Karnataka Districts Jul 25, 2021, 12:12 PM IST
ಪಕ್ಷದ ಹೈಕಮಾಂಡ ಹೇಳಿದನ್ನು ಪಾಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಬರು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಸದ್ಯದ ಪರಿಸ್ಥಿಯಲ್ಲಿ ನಮ್ಮ ಆದ್ಯತೆ ಪ್ರವಾಹದ ಕಡೆಯಾಗಿದೆ. ಭಾರೀ ಮಳೆಯಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿಗಳು, ನಾವು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Karnataka Districts Jul 25, 2021, 11:33 AM IST
ಕಳೆದ ಎರಡು ಮೂರು ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಾಳಿ, ಗಂಗಾವಳಿ, ಅಘನಾಶಿನಿ ನದಿತಟಗಳಲ್ಲಿ ಉಂಟಾಗಿರುವ ಪ್ರವಾಹ ಉತ್ತರ ಕನ್ನಡದ ಕರಾವಳಿಗರನ್ನು ಅಕ್ಷರಶಃ ತಲ್ಲಣಗೊಳಿಸಿದೆ. ಜನ ಬದುಕು ಕಂಡುಕೊಳ್ಳಲು ಹೋರಾಟ ನಡೆಸುವಂತಾಗಿದೆ.
Karnataka Districts Jul 25, 2021, 11:13 AM IST
Education Jul 25, 2021, 11:02 AM IST
ರಾಜ್ಯದಲ್ಲಿ ಮಳೆ ಹಾಗೂ ಮಳೆಯಿಂದ ಉಂಟಾಗಿರುವ ಪ್ರವಾಹದಿಂದ ಈವರೆಗೆ 9 ಜನ ಸಾವನ್ನಪ್ಪಿದ್ದು, 3 ಮಂದಿ ಕಾಣೆಯಾಗಿದ್ದಾರೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.
state Jul 25, 2021, 10:08 AM IST
ಸಂಪೂರ್ಣ ದೇಶವೇ ರಣಬೀಕರ ಪ್ರವಾಹಕ್ಕೆ ಸಿಕ್ಕು ತತ್ತರಿಸುತ್ತಿದೆ. ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಮನೆಗಳು ಕುಸಿದು ಬಿದ್ದು ನೆಲೆಯಿಲ್ಲದೇ ಜನರು ಸುರಿವ ಮಳೆ ಕೊರೆವ ಚಳಿಯಲ್ಲೇ ಥರಗುಟ್ಟುತ್ತಿದ್ದಾರೆ. ಇನ್ನೊಂದು ಕಡೆ ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರೋ ದೃಶ್ಯಗಳು ಕಂಡು ಬಂದಿದೆ. ಇದೆಲ್ಲಾ ಪ್ರವಾಹ ಸೃಷ್ಟಿ ಮಾಡಿರೋ ಅವಾಂತರಗಳು
state Jul 25, 2021, 9:57 AM IST
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಬೆಳಗಾವಿಯಲ್ಲಿ ಶನಿವಾರ ಸಂಪೂರ್ಣ ಕ್ಷೀಣಗೊಂಡಿದ್ದರೂ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮುಂದುವರಿದಿರುವ ಪರಿಣಾಮ ಕೃಷ್ಣಾ, ಘಟಪ್ರಭಾ, ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ.
Karnataka Districts Jul 25, 2021, 7:31 AM IST
* ಸಿಎಂ ಆದಾಗಿಂದಲೇ ಸವಾಲು ಎದುರಿಸಿದೆ
* ಮೊದಲು ಪ್ರವಾಹ, ಬಳಿಕ ಕೊರೋನಾ, ಈಗ ಮತ್ತೆ ನೆರೆ
* ಜನಪರ ಕೆಲಸ ಮಾಡಿದ ತೃಪ್ತಿ ಇದೆ: ಸಿಎಂ ಭಾವುಕ ನುಡಿ
state Jul 25, 2021, 7:12 AM IST
ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಉತ್ತರ ಕರ್ನಾಟಕ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳು ಮುಳುಗಡೆಯಾಗಿದೆ. ಪ್ರವಾಹದಿಂದ ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತ ಸಂಭವಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ರಾಜೀನಾಮೆ ಅಧ್ಯಾಯಕ್ಕೆ ತಾತ್ಕಾಲಿಕ ಬ್ರೇಕ್ ಹಾಕುವ ಸಾಧ್ಯತೆ ಅನ್ನೋ ಮಾತುಗಳು ಕೇಳಿಬಂದಿದೆ. ನೆರೆ ಪರಿಸ್ಥಿತಿ ತಣ್ಣಗಾದ ಮೇಲೆ ರಾಜೀನಾಮೆ ಪ್ರಹಸನ ಆರಂಭವಾಗಲಿದೆ ಅನ್ನೋ ರಾಜಕೀಯ ಮಾತುಗಳು ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಇನ್ನು ಕರ್ನಾಟಕ ನೆರೆ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
India Jul 25, 2021, 12:47 AM IST
India Jul 24, 2021, 5:03 PM IST
ಒಲಿಂಪಿಕ್ಸ್ನಲ್ಲಿ ಭಾರತ ಪದಕ ಭೇಟೆ ಆರಂಭಗೊಂಡಿದೆ. ವೆಯ್ಟ್ಲಿಫ್ಟಿಂಗ್ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಇಡೀ ಭಾರತವೇ ಚಾನುಗೆ ಶುಭಕೋರಿದೆ. ಇತ್ತ ಮಾವಿನ ಹಣ್ಣು ಇಷ್ಟ ಇಲ್ಲ ಎಂದು ರಾಹುಲ್ ಗಾಂಧಿಗೆ ಯೋಗಿ ತಿರುಗೇಟು ನೀಡಿದ್ದಾರೆ. ಕರ್ನಾಟಕ ಸಿಎಂ ಬದಲಾವಣೆ, ದೇಶದಲ್ಲಿನ ಮಹಾ ಮಳೆ ಹಾಗೂ ಪ್ರವಾಹ ಸೇರಿದಂತೆ ಜುಲೈ 24ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Jul 24, 2021, 4:37 PM IST
ರಣಭಯಂಕರ ಪ್ರವಾಹಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಅದರಲ್ಲೂ ಭಾರತದಲ್ಲಿ ಮುಂಗಾರಿನ ಅಬ್ಬರ ಬಲು ಜೋರಾಗಿಯೇ ಇದೆ. ಕರ್ನಾಟಕ, ಮಹಾರಾಷ್ಟ್ರ ಅಕ್ಷರಶಃ ತತ್ತರಿಸಿ ಹೋಗಿವೆ.
state Jul 24, 2021, 3:30 PM IST
ರಾಜ್ಯ ರಾಜಕೀಯದಲ್ಲಿ ಭಾರೀ ಟ್ವಿಸ್ಟ್ವೊಂದು ಸಿಕ್ಕಿದೆ. ಹೌದು, ಒಂದು ಕಡೆ ಜಲಪ್ರವಾಹ, ಆ ಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ ಬೀಸುತ್ತಿದೆ.
state Jul 24, 2021, 1:16 PM IST
ಬೆಂಗಳೂರು(ಜು.24): ಕೆಳದ ಕೆಲವು ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ರಾಜ್ಯದ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಸಾವಿವಾರು ಸಂಖ್ಯೆಯಲ್ಲಿ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುವಂತಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲೂ ಭಾರೀ ಮಳೆಯಾಗುತ್ತಿರವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೊಲಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಹೀಗಾಗಿ ಬೆಳೆದಿದ್ದ ಬೆಳೆಯೆಲ್ಲಾ ನೀರುಪಾಲಾಗಿದೆ. ಆದರೆ, ಇಂದು(ಶನಿವಾರ) ಬೆಳಿಗ್ಗೆಯಿಂದ ಕೊಂಚ ಮಟ್ಟಿಗೆ ವರುಣ ತಣ್ಣಗಾಗಿದ್ದಾನೆ ಎಂದು ತಿಳಿದು ಬಂದಿದೆ.
state Jul 24, 2021, 12:59 PM IST
state Jul 24, 2021, 12:50 PM IST