ಸರ್ಕಾರಗಳು, ಅರ್ಥಾತ್ ರಾಜಕಾರಣಿಗಳು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಣಯ ಕೂಡ ವೋಟ್ಬ್ಯಾಂಕ್ ಮೇಲೆ ಕಣ್ಣಿಟ್ಟಿರುವುದು ಭಾರತದಲ್ಲಿ ಮಾತ್ರ ಇರಬೇಕು. ಭಾರತ ರತ್ನ ವಿವಾದವನ್ನೇ ನೋಡಿ. ನಾನಾಜಿ ದೇಶಮುಖ್ರಿಗೆ ಸಂಘವನ್ನು ಖುಷಿಪಡಿಸಲು, ಭೂಪೇನ್ ಹಜಾರಿಕಾ ಅವರಿಗೆ ಅಸ್ಸಾಂನಲ್ಲಿ ಸಿಟಿಜನ್ಶಿಪ್ ಮಸೂದೆ ಬಗ್ಗೆ ಎದ್ದಿರುವ ಆಂದೋಲನವನ್ನು ತಣ್ಣಗಾಗಿಸಲು ಮರಣೋತ್ತರ ಭಾರತ ರತ್ನ ನೀಡಲಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ.
NEWS Jan 29, 2019, 11:22 AM IST
ಕಳೆದ ವಾರ ಮೇಕೆದಾಟು ಕುರಿತಂತೆ ಸಂಸತ್ ಆವರಣದಲ್ಲಿ ರಾಜ್ಯದ ಸರ್ವ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದಾಗ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕೂಡ ಅಲ್ಲಿ ಬಂದು ನಿಂತಿದ್ದರು. ಅಲ್ಲಿ ಇರುಸುಮುರುಸಿನ ಸನ್ನಿವೇಶ ಎದುರಿಸಿದರು ಡಿಕೆಶಿ.
NEWS Jan 8, 2019, 5:17 PM IST
ರಾಜಕೀಯ ಲೆಕ್ಕಾಚಾರದಲ್ಲಿ ದೇವೇಗೌಡರು ಎತ್ತಿದ ಕೈ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳಲ್ಲೂ ಶುರುವಾಗಿದೆ ಕ್ಷೇತ್ರ, ಸೀಟು ಹಂಚಿಕೆ ಲೆಕ್ಕಾಚಾರ. ಈಗಾಗಲೇ ಮೈತ್ರಿ ಮಾಡಿ ಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳುತ್ತಾ ಎಂಬ ಕುತೂಹಲ ಎದ್ದಿದೆ.
NEWS Jan 8, 2019, 12:40 PM IST
ಉತ್ತರ ಪ್ರದೇಶದಲ್ಲಿ ಕೊನೆಗೂ ಲೋಕಸಭಾ ಚುನಾವಣೆ ಮೈತ್ರಿ ಬಗ್ಗೆ ಮಾಯಾವತಿ ಅವರನ್ನು ಅಖಿಲೇಶ್ ಯಾದವ್ ಮನೆಗೇ ಹೋಗಿ ಭೇಟಿ ಮಾಡಿದ್ದು, ಎಸ್ಪಿ ಹಾಗೂ ಬಿಎಸ್ಪಿ ನಡುವೆ ಮೈತ್ರಿ ಏರ್ಪಡುವುದು ಪಕ್ಕಾ ಆಗಿದೆ. ಮಾಯಾವತಿ ಮತ್ತು ಅಖಿಲೇಶ್ ಯಾದವ್ ತಲಾ 37 ಸ್ಥಾನ ಹಂಚಿಕೊಳ್ಳಲು ನಿರ್ಧರಿಸಿದ್ದು, ಎರಡು ಸೀಟ್ ಅಜಿತ್ ಸಿಂಗ್ರಿಗೆ ಹಾಗೂ ಇನ್ನೆರಡು ಸೀಟುಗಳನ್ನು ಎರಡು ಸಣ್ಣ ಪಕ್ಷಗಳಿಗೆ ಹಂಚಲು ಮಾಯಾವತಿ ಒಪ್ಪಿದ್ದಾರೆ.
NEWS Jan 8, 2019, 11:24 AM IST
ರಾಜಕಾರಣಿಗಳ ಜೊತೆ ಪತ್ರಕರ್ತರು ಸಂಬಂಧ ಇಟ್ಟುಕೊಳ್ಳುವುದು ಸಹಜ. ಕೆಲವರು ಆಫ್ ದ ರೆಕಾರ್ಡ್ ಕೆಲವೊಂದು ವಿಚಾರಗಳನ್ನು ಹೇಳುತ್ತಾರೆ. ಇನ್ನು ಕೆಲವರು ಹೇಳುವುದಿಲ್ಲ. ದಿನೇಶ್ ಗುಂಡೂರಾವ್ ಅದೇ ಸಾಲಿಗೆ ಸೇರುವ ಅಸಾಮಿ.
NEWS Dec 25, 2018, 3:53 PM IST
ಪುತ್ರಿ ರೂಪಾ ಶಶಿಧರ್ರನ್ನು ಮಂತ್ರಿ ಮಾಡಬೇಕೆಂದು ಮುನಿಯಪ್ಪ ಕಸರತ್ತು ನಡೆಸುತ್ತಿದ್ದಾರೆ. ದೆಹಲಿನಾಯಕರಿಗೆ ಎಡತಾಕುತ್ತಿದ್ದಾರೆ. ಖರ್ಗೆ ಮಗ ಮಂತ್ರಿಯಾಗುವುದಾದರೆ ನನ್ನ ಪುತ್ರಿ ಯಾಕೆ ಬೇಡ ಎಂಬುದು ಮುನಿಯಪ್ಪ ವಾದ.
NEWS Dec 25, 2018, 3:32 PM IST
ಮಾಧ್ಯಮಗಳಿಂದ ಟ್ರಬಲ್ ಶೂಟರ್, ವೀರ ಕೇಸರಿ ಎಂದೆಲ್ಲ ಕರೆಸಿಕೊಳ್ಳುವ ಡಿ ಕೆ ಶಿ ದಿಲ್ಲಿ ಕಾಂಗ್ರೆಸ್ ದರ್ಬಾರಿನ ಆಟದಲ್ಲಿ ಮಾತ್ರ ಇನ್ನೂ ಪಳಗಬೇಕು. ಸಂಪುಟ ವಿಸ್ತರಣೆಗೆ ಎರಡು ದಿನ ಮುಂಚೆ ಬಂದು ದಿಲ್ಲಿಯಲ್ಲಿ ಠಿಕಾಣಿ ಹೂಡಿದ್ದ ಅವರನ್ನು ವಿಸ್ತರಣೆಯ ಮಾತುಕತೆಯ ದಿನ ಯಾರೂ ಕರೆಯಲೇ ಇಲ್ಲ.
NEWS Dec 25, 2018, 3:08 PM IST
ಮುಖ್ಯಮಂತ್ರಿ ಹುದ್ದೆಯಿಣದ ಕೆಳಗಿಳಿದ ನಂತರವೂ ಇವರ ಖದರ್ ಸ್ವಲ್ಪವೂ ಬದಲಾಗಿಲ್ಲ. ಈಗಲೂ ಕಾಂಗ್ರೆಸ್ನಲ್ಲಿ ಇವರು ಪವರ್ಫುಲ್ ನಾಯಕರೇ. ಸಚಿವ ಸಂಪುಟ ವಿಸ್ತರಣೆಯ ಹಿಂದಿನ ಕೈ ಕೂಡಾ ಇವರೇ.
NEWS Dec 25, 2018, 12:10 PM IST
ಭರ್ಜರಿ ವಿಜಯದ ನಂತರವೂ ರಾಹುಲ್ರಿಗೆ ತಲೆನೋವು ತಂದಿದ್ದು ರಾಜಸ್ಥಾನದ ಮುಖ್ಯಮಂತ್ರಿ ಆಯ್ಕೆ. ಮೊದಲ ದಿನವೇ ಅಶೋಕ್ ಗೆಹ್ಲೋಟ್ ಪರವಾಗಿ ಸೋನಿಯಾ ಒಲವು ವ್ಯಕ್ತವಾದಾಗ ಬೇಸರಿಸಿಕೊಂಡ ಸಚಿನ್ ಪೈಲಟ್ ಸಿಟ್ಟಿನಿಂದಲೇ ‘ಕಳೆದ 5 ವರ್ಷಗಳಲ್ಲಿ ತಾನು ಪಟ್ಟ ಕಷ್ಟ ಎಲ್ಲವನ್ನೂ ವಿವರಿಸಿ, ಈಗ ಯಾಕೆ ಗೆಹ್ಲೋಟ್ರನ್ನು ತರುತ್ತಿದ್ದೀರಿ?’ ಎಂದು ನೇರವಾಗಿಯೇ ರಾಹುಲ್ರನ್ನು ಕೇಳಿದ್ದಾರೆ.
NEWS Dec 18, 2018, 5:09 PM IST
ಮಧ್ಯ ಪ್ರದೇಶ ಸಿಎಂ ಗಾದಿಗಾಗಿ ಕಮಲ್ನಾಥ್ ಹಾಗೂ ಜ್ಯೋತಿರಾದಿತ್ಯ ಸಿಂಗ್ ನಡುವೆ ಸ್ಪರ್ಧೆಯಿತ್ತು.ಕೊನೆಗೆ ಕಮಲ್ನಾಥ್ರನ್ನು ಮುಖ್ಯಮಂತ್ರಿಯನ್ನಾಗಿಸಿದರು. ಲೋಕಸಭೆ ಚುನಾವಣೆ ಹತ್ತಿರಲ್ಲೇ ಇದ್ದು ಕಮಲ್ನಾಥ್ ಆಯ್ಕೆ ಹಿಂದೆ ಚುನವಣಾ ಲೆಕ್ಕಾಚಾರವಿದೆ.
NEWS Dec 18, 2018, 12:37 PM IST
ಮೂರು ಬಾರಿ ಮಧ್ಯಪ್ರದೇಶದಲ್ಲಿ ಅನಾಯಾಸವಾಗಿ ಚುನಾವಣೆ ಗೆದ್ದುಕೊಂಡಿದ್ದ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ನೋಟಾ ಲೆಕ್ಕಾಚಾರದಿಂದಾಗಿ ಸೋತಿದ್ದು ಕೇವಲ 4,337 ಮತಗಳಿಂದ. ಕಾಂಗ್ರೆಸ್ಗಿಂತ 42 ಸಾವಿರ ಮತಗಳನ್ನು ಜಾಸ್ತಿ ಪಡೆದರೂ ಕ್ಷೇತ್ರವಾರು ಲೆಕ್ಕ ಹಾಕಿದಾಗ ಅತ್ಯಂತ ತುರುಸಿನ 10 ಕ್ಷೇತ್ರಗಳಲ್ಲಿ 7 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡರೆ ಬಿಜೆಪಿ ಗೆದ್ದಿದ್ದು ಕೇವಲ ಮೂರು.
NEWS Dec 18, 2018, 11:44 AM IST
ಮೋದಿ ಅವರ ಮಾಧ್ಯಮ ಮತ್ತು ಸೋಷಿಯಲ್ ಮೀಡಿಯಾ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದ ಜಗದೀಶ್ ಥಕ್ಕರ್ ನಿನ್ನೆ ನಿಧನರಾಗಿದ್ದಾರೆ. ಇದು ಪ್ರಧಾನಿಗೆ ಸ್ವಲ್ಪ ಶಾಕ್ ತಂದಿದೆ.
NEWS Dec 11, 2018, 9:21 PM IST
2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಒಬ್ಬರು ಬಿಟ್ಟರೆ ಲೋಕಸಭೆಗೆ ಸ್ಪರ್ಧೆ ಮಾಡುವ ಬಿಜೆಪಿಯ ಹೆವಿ ವೇಟ್ಗಳು ಯಾರು ಎಂದು ನೋಡಿದಾಗ ಕಾಣುವುದು ಎರಡೇ ಹೆಸರು. ಒಬ್ಬರು ರಾಜನಾಥ್ ಸಿಂಗ್, ಇನ್ನೊಬ್ಬರು ನಿತಿನ್ ಗಡ್ಕರಿ. ಅಡ್ವಾಣಿ, ಜೋಶಿ, ಕಲರಾಜ್ ಮಿಶ್ರಾ ವಯಸ್ಸಿನ ಕಾರಣದಿಂದ ಸ್ಪರ್ಧಿಸೋದು ಅನುಮಾನ.
NEWS Dec 11, 2018, 5:16 PM IST
ಸ್ವತಃ ಪ್ರಧಾನಿ ನರೇಂದ್ರ ಮೋದಿ ಆರಿಸಿ ತಂದ ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ಚುನಾವಣಾ ಫಲಿತಾಂಶಗಳು ಬರುವ ಮುನ್ನಾ ದಿನ ರಾಜೀನಾಮೆ ನೀಡಿರುವುದು ಮೋದಿ ಅವರಿಗೆ ಒಂದು ದೊಡ್ಡ ಹಿನ್ನಡೆ.
NEWS Dec 11, 2018, 3:54 PM IST
ಕಳೆದ ವಾರ ದಿಲ್ಲಿಯಲ್ಲೊಂದು ಆಸಕ್ತಿಕರ ಘಟನೆ ನಡೆಯಿತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಸುಪ್ರೀಂಕೋರ್ಟ್ನಲ್ಲಿ ಆಯೋಜಿಸಿದ್ದ ರಾತ್ರಿಯ ಭೋಜನಕ್ಕೆ ಔಪಚಾರಿಕತೆಗೆ ಎಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಆಹ್ವಾನಿಸಿದ್ದರು.
NEWS Dec 11, 2018, 3:07 PM IST