* ಸೈಕಲ್ ಹಿಂದಿಕ್ಕಿದ ಬುಲ್ಡೋಜರ್: ಸಮೀಕ್ಷೆಗಳ ಲೆಕ್ಕಾಚಾರ ಸುಳ್ಳು ಮಾಡಿದ ಬಿಜೆಪಿ
* ಅಯೋಧ್ಯೆ, ಹತ್ರಾಸ್, ನೊಯ್ಡಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ
* ಬಿಜೆಪಿಗೆ ಪೆಟ್ಟು ಕೊಡದ ಕೃಷಿ ಕಾಯ್ದೆ ವಿರೋಧಿ ಹೋರಾಟ, ಲಖೀಂಪುರ ಖೇರಿಯಲ್ಲೂ ಮುನ್ನಡೆ
* ಯಾದವೇತರ ಮತಗಳು ಬಿಜೆಪಿಗೆ, ಜಾಟ್ ಬಾಹುಳ್ಯದ ಕ್ಷೇತ್ರಗಳಲ್ಲೂ ಕಮಲ ಪಾಳಯ ಮುನ್ನಡೆ
India Mar 10, 2022, 10:38 AM IST
* ಉತ್ತರ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ
* ಸಮಾಜವಾದಿ ಪಕ್ಷದಿಂದಲೂ ಭಾರೀ ಫೈಟ್
* ಪಕ್ಷ ಬದಲಾಯಿಸಿದ್ದ ಕೇಶವ್ ಪ್ರಸಾದ್ ಮೌರ್ಯಗೆ ಹಿನ್ನಡೆ
* ಯೋಗಿ ಸರ್ಕಾರದ ಈ 42 ಸಚಿವರು ಕಣದಲ್ಲಿ, ಫಲಿತಾಂಶವೇನು?
India Mar 10, 2022, 9:49 AM IST
ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಹೆಚ್ಚು ಕ್ಷೇತ್ರಗಳನ್ನು ಗೆದ್ದಿರುವ ಏಕೈಕ ಪಕ್ಷವಾಗಿ ಹೊರಹೊಮುತ್ತಿದೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪ್ರತಿಬಿಂಬಿಸಲ್ಟಟ್ಟ ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದಿದೆ ಕೇಸರಿ ಪಡೆ. ಅದರಲ್ಲಿಯೂ ಹಾಲಿ ಶಾಸಕರೆಲ್ಲರೂ ವಿಜಯದ ನಗೆ ಬೀರಿದ್ದು, ಆಡಳಿತ ವಿರೋಧಿ ಅಲೆ ರಾಜ್ಯದಲ್ಲಿ ಕೆಲಸವೇ ಮಾಡಿಲ್ಲವಾ ಎಂಬೊಂದು ಅನುಮಾನವನ್ನು ಹುಟ್ಟಿ ಹಾಕಿದೆ. ಅಡಳಿತದರೂಢ ಪಕ್ಷ ಈ ರೀತಿ ಗೆಲವು ಸಾಧಿಸಿದ್ದು ದೇಶದ ಅತ್ಯಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಇದೇ ಮೊದಲು. ಕಾಂಗ್ರೆಸ್ ಅಧಿಕಾರದಲ್ಲಿದ್ದ ಪಂಜಾಜಿನಲ್ಲಿ ಆಪ್ ಕ್ಲೀನ್ ಸ್ವೀಪ್ ಮಾಡಿದೆ. ಜನ್ಮ ತಾಳಿ ಇನ್ನೂ ಎಂಟು ವರ್ಷಗಳೂ ಆಗದ ಪಕ್ಷವೊಂದು ಪಂಬಾಜ್ನಂಥ ರಾಜ್ಯದಲ್ಲಿ ಇಂಥದ್ದೊಂದು ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಅರವಿಂದ್ ಕೇಜ್ರಿವಾಲ್ ನಾಯಕತ್ವಕ್ಕೆ ಸಿಕ್ಕ ಜಯ. ದಿಲ್ಲಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಪಂಜಾಬ್ ಚುನಾವಣೆ ಮೇಲೂ ಪ್ರಭಾವ ಬೀರಿದೆ. ಉತ್ತರಖಾಂಡ, ಮಣಿಪುರ ಹಾಗೂ ಗೋವಾದಲ್ಲಿ ಬಿಜೆಪಿ ಅಗತ್ಯವಿರುವಷ್ಟ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಕಾರ ರಚಿಸುವುದರಲ್ಲಿ ಅನುಮಾನವೇ ಇಲ್ಲ. ಚುನಾವಣೆ ಇಂಚಿಂಚು ಮಾಹಿತಿಗೆ ಸುವರ್ಣ ನ್ಯೂಸ್.ಕಾಮ್ಗೆ ಟ್ಯೂನ್ ಆಗಿರಿ
India Mar 10, 2022, 7:26 AM IST
* ಮಾರ್ಚ್ 10 ರಂದು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ
* ಸೋಮವಾರ ನಡೆದ ಎಕ್ಸಿಟ್ ಪೋಲ್ಗಳಲ್ಲಿ ಯುಪಿಯಲ್ಲಿ ಬಿಜೆಪಿಗೆ ಜಯ
* ವಿಪಕ್ಷಗಳ ಲೆಕ್ಕಾಚಾರ ಬುಡಮೇಲು ಮಾಡಿದ ಆ ಐದು ಅಂಶಗಳು!
India Mar 8, 2022, 1:49 PM IST
India Mar 8, 2022, 1:04 AM IST
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಆರು ಹಂತಗಳ ಮತದಾನ ಮುಗಿದಿದ್ದು, ಏಳನೇ ಹಂತದ ಮತದಾನಕ್ಕೆ ಭರದ ಸಿದ್ಧತೆ ನಡೆದಿವೆ. ಅಂತಿಮ ಹಂತದ ಈ ಮತದಾನ ಮಾರ್ಚ್ 7 ರಂದು ನಡೆಯಲಿದೆ. ರಾಜ್ಯದ 9 ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಈ ಮತದಾನ ನಡೆಯಲಿದೆ. ಶನಿವಾರ ಸಂಜೆ 6 ಗಂಟೆಗೆ ಚುನಾವಣಾ ಪ್ರಚಾರ ಅಂತ್ಯಗೊಂಡಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಶಕ್ತಿಮೀರಿ ಪ್ರಚಾರ ನಡೆಸಿವೆ. ಅಂತಿಮ ಹಂತದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿ ಸೇರಿದಂತೆ ಪೂರ್ವಾಂಚಲ್ನ 9 ಜಿಲ್ಲೆಗಳನ್ನು ಸೇರಿಸಲಾಗಿದೆ. ಇದುವರೆಗೆ ಯುಪಿಯ 403 ಸ್ಥಾನಗಳ ಪೈಕಿ 349 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.
India Mar 7, 2022, 9:45 AM IST
ಈ ಬಾರಿಯ ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾವುದೇ ಪ್ರಮುಖ ರಾಜಕೀಯ ಪಕ್ಷಗಳ ಚಿಹ್ನೆಯಲ್ಲದಿದ್ದರೂ ಬುಲ್ಡೋಜರ್ಗಳು ಮಾತ್ರ ತುಂಬಾ ಸದ್ದು ಮಾಡಿವೆ. ವಿಪಕ್ಷಗಳು ಸಿಎಂ ಯೋಗಿ ಆದಿತ್ಯನಾಥರನ್ನು ಬುಲ್ಡೋಜರ್ ಬಾಬಾ ಎಂದೇ ಟೀಕಿಸಿದ್ರೆ, ಯೋಗಿ ಮಾತ್ರ ಇದನ್ನು ಪಾಸಿಟಿವ್ ಆಗಿ ಸ್ವೀಕರಿಸಿದ್ದಾರೆ.
India Mar 6, 2022, 6:49 PM IST
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೆ ಸಿಎಂ ಆಗ್ತಾರಾ? ಈ ಪ್ರಶ್ನೆಗೆ ಉತ್ತರ ಸಿಗೋದು ಮಾರ್ಚ್ 10 ರಂದು. ಆದರೀಗ ಇವೆಲ್ಲದರ ನಡುವೆ ಯೋಗಿ ಆದಿತ್ಯನಾಥ್ ತಂಗಿ ಬಹಳಷ್ಟು ಸದ್ದು ಮಾಡುತ್ತಿದ್ದಾರೆ. ಹೌದು ರಿಷಿಕೇಶದಲ್ಲಿ ಹೂವಿನ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸ್ತಿರೋ ಬಡ ತಂಗಿ. ಯೋಗಿ ತಂಗಿಯ ಕುರಿತು ನೀವು ಕೇಳಿರದ ಕುತೂಹಲಕಾರಿ ವಿಚಾರ
India Mar 6, 2022, 6:37 PM IST
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ
ಗೋರಖ್ ಪುರದಲ್ಲಿ ಗೆಲ್ತಾರಾ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಋಷಿಕೇಶದಲ್ಲಿ ಹೂವಿನ ವ್ಯಾಪಾರ ಮಾಡುತ್ತಿರುವ ಯೋಗಿ ಆದಿತ್ಯನಾಥ್ ಸಹೋದರಿ
India Mar 4, 2022, 9:45 PM IST
* 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ
* 676 ಅಭ್ಯರ್ಥಿಗಳ ರಾಜಕೀಯ ಭವಿಷ್ಯ 2.14 ಕೋಟಿ ಮತದಾರ ಕೈಯಲ್ಲಿ
* ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ
* ಸಿಎಂ ಯೋಗಿ ಆದಿತ್ಯನಾಥ್ ತವರು ಜಿಲ್ಲೆ ಗೋರಖ್ಪುರದಲ್ಲೂ ಮತದಾನ
India Mar 3, 2022, 9:00 AM IST
* ಉತ್ತರ ಪ್ರದೆಶದಲ್ಲಿ 676 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
* ಸಿಎಂ ಯೋಗಿ, ಮೌರ್ಯ ಸೇರಿ ಘಟಾನುಘಟಿಗಳ ಭವಿಷ್ಯ ನಿರ್ಧಾರ
* ಇಂದು ಉ.ಪ್ರ 6ನೇ ಹಂತದ ಚುನಾವಣೆ
India Mar 3, 2022, 8:32 AM IST
ಉತ್ತರ ಪ್ರದೇಶದಲ್ಲಿ ಇನ್ನೆರಡು ಹಂತದ ಚುನಾವಣೆಗಳು ಬಾಕಿ ಇವೆ. ಉತ್ತರ ಪ್ರದೇಶ ಚುನಾವಣೆಗಳಲ್ಲಿ ಭಾವನಾತ್ಮಕ ವಿಚಾರಗಳು ಮಹತ್ವದ ಪಾತ್ರವನ್ನು ವಹಿಸುತ್ತಿರುವುದು ಹೊಸ ಅಂಶವೇನಲ್ಲ. ಆಡಳಿತರೂಢ ಬಿಜೆಪಿಯ ನಾಯಕರು ಅಭಿವೃದ್ಧಿಯ ಜೊತೆಗೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರನ ಬಳಿ ಹೋಗಿದ್ದಾರೆ.
India Mar 2, 2022, 6:36 PM IST
* ಉತ್ತರ ಪ್ರದೇಶ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳ ಪೈಪೋಟಿ
* ರಂಗೇರಿದ ಗೋರಖ್ಪುರ ಕಣ
* ಗೋರಖ್ಪುರ ಅಭ್ಯರ್ಥಿಗಳಿಗೆ ಸಂಕಷ್ಟ, ಬ್ರಾಹ್ಮಣ ಮತ ಚದುರಿ 37 ವರ್ಷಗಳ ದಾಖಲೆ ಬ್ರೇಕ್?
India Mar 1, 2022, 6:02 PM IST
* ಉತ್ತರ ಪ್ರದೇಶ ಚುನಾವಣಾ ಅಖಾಡದಲ್ಲಿ ಜಿದ್ದಾಜಿದ್ದಿನ ಪೈಪೋಟಿ
* ತವರುನಾಡಿನಲ್ಲಿ ರಥಯಾತ್ರೆಗೆ ಮುಂದಾದ ಯೋಗಿ
* ಗೋರಖ್ಪುರದಲ್ಲಿ ಈ ಒಂದೇ ಮಾರ್ಗದಲ್ಲಿ ಸಾಗುತ್ತದೆ ಬಿಜೆಪಿ ರಥಯಾತ್ರೆ
India Feb 28, 2022, 3:28 PM IST
* ಉತ್ತರ ಪ್ರದೇಶ ಚುನಾವಣಾ ಅಖಾಡದಲ್ಲಿ ರಂಗೇರಿದ ಪೈಪೋಟಿ
* ಪರಸ್ಪರ ವಾಗ್ದಾಳಿ ಮುಂದುವರೆಸಿದ ರಾಜಕೀಯ ನಾಯಕರು
* ಚುನಾವಣಾ ಅಖಾಡದಲ್ಲಿ ಡಿಂಪಲ್ ಯಾದವ್ ಹೇಳಿಕೆಗೆ ಯೋಗಿ ತಿರುಗೇಟು
India Feb 28, 2022, 11:59 AM IST