ಕ್ರೈಂ ಥ್ರಿಲ್ಲಿಂಗ್ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸೇಕ್ರೆಡ್ ಗೇಮ್ಸ್- 1 ಮುಕ್ತಾಯವಾದಾಗ ಪ್ರೇಕ್ಷಕರಲ್ಲಿ ಬೇಸರ ತರಿಸಿತ್ತು. ಇದೀಗ ಸೇಕ್ರೆಡ್ ಗೇಮ್ಸ್-2 ಶುರುವಾಗಲಿದೆ. ನೆಟ್ಫ್ಲಿಕ್ಸ್ ನಲ್ಲಿ ಇಂದು ಮಧ್ಯರಾತ್ರಿಯಿಂದಲೇ ಶುರುವಾಗಲಿದೆ.
ENTERTAINMENT Aug 15, 2019, 2:46 PM IST
ಸಾಮಾನ್ಯವಾಗಿ ಜನ ಸಾಮಾನ್ಯರಿಗೆ ಎಲ್ಲಿ ಬೇಕಾದರೂ ತಿರುಗುವ, ಯಾವ ಹೋಟೆಲಿನಲ್ಲಾದರೂ ತಿನ್ನುವ ಸ್ವಾತಂತ್ರ್ಯ ಇರುತ್ತದೆ. ಆದರೆ ಸೆಲೆಬ್ರಿಟಿಗಳಿಗೆ ಎಲ್ಲೆಂದರಲ್ಲಿ ಹೋಗುವ, ಎಲ್ಲಿ ಬೇಕಾದರಲ್ಲಿ ತಿನ್ನುವ ಸ್ವಾತಂತ್ರ್ಯ ಇರುವುದಿಲ್ಲ.ಪರಿಸ್ಥಿತಿ ಹೀಗಿರುವಾಗ ನಿಮ್ಮ ಪ್ರಕಾರ ಸ್ವಾತಂತ್ರ್ಯ ಎಂದರೇನು ಎಂಬ ಪ್ರಶ್ನೆಯನ್ನು ಕೇಳಿದಾಗ ಸಿಕ್ಕ ಉತ್ತರಗಳು ಇಲ್ಲಿವೆ.
ENTERTAINMENT Aug 15, 2019, 2:40 PM IST
73ನೇ ಸ್ವಾತಂತ್ರ್ಯ ದಿನಾಚರಣೆಗೆ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಶುಭಕೋರಿದ್ದಾರೆ. ವಿಡಿಯೋ ಮೂಲಕ ಕ್ರಿಕೆಟಿಗರು ಭಾರತೀಯರಿಗೆ ಶುಭಕೋರಿದ್ದಾರೆ.
SPORTS Aug 15, 2019, 2:31 PM IST
73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಸ್ವಾತಂತ್ರೋತ್ಸವ ಭಾಷಣದಲ್ಲಿ ನೆರೆ ಪ್ರವಾಹ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯ ಅತಿವೃಷ್ಟಿ, ಅನಾವೃಷ್ಟಿ ಅಡಕತ್ತರಿಯಲ್ಲಿ ಸಿಲುಕಿದೆ ಎಂದರು. ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಸಿಎಂ ಭಾಷಣದ ಮುಖ್ಯಾಂಶಗಳು ಇಲ್ಲಿವೆ.
NEWS Aug 15, 2019, 1:36 PM IST
ಇಡೀ ದೇಶಕ್ಕೆ ಇಂದು 73 ನೇ ಸ್ವತಂತ್ರ ದಿನಾಚರಣೆ ಸಂಭ್ರಮ. ಈ ಐವರಿಗೆ ಬರ್ತಡೇ ಸಂಭ್ರಮವೂ ಹೌದು. ಮುಗುಳುನಗೆ ಸುಂದರಿ ಸುಹಾಸಿನಿ, ಎವರ್ ಗ್ರೀನ್ ನಟಿ ಭಾರತೀ ವಿಷ್ಣುವರ್ಧನ್, ನಟರಾದ ಅರ್ಜುನ್ ಸರ್ಜಾ, ನಾಗತೀಹಳ್ಳಿ, ರಾಘವೇಂದ್ರ ರಾಜ್ ಕುಮಾರ್ ಗೆ ಹುಟ್ಟುಹಬ್ಬದ ಸಂಭ್ರಮ. ಅವರೆಲ್ಲರಿಗೂ ಸುವರ್ಣ ನ್ಯೂಸ್ ಕಡೆಯಿಂದ ಹ್ಯಾಪಿ ಹುಟ್ದಬ್ಬ.
ENTERTAINMENT Aug 15, 2019, 12:59 PM IST
ನೆರೆ ಪ್ರವಾಹದ ಮಧ್ಯೆ ಇಡೀ ಗ್ರಾಮ ಮುಳುಗಡೆ ಆದ್ರೂ ಗ್ರಾಮದಲ್ಲಿ ಹಾರಾಡಿದ ತಿರಂಗಾ, ಪ್ರವಾಹದ ಮಧ್ಯೆಯೂ ನಿಲ್ಲದ ಸ್ವಾತಂತ್ರ್ಯೋತ್ಸವ| ಕೂಡಲಸಂಗಮ ಗ್ರಾಮ ಮುಳುಗಡೆಯಾದ್ರೂ ಯುವಕರಲ್ಲಿ ಕುಂದದ ಉತ್ಸಾಹ| ಪ್ರವಾಹದಿಂದ ಜಲಾವೃತ ಆಗಿರೋ ಗ್ರಾಮದ ಮಧ್ಯದಲ್ಲಿ ರಾಷ್ಟಧ್ವಜಾರೋಹಣ ಮಾಡಿದ ಯುವಕರು.
Karnataka Districts Aug 15, 2019, 12:46 PM IST
ಟೀಂ ಇಂಡಿಯಾ ಕ್ರಿಕೆಟಿಗ ಎಂ.ಎಸ್.ಧೋನಿಗೆ 73ನೇ ಸ್ವಾತಂತ್ರ್ಯ ದಿನಾಚರಣೆ ಸ್ಮರಣೀಯ. ಭಾರತೀಯ ಸೇನೆಯ 106 ಪ್ಯಾರ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿರುವ ಧೋನಿ ಇಂದು(ಆ.15) ವಿಶ್ವದ ಅತ್ಯಂತ ಅಪಾಯಕಾರಿ ಸಿಯಾಚಿನ್ ಗ್ಲೇಸಿಯರ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಆ.14 ರಂದು ಧೋನಿ ಲಡಾಕ್ಗೆ ಬೇಟಿ ನೀಡಿದ್ದಾರೆ. ಲಡಾಕ್ ಪ್ಯಾರ್ ರೆಜಿಮೆಂಟ್ ಫೋರ್ಸ್ ಸೈನಿಕರ ಜೊತೆ ಕೆಲ ಹೊತ್ತು ಕಳೆದಿರುವ ಧೋನಿ, ಅವರ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಬಳಿಕ ನೇರವಾಗಿ ಲಡಾಕ್ ಸೇನಾ ಆಸ್ಫತ್ರೆಗೆ ಭೇಟಿ ನೀಡಿದ್ದಾರೆ.
SPORTS Aug 15, 2019, 12:25 PM IST
ಪ್ರತಿಯೊಬ್ಬರು ಸ್ವಾತಂತ್ರ್ಯ ದಿನಾಚರಣೆ ವಿಶೇಷವಾಗಿ ಆಚರಿಸುತ್ತಾರೆ. ಆದರ ಪಾಂಡಿಚೇರಿಯ ಡೈವರ್ ಮಾತ್ರ ಭಿನ್ನವಾಗಿ ಹಾಗೂ ಸಾಮಾಜಿಕ ಸಂದೇಶದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ. ಸಮುದ್ರದ ತಳಭಾಗಕ್ಕೆ ಇಳಿದು ಧ್ವಜಾರೋಹಣ ನೇರವೇರಿಸೋ ಮೂಲಕ ದೇಶದ ಗಮನಸೆಳೆದಿದ್ದಾರೆ.
NEWS Aug 15, 2019, 11:46 AM IST
ದೇಶದಾದ್ಯಂತ ಇಂದು 73ನೇ ಸ್ವಾತಂತ್ರ್ಯ ದಿನದ ಸಂಭ್ರಮ ಕಳೆಗಟ್ಟಿದೆ. ಐತಿಹಾಸಿಕ ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿರುವ ಮೋದಿ, ದೇಶವನ್ನುದ್ದೆಶಿಸಿ ಮಹತ್ವದ ಸಂದೇಶ ನೀಡಿದ್ದಾರೆ. ಭಾಷಣದಲ್ಲಿ ಮುಂದಿನ 9 ಗುತರಿಯನ್ನು ಅನಾವರಣಗೊಳಿಸಿರುವ ಪಿಎಂ ಒಂದು ದೇಶ, ಒಂದೇ ಚುನಾವಣೆಗೆ ಸಿದ್ಧ, ದೇಶಾದ್ಯಂತ ಚರ್ಚೆಯಾಗಲಿ ಎಂದು ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒತ್ತು ನೀಡುವಂತೆ ಸೂಚಿಸಿದ್ದಾರೆ. ಕೆಂಪುಕೋಟೆಯಲ್ಲಿ ಮೋದಿ ಭಾಷಣದ ಪ್ರಮುಖಾಂಶ ಇಲ್ಲಿದೆ.
NEWS Aug 15, 2019, 11:21 AM IST
ವಿಶ್ವದ ಅತ್ಯಂತ ಅಪಾಯಕಾರಿ ಯುದ್ಧಭೂಮಿಯಾಗಿರುವ ಸಿಯಾಚಿನ್ ಗ್ಲೇಸಿಯರ್ಗೆ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ, ಲೆಫ್ಟಿನೆಂಟ್ ಕೊಲೊನೆಲ್(ಪ್ಯಾರಾ ರೆಜಿಮೆಂಟ್) ಎಂ.ಎಸ್.ಧೋನಿ ಭೇಟಿ ನೀಡಲಿದ್ದಾರೆ. ಧೋನಿ, ಸಿಯಾಚಿನ್ ಸೈನಿಕರ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಿದ್ದಾರೆ.
SPORTS Aug 15, 2019, 11:17 AM IST
ಇಡೀ ದೇಶ 73 ನೇ ಸ್ವತಂತ್ರ ದಿನಾಚರಣೆ ಸಂಭ್ರಮದಲ್ಲಿದೆ. ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. 6 ನೇ ಬಾರಿ ಧ್ವಜಾರೋಹಣ ನೆರವೇರಿಸಿದ್ದಾರೆ ಮೋದಿ. ಆ ನಂತರ ದೇಶದ ಜನರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ನೀವು ಕೊಟ್ಟ ಕೆಲಸ ಮಾಡಲು ನಾನಿಲ್ಲಿ ಇದ್ದೇನೆ ಎಂದು ದೇಶದ ಜನರಿಗೆ ಭರವಸೆ ನೀಡಿದರು. ಮೋದಿ ಭಾಷಣದ ಮುಖ್ಯಾಂಶಗಳು ಇಲ್ಲಿವೆ ನೋಡಿ.
NEWS Aug 15, 2019, 10:04 AM IST
73ನೇ ಸ್ವಾತಂತ್ರ್ಯ ದಿನೋತ್ಸವ| ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮೋದಿ ಭಾಷಣ| ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಘೋಷಣೆ..!| ಮೂರು ಸೇನಾ ಪಡೆಗಳ ಸಮನ್ವಯತೆಗಾಗಿ ಚೀಪ್ ಆಫ್ ಡಿಫೆನ್ಸ್ ನೇಮಕ| ಮುಂದಿನ ಗುರಿ ಜನಸಂಖ್ಯಾ ನಿಯಂತ್ರಣ ಮಾಡಲೇಬೇಕು| ಜಲ ಜೀವನ್ ಮಿಷನ್ ಗುರಿ ಇಟ್ಟುಕೊಂಡು ಮುಂದುವರಿಕೆ| ಒಂದು ದೇಶ, ಒಂದು ಚುನಾವಣೆ’ ಜಾರಿಗೆ ತರುವುದು|
NEWS Aug 15, 2019, 9:36 AM IST
ಇಡೀ ದೇಶ 73 ನೇ ಸ್ವತಂತ್ರ ದಿನಾಚರಣೆ ಸಂಭ್ರಮದಲ್ಲಿದೆ. ದೇಶದ ಪ್ರತಿಯೊಬ್ಬ ನಾಗರೀಕನ ಹೆಮ್ಮೆಯಿದು. ಸ್ವತಂತ್ರ ಎಂದರೆ ಬರೀ ಸ್ವೇಚ್ಚಾಚಾರವಲ್ಲ. ಸ್ವತಂತ್ರದ ಕಲ್ಪನೆ ದೊಡ್ಡದು. ಬೇರೆ ಬೇರೆ ರೀತಿಯ ಜನರು ಸ್ವತಂತ್ರ ದಿನಾಚರಣೆ ಬಗ್ಗೆ ಮಾತನಾಡಿದ್ದಾರೆ. ಅವರ ಕಲ್ಪನೆ ಯ ಸ್ವತಂತ್ರ ದಿನಾಚರಣೆಯನ್ನು ಹೇಳಿಕೊಂಡಿದ್ದಾರೆ. ಏನೆಲ್ಲಾ ಹೇಳಿದ್ದಾರೆ ಇಲ್ಲಿದೆ ನೋಡಿ.
NEWS Aug 15, 2019, 9:31 AM IST
ಬಿಬಿಎಂಪಿ ಶಾಲಾ ಕಾಲೇಜುಗಳು ಅತ್ಯಂತ ದುಸ್ಥಿತಿಯಲ್ಲಿವೆ. ಇಲ್ಲಿ ಸ್ವಾತಂತ್ರ್ಯ ದಿನಾಚರಣೆಗೂ ಕೂಡ ಇಲ್ಲಿ ಹಣದ ಕೊರತೆ ಇದೆ.
Karnataka Districts Aug 15, 2019, 9:18 AM IST
ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹಲವು ಮಾರ್ಗ ಬದಲಾವಣೆ ಮಾಡಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ
Karnataka Districts Aug 15, 2019, 9:03 AM IST