ಲೇ ಶ್ರೀಶಾಂತ್ ತಮ್ಮ ಜೈಲುವಾಸದ ಕಠಿಣ ದಿನಗಳನ್ನು ತೆರದಿಟ್ಟಿದ್ದಾರೆ.
India Jul 2, 2020, 8:12 PM IST
ಟೀಂ ಇಂಡಿಯಾ ವೇಗಿ ಎಸ್ ಶ್ರೀಶಾಂತ್ ಮತ್ತೆ ಅಭ್ಯಾಸ ಆರಂಭಿಸಿದ್ದಾರೆ. ಖ್ಯಾತ ಎನ್ಬಿಎ ಪಟು ಮೈಕಲ್ ಜೋರ್ಡನ್ ಮಾಜಿ ತರಬೇತಿದಾರರ ಬಳಿ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಆಗಸ್ಟ್ ತಿಂಗಳಿಗೆ ಶ್ರೀಶಾಂತ್ ನಿಷೇಧ ಶಿಕ್ಷೆ ಅಂತ್ಯವಾಗಲಿದೆ. ಕೇರಳ ರಣಜಿ ತಂಡಕ್ಕೆ ಆಡಲು ಶ್ರೀಶಾಂತ್ ಸಜ್ಜಾಗಿದ್ದಾರೆ.
Cricket Jun 21, 2020, 8:18 PM IST
ಶ್ರೀಶಾಂತ್ ಕೇರಳ ರಣಜಿ ತಂಡದಲ್ಲಿ ಸ್ಥಾನಗಿಟ್ಟಿಸಲು ರೆಡಿಯಾಗಿದ್ದಾರೆ. ಕೇರಳ ರಣಜಿ ತಂಡದಲ್ಲಿ ಶ್ರೀಶಾಂತ್ ಸ್ಥಾನ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Cricket Jun 19, 2020, 12:45 PM IST
ನಾನು ಯಾವತ್ತೂ ರಾಹುಲ್ ದ್ರಾವಿಡ್ ಅವರನ್ನು ವಿರೋಧಿಸಿಲ್ಲ, ಅವರಿಗೆ ಅಗೌರವ ಉಂಟಾಗುವ ರೀತಿಯಲ್ಲಿ ನಡೆದುಕೊಂಡಿಲ್ಲ. ರಾಹುಲ್ ದ್ರಾವಿಡ್ ಜೊತೆ ನಾನು ಕಿತ್ತಾಟ ಮಾಡಿಕೊಂಡಿದ್ದೇನೆ ಎನ್ನುವುದು ಸುಳ್ಳು ಎಂದು ವಿವಾದಿತ ಕ್ರಿಕೆಟಿಗ ಶ್ರೀಶಾಂತ್ ಹೇಳಿದ್ದಾರೆ.
Cricket May 16, 2020, 12:57 PM IST
Cricket Apr 15, 2020, 3:41 PM IST
ಕೇರಳ ವೇಗಿ ಎಸ್ ಶ್ರೀಶಾಂತ್ ಮತ್ತೆ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಈಗಾಗಲೇ ಅಭ್ಯಾಸ ಆರಂಭಿಸಿರುವ ಶ್ರೀಶಾಂತ್ , ಕೇರಳ ರಣಜಿ ನಾಯಕನನ್ನು ಕ್ಲೀನ್ ಬೋಲ್ಡ್ ಮಾಡಿದ್ದಾರೆ. ಶ್ರೀಶಾಂತ್ ಕಮ್ಬ್ಯಾಕ್ ಪ್ಲಾನ್ ಹಾಗೂ ನಿಷೇಧ ಕುರಿತ ಹೆಚ್ಚಿನ ವಿವರ ಇಲ್ಲಿದೆ.
Cricket Oct 24, 2019, 3:48 PM IST
ಸ್ಫಾಟ್ ಫಿಕ್ಸಿಂಗ್ ಆರೋಪಕ್ಕೆ ಸಿಲುಕಿ ಬಿಸಿಸಿಐನಿಂದ ಅಜೀವ ನಿಷೇಧಕ್ಕೆ ಒಳಗಾಗಿರುವ ವೇಗಿ ಎಸ್ ಶ್ರೀಶಾಂತ್ ಇದೀಗ ಹೊಸ ಬಾಂಬ್ ಸಿಡಿಸಿದ್ದರು. ದಿನೇಶ್ ಕಾರ್ತಿಕ್ ಮೇಲೆ ಆರೋಪ ಮಾಡಿದ್ದ ಶ್ರೀಶಾಂತ್ಗೆ , ದಿನೇಶ್ ಕಾರ್ತಿಕ್ ತಿರುಗೇಟು ನೀಡಿದ್ದಾರೆ.
Cricket Oct 22, 2019, 7:35 PM IST
ಟೀಂ ಇಂಡಿಯಾ ವೇಗಿ ಎಸ್ ಶ್ರೀಶಾಂತ್ ನಿಷೇಧ ಕಡಿತಗೊಳಿಸಿದ ಬೆನ್ನಲ್ಲೇ ಬೆಚ್ಚಿ ಬಿದ್ದಿದ್ದಾರೆ. ಶ್ರೀಶಾಂತ್ ಮನೆಯಲ್ಲಿ ಭೀಕರ ಸ್ಫೋಟ ಹಾಗೂ ಬೆಂಕಿ ಕಾಣಿಸಿಕೊಂಡಿದ್ದು, ಪತ್ನಿ ಹಾಗೂ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
SPORTS Aug 24, 2019, 12:31 PM IST