ತುಂಬಿ ಹರಿಯುತ್ತಿರುವ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ವಿಜಯಪುರ(Vijayapura) ಜಿಲ್ಲೆಯ ತಾಳಿಕೋಟೆ ಪಟ್ಟಣಕ್ಕೆ ಹೊಂದಿಕೊಂಡು ಹರಿಯುತ್ತಿರುವ ಡೋಣಿ ನದಿಯಲ್ಲಿ ಬುಧವಾರ ನಡೆದಿದೆ.
Karnataka Districts Sep 23, 2021, 1:51 PM IST
ತಾಲೂಕಿನ ಪಟ್ಟಣ ಹೊರ ವಲಯದಲ್ಲಿನ ಹಳ್ಳಕ್ಕೆ ಭಾರೀ ಪ್ರವಾಹ ಬಂದಿದ್ದರಿಂದ ಗ್ರಾಮದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಹೋಗಲು ಮೂರು ಗಂಟೆ ಹಳ್ಳದ ದಂಡೆಯಲ್ಲೇ ಕಾಯ್ದ ಪ್ರಸಂಗ ನಡೆದಿದೆ.
Karnataka Districts Sep 22, 2021, 3:32 PM IST
Karnataka Districts Sep 16, 2021, 7:49 AM IST
ದಿನ ಬೆಳಗಾದ್ರೆ ಸಾಕು ಶಾಲೆಗೆ ತೆರಳುವ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವೆಗೂ ಆ ಕಾಲು ಸಂಕದ ಮೇಲೆ ಸರ್ಕಸ್ ಮಾಡಬೇಕು. ಸಾಮಾನ್ಯವಾಗಿ ಈ ಕಾಲು ಸಂಕದಿಂದ ಆಯತಪ್ಪಿ ಬಿದ್ದು ಕೈ-ಕಾಲು ಮೂಳೆ ಮುರಿದುಕೊಂಡವರೇ ಹೆಚ್ಚಾಗಿದ್ರೂ, ಜೋರಾಗಿ ಮಳೆ ಸುರಿಯುವ ಸಂದರ್ಭದಲ್ಲಂತೂ ಇಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಸಾಗಬೇಕು. ಯಾಕಂದ್ರೆ, ಒಂದು ವೇಳೆ ಇಲ್ಲಿ ಬಿದ್ದರೆ ನೇರವಾಗಿ ಪಕ್ಕದಲ್ಲಿ ಹರಿಯುವ ಹೊಳೆಯಲ್ಲಿ ಕಾಣಸಿಗುತ್ತಾರೆ. ಅಷ್ಟಕ್ಕೂ ಈ ಗಂಭೀರ ಸಮಸ್ಯೆ ಇರೋದಾದ್ರೂ ಎಲ್ಲಿ ಅಂತೀರಾ...? ಉತ್ತರ ಕನ್ನಡ ಜಿಲ್ಲೆಯ ಪರಿಸರದಲ್ಲಿ ನದಿ ತೊರೆಗಳಿಗೆ ಕಡಿಮೆ ಇಲ್ಲ. ಜನರಿಗೆ ಅತಿ ಅಗತ್ಯವಾದ ಜಾಗದಲ್ಲಿ ಸೇತುವೆ ನಿರ್ಮಾಣ ಮಾಡಲೇಬೇಕಕಿದೆ. ಜನರಿಗೆ ಅನುಕೀಲಕರವಾದ ಕೆಲಸವನ್ನು ಮಾಡಬೇಕು ಎಂಬ ಒತ್ತಾಯವನ್ನು ಜನಪ್ರತಿನಿಧಿಗಳಿಗೆ ಮಾಡಲಾಗುತ್ತಲೆ ಇರುತ್ತದೆ.
Karnataka Districts Sep 15, 2021, 9:45 PM IST
ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ಭೀಮಾ ನದಿಗೆ ಮತ್ತೆ ಪ್ರವಾಹ ಆತಂಕ ಎದುರಾಗಿದೆ. ಭೀಮಾ ನದಿ ತೀರಕ್ಕೆ ಯಾರು ತೆರಳದಂತೆ ಹಾಗೂ ನದಿಯಲ್ಲಿ ಮೀನುಗಾರಿಕೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ ನೀಡಿದ್ದಾರೆ.
Karnataka Districts Sep 12, 2021, 12:56 PM IST
ಕಳೆದ ಎರಡು ದಶಗಳಲ್ಲಿ ದೆಹಲಿ ಕಂಡು ಕೇಳರಿಯದ ಮಳೆ ಸೆಪ್ಟೆಂಬರ್ ತಿಂಗಳಲ್ಲಿ ಬಿದ್ದಿದೆ. ಇಂದು ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಗೆ ದೆಹಲಿ ಜಲಾವೃತಗೊಂಡಿದೆ. ಎಲ್ಲಾ ಸೇವೆಗಳು ಸ್ಥಗಿತಗೊಂಡಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನೀರಿನಲ್ಲಿ ಮುಳುಗಿದೆ. ಹೀಗಾಗಿ ವಿಮಾನ ಸೇವೆ ಸ್ಥಗಿತಗೊಂಡಿದೆ. ದೆಹಲಿ ಮಳೆ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
India Sep 11, 2021, 5:17 PM IST
ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಸಂಭವಿಸಿದ ಭೀಕರ ಜಲಸ್ಪೋಟದಿಂದ ಸೂರು ಕಳೆದುಕೊಂಡವರಿಗೆ ಸರ್ಕಾರ ಮನೆ ನಿರ್ಮಾಣ ಮಾಡಿಕೊಟ್ಟಿದೆ.
Karnataka Districts Sep 11, 2021, 11:53 AM IST
ಕೃಷ್ಣಾ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮಧ್ಯೆ ವಿವಾದವಿದೆ. 2013ರಲ್ಲಿ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ತೀರ್ಪು ಕೊಟ್ಟಿದ್ದಾರೆ. ಕರ್ನಾಟಕಕ್ಕೆ 130 ಟಿಎಂಸಿ ನೀರು ಹಂಚಿಕೆ ಮಾಡಿದ್ದಾರೆ. ಆಂಧ್ರಕ್ಕೆ ಬೇರೆ, ಮಹಾರಾಷ್ಟ್ರಕ್ಕೂ ಬೇರೆ ಹಂಚಿಕೆ ಮಾಡಿದ್ದಾರೆ. ಅದಾದ ಬಳಿಕ 2015ರಲ್ಲಿ ತೆಲಂಗಾಣ, ಆಂಧ್ರ ರಾಜ್ಯ ಪುನರ್ವಿಂಗಡಣೆ ಆಯ್ತು. ತೆಲಂಗಾಣ ಬೇರೆ ರಾಜ್ಯ ಆದ್ಮೇಲೆ ಸುಪ್ರೀಂಕೋರ್ಟ್ ಮೊರೆ ಹೋದ್ರು. ತಮಗೆ ನೀರು ಸರಿಯಾಗಿ ಹಂಚಿಕೆ ಆಗಿಲ್ಲ ಅಂತಾ ಕೋರ್ಟ್ಗೆ ಹೋದ್ರು. ಅದು ಆಂಧ್ರ ಹಾಗೂ ತೆಲಂಗಾಣದ ಆಂತರಿಕ ವಿಚಾರವಾಗಿದೆ ಅಂತ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
Karnataka Districts Sep 11, 2021, 8:38 AM IST
ಬಿಹಾರದಲ್ಲಿ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದೆ. ಪರಿಣಾಮ ಗಂಗಾನದಿಗೆ ಪ್ರವಾಹ ಉಂಟಾಗಿದ್ದು, ಮಕ್ಕಳು ಶಾಲೆಗಳಿಂದ ವಂಚಿತರಾಗುತ್ತಿದ್ದಾರೆ. ಕೆಲವು ಶಿಕ್ಷಕರು ಬೋಟ್ಗಳಲ್ಲಿ ಮಕ್ಕಳಿದ್ದಲ್ಲಿಗೆ ತೆರಳಿ, ಅವರಿಗೆ ಬೋಟ್ನಲ್ಲಿ ಪಾಠ ಹೇಳಿಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಶಿಕ್ಷಕರ ಈ ಕರ್ತವ್ಯ ಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
Education Sep 8, 2021, 6:36 PM IST
ಗಣೇಶ ಹಬ್ಬ ಆಚರಣೆಗೆ ಕರ್ನಾಟಕದಲ್ಲಿನ ಹೊಸ ನಿಯಮಗಳ ಮೇಲೆ ಜನರ ಚಿತ್ತ ನೆಟ್ಟಿದೆ. ಕೋವಿಡ್ನಿಂದ ಮೃತಪಟ್ಟ ಬಡವರಿಗೆ 1 ಲಕ್ಷ ರು. ಪರಿಹಾರ ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಕೋಟಿಗೊಬ್ಬ 3 ರಿಲೀಸ್ ಡೇಟ್ ಬಹಿರಂಗಗೊಂಡಿದೆ. ಟಿ20 ವಿಶ್ವಕ್ಗೆ ಭಾರತ ತಂಡ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ರಾಜ್ಯದಲ್ಲಿ ಇನ್ನೂ 2 ದಿನ ಮಳೆ, ಪ್ರವಾಹಕ್ಕೆ ಮುಳುಗಿತು ನ್ಯೂಯಾರ್ಕ್ ಸೇರಿದಂತೆ ಸೆಪ್ಟೆಂಬರ್ 3ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Sep 3, 2021, 4:42 PM IST
ಭೂಲೋಕದ ಸ್ವರ್ಗ ಎನಿಸಿಕೊಂಡಿರುವ ನ್ಯೂಯಾರ್ಕ್, ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮಳೆಯ ಜೊತೆ ಸುನಾಮಿಯಂತೆ ಅಪ್ಪಳಿಸಿದ ಬಿರುಗಾಳಿಗೆ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ.
International Sep 3, 2021, 12:26 PM IST
ಉತ್ತರ ಕರ್ನಾಟಕಕ್ಕೆ ‘ಪ್ರವಾಹ ಪೀಡಿತ ಪ್ರದೇಶ’ ಎನ್ನುವ ಹಣೆಪಟ್ಟಿ ಅಂಟಿಸಿರುವ ಮಲಪ್ರಭಾ ಮತ್ತು ಘಟಪ್ರಭಾ ನದಿಗಳ ಒತ್ತುವರಿ ತೆರವುಗೊಳಿಸುವ ಮೂಲಕ ನೆರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಲಸಂಪನ್ಮೂಲ ಇಲಾಖೆ ಇದೀಗ ದೃಢ ಹೆಜ್ಜೆ ಇಟ್ಟಿದೆ.
Karnataka Districts Aug 23, 2021, 3:34 PM IST
* ಹೊಸದಾಗಿ ಮತ್ತೆ 22 ತಾಲೂಕುಗಳು ಪ್ರವಾಹ ಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ
* ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ
* ಕುಮಾರಸ್ವಾಮಿ ಪ್ರತಿಭಟನೆಗೆ ಮಣಿದ ಸರ್ಕಾರ
state Aug 17, 2021, 5:52 PM IST
state Aug 17, 2021, 1:42 PM IST
ಭೀಕರ ಪ್ರವಾಹಕ್ಕೆ ತತ್ತರಿಸಿರುವ ಉತ್ತರ ಕನ್ನಡ ಜಿಲ್ಲೆ ಇನ್ನೂ ಸುಧಾರಿಸಿಕೊಂಡಿಲ್ಲ. ಇನ್ಶೂರೆನ್ಸ್ ಪತ್ರ, ಮಾರ್ಕ್ಸ್ ಕಾರ್ಡ್, ಹಾಲ್ ಟಿಕೆಟ್ಗಳು ಸೇರಿದಂತೆ ಅಮೂಲ್ಯ ದಾಖಲೆಗಳನ್ನು ಕಳೆದುಕೊಂಡಿದ್ದಾರೆ.
Karnataka Districts Aug 17, 2021, 10:00 AM IST