ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 8496 ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ಪಡೆದಿದ್ದು, ಅದರಲ್ಲೂ 5223 ಕಟ್ಟಡಗಳು ಬೈಲಾ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಕುರಿತು ಸರ್ವೆ ನಡೆಸಿರುವ ಬಿಬಿಎಂಪಿ(BBMP) ಮುಂದಿನ ವಿಚಾರಣೆ ಸಂದರ್ಭದಲ್ಲಿ ವರದಿಯನ್ನು ಹೈಕೋರ್ಟ್ಗೆ(Highcourt)ಸಲ್ಲಿಸಲಿದೆ ಎಂದು ಪಾಲಿಕೆ ಮೂಲಗಳು ಮಾಹಿತಿ ನೀಡಿವೆ.
Karnataka Districts Nov 21, 2021, 10:38 AM IST
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನ ಅತಿದೊಡ್ಡ 'ಕಮಲಾ ನೆಹರೂ ಆಸ್ಪತ್ರೆ' ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮೀಡಿಯಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸೋಮವಾರ ಸಂಭವಿಸಿದ ಬೆಂಕಿಯಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿದ್ದಾರೆ. ಅವರಲ್ಲಿ ಮೂವರು ಹೊಗೆಯಲ್ಲಿ ಉಸಿರುಗಟ್ಟಿದರು. ಮೂರನೇ ಮಹಡಿಯಲ್ಲಿರುವ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್ಐಸಿಯು) ಬೆಂಕಿ ಕಾಣಿಸಿಕೊಂಡಿದೆ. ಆಗ ವಾರ್ಡ್ನಲ್ಲಿ 40 ಮಕ್ಕಳಿದ್ದು, ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಸರ್ಕಾರದ ನಿರ್ಲಕ್ಷ್ಯಕ್ಕೆ ಈ ಸಾವು ನೋವು ಸಾಕ್ಷಿಯಾಗಿದೆ.
India Nov 9, 2021, 11:59 AM IST
state Nov 9, 2021, 6:24 AM IST
Karnataka Districts Nov 8, 2021, 6:30 AM IST
ಮತಾಂತರ(Conversion) ಆರೋಪದ ಹಿನ್ನೆಲೆಯಲ್ಲಿ ಮತಾಂತರ ಮಾಡುತ್ತಿದ್ದ ಕಟ್ಟಡಕ್ಕೆ ಹಿಂದೂಪರ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಗರದಲ್ಲಿ ಇಂದು ನಡೆದಿದೆ.
Karnataka Districts Nov 7, 2021, 3:27 PM IST
*ವಿದ್ಯಾರ್ಥಿಯನ್ನು ತಲೆ ಕೆಳಗಾಗಿಸಿ ನೇತಾಡಿಸಿದ ಶಿಕ್ಷಕ
*ಸಹಪಾಠಿಯನ್ನು ಕಚ್ಚಿದ್ದ ಸೋನು ಯಾದವ್
*ತಪ್ಪು ಮಾಡಿ ಕ್ಷಮೆಯಾಚಿಸಲಿಲ್ಲವೆಂದು ಈ ಶಿಕ್ಷೆ
India Oct 30, 2021, 10:33 AM IST
ನಗರದಲ್ಲಿನ(Bengaluru) ಅನಧಿಕೃತ ಕಟ್ಟಡ ತೆರವುಗೊಳಿಸುವ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸದ ಬಗ್ಗೆ ಗರಂ ಆದ ಹೈಕೋರ್ಟ್, ಯಾವುದಕ್ಕೂ ಹೆದರದೆ ಅಕ್ರಮ ಕಟ್ಟಡಗಳನ್ನು ಗುರುತಿಸಿ, ಮುಲಾಜಿಲ್ಲದೆ ಕಾನೂನು ಪ್ರಕಾರ ಕ್ರಮ ಜರುಗಿಸಿ ಫೋಟೋ ಸಹಿತ ವರದಿ ಸಲ್ಲಿಸುವಂತೆ ಬಿಬಿಎಂಪಿ(BBMP)ಮುಖ್ಯ ಆಯುಕ್ತರಿಗೆ ತಾಕೀತು ಮಾಡಿದೆ.
Karnataka Districts Oct 28, 2021, 2:47 PM IST
* 60 ಅಂತಸ್ತಿನ ಅವಿಘ್ನ ಪಾರ್ಕ್ ಕಟ್ಟಡದ 19 ನೇ ಮಹಡಿಯಲ್ಲಿ ಭಾರೀ ಬೆಂಕಿ
* ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ
* ಘಟನೆಯಲ್ಲಿ ಓರ್ವ ಸಾವು
India Oct 22, 2021, 2:25 PM IST
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಪಾಯದ ಅಂಚಿನಲ್ಲಿರುವ 568 ಬಹುಮಹಡಿ ಕಟ್ಟಡಗಳನ್ನು ಗುರುತಿಸಿದ್ದು, ಮುನ್ನೂರು ಕಟ್ಟಡಗಳ ನಿವಾಸಿಗಳಿಗೆ ಖಾಲಿ ಮಾಡುವಂತೆ ಸೂಚನೆ ನೀಡಿದೆ.
state Oct 20, 2021, 3:31 PM IST
ಉತ್ತರ ಪ್ರದೇಶದ ಕುಶಿನಗರ ಇನ್ನು ಕೆಲ ಸಮಯದಲ್ಲಿ ಅತೀ ದೊಡ್ಡ ಉಡುಗೊರೆ ಪಡೆಯಲಿದೆ. ಇಲ್ಲಿ ಉತ್ತರ ಪ್ರದೇಶದ ಅತೀ ಉದ್ದದ ರನ್ವೇ ಹೊಂದಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(International Airport) ಉದ್ಘಾಟನೆಯಾಗಲಿದೆ. ಇದು ಬರೋಬ್ಬರಿ 3.2 ಕಿಮೀ ಉದ್ದ ಮತ್ತು 45 ಮೀಟರ್ ಅಗಲವಿದೆ. ಪ್ರತಿ ಗಂಟೆಗೆ 8 ವಿಮಾನಗಳು (ನಾಲ್ಕು ಆಗಮನಗಳು ಮತ್ತು ನಾಲ್ಕು ನಿರ್ಗಮನಗಳು) ಸಂಚರಿಸಲು ಸಾಧ್ಯವಾಗುತ್ತದೆ. ಹೊಸ ಟರ್ಮಿನಲ್ ಕಟ್ಟಡವು 3600 ಚದರ ಮೀಟರ್ ಪ್ರದೇಶದಲ್ಲಿ ಹರಡಿದೆ. ಇದರೊಂದಿಗೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (AAI) ಈ ವಿಮಾನ ನಿಲ್ದಾಣವನ್ನು ಉತ್ತರ ಪ್ರದೇಶ ಸರ್ಕಾರದ (UP Govt) ಸಹಯೋಗದೊಂದಿಗೆ 260 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿದೆ.
India Oct 20, 2021, 10:18 AM IST
Karnataka Districts Oct 19, 2021, 6:42 AM IST
ಗುಜರಾತ್ನ ಸೂರತ್ನಲ್ಲಿ ಬಹುದೊಡ್ಡ ಅಗ್ನಿ ಅನಾಹುತ ಸಂಭವಿಸಿದೆ. ಇಲ್ಲಿನ ವಿವಾ ಪ್ಯಾಕೇಜಿಂಗ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಕೆಲಸ ಮಾಡುವ ಕಾರ್ಮಿಕರು ತಮ್ಮ ಜೀವವನ್ನು ಉಳಿಸಿಕೊಳ್ಳಲು 5 ಅಂತಸ್ತಿನ ಕಟ್ಟಡದಿಂದ ಜಿಗಿದಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. 125 ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸೂರತ್ನ ಎಸ್ಡಿಎಂ (ಎಸ್ಡಿಎಂ) ಕೆಜಿ ವಘೇಲಾ ಒಬ್ಬ ಸಾವನ್ನಪ್ಪಿರುವ ಮಾಹಿತಿ ಖಚಿತಪಡಿಸಿದ್ದಾರೆ.
India Oct 18, 2021, 1:25 PM IST
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಎದುರಾಗಿದೆ. ಬಿನ್ನಿಮಿಲ್ ಬಳಿಯ ಪೊಲೀಸ್ ಕ್ವಾರ್ಟಸ್ಗೆ ಈಗ ಆಪತ್ತು ಎದುರಾಗಿದೆ ಬಲಕ್ಕೆ ವಾಲಿದೆ ಪೊಲೀಸ್ ಕ್ವಾರ್ಟಸ್ನ ಬಿ ಬ್ಲಾಕ್ ಕಟ್ಟಡ.
Karnataka Districts Oct 18, 2021, 1:07 PM IST
ರಾಜಧಾನಿಯಲ್ಲಿ ಮತ್ತೊಂದು ಬೃಹತ್ ಕಟ್ಟಡ ಕುಸಿಯುವ ಭೀತಿ ಎದುರಾಗಿದೆ. ಬಿನ್ನಿ ಮಿಲ್ ಬಳಿಯ ಪೊಲೀಸ್ ಕ್ವಾರ್ಟರ್ಸ್ ಕುಸಿಯುವ ಭೀತಿಯಲ್ಲಿದೆ.
state Oct 16, 2021, 1:00 PM IST
ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಗಳು ಸಾಲು ಸಾಲಾಗಿ ಕಂಡು ಬರುತ್ತಿದೆ. ಹಳೆಯ ಕಟ್ಟಡಗಳು ಉರುಳಿ ಬೀಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಮಲಾನಗರದ ಶಂಕರ್ನಾಗ್ ಬಸ್ ನಿಲ್ದಾಣ ಬಳಿ ಮೂರು ಅಂತಸ್ತಿನ ಕಟ್ಟಡ ಕುಸಿಯುವ ಸ್ಥಿತಿಯಲ್ಲಿದೆ. ಗ್ರೌಂಡ್ ಫ್ಲೋರ್ನಲ್ಲಿ ಗೋಡೆ ಕುಸಿತವಾಗಿದ್ದು ನಿವಾಸಿಗಳಲ್ಲಿ ಆತಂಕ ಎದುರಾಗಿದೆ.
Karnataka Districts Oct 13, 2021, 9:54 AM IST