ಕಳೆದ ವರ್ಷ ಲಾಕ್ಡೌನ್ ಹೇರಿದ ಬಳಿಕ ಹಂತ ಹಂತವಾಗಿ ತೆರವುಗೊಳಿಸಲಾಗಿತ್ತು. ಬಲಿಕ ಸಂಪೂರ್ಣ ಲಾಕ್ಡೌನ್ ಇಲ್ಲ ಎಂದು ಖಚಿತಪಡಿಸಲಾಗಿತ್ತು. ಆದರೆ ಕೊರೋನಾ ನಿಯಂತ್ರಕ್ಕೆ ಸಿಗದ ಕಾರಣ ಇದೀಗ ಮತ್ತೆ ಔರಂಗಬಾದ್ ಸಂಪೂರ್ಣ ಲಾಕ್ಡೌನ್ ಆಗಿದೆ. ಇದೀಗ ಇತರ ರಾಜ್ಯಕ್ಕೂ ವಾರ್ನಿಂಗ್ ನೀಡಿದೆ.
India Mar 27, 2021, 9:01 PM IST
ಕೊರೋನಾದಿಂದಾಗಿ ಕಳೆದ ವರ್ಷ ಜನರು ಲಾಕ್ಡೌನ್ ಎದುರಿಸಬೇಕಾಯ್ತು. ಹಲವಾರು ತಿಂಗಳು ವಿಶ್ವದ ಅನೇಕ ರಾಷ್ಟ್ರಗಳು ಸಂಪೂರ್ಣವಾಗಿ ಬಂದ್ ಆದವು. ಜನರು ಮನೆಯಲ್ಲಿ ಕೈದಿಗಳಂತೆ ಬದುಕಿದರು. ಕೇವಲ ಅಗತ್ಯ ಕೆಲಸವಿದ್ದರಷ್ಟೇ ಮನೆಯಿಂದ ಹೊರ ಹೋಗಲು ಅನುಮತಿ ಇತ್ತು. ಆದರೆ ಕೆಲ ಸಮಯದ ಬಳಿಕ ಈ ಲಾಕ್ಡೌನ್ ತೆರವುಗೊಳಿಸಲಾಯ್ತು ಹಾಗೂ ಜನರು ಹೊರಗೆ ಹೋಗಲಾರಂಭಿಸಿದರು. 2021 ರ ಆರಂಭದಲ್ಲಿ ಲಸಿಕೆ ಬಂತು ಹಾಗೂ ಸದ್ಯ ಲಸಿಕೆ ಅಭಿಯಾನದಡಿ ಜನರು ಲಸಿಕೆ ಪಡೆಯುತ್ತಿದ್ದಾರೆ. ಹೀಗಿರುವಾಗಲೇ ಸದ್ಯ ಮತ್ತೊಮ್ಮೆ ಅದರಲ್ಲೂ ವಿಶೇಷವಾಗಿ ಭಾರತದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗಲಾರಂಭಿಸಿದರು. ಹೀಗಿರುವಾಗ ಮತ್ತೆ ಲಾಕ್ಡೌನ್ ಹೇರುವ ಮಾತುಗಳು ಜೋರಾಗಿವೆ. ಆದರೆ ಈ ಲಾಕ್ಡೌನ್ ಸಂದರ್ಭದಲ್ಲಿ ವಿಶ್ವಾದ್ಯಂತ ಜನರು ಎದುರಿಸಿದ ಮತ್ತೊಂದು ಪ್ರಮುಖ ಸಮಸ್ಯೆ ಎಂದರೆ ಸ್ಥೂಲಕಾಯ. ಮನೆಯಲ್ಲೇ ಇದ್ದ ಪರಿಣಾಮ ಜನರು ಬಲು ಬೇಗ ದಪ್ಪಗಾದರು. ಹೀಗಿರುವಾಗ ಅಮೆರಿಕದ ಸಂಸ್ಥೆಯೊಂದು ಈ ಬಗ್ಗೆ ಅಧ್ಯಯನ ನಡೆಸಿದ್ದು, ಪ್ರತಿ ಹತ್ತು ದಿನಕ್ಕೊಮ್ಮೆ ಜನರ ತೂಕ ಹೆಚ್ಚಾಗುತ್ತಿದೆ ಎಂಬ ವಿಚಾರ ಕಂಡುಕೊಂಡಿದೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದೂ ತಿಳಿಸಿದ್ದಾರೆ.
Health Mar 26, 2021, 4:50 PM IST
ಕರ್ನಾಟಕದಲ್ಲಿ ಕೊರೋನಾ ಎರಡನೇ ಶುರುವಾಗಿದ್ದು, ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಎಚ್ಚರಿಕೆ ಕೊಟ್ಟಿದ್ದಾರೆ.
state Mar 24, 2021, 2:28 PM IST
ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೋವಿಡ್ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಮತ್ತೆ ಲಾಕ್ಡೌನ್ ವಿಚಾರ ಪ್ರಸ್ತಾಪವಾಗಿದೆ.
Karnataka Districts Mar 23, 2021, 3:55 PM IST
ಕಳೆದ ಮಾರ್ಚ್ ತಿಂಗಳಲ್ಲಿ ಕೊರೋನಾ ಕಾರಣ ಭಾರತದಲ್ಲಿ ಲಾಕ್ಡೌನ್ ಘೋಷಿಸಲಾಗಿತ್ತು. ಜೂನ್ ತಿಂಗಳ ವರೆಗೂ ಲಾಕ್ಡೌನ್ ವಿಸ್ತರಣೆಯಾಗಿತ್ತು. ಈ ವೇಳೆ ಕೇಂದ್ರ ಸರ್ಕಾರ ಸಾಲ ಮರುಪಾವತಿಯನ್ನು ಆರಂಭದಲ್ಲಿ 3 ಹಾಗೂ ಬಳಿಕ 3 ತಿಂಗಳು ಮುಂದೂಡಿಕೆ ಮಾಡಿತ್ತು. ಸಾಲದ ಬಡ್ಡಿ ಮನ್ನ ಮಾಡುವ ಕುರಿತು ಪರ ವಿರೋಧಗಳು ಕೇಳಿಬಂದಿತ್ತು. ಈ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
BUSINESS Mar 23, 2021, 2:43 PM IST
ಸೆಮಿ ಲಾಕ್ಡೌನ್ ಇಲ್ಲ| ಜನ ಎಚ್ಚೆತ್ತುಕೊಳ್ಳಲು 1 ವಾರ ಕಾಲಾವಕಾಶ: ಸರ್ಕಾರ ನಿರ್ಧಾರ| ಮಾಸ್ಕ್ ಧರಿಸದಿದ್ದರೆ .250 ದಂಡ, ಕಠಿಣ ಕ್ರಮ: ಡಾ| ಸುಧಾಕರ್
state Mar 23, 2021, 7:20 AM IST
ಕೊಪ್ಪಳ(ಮಾ.21): ನಗರದ ಶಿವಶಾಂತವೀರ ಪಬ್ಲಿಕ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ಬಾಳೇಶ ವಿಶ್ವನಾಥಯ್ಯ ಹಿರೇಮಠ ಎನ್ನುವ ವಿದ್ಯಾರ್ಥಿ ಹಳೆಯ ಸಾಮಗ್ರಿಗಳನ್ನು ಬಳಸಿ ಬ್ಯಾಟರಿ ಚಾಲಿತ ‘ಇಕೋ ಸೈಕಲ್’ ಸಿದ್ಧ ಮಾಡಿದ್ದಾನೆ.
Education Mar 22, 2021, 12:22 PM IST
ಥಿಯೇಟರ್ ಒಳಗೆ ನುಗ್ಗಿ ಪಾಪ್ಕಾರ್ನ್ ತಿಂದು ಸೆಕ್ಸ್ ಮಾಡಿದ್ರು | ಸಿಸಿಟಿವಿ ವಿಡಿಯೋ ವೈರಲ್
International Mar 21, 2021, 4:53 PM IST
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಲಾಕ್ಡೌನ್ ಹೇರುವ ಬಗ್ಗೆ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನ ಬಂದ್ ಮಾಡಲ್ಲ. ಆಯಾ ರಾಜ್ಯದಲ್ಲಿ ಕೊರೋನಾ ಬಗ್ಗೆ ಅವರು ಕ್ರಮಗಳನ್ನ ಕೈಗೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಲಾಕ್ಡೌನ್ ಬಗ್ಗೆ ತಜ್ಞರು ಚರ್ಚೆ ಮಾಡುತ್ತಿದ್ದಾರೆ. ಕೊರೋನಾ ನಿಯಂತ್ರಣ ಮಾಡಬೇಕು ಎಂಬ ವಿಚಾರದಲ್ಲಿ ಸರ್ಕಾರವಿದೆ ಅಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Karnataka Districts Mar 21, 2021, 2:27 PM IST
ರಾಜ್ಯದಲ್ಲಿ ಕೋವಿಡ್ ಸೋಂಕು ಮುಂದಿನ ಒಂದೆರಡು ವಾರಗಳಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಈಗಲೇ ಕಠಿಣ ನಿರ್ಬಂಧಗಳನ್ನು ಹೇರದಿದ್ದರೆ ಕೊರೊನಾ ಹೊಡೆತದಿಂದ ಬಚಾವಾಗಲು ಸಾಧ್ಯವೇ ಇಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ.
state Mar 21, 2021, 9:34 AM IST
2 ವಾರ ಸೆಮಿ ಲಾಕ್ಡೌನ್: ಸರ್ಕಾರಕ್ಕೆ ಸಮಿತಿ ಶಿಫಾರಸು| 10 ದಿನದಲ್ಲಿ ರಾಜ್ಯದಲ್ಲಿ ದೈನಂದಿನ ಸೋಂಕು 3500ಕ್ಕೇರಿಕೆ| ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಸಂಭವ| ಶಾಲೆ, ಕಾಲೇಜು, ಜಿಮ್, ಈಜುಕೊಳ ಮುಚ್ಚಿ| ಸಭೆ, ಸಮಾರಂಭ, ಜಾತ್ರೆ ನಿರ್ಬಂಧ ವಿಧಿಸಿ: ಸಲಹೆ
state Mar 21, 2021, 7:23 AM IST
ವಾಷಿಂಗ್ ಟನ್(ಮಾ. 20) ಕೊರೋನಾ ನಿಯಂತ್ರಣಕ್ಕೆ ಇಡೀ ಜಗತ್ತೇ ಹೋರಾಟ ಮಾಡುತ್ತಿದೆ. ಲಸಿಕೆಯನ್ನು ಕಂಡುಹಿಡಿಯಲಾಗಿದೆ. ಹೊಸ ಹೊಸ ಚಿಕಿತ್ಸಾ ಕ್ರಮಗಳು ಸಹ ಸಂಶೋಧನೆಯಾಗುತ್ತಿವೆ. ಅಂಥದ್ದೇ ಒಂದು ವಿಚಾರವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.
International Mar 20, 2021, 9:49 PM IST
ದೇಶದೆಲ್ಲೆಡೆ ಕೋವಿಡ್ ಎರಡನೇ ಅಲೆ ಆತಂಕ ಎದುರಾಗಿದ್ದು, ಕೆಲ ರಾಜ್ಯಗಳಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳು ಏರಿಕೆಯಾಗುತ್ತಿವೆ.
India Mar 20, 2021, 4:25 PM IST
ಮಹಾರಾಷ್ಟ್ರದಲ್ಲಿ ಕೊರೊನಾ ಮಹಾ ಸ್ಫೋಟಗೊಂಡಿದ್ದು, ಎಲ್ಲಾ ಕಚೇರಿ, ಸಿನಿಮಾ, ರಂಗಮಂದಿರ, ಸಭಾಂಗಣಗಳಲ್ಲಿ ಶೇ. 50 ರಷ್ಟು ಮಿತಿ ಹೇರಿಕೆ ಮಾಡಲಾಗಿದೆ.
India Mar 20, 2021, 11:13 AM IST
ಸತತ 2ನೇ ದಿನವೂ 25000+ ಮಂದಿಗೆ ಸೋಂಕು: ನೆರೆರಾಜ್ಯ ತಲ್ಲಣ| ಮಹಾರಾಷ್ಟ್ರ ಶೇ.50 ಲಾಕ್ಡೌನ್| ಕೊರೋನಾ ಮಹಾ ಸ್ಫೋಟ ಹಿನ್ನೆಲೆ: ಎಲ್ಲ ಕಚೇರಿ, ಸಿನಿಮಾ, ರಂಗಮಂದಿರ, ಸಭಾಂಗಣಗಳಲ್ಲಿ 50% ಮಿತಿ ಹೇರಿಕೆ| ಮುಂಬೈನಲ್ಲಿ ಮಾಲ್ಗಳ ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ| ಮದುವೆಗೆ 50, ಅಂತ್ಯಕ್ರಿಯೆಗೆ 20 ಜನರ ಮಿತಿ
India Mar 20, 2021, 7:19 AM IST