* ವರ್ಣಬೇಧ ನೀತಿ ವಿರುದ್ಧ, ಲೈಂಗಿಕ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹೋರಾಟ
* 1984ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ
* ಆಫ್ರಿಕಾದ ಮೊದಲ ಕಪ್ಪು ವರ್ಣೀಯ ಬಿಷಪ್
International Dec 27, 2021, 5:46 AM IST
ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾದಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಆರಂಭಿಕ
ದಕ್ಷಿಣ ಆಫ್ರಿಕಾ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಆರಂಭ
122 ರನ್ ಸಿಡಿಸಿ 2ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್
Cricket Dec 26, 2021, 10:01 PM IST
ಸೆಂಚೂರಿಯನ್ನಲ್ಲಿ ಮೊದಲೆರಡು ದಿನ ಮಳೆ ಮುನ್ಸೂಚನೆ ಇದ್ದು, ಕೊನೆ 3 ದಿನಕ್ಕೆ ವಾತಾವರಣ ತಿಳಿಯಾಗಿರಲಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ. ಮೊದಲೆರಡು ದಿನದಾಟದಲ್ಲಿ ಕೆಲ ಓವರ್ಗಳ ಕಡಿತಗೊಳ್ಳುವ ಸಾಧ್ಯತೆ ಇದೆ.
Cricket Dec 26, 2021, 1:06 PM IST
ಬೆಂಗಳೂರು: ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಮೂರು ಪಂದ್ಯಗಳ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 26ರಿಂದ ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಹರಿಣಗಳ ನಾಡಿನಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಕನವರಿಕೆಯಲ್ಲಿರುವ ಟೀಂ ಇಂಡಿಯಾ(Team India), ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಕೆಳಕಂಡ ಆಡುವ ಹನ್ನೊಂದರ ಬಳಗದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಮೊದಲ ಟೆಸ್ಟ್ಗೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ.
Cricket Dec 26, 2021, 11:16 AM IST
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಈ ವರ್ಷ ತಲಾ 18 ಟೆಸ್ಟ್ಗಳನ್ನು ಆಡಿವೆ. ದಕ್ಷಿಣ ಆಫ್ರಿಕಾ ತವರಿನಲ್ಲಿ ಕೇವಲ 5 ಪಂದ್ಯಗಳನ್ನಾಡಿದ್ದು, ತನ್ನ ಮನೆಯಂಗಳದಲ್ಲಿ ಕೊನೆ ಪಂದ್ಯವನ್ನು ಜನವರಿಯಲ್ಲಿ ಆಡಿತ್ತು. ಆಗಿನ ತಂಡಕ್ಕೂ ಈಗಿನ ತಂಡಕ್ಕೂ ಅಜಗಜಾಂತರ ವ್ಯತ್ಯಾಸವಿದ್ದು, ಬಹುತೇಕ ತಾರಾ ಆಟಗಾರರು ತಂಡದಿಂದ ಹೊರಬಿದ್ದಿದ್ದಾರೆ.
Cricket Dec 26, 2021, 9:50 AM IST
ಭಾನುವಾರ 2ನೇ ಹಂತದ ಫಿಟ್ನೆಸ್ ಪರೀಕ್ಷೆಗೆ ರೋಹಿತ್ ಒಳಗಾಗಲಿದ್ದು, ಅದರಲ್ಲೂ ಉತ್ತೀರ್ಣರಾದರೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಅವರು ಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಎನ್ಸಿಎ ಶಿಬಿರದಲ್ಲಿ ಪಾಲ್ಗೊಂಡಿರುವ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಇನ್ನೂ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಏಕದಿನ ಸರಣಿಗೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
Cricket Dec 26, 2021, 8:48 AM IST
ಕೋಚ್ ಆದವರ ಕೆಲಸ, ಪ್ರತಿಯೊಬ್ಬರ ಟೋಸ್ಟ್ಗೆ ಬೆಣ್ಣೆ ಹಚ್ಚುವುದಲ್ಲ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಪಾಲ್ಗೊಂಡಿರಲಿಲ್ಲ, ಅದೇ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಉತ್ತಮ ಪ್ರದರ್ಶನ ತೋರಿದ್ದರು. ಹಾಗಾಗಿ ಕುಲ್ದೀಪ್ ಬಗ್ಗೆ ಮೆಚ್ಚುಗೆ ಮಾತನಾಡಿದ್ದೆ. ಅದರಲ್ಲೇನು ತಪ್ಪಿದೆ ಎಂದು ರವಿಶಾಸ್ತ್ರಿ ಪ್ರಶ್ನಿಸಿದ್ದಾರೆ.
Cricket Dec 25, 2021, 1:44 PM IST
ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಅಜಿಂಕ್ಯ ರಹಾನೆ ಅವರನ್ನು ಕೆಳಗಿಳಿಸಿ, ರೋಹಿತ್ ಶರ್ಮಾ ಅವರಿಗೆ ಟೆಸ್ಟ್ ಉಪನಾಯಕ ಪಟ್ಟ ಕಟ್ಟಲಾಗಿತ್ತು. ಆದರೆ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಭಾರತ ಕ್ರಿಕೆಟ್ ತಂಡದಿಂದ ಹೊರಬಿದ್ದಿದ್ದರು. ಹೀಗಾಗಿ ಇದೀಗ ಕನ್ನಡಿಗ ಕೆ.ಎಲ್. ರಾಹುಲ್ ಟೆಸ್ಟ್ ಉಪನಾಯಕ ಪಟ್ಟ ನೀಡಲಾಗಿದೆ.
Cricket Dec 25, 2021, 12:18 PM IST
3 ಪಂದ್ಯಗಳ ಸರಣಿಯಲ್ಲಿ ಭಾರತ 1-0ಯಲ್ಲಿ ಗೆದ್ದರೆ ತಂಡದ ರೇಟಿಂಗ್ ಅಂಕ 122ಕ್ಕೆ ಏರಿಕೆಯಾಗಲಿದೆ. 2-0ಯಲ್ಲಿ ಗೆದ್ದರೆ 124, 3-0ಯಲ್ಲಿ ಗೆದ್ದರೆ 126ಕ್ಕೇರಲಿದೆ. 2-1ರಲ್ಲಿ ಗೆದ್ದರೆ 122 ರೇಟಿಂಗ್ ಅಂಕ ಗಳಿಸಲಿದೆ. ಆಸ್ಪ್ರೇಲಿಯಾ, ಇಂಗ್ಲೆಂಡ್ ವಿರುದ್ಧ ಇನ್ನೂ 3 ಪಂದ್ಯಗಳನ್ನು ಆಡಲಿದೆ.
Cricket Dec 25, 2021, 11:21 AM IST
* ಹೊಸ ವರ್ಷಾಚರಣೆ ಪಾರ್ಟಿಗಳಿಗೆ ಡ್ರಗ್ಸ್ ಸಾಗಾಟಕ್ಕೆ ಯತ್ನ
* ದಕ್ಷಿಣ ಆಫ್ರಿಕಾ ಪ್ರಜೆ ಬೆಂಜಮಿನ್ ಸಂಡೆ ಅಲಿಯಾಸ್ ಆಂಟೋನಿ ಬಂಧಿತ ಆರೋಪಿ
* ನ್ಯೂ ಇಯರ್ ಪಾರ್ಟಿಗೆ ಡ್ರಗ್ಸ್ ಪೂರೈಕೆ ಸಜ್ಜಾಗಿದ್ದ ಇಬ್ಬರ ಸೆರೆ
CRIME Dec 25, 2021, 5:21 AM IST
ಬಾಕ್ಸಿಂಗ್ ಡೇ ಟೆಸ್ಟ್ ಅಂತಾ ಹೇಳೋದಿಕ್ಕೆ ಹಲವಾರು ಕಾರಣಗಳು
ಕ್ರಿಸ್ ಮಸ್ ಬಳಿಕ ಸದರ್ನ್ ಹ್ಯಾಂಪ್ ಶೈರ್ ನಲ್ಲಿ ನಡೆಯುವ ಟೆಸ್ಟ್ ಪಂದ್ಯಗಳನ್ನ ಬಾಕ್ಸಿಂಗ್ ಡೇ ಅಂತಾ ಹೇಳೋದು ವಾಡಿಕೆ
ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾದಲ್ಲಿ ಪ್ರತಿ ವರ್ಷವೂ ನಡೆಯುತ್ತೆ ಬಾಕ್ಸಿಂಗ್ ಡೇ ಟೆಸ್ಟ್
Cricket Dec 24, 2021, 7:26 PM IST
ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಇನ್ನು ಕೇವಲ 199 ರನ್ ಬಾರಿಸಿದರೆ, ಟೆಸ್ಟ್ ಕ್ರಿಕೆಟ್ನಲ್ಲಿ 8,000 ರನ್ ಬಾರಿಸಿದ ಭಾರತದ ಆರನೇ ಬ್ಯಾಟರ್ ಎನ್ನುವ ಕೀರ್ತಿಗೂ ಭಾಜನರಾಗಲಿದ್ದಾರೆ. ಈಗಾಗಲೇ ಸುನಿಲ್ ಗವಾಸ್ಕರ್, ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ವಿರೇಂದ್ರ ಸೆಹ್ವಾಗ್ ಹಾಗೂ ವಿವಿಎಸ್ ಲಕ್ಷ್ಮಣ್ ಭಾರತ ಪರ ಟೆಸ್ಟ್ ಕ್ರಿಕೆಟ್ನಲ್ಲಿ 8,000+ ರನ್ ಬಾರಿಸಿದ್ದಾರೆ.
Cricket Dec 24, 2021, 10:14 AM IST
ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿದೆ. ಈ ಕುರಿತು ಬೆಳಗಾವಿ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸಂಚಲನ ಸೃಷ್ಟಿಯಾಗಿದೆ. ಅನಾರೋಗ್ಯ ಕಾರಣ ಸಿದ್ದರಾಮಯ್ಯ ವಿಶ್ರಾಂತಿಗೆ ಜಾರಿದ್ದಾರೆ. ಐಪಿಎಲ್ ಹರಾಜು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ. ಉರ್ಫಿ ಜಾವೇದ್ ಮದುವೆ ಮಾತು, ಲೂಧಿಯಾನ ಸ್ಫೋಟ ಸೇರಿದಂತೆ ಡಿಸೆಂಬರ್ 23ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
India Dec 23, 2021, 4:44 PM IST
ಜಗತ್ತಿನಲ್ಲೇ ಮೊದಲು ಒಮಿಕ್ರೋನ್ ಕೊರೋನಾ ರೂಪಾಂತರಿ ತಳಿ ಪತ್ತೆಯಾಗಿ ಇಡೀ ವಿಶ್ವಕ್ಕೆ ಆತಂಕ ಹುಟ್ಟಿಸಿದ್ದ ದಕ್ಷಿಣ ಆಫ್ರಿಕಾದಲ್ಲಿ ಇದೀಗ ‘ಒಮಿಕ್ರೋನ್ ಅಲೆ’ ಹೆಚ್ಚು ಹಾನಿ ಮಾಡದೆ ತನ್ನ ಗರಿಷ್ಠ ಮಟ್ಟಮುಟ್ಟಿಇಳಿಕೆಯ ಹಾದಿಯಲ್ಲಿ ಸಾಗಿರುವ ಶುಭ ಸುದ್ದಿ ಬಂದಿದೆ.
International Dec 23, 2021, 11:21 AM IST
ಕೋವಿಡ್ ಪರಿಸ್ಥಿತಿ ಕೈ ಮೀರಿದರೆ ಟೀಂ ಇಂಡಿಯಾವನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಕಳುಹಿಸುತ್ತೇವೆ ಎಂದು ಸಿಎಸ್ಎ ಭರವಸೆ ನೀಡಿದೆ. ಯಾವುದೇ ಸಮಸ್ಯೆಯಾದರೆ ಅಥವಾ ಯಾವುದೇ ಕಾರಣಗಳಿಗಾಗಿ ಟೀಂ ಇಂಡಿಯಾ ಪ್ರವಾಸ ರದ್ದುಗೊಳಿಸಲು ಉದ್ದೇಶಿಸಿದರೆ ಗಡಿ ನಿರ್ಬಂಧ ಇದ್ದರೂ ಆಟಗಾರರನ್ನು ವಾಪಸ್ ಕಳುಹಿಸುವ ಬಗ್ಗೆ ಸರ್ಕಾರ ಭರವಸೆ ನೀಡಿದೆ’ ಎಂದಿದೆ.
Cricket Dec 23, 2021, 8:59 AM IST