3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಣಿಸಿದ ಸೌತ್ ಆಫ್ರಿಕಾ ಗೆಲುವಿನೊಂದಿಗೆ ತವರಿಗೆ ಮರಳಿದೆ. ಈ ವೇಳೆ ಸ್ಯಾಂಡಲ್ವುಡ್ ಸ್ಟಾರ್ ಕಿಚ್ಚ ಸುದೀಪ್ ಕೂಡ ಸೌತ್ ಆಫ್ರಿಕಾ ತಂಡದ ಜೊತೆ ಪ್ರಯಾಣ ಮಾಡಿ ಅಚ್ಚರಿ ನೀಡಿದ್ದಾರೆ.
SPORTS Sep 23, 2019, 6:03 PM IST
ಸೌತ್ ಆಫ್ರಿಕಾ ಮಣಿಸಿ ಟ್ರೋಫಿ ಗೆಲ್ಲುವ ಭಾರತದ ಕನಸು ನನಸಾಗಲಿಲ್ಲ. 3ನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸಿದೆ.
SPORTS Sep 22, 2019, 10:05 PM IST
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಿಲ್ಲ. ಇದು ಅಭಿಮಾನಿಗಳ ಆಕ್ರೋಶ ವ್ಯಕ್ತವಾಗಿದೆ.
SPORTS Sep 22, 2019, 9:37 PM IST
ಸೌತ್ ಆಫ್ರಿಕಾ ವಿರುದ್ದದ 3ನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ದಿಟ್ಟ ಹೋರಾಟ ನೀಡುವಲ್ಲಿ ವ ವಿಫಲವಾಗಿದೆ. ಹರಿಣಗಳ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ 134 ರನ್ ಸಿಡಿಸಿ ಸುಲಭ ಗುರಿ ನೀಡಿದೆ.
SPORTS Sep 22, 2019, 8:40 PM IST
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಬೆಂಗಳೂರು ಟಿ20 ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು ಇಲ್ಲಿದೆ ವಿವರ.
SPORTS Sep 22, 2019, 6:32 PM IST
ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಕದನಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಸಾಕ್ಷಿಯಾಗಲಿದೆ. ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಈ ಪಂದ್ಯದ ಟೀಂ ಇಂಡಿಯಾ ಕಾಂಬೀನೇಷನ್ ಹೇಗಿರಬಹುದು..? ಮಳೆ ಬಂದರೆ ಯಾರಿಗೆ ಲಾಭ, ಟಾಸ್ ಗೆದ್ದರೆ ಕೊಹ್ಲಿ ಲೆಕ್ಕಾಚಾರವೇನು ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.
SPORTS Sep 22, 2019, 11:58 AM IST
3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾದ ಬಳಿಕ, ಮೊಹಾಲಿಯಲ್ಲಿ ನಡೆದಿದ್ದ 2ನೇ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿತ್ತು. ಸೋಲನ್ನೇ ಕಾಣದೆ ವೆಸ್ಟ್ಇಂಡೀಸ್ ಪ್ರವಾಸವನ್ನು ಮುಗಿಸಿಬಂದಿದ್ದ ವಿರಾಟ್ ಕೊಹ್ಲಿ ಪಡೆ, ಅ.2ರಿಂದ ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೆ ಅಜೇಯವಾಗಿ ಕಾಲಿಡಲು ಎದುರು ನೋಡುತ್ತಿದೆ.
SPORTS Sep 22, 2019, 11:24 AM IST
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಸಾಧ್ಯತೆಗಳಿವೆ. ಬೆಂಗಳೂರು ಪಂದ್ಯಕ್ಕೆ ಕನ್ನಡಿಗನಿಗೆ ಅವಕಾಶ ಸಿಗುವು ನಿರೀಕ್ಷೆಗಳಿವೆ. 3ನೇ ಪಂದ್ಯಕ್ಕೆ ಸಂಭವನೀಯ ಟೀಂ ಇಂಡಿಯಾ ಪಟ್ಟಿ ಇಲ್ಲಿದೆ.
SPORTS Sep 21, 2019, 9:07 PM IST
ಸೆ.22 ರಂದು ಬೆಂಗಳೂರಿನಲ್ಲಿ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯದ ದಿನ ಬೆಂಗಳೂರಿನ ಹವಾಮಾನ ವರದಿ ಏನು ಹೇಳುತ್ತೆ? ಇಲ್ಲಿದೆ ವಿವರ.
SPORTS Sep 21, 2019, 6:20 PM IST
ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಭಾರತ ಸರಣಿ ಗೆಲ್ಲುವತ್ತ ಚಿತ್ತ ನೆಟ್ಟಿದೆ. ಮೊದಲ ಪಂದ್ಯವನ್ನು ಅನಾಯಾಸವಾಗಿ ಗೆದ್ದಿದ್ದರೂ ಸರಣಿ ಗೆಲ್ಲಬೇಕೆಂದರೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹೀಗಾಗಿ ವಿರಾಟ್ ಕೊಹ್ಲಿ ಕೆಲ ಬದಲಾವಣೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...
SPORTS Sep 21, 2019, 5:33 PM IST
4ನೇ ಹಾಗೂ ಕೊನೆಯ ದಿನವಾದ ಶುಕ್ರವಾರ 17 ರನ್ಗಳ ಮುನ್ನಡೆಯೊಂದಿಗೆ ವಿಕೆಟ್ ನಷ್ಟವಿಲ್ಲದೇ 14 ರನ್ಗಳಿಂದ 2ನೇ ಇನ್ನಿಂಗ್ಸ್ ಮುಂದುವರೆಸಿದ ಭಾರತ ತಂಡ, ಪಾಂಚಾಲ್ (109), ಅಭಿಮನ್ಯು ಈಶ್ವರನ್ (37) ಹಾಗೂ ಕರುಣ್ ನಾಯರ್ (51*) ರನ್ನಿಂದಾಗಿ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 202 ರನ್ಗಳಿಸಿತು.
SPORTS Sep 21, 2019, 9:52 AM IST
ಭಾರತ-ದಕ್ಷಿಣ ಆಫ್ರಿಕಾ ನಡುವೆ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಹರಿಣಗಳ ವಿರುದ್ಧ ಭಾರತ ತವರಿನಲ್ಲಿ ಮೊದಲ ಜಯ ದಾಖಲಿಸಿದ ಸಾಧನೆ ಮಾಡಿದೆ. ಈ ಪಂದ್ಯ ಮುಗಿದರು, ಅಭಿಮಾನಿಗಳು ಮೊಹಾಲಿ ಟಿ20 ಪಂದ್ಯದ ಬಗ್ಗೆ ಮಾತನಾಡುವುದನ್ನು ಬಿಟ್ಟಿಲ್ಲ. ಈ ಪಂದ್ಯದಲ್ಲಿ ಹಲವಾರು ಅದ್ಭುತ ಕ್ಷಣಗಳು ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...
SPORTS Sep 20, 2019, 5:55 PM IST
2ನೇ ದಿನದಂತ್ಯಕ್ಕೆ 159 ರನ್ಗೆ 5 ವಿಕೆಟ್ ಕಳೆದುಕೊಂಡಿದ್ದ ದ.ಆಫ್ರಿಕಾ ‘ಎ’, 3ನೇ ದಿನವಾದ ಗುರುವಾರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿತು. ನಾಯಕ ಏಡನ್ ಮಾರ್ಕ್ರಮ್ 161 ಹಾಗೂ ವಿಯಾನ್ ಮಲ್ಡರ್ 131 ರನ್ ಗಳಿಸಿ ತಂಡ ಮೊದಲ ಇನ್ನಿಂಗ್ಸ್ನಲ್ಲಿ 400 ರನ್ ಗಳಿಸಲು ನೆರವಾದರು.
SPORTS Sep 20, 2019, 10:26 AM IST
ಮೊದಲ ದಿನದಂತ್ಯಕ್ಕೆ 3 ವಿಕೆಟ್ಗೆ 233 ರನ್ ಗಳಿಸಿದ್ದ ಭಾರತ ‘ಎ’, 2ನೇ ದಿನವಾದ ಬುಧವಾರ ಉತ್ತಮ ಬ್ಯಾಟಿಂಗ್ ನಡೆಸಿತು. ಕರುಣ್ ನಾಯರ್ (78), ನಾಯಕ ವೃದ್ಧಿಮಾನ್ ಸಾಹ (60), ಆಲ್ರೌಂಡರ್ ಶಿವಂ ದುಬೆ (68) ಅರ್ಧಶತಕ ಬಾರಿಸಿ ತಂಡ 400 ರನ್ ದಾಟಲು ನೆರವಾದರು.
SPORTS Sep 19, 2019, 11:25 AM IST
ಸೌತ್ ಆಫ್ರಿಕಾ ವಿರುದ್ಧ ಮೊಹಾಲಿಯಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಹಾಗೂ ಟೀಂ ಇಂಡಿಯಾ ಯುವ ಬೌಲರ್ಗಳ ದಾಳಿಯಿಂದ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ.
SPORTS Sep 18, 2019, 10:21 PM IST