ಮುಂಬೈ, ದೆಹಲಿ ಸೇರಿದಂತೆ ಲಾಕ್ಡೌನ್ ಎಲ್ಲ ಕಡೆಯೂ ಫಲ ನೀಡಿದ್ದು, ರಾಜ್ಯದಲ್ಲಿಯೂ ಸಹ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಕೊರೋನಾ ಹರಡದಿರಲು ಅವಶ್ಯಕತೆ ಇದೆ ಎನಿಸಿದರೆ ಮೇ 24 ರ ನಂತರವೂ ಲಾಕ್ಡೌನ್ ಮುಂದುವರಿಸುವುದು ಸೂಕ್ತ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ.
state May 16, 2021, 8:16 AM IST
ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು.
state May 16, 2021, 7:39 AM IST
ಕೊರೋನಾ ವೈರಸ್ ಹೊಡೆತಕ್ಕೆ ಭಾರತ ನಲುಗಿದೆ. ಪರಿಣಾಮ ಬಹುತೇಕ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಾಗಿದೆ. ಇದು ಕೈಗಾರಿಕೆ, ಆಟೋಮೊಬೈಲ್, ಕೃಷಿ, ಶಿಕ್ಷಣ, ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳ ವ್ಯವಹಾರಗಳು ಸ್ಥಗಿತಗೊಂಡಿದೆ. ಕಳೆದ ವರ್ಷದ ಕೊರೋನಾ ಹೊಡೆತಿಂದ ಚೇತರಿಸಿಕೊಳ್ಳೋ ಮುನ್ನವೇ ಇದೀಗ ಮತ್ತೊಂದು ಹಿನ್ನಡೆ ಅನುಭವಿಸಿದೆ. ಪರಿಣಾಮ ಭಾರತದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಕರ್ನಾಟಕದಲ್ಲಿ ಕೊರೋನಾ, ತೌಕ್ಟೆ ಚಂಡಮಾರುತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ ನೋಡಿ
India May 15, 2021, 11:09 PM IST
*ಕರ್ನಾಟಕದಲ್ಲಿ ಕೊರೋನಾ ರಣಕೇಕೆ
* ಲಾಕ್ಡೌನ್ ಜಾರಿ ಮಾಡಿದ್ರೂ ರಾಜ್ಯದಲ್ಲಿ ಏರುತ್ತಲೇ ಇದೆ ಕೊರೋನಾ ಸೋಂಕಿತರ ಸಂಖ್ಯೆ
* ಒಂದೇ ದಿನ 41664 ಹೊಸ ಕೇಸ್, 349 ಸೊಂಕಿತರ ಸಾವು
state May 15, 2021, 8:12 PM IST
Sandalwood May 15, 2021, 7:06 PM IST
ಕೊರೋನಾ ಎರಡನೇ ಅಲೆಯ ತೀವ್ರತೆಗೆ ಬ್ರೇಕ್ ಹಾಕಲು ಸರ್ಕಾರ ಲಾಕ್ಡೌನ್ ಮೊರೆ ಹೋಗಿದೆ. ಆದರೂ ಕೊರೋನಾ ಪಾಸಿಟಿವಿಟಿ ಪ್ರಮಾಣ ಹಾಗೂ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡುವ ಅಗತ್ಯವಿದೆ ಎಂದು ಹಲವರ ಅಭಿಪ್ರಾಯಪಟ್ಟಿದ್ದಾರೆ.
state May 15, 2021, 6:30 PM IST
ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 3 ದಿನಗಳ ಕಾಲ ಸಂಪೂರ್ಣ ಬಂದ್ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Karnataka Districts May 15, 2021, 5:10 PM IST
* ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೊರೋನಾ ರಣಕೇಕೆ
* ಲಾಕ್ಡೌನ್ ಮುಂದುವರಿಸುವ ಬಗ್ಗೆ ಸಚಿವರ ಅಭಿಪ್ರಾಯ
* ಇನ್ನೊಂದು ವಾರ ಲಾಕ್ಡೌನ್ ಮುಂದುವರಿಸುವಂತೆ ಸಿಎಂಗೆ ಮನವಿ ಮಾಡ್ತೇನೆ ಎಂದ ಸಚಿವ
state May 15, 2021, 3:50 PM IST
state May 15, 2021, 2:00 PM IST
ಲಾಕ್ಡೌನ್ಗೂ ಮೊದಲು ಕನ್ನಡ, ತೆಲುಗು ಚಿತ್ರಗಳು, ಆ್ಯಡ್ ಶೂಟ್ ಅಂತ ಬ್ಯುಸಿಯಾಗಿದ್ದರು ಮಾನ್ವಿತಾ ಕಾಮತ್. ಆದರೆ ಲಾಕ್ಡೌನ್ ಲೈಫ್ನಲ್ಲಿ ಅವರು ಧ್ಯಾನಸ್ಥರಾಗಿದ್ದಾರೆ. ಮೌನವಾಗಿರುವುದೇ ಪ್ರಿಯವಾಗತೊಡಗಿದೆ. ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಜೊತೆಗಿನ ಸಂವಾದದಲ್ಲಿ ಅವರು ತೆರೆದಿಟ್ಟ ಹತ್ತು ವಿಚಾರಗಳು ಇಲ್ಲಿವೆ.
Sandalwood May 15, 2021, 1:53 PM IST
Karnataka Districts May 15, 2021, 12:16 PM IST
state May 15, 2021, 9:42 AM IST
ಕೊರೋನಾ ಕಾರಣ ರಾಜ್ಯದಲ್ಲಿ ಸೆಮಿಲಾಕ್ಡೌನ್ ಹೇರಲಾಗಿದೆ. ಇದರಿಂದ ಹಲವು ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಣಾಮ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ದಾರರಿಗೆ 10 ಕೆಜಿ ಉಚಿತ ಅಕ್ಕಿ ಘೋಷಿಸಿದೆ. ಇನ್ನು ಎಪಿಎಲ್ ಕಾರ್ಡ್ದಾರರಿಗೂ 15 ರೂಪಾಯಿಲ್ಲಿ ಅಕ್ಕಿ ನೀಡಲು ಸರ್ಕಾರ ಮುಂದಾಗಿದೆ. ಲಾಕ್ಡೌನ್ ವಿಸ್ತರಣೆ, ಕೊರೋನಾ ಲಸಿಕೆ, ರಾಜ್ಯಕ್ಕೆ ಚಂಡಮಾರುತ ಭೀತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
India May 14, 2021, 11:04 PM IST
ಬೆಂಗಳೂರು(ಮೇ 14) ಕೊರೋನಾ ಆತಂಕದ ನಡುವೆ ನಟ ಚಂದನ್ ಕುಮಾರ್ ಮತ್ತು ನಟಿ ಕವಿತಾ ಗೌಡ ಸರಳ ವಿವಾಹವಾಗಿದ್ದಾರೆ. ಏಪ್ರಿಲ್ ಒಂದರಂದು ಈ ಜೋಡಿ ಎಂಗೇಜ್ಮೆಂಟ್ ಮಾಡಿಕೊಂಡಿತ್ತು.
Small Screen May 14, 2021, 7:36 PM IST
India May 14, 2021, 6:42 PM IST