ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ 75 ಲಕ್ಷ ರುಪಾಯಿ, ಬೆಳ್ಳಿ ಪದಕ ವಿಜೇತರಾದ ಕುಸ್ತಿಪಟು ರವಿ ದಹಿಯಾ ಹಾಗೂ ವೇಟ್ಲಿಫ್ಟರ್ ಮೀರಾಬಾಯಿ ಚಾನುಗೆ ತಲಾ 50 ಲಕ್ಷ ರುಪಾಯಿ, ಕಂಚಿನ ಪದಕ ಗೆದ್ದ ಪಿ.ವಿ.ಸಿಂಧು, ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಹಾಗೂ ಕುಸ್ತಿಪಟು ಭಜರಂಗ್ ಪೂನಿಯಾಗೆ ತಲಾ 25 ಲಕ್ಷ ರುಪಾಯಿ ಬಹುಮಾನ ನೀಡಲಾಯಿತು. ಕಂಚು ಪದಕ ಗೆದ್ದ ಭಾರತ ಹಾಕಿ ತಂಡದ ಪ್ರತಿ ಸದಸ್ಯರಿಗೆ ತಲಾ 10 ಲಕ್ಷ ರುಪಾಯಿ, ಒಲಿಂಪಿಕ್ಸ್ನಲ್ಲಿ ಪಾಲ್ಗೊಂಡಿದ್ದ ಎಲ್ಲಾ 128 ಕ್ರೀಡಾಪಟುಗಳಿಗೆ ತಲಾ 1 ಲಕ್ಷ ರುಪಾಯಿ, ಬಹುಮಾನ ನೀಡಲಾಯಿತು.
OTHER SPORTS Aug 16, 2021, 11:35 AM IST
Olympics Aug 9, 2021, 9:38 PM IST
Olympics Aug 3, 2021, 8:48 PM IST
Olympics Aug 3, 2021, 8:23 PM IST
Olympics Jul 17, 2021, 7:51 PM IST
ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರಹಮಾನ್ ರಚಿಸಿರುವ ಈ ಗೀತೆಯನ್ನು ಯುವ ಗಾಯಕಿ ಅನನ್ಯ ಬಿರ್ಲಾ ಹಾಕಿದ್ದಾರೆ. ‘ದೇಶದ ಎಲ್ಲರೂ ಈ ಗೀತೆಯನ್ನು ಕೇಳಿ, ಭಾರತ ತಂಡವನ್ನು ಬೆಂಬಲಿಸಿ’ ಎಂದು ಠಾಕೂರ್ ಮನವಿ ಮಾಡಿದ್ದಾರೆ.
Olympics Jul 15, 2021, 9:21 AM IST
* ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, ಜುಲೈ 1ರಿಂದಲೇ ಅನ್ವಯ
* ತುಟ್ಟಿಭತ್ಯೆ ಶೇ 17ರಿಂದ ಶೇ 28ಕ್ಕೇ ಏರಿಕೆ
* ಕೇಂದ್ರ ನೌಕರ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ (ಡಿ.ಎ) ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಪ್ರಕಟಣೆ
BUSINESS Jul 14, 2021, 4:38 PM IST
OTHER SPORTS Jul 12, 2021, 11:16 PM IST
ಕೋರೋನಾ ದಿಂದ ಸಾವನ್ನಪ್ಪಿದ ರೈತರ ಒಂದು ಲಕ್ಷ ರು.ವರೆಗಿನ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಟ್ವಿಟರ್ಗೆ ನೂತನ ಸಚಿವ ಅಶ್ವಿನಿ ವಾರ್ನಿಂಗ್ ನೀಡಿದ್ದಾರೆ. ಹುಟ್ಟ ಹಬ್ಬ ಆಚರಿಸಿಕೊಳ್ಳುತ್ತಿರುವ ಸೌರವ್ ಗಂಗೂಲಿಗೆ ಶುಭಾಶಗಳು ಹರಿದು ಬಂದಿದೆ. ಸ್ವಲ್ಪ ಎತ್ಕೊಂಡ್ ಹೋಗ್ರಪ್ಪಾ ಎಂದ ಮೀನುಗಾರಿಕಾ ಸಚಿವ, ಶಾರೂಖ್ ಲೇಟೆಸ್ಟ್ ಫೋಟೋ ವೈರಲ್ ಸೇರಿದಂತೆ ಜುಲೈ 8ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Jul 8, 2021, 4:37 PM IST
ಕೇಂದ್ರ ಸಂಪುಟ ಸಚಿವನಾಗಿ ದೇಶದ ಜನರ ಸೇವೆ ಸಲ್ಲಿಸಲು ನನಗೆ ಅವಕಾಶ ಸಿಕ್ಕಿರುವುದು ತುಂಬಾ ಗೌರವದ ಸಂಗತಿಯಾಗಿದೆ. ನನ್ನ ಮೇಲೆ ನಂಬಿಕೆಯಿಟ್ಟು ಜವಾಬ್ದಾರಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.
Cricket Jul 8, 2021, 1:49 PM IST
ಕೃಷಿ ಕಾಯ್ದೆ ಕುರಿತು ವಿಪಕ್ಷಗಳು ತಪ್ಪು ಮಾಹಿತಿಯನ್ನು ಜನರಿಗೆ ನೀಡುತ್ತಿದೆ. ರೈತರನ್ನು ಎತ್ತಿಕಟ್ಟುವ ಪ್ರಯತ್ನದಲ್ಲಿದೆ ಎಂಬುದು ಬಿಜೆಪಿ ಆರೋಪ. ಸದನದಲ್ಲಿನ ಚರ್ಚೆ ಬಿಜೆಪಿ ಆರೋಪಗಳನ್ನು ಸಾಬೀತುಪಡಿಸಿದೆ. ಕಾರಣ ಮಂಡಿ ಬಂದ್ ಮಾಡುವ ಕಾನೂನು ಎಂದು ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ಮೊಸಳೆ ಕಣ್ಣೀರಿಗೆ, ಅನುರಾಗ್ ಠಾಕೂರ್ ಖಡಕ್ ಉತ್ತರಕ್ಕೆ ವಿಪಕ್ಷ ಒಂದು ಶಬ್ದ ಆಡದೆ ಸುಮ್ಮನಾಗಿದೆ.
India Feb 12, 2021, 10:31 PM IST
2000 ರು. ನೋಟು ಸ್ಥಗಿತದ ಬಗ್ಗೆ ನಿರ್ಧಾರವಾಗಿಲ್ಲ: ಕೇಂದ್ರದ ಸ್ಪಷ್ಟನೆ| ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಾರಿಗೆ ತಂದಿದ್ದ ನೋಟುಗಳು
BUSINESS Mar 17, 2020, 3:01 PM IST
ಇನ್ನಷ್ಟು ಬ್ಯಾಂಕ್ಗಳ ವಿಲೀನ?| ಪರಿಸ್ಥಿತಿ ಬಯಸಿದರೆ ಬ್ಯಾಂಕ್ಗಳ ವಿಲೀನಕ್ಕೆ ಸರ್ಕಾರ ಮುಕ್ತ: ಸಚಿವ ಠಾಕೂರ್
BUSINESS Feb 10, 2020, 9:28 AM IST
ಸಿಎಎ ವಿರೋಧಿಗಳಿಗೆ ಗುಂಡಿಕ್ಕಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್, ಕೇಂದ್ರ ಬಜೆಟ್ಗೆ ಸಂಪೂರ್ಣ ಸಿದ್ಧಗೊಂಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಜೆಟ್ ಪ್ರತಿ ಮೂಲಕ ಈಗಾಗಲೇ ಸಂಸತ್ತು ತಲುಪಿರುವ ಅನುರಾಗ್ ಠಾಕೂರ್, ಬಜೆಟ್ ಪ್ರತಿಗಳ ಹಂಚಿಕೆಯತ್ತ ಗಮನಹರಿಸಿದ್ಧಾರೆ.
BUSINESS Feb 1, 2020, 10:29 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯೋಗ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರಿಗೆ ತಲಾ ಮೂರು ಮತ್ತು ನಾಲ್ಕು ದಿನಗಳ ಕಾಲ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಮೇಲೆ ನಿಷೇಧ ಹೇರಿದೆ.
India Jan 30, 2020, 5:08 PM IST