ಕಿಚ್ಚ ಸುದೀಪ್- ಸಲ್ಮಾನ್ ಖಾನ್ ಬಹುನಿರೀಕ್ಷಿತ 'ದಬಾಂಗ್-3' ಚಿತ್ರದ ಟೈಟಲ್ ಹಾಡಿನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿದ್ದು ಚಿತ್ರತಂಡ ಅದಕ್ಕೆ ಕತ್ತರಿ ಪ್ರಯೋಗ ಮಾಡಿದೆ.
Cine World Dec 19, 2019, 4:53 PM IST
ಚೀನಾದಲ್ಲಿ ರೋಬೋ ಜಡ್ಜ್!| ವಿಡಿಯೋ ಕಾಲ್ ಮೂಲಕ ವಿಚಾರಣೆ, ‘ವಿ ಚಾಟ್’ನಲ್ಲೇ ತೀರ್ಪು| ಫಟಾಫಟ್ ಪ್ರಕರಣಗಳ ವಿಚಾರಣೆಗೆ ಡಿಜಿಟಲ್ ಕೋರ್ಟ್ ತೆರೆದ ಚೀನಾ| ನ್ಯಾಯಾಂಗ ಕ್ಷೇತ್ರದಲ್ಲಿ ಕ್ರಾಂತಿಕಾರಕ ಪ್ರಯೋಗ
SCIENCE Dec 17, 2019, 8:19 AM IST
ಬೆಂಗಳೂರು ಪೊಲೀಸರಿಗೆ ಗಸ್ತು ತಿರುಗಲು ಸೈಕಲ್ ನೀಡಲಾಗುತ್ತಿದೆ. ಅರೇ ಬೈಕ್ ಬಿಟ್ಟು ಸೈಕಲ್..! ಹೌದು ಈ ಬಗ್ಗೆ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಅವರು ಪ್ರಯೋಗಕ್ಕೆ ಮುಂದಾಗಿದ್ದಾರೆ.
Karnataka Districts Dec 16, 2019, 8:33 AM IST
ರೇಪಿಸ್ಟ್ಗಳ ವಿರುದ್ಧ ಆಂಧ್ರ ಸರ್ಕಾರದ ಬ್ರಹ್ಮಾಸ್ತ್ರ ಪ್ರಯೋಗಿಸಿದೆ. ಜಗನ್ ನೇತೃತ್ವದ ಆಂಧ್ರ ಪ್ರದೇಶ ಸರ್ಕಾರ ಐತಿಹಾಸಿಕ ಕಾನೂನು ಜಾರಿಗೊಳಿಸಿದೆ. ಈ ನೂತನ ಕಾನೂನಿನ ಅನ್ವಯ ಅತ್ಯಾಚಾರಿಗಳಿಗೆ 21 ದಿನದಲ್ಲೇ ಗಲ್ಲುಶಿಕ್ಷೆಯಾಗಲಿದೆ
India Dec 13, 2019, 3:09 PM IST
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿಗೂಢವಾಗಿ ಸ್ಫೋಟಗೊಂಡ ಸ್ಫೋಟಕ ಯಾವುದು? ಎಫ್ಎಸ್ಎಲ್ ವರದಿ ಬರುವುದು ಯಾವಾಗ? ತನಿಖೆ ಯಾವ ಹಂತದಲ್ಲಿದೆ? ಈ ಪ್ರಶ್ನೆಗಳೀಗ ಸಾರ್ವಜನಿಕ ವಲಯದಲ್ಲಿ ಉದ್ಭವ ವಾಗಿದೆ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಒಂದೂವರೆ ತಿಂಗಳ ಹಿಂದೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದ ಸ್ಫೋಟಕ ಕಥೆ ಏನಾಯ್ತು ಎಂಬುದು ಯಾರಿಗೂ ಗೊತ್ತಾಗುತ್ತಿಲ್ಲ. ಈವರೆಗೂ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಕೂಡ ಬಂದಿಲ್ಲ. ಈ ಕಾರಣಗಳಿಂದಾಗಿ ಈ ಎಲ್ಲ ಪ್ರಶ್ನೆಗಳು ಇದೀಗ ಕೇಳಿ ಬರುತ್ತಿವೆ.
Karnataka Districts Dec 12, 2019, 8:16 AM IST
ಬೆಳಗಾವಿ(ಡಿ. 03) ನೋ ರಿಯಾಕ್ಷನ್ ಎನ್ನುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವಾಕ್ಸಮರಕ್ಕೆ ಫುಲ್ ಸ್ಟಾಪ್ ಬಿದ್ದಿದೆ.
ಡ್ಯಾಶ್ ಡ್ಯಾಶ್ ಎನ್ನುವ ಪದವನ್ನು ಲಕ್ಷ್ಮೀ ಹೆಬ್ಬಾಳ್ಕರ್ ಮೊದಲು ಪ್ರಯೋಗ ಮಾಡಿದ್ದರು. ಇದಕ್ಕೆ ಟಾಂಗ್ ನೀಡಿದ್ದ ಯತ್ನಾಳ್ ಗಂಡಸರ ಪುರುಷತ್ವದ ಪ್ರಶ್ನೆ ಮಾಡುವ ಅವರು ಮೊದಲು ತಾವು ಹೇಳಿದ ಡ್ಯಾಶ್ ಡ್ಯಾಶ್ ಗೆ ಅರ್ಥ ಹೇಳಲಿ ಎಂದು ಸವಾಲು ಹಾಕಿದ್ದರು.
Politics Dec 3, 2019, 7:47 PM IST
ಕನ್ನಡ ದ ಕ್ರಿಯೆಟಿವ್ ನಿರ್ದೇಶಕ, ಹೊಸ ಹೊಸ ಪ್ರಯೋಗಗಳಿಗೆ ಹೆಸರಾದ ಭರವಸೆಯ ನಿರ್ದೇಶಕ ರಿಷಬ್ ಶೆಟ್ಟಿ ಹೊಸದೊಂದು ಪ್ರಯೋಗಕ್ಕೆ ಕೈ ಹಾಕಿದ್ದಾರೆ. '7 ಕಥೆಗಳನ್ನು ಇಟ್ಟುಕೊಂಡು 'ಕಥಾ ಸಂಗಮ' ಎನ್ನುವ ಸಿನಿಮಾವನ್ನು ಮಾಡುತ್ತಿದ್ದಾರೆ.
Sandalwood Dec 3, 2019, 2:41 PM IST
ವಾಣಿಜ್ಯ ಬೆಳೆಗಳ ಹವಾ ಹೆಚ್ಚಾದಾಗ ಗದ್ದೆಗಳು ಅಡಿಕೆ, ಲಾಭದಾಯಕ ತೋಟಗಾರಿಕಾ ಬೆಳೆಗಳ ಆವಾಸವಾಗಿ ಬದಲಾದವು. ಸೊರಬದ ಉತ್ಸಾಹಿ ರೈತರೊಬ್ಬರು ಹೀಗೆ ಬದಲಾದ ಅಡಿಕೆ ತೋಟದಲ್ಲೇ ಮತ್ತೆ ಬತ್ತ ಬೆಳೆಯಲು ಹೊರಟು ಯಶಸ್ವಿಯಾಗಿದ್ದಾರೆ. ಅವರ ಕೃಷಿಯ ಕುರಿತಾದ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ
WEB SPECIAL Dec 3, 2019, 2:11 PM IST
ಡಿಟೋನೆಟರ್ಗಳನ್ನು ಪರೀಕ್ಷಿಸುವಾಗ ಅವು ಆಕಸ್ಮಿಕವಾಗಿ ಸ್ಫೋಟಗೊಂಡು ಐವರು ವೈಜ್ಞಾನಿಕ ಅಧಿಕಾರಿಗಳು ಸೇರಿದಂತೆ ಏಳು ಮಂದಿ ಗಾಯಗೊಂಡಿರುವ ಘಟನೆ ಮಡಿವಾಳದಲ್ಲಿರುವ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ಎಸ್ಎಲ್) ನಡೆದಿದೆ.
Karnataka Districts Nov 30, 2019, 8:46 AM IST
ಸಿನಿಮಾ ಪ್ರಚಾರಕ್ಕಾಗಿ ಆಯಾ ಸಿನಿ ತಂಡಗಳು ಬೇರೆ ಬೇರೆ ರೀತಿಯ ಪ್ರಮೋಶನ್ ಟೆಕ್ನಿಕ್ಗಳನ್ನು ಮಾಡುತ್ತವೆ. ವಿಭಿನ್ನವಾಗಿ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತವೆ. ಸ್ಯಾಂಡಲ್ವುಡ್ನಲ್ಲಿ 'ಒಡೆಯ' ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು ಪ್ರಚಾರಕ್ಕಾಗಿ ಸಿನಿ ತಂಡ ಸ್ಪರ್ಧೆಯೊಂದನ್ನು ಏರ್ಪಡಿಸಿದೆ.
Sandalwood Nov 28, 2019, 1:08 PM IST
ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ನಷ್ಟು ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳನ್ನು ತಡೆಯಲು ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.
Karnataka Districts Nov 28, 2019, 8:13 AM IST
ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿದೆ. ಪಂದ್ಯವನ್ನೂ ಕೇವಲ ಎರಡೂವರೆ ದಿನಕ್ಕೆ ಮುಗಿಸಿದ ಹೆಗ್ಗಳಿಕೆಗೂ ಪಾತ್ರವಾಗಿದೆ. ಇತ್ತ ಬಿಡದಿ ಸ್ವಾಮಿ ನಿತ್ಯಾನಂದನ ವಿರುದ್ಧ ಭಕ್ತೆಯೊಬ್ಬಳು ರೇಪ್ ಕೇಸ್ ದಾಖಲಿಸಿದ್ದಾಳೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿರುವ ಬಿಜೆಪೆ ಬಹುದೊಡ್ಡ ಆಘಾತ ಕಾದಿದೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ಬಾಲಿವುಡ್ ನಟಿ ಕಣ್ಣೀರ ಕತೆ, ಜೋಡೆತ್ತು ಬದಲು ಕುಂಟೆತ್ತು ಪ್ರಯೋಗ ಸೇರಿದಂತೆ ನವೆಂಬರ್ 24ರ ಟಾಪ್ 10 ಸುದ್ದಿ.
News Nov 24, 2019, 4:50 PM IST
ಬೆಂಗಳೂರಿನ ಯಶವಂತಪುರ ಚುನಾವಣಾ ಅಖಾಡ, ಪ್ರಬಲ ಹೋರಾಟಕ್ಕೆ ಸಿದ್ಧವಾಗಿದೆ. ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿರುವುದರಿಂದ ನಾಯಕರು ಹೊಸ ಹೊಸ ರಾಜಕೀಯ ತಂತ್ರಗಾರಿಕೆಯನ್ನು ಪ್ರಯೋಗಿಸುತ್ತಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ತೊರೆಯಲು ಕಾರಣ, ಮೈತ್ರಿ ಸರ್ಕಾರದ ಪತನದ ಹಿಂದಿನ ತಂತ್ರಗಾರಿಕೆ ಇತ್ಯಾದಿ ವಿಚಾರಗಳ ಬಗ್ಗೆ ಮಾತನಾಡಿದರು.
Politics Nov 23, 2019, 4:17 PM IST
ಉಪಚುನಾವಣೆ ಸಮೀಪಿಸಿದ್ದು, ಮಂಡ್ಯದ ಕೆ. ಆರ್. ಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮ್ಯಾಜಿಕ್ ಮೂಲಕ ಪ್ರಚಾರ ಮಾಡುತ್ತಿದ್ದಾರೆ. ಮತದಾರರನ್ನು ಸೆಳೆಯಲು ಮ್ಯಾಜಿಕ್ ಶೋ ನಡೆಸಲಾಗುತ್ತಿದ್ದು, ಈ ಮೂಲಕ ಮತದಾರರನ್ನು ಸೆಳೆಯಲಾಗುತ್ತಿದೆ. ಸಿಎಂ ಯಡಿಯೂರಪ್ಪ ಹುಟ್ಟಿದ ಬೂಕನಕೆರೆ ಸ್ಥಳ ಬರುವಂತಹ ಕ್ಷೇತ್ರದ ಅಕ್ಕಿಹೆಬ್ಬಾಳು ಪ್ರದೇಶದಲ್ಲಿಯೇ ಕಾಂಗ್ರೆಸ್ ಮತಸೆಳೆಯುವ ಮ್ಯಾಜಿಕ್ ಶೋ ಮಾಡ್ತಿರೋದು ವಿಶೇಷ.
Karnataka Districts Nov 23, 2019, 11:41 AM IST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 12 ಆವೃತ್ತಿಗಳಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಿಸಿದೆ. ಇದರಲ್ಲಿ ಆರಂಭಿಕ ಬ್ಯಾಟ್ಸ್ಮನ್ ಸಮಸ್ಯೆ ತುಸು ಹೆಚ್ಚಾಗಿ ಕಾಡಿದೆ. 13ನೇ ಆವೃತ್ತಿಯಲ್ಲಿ RCB ಆರಂಭಿಕರ ಸಮಸ್ಯೆಗೆ ಮುಕ್ತಿ ಹಾಡಲು ಮುಂದಾಗಿದೆ.
Cricket Nov 18, 2019, 7:11 PM IST