Asianet Suvarna News Asianet Suvarna News
54 results for "

ಮಕ್ಕಳ ಕಲ್ಯಾಣ ಇಲಾಖೆ

"
women and child development department Meeting Shivamoggawomen and child development department Meeting Shivamogga

ಶಿವಮೊಗ್ಗ: ನಾಪತ್ತೆಯಾಗುವ ಯುವತಿಯರು ಪತ್ತೆಯಾದಾಗ ಗರ್ಭಿಣಿ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಆತಂಕಕಾರಿ ಅಂಶ ಬಯಲಿಗೆ ಬಂದಿದೆ. ನಾಪತ್ತೆಯಾಗುವ ಯುವತಿಯರು ಪತ್ತೆಯಾದ ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಬಹುತೇಕರು ಗರ್ಭಿಣಿಯಾಗುತ್ತಿರುವುದು ಕಂಡುಬರುತ್ತಿದೆ.

Karnataka Districts Feb 4, 2020, 11:15 PM IST

Minister Shashikala Jolle Talks Over CongressMinister Shashikala Jolle Talks Over Congress

'ಕಾಂಗ್ರೆಸ್‌ ಮುಸ್ಲಿಮರನ್ನ ಭಯದಲ್ಲಿ ಇಡುವಂತ ಪರಿಸ್ಥಿತಿ ನಿರ್ಮಾಣ ಮಾಡಿದೆ'

ಪ್ರಧಾನಮಂತ್ರಿ ಹಾಗೂ ಗೃಹ ಸಚಿವ ಅಮಿತ್ ಶಾ ಬಹಳಷ್ಟು ಯೋಚನೆ ಮಾಡಿಯೇ ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದಾರೆ. ಆದರೆ ಈ ಕಾಯ್ದೆ ಬಗ್ಗೆ ಭಾರತದಲ್ಲಿ ಕಾಂಗ್ರೆಸ್‌ನವರು ಮುಸ್ಲಿಂ ಸಮುದಾಯದವರಲ್ಲಿ ಗೊಂದಲದ ವಾತಾವರಣ ಮೂಡಿಸುತ್ತಿದ್ದು, ಅವರನ್ನು ಭಯದಲ್ಲಿಡುವ ಪ್ರಯತ್ನ ದೇಶದಲ್ಲಿ ಪರೋಕ್ಷವಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

Karnataka Districts Jan 24, 2020, 10:32 AM IST

Udupi Sunitha Prabhu Recieves Pradhan Mantri Rashtriya Bal PuraskarUdupi Sunitha Prabhu Recieves Pradhan Mantri Rashtriya Bal Puraskar

ಮಂಗಳೂರಿನ ಸುನಿತಾ ಪ್ರಭುಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ

ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಪಡೆದಿದ್ದಾಳೆ.

Karnataka Districts Jan 23, 2020, 9:58 AM IST

Return The BPL Cards By January End Shashikala Jolle Warns Rich PeopleReturn The BPL Cards By January End Shashikala Jolle Warns Rich People

ಬಿಪಿಎಲ್‌ ಕಾರ್ಡ್‌ ವಾಪಸ್‌ ನೀಡಲು ಮಾಸಾಂತ್ಯದವರೆಗೆ ಗಡುವು!

ಬಿಪಿಎಲ್‌ ಕಾರ್ಡ್‌ ವಾಪಸ್‌ ನೀಡಲು ಶ್ರೀಮಂತರಿಗೆ ಮಾಸಾಂತ್ಯದವರೆಗೆ ಗಡುವು| ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ 

state Jan 6, 2020, 8:06 AM IST

Minister Shashikala Jolle Talks Over PM  Modi GovernmentMinister Shashikala Jolle Talks Over PM  Modi Government

'ಮೋದಿ ಪ್ರಧಾನಿಯಾದ ಮೇಲೆ ಭಾರತ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ'

ಪ್ರಬಲ‌ ಖಾತೆಗಳಿಗೆ ಬೇಡಿಕೆ ಇಡುವವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೇಡುವಂತೆ ಮಾಡುತ್ತೇನೆ. ತಮಗೆ ನೀಡಲಾಗಿರುವ ಖಾತೆ ಪ್ರತಿಯೊಂದು ಕುಟುಂಬಕ್ಕೆ ಸಂಬಂಧಿಸಿದ್ದಾಗಿದೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಅಂಗವಿಕಲರು, ವಿಶೇಷ ಮಕ್ಕಳು ಎಲ್ಲರಿಗೂ ಸಂಬಂಧಿಸಿದ ಇಲಾಖೆ ನನ್ನದಾಗಿದೆ. ಈವರೆಗೆ ಈ ಇಲಾಖೆ ನಿರ್ಲಕ್ಷ್ಯಕ್ಕೊಳಗಾಗಿದೆ ಎಂಬ ಭಾವನೆಯಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡುವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. 
 

Karnataka Districts Dec 23, 2019, 1:25 PM IST

Four People Injured for Hot Sambar in Khanapur in Belagavi DistrictFour People Injured for Hot Sambar in Khanapur in Belagavi District

ಖಾನಾಪುರ: ಬಿಸಿ ಸಾರು ಬಿದ್ದು ಮೂವರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಪೌಷ್ಟಿಕ ಆಹಾರ ಯೋಜನೆಯಡಿ ಉಣಬಡಿಸಲು ತಯಾರಿಸಿದ್ದ ಬಿಸಿ ಸಾರು (ಸಾಂಬಾರು) ಬಿದ್ದು ಮೈಮೇಲೆ ಸಿಡಿದ ಪರಿಣಾಮ ಮೂವರು ಅಂಗನವಾಡಿ ವಿದ್ಯಾರ್ಥಿಗಳು ಹಾಗೂ ಅಡುಗೆ ಸಹಾಯಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಹೋಬಳಿಯ ಗೋಲ್ಯಾಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.  
 

Karnataka Districts Dec 12, 2019, 10:19 AM IST

Bumper Gift To Anganawadi Teachers in KarnatakaBumper Gift To Anganawadi Teachers in Karnataka

ಅಂಗನವಾಡಿ ಕಾರ್ಯಕರ್ತೆಯರಿಗೆ ದೀಪಾವಳಿ ಗಿಫ್ಟ್‌

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗೌರವ ಧನ ಹೆಚ್ಚಳ ಮಾಡುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ದೀಪಾವಳಿ ಹಬ್ಬಕ್ಕೆ ಕೊಡುಗೆ ನೀಡಿದೆ. 

state Oct 26, 2019, 7:33 AM IST

CM Kumarswamy Budget allotment for Women and Child Welfare DepartmentCM Kumarswamy Budget allotment for Women and Child Welfare Department

ಗರ್ಭಿಣಿಯರಿಗೆ ಭತ್ಯೆ: ಮಾತು ತಪ್ಪಿದ ಕುಮಾರಸ್ವಾಮಿ!

ಬಿಪಿಎಲ್ ಗರ್ಭಿಣಿಯರಿಗೆ 1 ಸಾವಿರ ರೂ. ಮಾಸಿಕ ಭತ್ಯೆ, ಜಿಲ್ಲೆಯ ಪ್ರತೀ ಉಪವಿಭಾಗಗಳಿಗೂ ವೃಧ್ಧಾಶ್ರಮ ಸ್ಥಾಪನೆ, ವಿಕಲವೇತನ ವ್ಯಕ್ತಿಗಳ ಸಮೀಕ್ಷೆಗೆ 5 ಕೋಟಿ ರೂ. ಅನುದಾನ ಸೇರಿದಂತೆ ಹಲವು ಆಕರ್ಷಕ ಯೋಜನೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ. ಆದರೆ ಚುನಾವಣಾ ಪೂರ್ವದಲ್ಲಿ ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಗರ್ಭಿಣಿಯರಿಗೆ 6 ಸಾವಿರ ರೂ. ಭತ್ಯೆಯನ್ನು ನೀಡದೇ ಕುಮಾರಸ್ವಾಮಿ ಮಾತು ತಪ್ಪಿದ್ದಾರೆ.

NEWS Jul 5, 2018, 1:01 PM IST

Officers Stopped Child Marriage in Mandya  DistrictOfficers Stopped Child Marriage in Mandya  District

ಬಾಲ್ಯ ವಿವಾಹ ತಡೆಯಲು ಬಂದ ಅಧಿಕಾರಿಗಳ ಮೇಲೆ ಹಲ್ಲೆ

 ಬಾಲ್ಯ ವಿವಾಹ ತಡೆಯಲು ಬಂದ ಅಧಿಕಾರಿಗಳನ್ನು  ಗ್ರಾಮಸ್ಥರು ತಡೆ ಹಿಡಿದಿರುವ ಘಟನೆ  ನಾಗಮಂಗಲ ತಾಲ್ಲೂಕಿನ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರ ಗ್ರಾಮದಲ್ಲಿ 19 ವರ್ಷದ ಮಹೇಶ್ ಹಾಗೂ 14 ವರ್ಷದ ಬಾಲಕಿಯ ಮದುವೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.  ಸ್ಥಳೀಯರಿಂದ ಮಾಹಿತಿ ಪಡೆದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡ  ಬಾಲ್ಯ ವಿವಾಹ ನಿಲ್ಲಿಸಿದ್ದಾರೆ.

May 13, 2018, 11:00 AM IST