Lifestyle Oct 11, 2021, 3:35 PM IST
ಫೀಸ್ ಟಾರ್ಚರ್ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಳಾ ಎಂಬ ಪ್ರಶ್ನೆ ಮೂಡಿದೆ. ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸುಸೈಡ್ ಮಾಡಿಕೊಂಡಿದ್ದಾರೆ. ಕಾಸರಗೋಡು ಮೂಲದ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ. ಮಂಗಳವಾರ ಬೆಳಗ್ಗೆ ಹಾಸ್ಟೆಲ್ ನಲ್ಲಿ ಯಾರೂ ಇಲ್ಲದ ವೇಳೆ ಬಾತ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಕದ್ರಿಯ ಕೊಲೊಸೋ ಕಾಲೇಜಿನ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.
CRIME Oct 6, 2021, 7:57 PM IST
Sandalwood Aug 17, 2021, 2:51 PM IST
India Aug 10, 2021, 12:31 PM IST
Karnataka Districts Aug 2, 2021, 3:58 PM IST
* ಕೇರಳದಲ್ಲಿ ಕೊರೋನಾ ಕೇಸ್ ಸಂಖ್ಯೆಯಲ್ಲಿ ಹೆಚ್ಚಳ
* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ
* ಮಂಗಳೂರು-ಕಾಸರಗೋಡು ಬಸ್ ಸಂಚಾರ ಸ್ಥಗಿತ
Karnataka Districts Jul 31, 2021, 10:20 PM IST
India Jul 12, 2021, 11:20 AM IST
India Jun 30, 2021, 3:19 PM IST
* ಕಾಸರಗೋಡಿನ ಗ್ರಾಮದ ಕನ್ನಡದ ಹೆಸರು ಬದಲಾವಣೆ ವಿಚಾರ
* ಸ್ಪಷ್ಟನೆ ಕೊಟ್ಟ ಕೇರಳ ಸರ್ಕಾರ
* ಕರ್ನಾಟಕದ ಒತ್ತಾಯ, ಮನವಿಗೆ ಸ್ಪಂದಿಸಿದ ಪಿಣರಾಯಿ ವಿಜಯನ್ ಸರ್ಕಾರ
state Jun 28, 2021, 9:19 PM IST
ಕೊರೋನಾ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ, ಸಾಧ್ಯವಾದಷ್ಟು ಬೇಗ ಲಸಿಕೆ ಹಾಕಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಜಮ್ಮು ಮಿಲಿಟರಿ ಏರ್ಬೇಸ್ನಲ್ಲಿ ಎರಡು ಸ್ಫೋಟ ಸಂಭವಿಸಿದೆ. ಬಿಗ್ಬಾಸ್ ವಾರದ ಪಂಚಾಯತಿಯಲ್ಲಿ ದೊಡ್ಡ ಜಗಳವೇ ನಡೆದು ಹೋಗಿದೆ. ಶ್ರೀದೇವಿ ಪುತ್ರಿ ಜಾಹ್ನವಿ ಟಾಪ್ಲೆಸ್ ಫೋಟೋಶೂಟ್, ಬಾಲಿವುಡ್ ಸಿನಿಮಾ ಕಾಪಿ ಮಾಡ್ಬೇಡಿ ಸೇರಿದಂತೆ ಜೂನ್ 27ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Jun 27, 2021, 5:06 PM IST
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮತ್ತು ಕಾಸರಗೋಡಿನ ಕೆಲವು ಗ್ರಾಮಗಳ ಕನ್ನಡದ ಹೆಸರನ್ನು ಮಲಯಾಳಂ ಭಾಷೆಗೆ ಬದಲಾಯಿಸಲು ಮುಂದಾಗಿರುವ ಕೇರಳ ಸರ್ಕಾರಕ್ಕೆ ಪತ್ರ ಬರೆದು ಕೂಡಲೇ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮನವಿ ಸಲ್ಲಿಸಿದೆ.
Karnataka Districts Jun 26, 2021, 10:22 AM IST
ಕೇರಳ-ಕರ್ನಾಟಕದ ಗಡಿನಾಡು ಕಾಸರಗೋಡಿನಲ್ಲಿ ಈಗ ಕೋವಿಡ್ ಕಾರಣಕ್ಕೆ ಸೆಮಿ ಲಾಕ್ಡೌನ್ ಜಾರಿಯಲ್ಲಿದೆ.
Karnataka Districts Jun 11, 2021, 7:46 AM IST
ಕೇರಳ ವಿಧಾನಸಭೆಯಲ್ಲಿ ಮತ್ತೊಮ್ಮೆ ಮಂಜೇಶ್ವರದ ಶಾಸಕ ಕನ್ನಡ ಮೊಳಗಿಸಿದ್ದಾರೆ. ಕೇರಳ ವಿಧಾನಸಭೆಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಕವನ ವಾಚಿಸಿದ್ದಾರೆ.
India Jun 7, 2021, 10:10 PM IST
Karnataka Districts Jun 7, 2021, 4:10 PM IST
ಕವಿ, ನಾಟಕಕಾರ, ಚಲನಚಿತ್ರ ನಟ, ಸಾಹಿತ್ಯ ಪ್ರೋತ್ಸಾಹಕ ಕಾಸರಗೋಡು ಅಶೋಕ್ ಕುಮಾರ್ (68) ಭಾನುವಾರ ನಿಧನರಾಗಿದ್ದಾರೆ. ಕೊರೋನಾ ಮಹಾಮಾರಿ ಅಶೋಕ್ ಕುಮಾರ್ ಅವರನ್ನು ಬಲಿ ಪಡೆದಿದೆ.
Karnataka Districts Apr 19, 2021, 8:08 AM IST