ಬೋಲ್ಡ್ ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರವನ್ನು ಮೀರಿಸುವವರು ಯಾರೂ ಇಲ್ಲ. ಈಗ ಮತ್ತೆ ಅಂಥದ್ದೇ ಒಂದು ಆದೇಶ ಹೊರಬಿದ್ದಿದೆ ಎನ್ನಲಾಗಿದೆ.
India Sep 1, 2020, 6:12 PM IST
ಉತ್ತರ ಪ್ರದೇಶ ಚುನಾವಣೆಯಲ್ಲಿ ಕಣಕ್ಕಿಳಿಯುವ ಸ್ಪರ್ಧಿಗಳಿಗೆ ಹೊಸ ನಿಯಮ| ಶಿಕ್ಷಣ ಪಡೆದವರಿಗೆ ಪ್ರಾಮುಖ್ಯತೆ| ಕುಟುಂಬ ರಾಜಕಾರಣಕ್ಕೂ ಬ್ರೇಕ್
India Aug 31, 2020, 10:37 AM IST
ಲವ್ ಜಿಹಾದ್ ತಡೆಯಲು ಸಿಎಂ ಯೀಗಿ ದಿಟ್ಟ ಕ್ರಮ| ಅಪರಾಧಿಗಳಿಗೆ ಉಳಿಗಾಲವಿಲ್ಲ| ಗೃಹ ಇಲಾಖೆಯ ಸಭೆಯಲ್ಲಿ ಖಡಕ್ ಆದೇಶ
India Aug 29, 2020, 3:58 PM IST
ದಿಟ್ಟ ಕ್ರಮಕ್ಕೆ ಉತ್ತರ ಪ್ರದೇಶದ ಯೋಗಿ ಸರ್ಕಾರ ಮೊದಲಿನಿಂದಲೂ ಹೆಸರುವಾಸಿ. ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡುವುದಕ್ಕೂ ರಾಜಿ ಮಾಡಿಕೊಂಡಿಲ್ಲ. ಪಾತಕಿ ಮುಖ್ತಾರ್ ಅನ್ಸಾರಿಯ ಮನೆಯನ್ನು ಜೆಸಿಬಿ ಮೂಲಕ ನೆಲಸಮ ಮಾಡಲಾಗಿದೆ.
India Aug 27, 2020, 3:16 PM IST
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೈಗೊಂಡ ನಿರ್ಣಯ ಎಲ್ಲರಿಗೂ ಮಾದರಿಯಾಗಿದ್ದು ಇಂತಹ ನಿರ್ಣಯವನ್ನು ಸ್ವತಃ ಬಿ ಎಸ್ ಯಡಿಯೂರಪ್ಪ ಅವರೂ ಕಗೊಳ್ಳಲಿ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Karnataka Districts Aug 13, 2020, 11:00 AM IST
3 ಗಂಟೆಯಲ್ಲಿ ನಡೆದ ಆಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮ ದಾಖಲೆ ಬರೆದಿದೆ. ಭಾರತದ ಅತ್ಯುತ್ತಮ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆಯಾಗಿದ್ದು, ಯೋಗಿ ಆದಿತ್ಯನಾಥ್ ಮೊದಲ ಸ್ಥಾನ ಪಡೆದಿದ್ದಾರೆ. ಇತ್ತ ಸೇನಾ ಕಮಾಂಡರ್ಗಳಿಗೆ ಯುದ್ದಕ್ಕೆ ಸಜ್ಜಾಗುವಂತೆ ಭಾರತೀಯ ಸೇನಾ ಮುಖ್ಯಸ್ಥ ಸೂಚಿಸಿದ್ದಾರೆ. ಐಪಿಎಲ್ ಟೂರ್ನಿಗೆ ಸಿಎಸ್ಕೆ ನಾಯಕ ಎಂ.ಎಸ್.ಧೋನಿ ಅಭ್ಯಾಸ ಆರಂಭಿಸಿದ್ದಾರೆ. ಮದುವೆಯಾಗದೇ ತಾಯಿಯಾಗುತ್ತಿದ್ದಾರೆ ನಯನತಾರಾ, ಶಿವರಾಜ್ ಕುಮಾರ್ ಮನೆಗೆ ವೆಂಕಟೇಶ್ ಪ್ರಸಾದ್ ಬೇಟಿ ಸೇರಿದಂತೆ ಆಗಸ್ಟ್ 8ರ ಟಾಪ್ 10 ಸುದ್ದಿ ಇಲ್ಲಿವೆ.
News Aug 8, 2020, 5:17 PM IST
ಭಾರತದ ಮುಖ್ಯಮಂತ್ರಿ, ಸಚಿವರು, ಪ್ರಧಾನ ಮಂತ್ರಿ ಸೇರಿದಂತೆ ರಾಜಕೀಯ ನಾಯಕರಲ್ಲಿ ಯಾರು ಬೆಸ್ಟ್ ಅನ್ನೋ ಕುತೂಹಲ ಸಾಮಾನ್ಯವಾಗಿ ಇದ್ದೇ ಇರುತ್ತೆ. ಈ ಕುತೂಹಲಕ್ಕೆ ಕಳೆದ ಹಲವು ವರ್ಷಗಳಿಂದ MOTN ಸಮೀಕ್ಷೆ ನಡೆಸುತ್ತಾ ಉತ್ತರ ನೀಡಿದೆ. ಭಾರತದ ಮುಖ್ಯಮಂತ್ರಿಗಳ ಪೈಕಿ ಅತ್ಯುತ್ತಮ ಸಿಎಂ ಯಾರು ಅನ್ನೋ ಸಮೀಕ್ಷಾ ವರದಿ ಪ್ರಕಟಗೊಂಡಿದೆ.
India Aug 8, 2020, 12:40 PM IST
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಎರಡು ಎಕರೆ ಜಾಗ ಕೇಳಿದ್ದಾರೆ.
India Aug 7, 2020, 9:30 PM IST
ರಾಮ ಮಂದಿರ ಭೂಮಿ ಪೂಜೆ ಕಾರ್ಯ ಸುಸೂತ್ರವಾಗಿ ನೆರವೇರಿದೆ. ಇದೀಗ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸುತ್ತೀರಾ ಅನ್ನೋ ಪ್ರಶ್ನೆಗೆ ಖಡಕ್ ಉತ್ತರ ನೀಡಿದ್ದಾರೆ.
India Aug 7, 2020, 12:45 PM IST
ಅಯೋಧ್ಯೆಯಲ್ಲಿ ಇಂದು (ಆ.05) ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದರು. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೋದಂಡರಾಮನ ವಿಗ್ರಹವನ್ನು ಉಡುಗೊರೆಯಾಗಿ ನೀಡಿದರು. ಆದ್ರೆ, ಆ ಕೋದಂಡರಾಮನ ಪತ್ರಿಮೆ ಕೆತ್ತನೆಯಾಗಿದ್ದು ಕರ್ನಾಟಕದಲ್ಲಿ. ಹಾಗಾದ್ರೆ, ಈ ಮೂರ್ತಿಯನ್ನು ಯಾರು ಕತ್ತನೆ ಮಾಡಿದ್ರು? ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.
state Aug 5, 2020, 5:18 PM IST
ಅಯೋಧ್ಯೆಯಲ್ಲಿ ಆಗಸ್ಟ್ 5 ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಇದರ ಮಧ್ಯೆ ಇತ್ತ ಕರ್ನಾಟಕ ಸರ್ಕಾರ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ಲಾನ್ ಮಾಡುತ್ತಿದೆ.
state Aug 4, 2020, 8:49 PM IST
ರೌಡಿಗಳ ಗುಂಡಿನ ದಾಳಿಯಿಂದ ಉತ್ತರ ಪ್ರದೇಶದ 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಅಟ್ಯಾಕ್ ನಟೆದಿದೆ. ಡಿವೈಎಸ್ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ.
state Jul 3, 2020, 10:50 AM IST
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊಂಡಾಡಿದ್ದಾರೆ. ಯುಪಿ ಮಾಡೆಲ್ ಇದೀಗ ವಿಶ್ವದಲ್ಲೇ ಸದ್ದು ಮಾಡುತ್ತಿದೆ. ಕೊರೋನಾ ವಕ್ಕಸಿದ ಬಳಿಕ ವಿಶ್ವ ಸಂಸ್ಥೆಯನ್ನು ದೂರುವ ರಾಷ್ಟ್ರಗಳು ಹೆಚ್ಚಾಗಿದೆ. ಇದರ ಬೆನ್ನಲ್ಲೇ ವಿಶ್ವಸಂಸ್ಥೆ ಸೇರಿದ ಕಾರಿನಲ್ಲಿ ಅಧಿಕಾರಿಯೊಬ್ಬರು ಸೆಕ್ಸ್ ಮಾಡಿ ಸುದ್ದಿಯಾಗಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗತ್ತಿರುವ ಕಾರಣ ಅಂತರ್ ಜಿಲ್ಲಾ ಓಡಾಟಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಸಲ್ಮಾನ್ ಖಾನ್ ಪೋಸ್ಟ್, ಚೀನಾ ವಸ್ತುಗಳ ನಿಷೇಧಿಸಿದ ಗ್ರಾಮ ಸೇರಿದಂತೆ ಜೂನ್ 27ರ ಟಾಪ್ 10 ಸುದ್ದಿ ಇಲ್ಲಿವೆ.
News Jun 27, 2020, 5:09 PM IST
ಅಮೆರಿಕದ ಶ್ವೇತಭವನದಲ್ಲಿ ಸದ್ದು ಮಾಡಿದ ಯೋಗಿ ಮಾಡೆಲ್\ ಯೋಗಿ ಮಾಡೆಲ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫುಲ್ ಫಿದಾ| ಯಾಕೆ? ಇಲ್ಲಿದೆ ವಿವರ
International Jun 27, 2020, 4:02 PM IST
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿದ್ದು ಚೀನಾ ತಯಾರಿಸಿರುವ ವಿದ್ಯುತ್ ಉಪಕರಣಗಳ ಬಳಕೆಯನ್ನು ಬಂದ್ ಮಾಡಿದೆ.
India Jun 24, 2020, 11:27 PM IST