ಸರ್ಕಾರಿ ಶಾಲೆಯ ಶಿಕ್ಷಕಿ ಚೆಕ್ಕಿಂಗ್ ನೆಪದಲ್ಲಿ ಅಮಾನವೀಯವಾಗಿ ನಡೆದುಕೊಂಡಿದ್ದು, ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾಳೆ.
India Aug 4, 2024, 12:08 PM IST
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖೆಯಲ್ಲಿ ಹೆಚ್ಚಳವಾಗಲಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Education Aug 3, 2024, 11:59 PM IST
ಕಾಫಿನಾಡು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ ತೊಡಕುಂಟು ಮಾಡುತ್ತಿರುವ ಬಿಡಾಡಿ ದನ-ಕರುಗಳನ್ನು ಹಿಡಿದು ಸುರಕ್ಷಿತವಾಗಿ ಗೋ ಶಾಲೆಗೆ ಕಳುಹಿಸಲಾಗುತ್ತಿದೆ.
Karnataka Districts Aug 3, 2024, 8:50 PM IST
ಕೇಂದ್ರ ಸರ್ಕಾರವು ಪಿಎಂ ಪೋಷಣೆ (ಮಧ್ಯಾಹ್ನದ ಬಿಸಿಯೂಟ) ಯೋಜನೆಯಡಿ ಶಾಲೆಗಳಲ್ಲಿ ಸಮುದಾಯದ ಭಾಗ ವಹಿಸುವಿಕೆ ಕಾರ್ಯಕ್ರಮವಾಗಿ ಸರ್ಕಾರೇತರ ಸಂಸ್ಥೆಗಳು, ಕೈಗಾರಿಕೆಗಳು, ವ್ಯಾಪಾರ, ವಾಣಿಜ್ಯ ಸೇರಿದಂತೆ ಸಮುದಾಯದ ಯಾವುದೇ ಸದಸ್ಯರು ತಮ್ಮ ಹುಟ್ಟುಹಬ್ಬ, ವಿವಾಹ, ವಿವಾಹ ವಾರ್ಷಿಕೋತ್ಸವ, ಹಬ್ಬಗಳು ಸೇರಿದಂತೆ ಇನ್ನಿತರೆ ವಿಶೇಷ ಸಂದರ್ಭಗಳಲ್ಲಿ ದಿನದ ಭೋಜನ ಕಾರ್ಯಕ್ರಮದಡಿ ಪೌಷ್ಟಿಕ ಮತ್ತು ಆರೋಗ್ಯಕರ ಊಟ/ ಆಹಾರ ಪದಾರ್ಥಗಳನ್ನು ಒದಗಿಸಲು ಅನುಮತಿ ನೀಡಿದೆ.
Education Aug 3, 2024, 12:27 PM IST
2022ರಲ್ಲಿ ಶೂನ್ಯದಿಂದ 10 ಮಕ್ಕಳಿರುವ ಶಾಲೆಗಳ ಸಂಖ್ಯೆ 1810 ಇತ್ತು. 2023ರಲ್ಲಿ ಅದು 3646 ಏರಿಕೆಯಾಯ್ತು, ಈ ಸಂಖ್ಯೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 4398ಕ್ಕೆ ಏರಿಕೆಯಾಗಿದೆ. ಅಂದರೆ ಒಂದೇ ವರ್ಷದಲ್ಲಿ 700ಕ್ಕೂ ಹೆಚ್ಚು ಶಾಲೆಗಳಲ್ಲಿ ದಾಖಲಾತಿ ತೀವ್ರ ಕುಸಿತಕ್ಕೆ ಒಳಗಾಗಿದೆ. ಅದೇ ರೀತಿ 11ರಿಂದ 20 ಮಕ್ಕಳಿರುವ ಶಾಲೆಗಳ ಸಂಖ್ಯೆ ಈ ಸಾಲಿನಲ್ಲಿ 7,810ಕ್ಕೆ ಏರಿಕೆಯಾಗಿದ್ದರೆ, 11ರಿಂದ 30 ಮಕ್ಕಳಿರುವ ಶಾಲೆಗಳ ಸಂಖ್ಯೆ 5362ಕ್ಕೆ ಹೆಚ್ಚಾಗಿದೆ. ಇವೆಲ್ಲವೂ ಪ್ರಾಥಮಿಕ ಶಾಲೆಗಳಾಗಿವೆ.
Education Aug 3, 2024, 10:53 AM IST
ಆಂಧ್ರಪ್ರದೇಶದಲ್ಲಿ 16 ವರ್ಷದ ಬಾಲಕಿಯೊಬ್ಬಳು ಶಾಲೆಯ ಸ್ನಾನಗೃಹದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
India Aug 2, 2024, 6:16 PM IST
ನರ್ಸರಿಗೆ ಹೋಗ್ತಿದ್ದ 5 ವರ್ಷದ ಬಾಲಕನೋರ್ವ ತನ್ನ ಸ್ಕೂಲ್ ಬ್ಯಾಗ್ನಲ್ಲಿ ಪಿಸ್ತೂಲ್ ಅಡಗಿಸಿಕೊಂಡು ಶಾಲೆಗೆ ಹೋಗಿದ್ದು, 3ನೇ ಕ್ಲಾಸ್ ವಿದ್ಯಾರ್ಥಿಗೆ ಗುಂಡಿಕ್ಕಿದ್ದಾನೆ.
India Aug 1, 2024, 8:13 AM IST
ಮಾಜಿ ಸಚಿವ ಬೈರತಿ ಬಸವರಾಜ್ ಬೆಂಬಲಿಗರಿಂದ ಕೆ.ಆರ್.ಪುರಂ ಸರ್ಕಾರಿ ಶಾಲೆಯ ಜಾಗ ಒತ್ತುವರಿ ಮಾಡಿಕೊಂಡಿದ್ದು, ಈ ಜಾಗ ಸಂರಕ್ಷಣೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಎಪಿ ಮುಖಂಡರು ದೂರು ನೀಡಿದ್ದಾರೆ.
Politics Jul 31, 2024, 5:57 PM IST
ಕೆರಳಿದ ಮಳೆಗೆ ನಲುಗಿದ ಕರ್ನಾಟಕ.. ರಾಜ್ಯದ ದಕ್ಷಿಣ ಭಾಗದಲ್ಲಿ ವರುಣದೇವ ರೌದ್ರಾವತಾರ ತೋರಿಸಿದ್ರೆ, ಉತ್ತರ ಭಾಗದ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ. ಅಲ್ಲೂ ಮಳೆರಾಯ ತನ್ನ ಅಸಲಿ ವರಸೆ ತೋರಿಸಿದ್ದಾನೆ.
Karnataka Districts Jul 31, 2024, 3:17 PM IST
2-3 ದಶಕಗಳ ಕಾಲ ಚಿತ್ರರಂಗವನ್ನು ಆಳಿ ಈಗಲೂ ಸಿನಿಮಾಗಳಲ್ಲಿ ಸಕ್ರಿಯವಾಗಿರುವ ನಟಿ ಡಿಂಪಲ್ ಕಪಾಡಿಯಾ ಕುಷ್ಠರೋಗಿಯಾಗಿದ್ದರಂತೆ! ನೋವಿನ ಕಥೆಯನ್ನು ರಿವೀಲ್ ಮಾಡಿದ್ದಾರೆ ನಟಿ
Cine World Jul 31, 2024, 12:27 PM IST
ಶಿಳ್ಳಿಕ್ಯಾತರ ಹಾಗೂ ಕಿಳ್ಳಿಕ್ಯಾತರ ಎಂಬ ಜಾತಿ ಮಧ್ಯೆ ಕೆಲ ವ್ಯತ್ಯಾಸ ಹಾಗೂ ಗೊಂದಲವಿದ್ದು, ಈ ಹಿನ್ನೆಲೆಯಲ್ಲಿ ಶಿಳ್ಳಿಕ್ಯಾತ ಮಕ್ಕಳಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕೊಟ್ಟಿಲ್ಲ ಜಾತಿ ಪ್ರಮಾಣಪತ್ರ ನೀಡದ ಹಿನ್ನೆಲೆಯಲ್ಲಿ ಗಿರಿಯಾಲ ಸರ್ಕಾರಿ ಶಾಲೆ ಹಾಗೂ ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸಿಕೊಳ್ಳುತ್ತಿಲ್ಲ. ಮಕ್ಕಳಿಗೆ ಯಾವ ಸೌಲಭ್ಯಗಳನ್ನೂ ನೀಡುತ್ತಿಲ್ಲ ಎಂದು ಪಾಲಕರು ಆರೋಪಿಸಿದ್ದಾರೆ.
Education Jul 31, 2024, 11:41 AM IST
ಖಾಸಗಿ ಶಾಲೆ, ಕಾಲೇಜುಗಳಲ್ಲಿ ಫೇಲಾದವರು ಅದೇ ಶಾಲೆ, ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅವಕಾಶವಿಲ್ಲ. ಬದಲಿಗೆ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಮರು ದಾಖಲಾತಿ ಪಡೆದು ಮತ್ತೊಂದು ವರ್ಷ ತರಗತಿ ವಿದ್ಯಾರ್ಥಿಯಾಗಿಯೇ ವ್ಯಾಸಂಗ ಮಾಡಬಹುದು.
Education Jul 30, 2024, 6:00 AM IST
ಕೊಡಗು ಜಿಲ್ಲೆಯಲ್ಲಿ ಮಳೆ ಮತ್ತೆ ಬಿರುಸು ಪಡೆದುಕೊಂಡಿದ್ದು, ಇಂದು ಸಂಜೆ ಸುರಿದ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ 6 ಜಾನುವಾರುಗಳು ದುರ್ಮರಣಕ್ಕೀಡಾದ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ.
state Jul 29, 2024, 9:14 PM IST
ಈ ಶಾಲೆಯ ಶಿಕ್ಷಕಿ ಮಕ್ಕಳ ಮುಂದೆ ಚಾಪೆ ಹಾಸ್ಕೊಂಡು ಮಲಗಿದ್ದಾರೆ. ಮಕ್ಕಳು ಚೆನ್ನಾಗಿ ಕಲಿಯಲಿ ಅಂತ ಶಾಲೆಗೆ ಕಳುಹಿಸಿದ್ರೆ, ಶಿಕ್ಷಕಿ ಅವರಿಂದಲೇ ಗಾಳಿ ಬೀಸಿಕೊಂಡು ನಿದ್ದೆ ಮಾಡಿದ್ದಾಳೆ.
India Jul 28, 2024, 3:46 PM IST
ತನ್ನ ಅತ್ಯಾಪ್ತ ಸ್ನೇಹಿತರು ದೂರವಾಗಿದ್ದಕ್ಕೆ ಕುನಾಲ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎಂದು ತಿಳಿದು ಬಂದಿದೆ. ಕುನಾಲ್ಗೆ ಕಲಾ ವಿಭಾಗದಲ್ಲಿಯೇ ಓದುವಂತೆ ತಂದೆ ಸಲಹೆ ನೀಡಿದ್ದರು.
CRIME Jul 28, 2024, 3:01 PM IST