ದೇಶದ ಹಿತದೃಷ್ಟಿಯಿಂದ ಅನುಷ್ಠಾನಗೊಳ್ಳಬೇಕಾದ ಮುಂದಿನ ಯೋಜನೆಗಳು ಹಾಗೂ ಅಭಿವೃದ್ಧಿ ಚರ್ಚೆಗಳ ಹಿನ್ನೆಲೆಯಲ್ಲಿ ಆರ್ಎಸ್ಎಸ್(RSS) ಸರಸಂಘಚಾಲಕ ಡಾ. ಮೋಹನ್ ಭಾಗವತ್(Mohan Bhagwat) ನೇತೃತ್ವದಲ್ಲಿ ಅ. 28ರಿಂದ 30ರ ವರೆಗೆ ಗರಗ ರಸ್ತೆಯಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ನಡೆಯಲಿದೆ.
Karnataka Districts Oct 27, 2021, 7:15 AM IST
ಮಾಜಿ ಸಿಎಂ ಕುಮಾಸ್ವಾಮಿ (HD Kumaraswamy) ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಹರಿಹಾಯ್ದಿದ್ದಾರೆ. ನನ್ನ ಮಹಾನ್ ನಾಯಕ ದೇವೇಗೌಡರನ್ನು ಗೆಲ್ಲಿಸಲು ಕುಮಾರಸ್ವಾಮಿ ಬಳಿ ಆಗಲಿಲ್ಲ. ಜೆಡಿಎಸ್(JDS) ನವರು ಅಲ್ಪಸಂಖ್ಯಾತರನ್ನು ಬಲಿಹಾಕುತ್ತಿದೆ. ಆರ್ ಎಸ್ ಎಸ್(RSS)ನಿಂದಲೇ ಕುಮಾರಸ್ವಾಮಿಗೆ ಸೂಚನೆ ಬಂದಿರಬಹದು ಎಂದು ಜಮೀರ್ ಆರೋಪಿಸಿದರು. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ.
Politics Oct 24, 2021, 4:46 PM IST
-ತರಬೇತಿ ಶಿಬಿರಗಳಲ್ಲಿ ನಾವು ಬಲಪಂಥೀಯರು ಎಂದು ಯಾವತ್ತೂ ಹೇಳಿಲ್ಲ
-ಹಿಂದುತ್ವದ ಸಿದ್ಧಾಂತ ಎಡವೂ ಅಲ್ಲ, ಬಲವೂ ಅಲ್ಲ
-ನಮ್ಮ ವ್ಯವಸ್ಥೆಯ ಭಾರತೀಕರಣ ಅತ್ಯವಶ್ಯ : ದತ್ತಾತ್ರೇಯ ಹೊಸಬಾಳೆ
India Oct 23, 2021, 12:02 PM IST
ಜೆಡಿಎಸ್ ಪರ ಪ್ರಚಾರಕ್ಕಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಿಂದಗಿ ಉಪಚುನಾವಣೆ ಅಖಾಡಕ್ಕಿಳಿದಿದ್ದಾರೆ. ಎಂಟ್ರಿಯಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಬೈ ಎಲೆಕ್ಷನ್ ಕಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
Politics Oct 22, 2021, 6:24 PM IST
India Oct 22, 2021, 4:51 PM IST
ಕೊಪ್ಪಳ(ಅ.22): ದೇಶ ಸೇವೆಯನ್ನೇ ತನ್ನ ಜೀವಾಳ ಮಾಡಿಕೊಂಡಿರುವ ಆರ್ಎಸ್ಎಸ್ ಕುರಿತು ಮಾತನಾಡುವ ಯೋಗ್ಯತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Politics Oct 22, 2021, 8:52 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ. ಈ ದೇಶದ ರಾಷ್ಟ್ರಪತಿಗಳೂ ಕೂಡ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ ಆರ್ಎಸ್ಎಸ್ ಆಗಿದೆ ಅಂತ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
Politics Oct 21, 2021, 2:18 PM IST
ಮಾಜಿ ಸಿಎಂ ಕುಮಾರಸ್ವಾಮಿ ಬುದ್ಧಿಮಾಂದ್ಯರಾಗಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಕಿಡಿ ಕಾರಿದ್ದಾರೆ.
state Oct 21, 2021, 9:03 AM IST
ಕಾಂಗ್ರೆಸ್ಗೆ(Congress) ಚುನಾವಣಾ ಪ್ರಚಾರದಲ್ಲಿ ಬೇರೆ ವಿಷಯಗಳಿಲ್ಲ. ಅಲ್ಪಸಂಖ್ಯಾತರ ಓಲೈಕೆಗಾಗಿ ಆರೆಸ್ಸೆಸ್ ವಿರುದ್ಧ ಹೇಳಿಕೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. ಜತೆಗೆ, ಮಾಜಿ ಸಚಿವ ದಿ. ಉದಾಸಿ ಅವರಿಗೆ ಸಚಿವ ಸ್ಥಾನ ನೀಡದ್ದರಿಂದ ಅವರು ಕೊರಗಿ ನಿಧನರಾದರು ಎಂಬ ಹೇಳಿಕೆಯಿಂದ ಕಾಂಗ್ರೆಸ್ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ವಿರುದ್ಧ ಕಿಡಿಕಾರಿದ್ದಾರೆ.
Politics Oct 21, 2021, 7:45 AM IST
ಆರೆಸ್ಸೆಸ್(RSS) ಶಾಖೆಗೆ ಹೋಗಿ ಕಲಿತಿದ್ದು ನೋಡಿಲ್ವಾ? ವಿಧಾನಸೌಧದಲ್ಲಿ(Vidhanasoudha) ಕಲಾಪ(Session) ಸಮಯದಲ್ಲಿ ನೀಲಿ ಚಿತ್ರ(Blue Film) ನೋಡುತ್ತಾ ಕೂಡೋದು ತಾನೆ ಅವರ ಶಾಖೆಯಲ್ಲಿ ಕಲಿಸಿದ್ದು. ಇಂಥದ್ದು ಕಲಿಯೋದಕ್ಕೆ ಆರೆಸ್ಸೆಸ್ ಶಾಖೆಗೆ ಹೋಗಬೇಕಾ? ನನಗೆ ಅವರ ಶಾಖೆ ಸಹವಾಸವೇ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ.
Politics Oct 20, 2021, 8:14 AM IST
ಮತಾಂತರ ಎನ್ನುವುದು ಕ್ರೌರ್ಯಕ್ಕಿಂತಲೂ ಹೀನವಾದ ಕೃತ್ಯವಾಗಿದ್ದು, ಇದನ್ನು ಶ್ರೀರಾಮ ಸೇನೆ ಮೊದಲಿನಿಂದಲೂ ಬಲವಾಗಿ ವಿರೋಧಿಸುತ್ತಲೇ ಬಂದಿದೆ. ಈಗಲೂ ಅದನ್ನು ಉಗ್ರವಾಗಿ ಖಂಡಿಸುತ್ತೇವೆ, ವಿರೋಧಿಸುತ್ತೇವೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್(Pramod Mutalik) ಹೇಳಿದ್ದಾರೆ.
Karnataka Districts Oct 18, 2021, 3:39 PM IST
ಆರ್ಎಸ್ಎಸ್(RSS) ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ(HD Kumaraswamy) ನೀಡುತ್ತಿರುವ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಹೀಗಾಗಿ, ನಾನು ಈ ವಿಚಾರದ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ವಿಧಾನಪರಿಷತ್ ಸಭಾಪತಿ(Speaker) ಬಸವರಾಜ ಹೊರಟ್ಟಿ(Basavaraj Horatti) ಹೇಳಿದ್ದಾರೆ.
Karnataka Districts Oct 18, 2021, 3:06 PM IST
ಪೊಲೀಸರು ಕೇಸರಿ ಬಟ್ಟೆ ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
state Oct 18, 2021, 3:04 PM IST
Politics Oct 18, 2021, 7:36 AM IST
state Oct 18, 2021, 7:27 AM IST