* ರಾಜೀವ್ ಗಾಂಧಿ ವಸತಿ ನಿಗಮದಿಂದ ಯೋಜನೆ
* ಮಳೆ ನೀರು ನಿಲ್ಲುವುದರಿಂದ ರೈತರು, ವಾಹನ ಸಂಚಾರಕ್ಕೆ ಅಡಚಣೆ
* ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪರಿಹರಿಸಬೇಕು
Karnataka Districts Jan 5, 2022, 6:36 AM IST
* ಮೇಕೆದಾಟು ಯೋಜನೆ ಕಾಂಗ್ರೆಸ್ ಪಾದಯಾತ್ರೆ
* ಕಾಂಗ್ರೆಸ್ ಪಾದಯಾತ್ರೆ ಹಿಂದಿನ ಕಾರಣ ಬಿಚ್ಚಿಟ್ಟ ಸೋಮಣ್ಣ
* ಕ್ರೆಡಿಟ್ ಬಿಜೆಪಿಗೆ ಹೋಗುತ್ತದೆಯೋ ಎಂದು ಕಾಂಗ್ರೆಸ್ ಪಾದಯಾತ್ರೆ
Politics Dec 28, 2021, 6:47 PM IST
ಎಂಇಎಸ್ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಸಚಿವ ವಿ ಸೋಮಣ್ಣ ಅವರು ಪರೋಕ್ಷವಾಗಿ ಎಂಇಎಸ್ ಪರ ಬಹಳ ಸಾಫ್ಟ್ ಕಾರ್ನರ್ ತೋರಿದ್ದಾರೆ.
state Dec 18, 2021, 8:52 PM IST
state Dec 16, 2021, 9:20 AM IST
*ನಿಮ್ಮ ವಸತಿ ಯೋಜನೆ ನಾವು ನಿಲ್ಲಿಸಿಲ್ಲ ನಿಮ್ಮ ಆರೋಪ ಸುಳ್ಳು: ಸೋಮಣ್ಣ
*ನಾನು ಸುಳ್ಳು ಹೇಳುತ್ತಿಲ್ಲ, ಹೇಳಿಕೆ ಸುಳ್ಳಾದರೆ ರಾಜೀನಾಮೆ: ಸಿದ್ದು ಗರಂ
*ವಿವಿಧ ಯೋಜನೆಯ 5 ಲಕ್ಷ ಮನೆ ನೀಡುವ ಕುರಿತು ಮುಖ್ಯಮಂತ್ರಿ ಘೋಷಣೆ
state Dec 15, 2021, 5:16 AM IST
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬಗ್ಗೆ ಕಾಂಗ್ರೆಸ್ ನಾಯಕರ ಪಿಸು ಮಾತು ಭಾರೀ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರ ಪಿಸು ಮಾತು.
Politics Nov 10, 2021, 9:46 PM IST
ದೀಪಾವಳಿಗೆ ಕೇಂದ್ರದಿಂದ ಮತ್ತೊಂದು ಗಿಫ್ಟ್, ಅಡುಗೆ ಎಣ್ಣೆ ಲೀ. 7 ರಿಂದ 20 ರೂ. ಇಳಿಕೆ
state Nov 6, 2021, 9:08 AM IST
ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ತತ್ತರಿಸಿದೆ. ತುರ್ತು ಪರಿಹಾರ ಕಾಮಗಾರಿಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ಶುಕ್ರವಾರ ತುರ್ತು ಸಭೆ ನಡೆಸಿದರು.
Karnataka Districts Nov 5, 2021, 6:40 PM IST
Politics Nov 3, 2021, 8:33 AM IST
ಹಾನಗಲ್ ಲ್ಲಿ ಉದಾಸಿಯವರು ಶಾಸಕ ಆದ ಮೇಲೆ ಅನಾರೋಗ್ಯ ಕಾರಣಕ್ಕೆ ಹೆಚ್ಚು ಓಡಾಟ ಮಾಡೋಕೆ ಆಗಿರಲಿಲ್ಲ . ಹೀಗಾಗಿ ಮಾನೆ ಈಗ ಗೆದ್ದಿದ್ದಾರೆ. ಇದು ಮಾನೆಯ ವೈಯಕ್ತಿಕ ವರ್ಚಸ್ಸಿನ ಗೆಲುವು. ಹಾನಗಲ್ ಗೆಲುವು ಕಾಂಗ್ರೆಸ್ ಗೆಲುವಲ್ಲ ಹಾನಗಲ್ ಲ್ಲಿ ಬಿಜೆಪಿ ವೋಟ್ ಎಲ್ಲೂ ಹೋಗಿಲ್ಲ. ನಮ್ಮ ಮತ ನಮ್ಮಲ್ಲೇ ಇದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಶಕ್ತಿಶಾಲಿಯಾಗಿ ಬರುತ್ತೇವೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.
Politics Nov 2, 2021, 4:34 PM IST
Politics Nov 1, 2021, 6:56 AM IST
state Oct 28, 2021, 6:39 AM IST
ಕುಮಾರಸ್ವಾಮಿಗೆ ಸಂಜೆವರೆಗೆ ಫುಲ್ ಫ್ರೀಡಂ ಇದೆ ಎಂದ ಸಚಿವ ಸೋಮಣ್ಣಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತೀಕ್ಷ್ಣವಾಗಿ ತಿರುಗೇಟು ಕೊಟ್ಟಿದ್ದರೆ.
Politics Oct 27, 2021, 5:20 PM IST
ಗಂಡಸರು ಮಸಣ ಕಾಯುವ ವೃತ್ತಿ ಮಾಡಿದ್ರೆ, ಹೆಣ್ಣು ಮಕ್ಕಳು ಹಾಡು ಮತ್ತು ಕಥೆಗಳು ಹೇಳುತ್ತಾ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ಆದ್ರೆ ಈಗ ಸರ್ಕಾರ ಭಿಕ್ಷಾಟನೆ ನಿಷೇಧ ಮಾಡಿದೆ. ಸರ್ಕಾರ ಮಾತ್ರ ಅವರಿಗೆ ನೀಡಬೇಕಾದ ಸವಲತ್ತುಗಳು ನೀಡದೇ ಇರುವರಿಂದ ಅವರು ಊರೂರು ಅಲೆಯುತ್ತಿದ್ದಾರೆ. ಬೀದಿ ಬೀದಿಯಲ್ಲಿ ಹಾಡು ಹಾಡುತ್ತಾ ಭಿಕ್ಷೆ ಬೇಡುತ್ತಿರುವ ಮಹಿಳೆಯರು..ಮತ್ತೊಂದು ಕಡೆ ಚಿಕ್ಕ ಮಕ್ಕಳ ಜೊತೆಗೆ ಗುಡಿಸಲು ಹಾಕಿಕೊಂಡು ಹೋರಾಟ ಕುಳಿತ ತಾಯಿಯಂದಿರು. ಇನ್ನೊಂದು ಕಡೆ ತಮ್ಮ ಸಮಸ್ಯೆಗಳನ್ನ ಹಾಡಿನಲ್ಲಿ ಹೇಳುತ್ತಿರುವ ಅಜ್ಜಿಯರು. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರಿನ ಮೈದಾನದಲ್ಲಿ.
Karnataka Districts Oct 21, 2021, 6:32 PM IST
ರಾಜ್ಯ ರಾಜಧಾನಿ ಬೆಂಗಳೂರು ಉಸ್ತುವಾರಿಗಾಗಿ ಕಂದಾಯ ಸಚಿವ ಆರ್. ಅಶೋಕ್ ಮತ್ತು ವಸತಿ ಸಚಿವ ವಿ. ಸೋಮಣ್ಣ ನಡುವೆ ಬೀದಿ ಕಾಳಗ ಶುರುವಾಗಿದೆ. ಇನ್ನು ಈ ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
Politics Oct 10, 2021, 8:11 PM IST