* 1702 ಗ್ರಾಮಗಳು ಸಂಕಷ್ಟಕ್ಕೆ
* 150 ಪರಿಹಾರ ಕೇಂದ್ರಗಳ ಸ್ಥಾಪನೆ
* ಅಪಾಯದ ಮಟ್ಟಮೀರಿ ಹರಿಯುತ್ತಿರುವ ನದಿಗಳು
* ಭಾರಿ ಮಳೆ: ಪ್ರವಾಹಕ್ಕೆ ಈಶಾನ್ಯ ಭಾರತ ತತ್ತರ
* ಸತತ 5ನೇ ದಿನವೂ ಭಾರಿ ಮಳೆ
India Jun 18, 2022, 11:20 AM IST
*ಡ್ರ್ಯಾಗನ್ ರಾಷ್ಟ್ರದಲ್ಲಿ ಪ್ರವಾಹದ ಮಧ್ಯೆಯೇ ಭೂಕಂಪ ಭೂತ..!
*ಚೀನಾದಲ್ಲಿ 2 ತಿಂಗಳಲ್ಲಿ 13 ಬಾರಿ ಭೂಕಂಪ: ಕಾದಿದೆಯಾ ಗಂಡಾಂತರ?
*ಪೆಸಿಫಿಕ್ನಲ್ಲಿ ಸುನಾಮಿ ಅಲರ್ಟ್..! ಭಾರತಕ್ಕೂ ಕಂಟಕ ಫಿಕ್ಸ್?
International Jun 3, 2022, 7:39 PM IST
ಇತ್ತೀಚೆಗೆ ಅಸ್ಸಾಂನಲ್ಲಿ ದೊಡ್ಡ ಮಟ್ಟದಲ್ಲಿ ನೆರೆ ಸಮಸ್ಯೆ ಉಂಟಾಯಿತು. ದೆಹಲಿಯ ನಾಯಿ ಪ್ರೇಮಿ ಐಎಎಸ್ ಅಧಿಕಾರಿಯ ಸುದ್ದಿಯ ಎದುರು, ಅಸ್ಸಾಂ ಪ್ರವಾಹದ ಸಮಯದಲ್ಲಿ ಅಲ್ಲಿನ ಜಿಲ್ಲಾಧಿಕಾರಿ ಕೀರ್ತಿ ಜಲ್ಲಿ (IAS Keerthi Jalli ) ಮಾಡಿದ ಕೆಲಸ ಹೆಚ್ಚಾಗಿ ಗಮನಕ್ಕೆ ಬರಲಿಲ್ಲ. ನೆರೆಪೀಡಿತ ಗ್ರಾಮಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಈ ಕಾಲದಲ್ಲಿ 32 ವರ್ಷದ ಕೀರ್ತಿ ಜಲ್ಲಿ, ಬೋಟ್ ಗಳ ಮೂಲಕ ತೆರಳಿದ್ದರು. ಕೆಸರು, ಕೊಚ್ಚೆಯಲ್ಲಿ ಬರಿಗಾಲಲ್ಲಿ ನಡೆದು ಮಕ್ಕಳು, ಮಹಿಳೆಯರ ಸಮಸ್ಯೆ ಆಲಿಸಿದ್ದರು. ವೈರಲ್ ಆಗಿರುವ ಚಿತ್ರಗಳಲ್ಲಿ ಎಲ್ಲಿಯೂ ಅವರೊಬ್ಬರು ಡಿಸಿ ಎನ್ನುವ ಭಾವನೆ ಮೂಡುವುದೇ ಇಲ್ಲ. ಜನರ ನಡುವೆಯೇ ನಿಂತು, ಜನರ ಸಮಸ್ಯೆಗಳನ್ನು ಆಲಿಸುವ ಇಂಥ ಅಧಿಕಾರಿಗಳ ಸಂಖ್ಯೆ ಸಾವಿರ, ಲಕ್ಷವಾಗಲಿ. ಈ ಅಧಿಕಾರಿಯ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
Woman May 29, 2022, 4:10 PM IST
ಕೆಲ ದಿನಗಳ ಹಿಂದೆ ಸುರಿದ ಬಾರಿ ಮಳೆಯಿಂದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಡೋಣಿ ನದಿ ಅಂಚಿನಲ್ಲಿ ಪ್ರವಾಹ ಉಂಟಾಗಿತ್ತು. ಮಳೆ ನಿಂತ ಬಳಿಕವು ಪ್ರವಾಹ ಹೆಚ್ಚುತ್ತಲೆ ಇತ್ತು.
Karnataka Districts May 26, 2022, 1:48 AM IST
ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ಪ್ರತಿವರ್ಷ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಕೂಗು ಕೇಳಿ ಬರ್ತಿದೆ.
Karnataka Districts May 23, 2022, 2:26 PM IST
ಕಳೆದ ಎರಡ್ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲು ಜಿಲ್ಲೆಯಲ್ಲಿ ಡೋಣಿ ನದಿಗೆ ಪ್ರವಾಹ ಉಂಟಾಗುವ ಭೀತಿಯು ಕಾಡ್ತಿದೆ.
Karnataka Districts May 22, 2022, 11:48 PM IST
ಅಸ್ಸಾಂನಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ 27 ಜಿಲ್ಲೆಗಳಲ್ಲಿ ತೀವ್ರ ಹಾನಿಯುಂಟಾಗಿದೆ . ದುರಂತವು 7.18 ಲಕ್ಷಕ್ಕೂ ಹೆಚ್ಚು ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ವರದಿ ಪ್ರಕಾರ, ನಾಗಾಂವ್ ಜಿಲ್ಲೆಯ ಕಂಪುರದಲ್ಲಿ ಪ್ರವಾಹದಲ್ಲಿ ಮೂವರು ಕೊಚ್ಚಿ ಹೋಗಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಪ್ರವಾಹ ಮತ್ತು ಭೂಕುಸಿತದಲ್ಲಿ ಸತ್ತವರ ಸಂಖ್ಯೆ 10 ಕ್ಕೆ ಏರಿದೆ. 14 ಜಿಲ್ಲೆಗಳಲ್ಲಿ 359 ಪರಿಹಾರ ಶಿಬಿರಗಳು ಮತ್ತು ವಿತರಣಾ ಕೇಂದ್ರಗಳನ್ನು ನಡೆಸಲಾಗುತ್ತಿದೆ. 12,855 ಮಕ್ಕಳು ಸೇರಿದಂತೆ 80,298 ಜನರು ಇಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಅಸ್ಸಾಂ, ಉತ್ತರ ಒಳ ಕರ್ನಾಟಕ, ಕೇರಳದ ಕೆಲವು ಭಾಗಗಳು, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಮೇಘಾಲಯ ಸೇರಿದಂತೆ ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಭಾರೀ ಮಳೆಯಾಗುವ ನಿರೀಕ್ಷೆಯಿದೆ.
India May 20, 2022, 4:21 PM IST
ಪ್ರಕೃತಿ ವಿಸ್ಮಯವೋ ಅಥವಾ ಮನುಷ್ಯ ಮಾಡಿರೋ ತಪ್ಪೋ ಗೊತ್ತಿಲ್ಲ. ಬೇಸಿಗೆಯಲ್ಲೂ ರಾಜ್ಯಾದ್ಯಂತ ಎಲ್ಲೆಡೆ ಭಾರಿ ಮಳೆಯಾಗುತ್ತಿದೆ. ಗುಡುಗು, ಮಿಂಚು, ಸಿಡಿಲು ಸಮೇತ ಧಾರಾಕಾರ ಮಳೆಯಾಗುತ್ತಿದೆ. ಎಲ್ಲಾ ಕೆರೆಗಳು ಕೂಡ ಕೋಡಿ ಹೋಗುತ್ತಿವೆ.
Karnataka Districts May 20, 2022, 3:15 AM IST
state May 18, 2022, 8:34 PM IST
state May 17, 2022, 8:19 PM IST
India May 15, 2022, 11:35 AM IST
ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ಪ್ರತಿವರ್ಷ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಕೂಗು ಕೇಳಿ ಬರ್ತಿದೆ.
Karnataka Districts May 13, 2022, 7:04 PM IST
ಈ ವಾರಾಂತ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶವಾದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಹಾಸನಾಬಾದ್ ಸೇತುವೆ ಕುಸಿದುಹೋಗಿದೆ. ಉಷ್ಣಮಾರುತದ ಕಾರಣದಿಂದಾಗಿ ಈ ಪ್ರದೇಶದ ಹಿಮನದಿಗಳು ಕರಗುತ್ತಿದ್ದು, ಇದು ಪ್ರವಾಸಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
International May 11, 2022, 4:53 PM IST
Dakshina Kannada May 8, 2022, 5:19 PM IST
ಉತ್ತರ ಕರ್ನಾಟಕದ ಬಾಗಲಕೋಟೆ (Bagalkot) ಜಿಲ್ಲೆ ಕೃಷ್ಣಾ,ಮಲಪ್ರಭಾ, ಘಟಪ್ರಭಾ ಮೂರು ನದಿಗಳನ್ನು ಹೊಂದಿರುವ ಜಿಲ್ಲೆ. ಇಲ್ಲಿ ಮಳೆಗಾಲ ಬಂತೆಂದರೆ ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ (Flood Threat) ಶುರುವಾಗುತ್ತೆ.
Karnataka Districts May 3, 2022, 3:09 PM IST