ಪುಣೆ, ಪರಭಣಿ, ಅಕೋಲಾದಲ್ಲಿ ರಾತ್ರಿ ಕರ್ಫ್ಯೂ| ಈ ಮಾಸಾಂತ್ಯದವರೆಗೆ ಕರ್ಫ್ಯೂ ಜಾರಿ| ಜಲಗಾಂವ್ನಲ್ಲಿ ನಾಳೆಯವರೆಗೆ ಜನತಾ ಕರ್ಫ್ಯೂ| ಕೊರೋನಾ ನಿಯಂತ್ರಣಕ್ಕೆ ‘ಮಹಾ’ಸಾಹಸ
India Mar 13, 2021, 8:15 AM IST
ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸದ್ಯ ರಾತ್ರಿ ಕರ್ಫ್ಯೂ, ಲಾಕ್ ಡೌನ್ ಹೇರುವ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ, ಆದರೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
state Mar 13, 2021, 7:43 AM IST
ಏಪ್ರಿಲ್ 1ರಂದು ಪುನೀತ್ ರಾಜ್ಕುಮಾರ್ ನಟನೆಯ ಸಿನಿಮಾ ಯುವರತ್ನ ತೆರೆಗೆ ಬರುತ್ತಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಬಗ್ಗೆ ಹಾಗೂ ಲಾಕ್ಡೌನ್ ಲೈಫು, ಮುಂದಿನ ಚಿತ್ರಗಳು, ಪೈರಸಿ ಸುತ್ತ ಪವರ್ಸ್ಟಾರ್ ಆಡಿರುವ ಮಾತುಗಳು ಇಲ್ಲಿವೆ.
Sandalwood Mar 12, 2021, 9:17 AM IST
ಕೊಂಚ ದಿನಗಳ ಕಾಲ ಕಡಿಮೆಯಾಗಿದ್ದ ಮಹಾಮಾರಿ ಕೋವಿಡ್ ಇದೀಗ ಮತ್ತೊಮ್ಮೆ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಮತ್ತೆ ಮಾರ್ಚ್ 15 ರಿಂದ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
India Mar 12, 2021, 7:09 AM IST
ಮಹಾರಾಷ್ಟ್ರದ ನಾಗಪುರ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಮತ್ತೆ ಕಟ್ಟು ನಿಟ್ಟಿನ ಲಾಕ್ಡೌನ್ ಜಾರಿಯಾಗುತ್ತಿದೆ. ಇದರ ನಡುವೆ ಆರೋಗ್ಯ ಸಚಿವಾಲಯದ ಕೊರೋನಾ ವರದಿ ಬಿಡುಗಡೆ ಮಾಡಿತ್ತು. 6 ರಾಜ್ಯಗಳಿಂದಲೇ ಭಾರತದಲ್ಲಿ ಕೊರೋನಾ ಹರಡುತ್ತಿದೆ ಎಂದಿದೆ. ಇಷ್ಟೇ ಅಲ್ಲ 6 ರಾಜ್ಯಗಳಲ್ಲಿ ಕಟ್ಟು ನಿಟ್ಟಿನ ನಿರ್ಧಾರ ಅಗತ್ಯ ಎಂದಿದೆ. ಇದರಿಂದ ಆತಂಕ ಇದೀಗ ಕರ್ನಾಟಕಕ್ಕೂ ಆವರಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
India Mar 11, 2021, 6:36 PM IST
ಸೋಂಕಿನ ತೀವ್ರತೆ: ಮಹಾರಾಷ್ಟ್ರದ ಔರಂಗಬಾದ್ಲ್ಲಿ ಭಾಗಶಃ ಲಾಕ್ಡೌನ್!| ಕಲ್ಯಾಣ ಮಂಟಪ, ಬ್ಯಾಂಕ್ವೆಟ್ ಹಾಲ್ಗಳಲ್ಲಿ ಮದ್ವೆಗೆ ನಿರ್ಬಂಧ| ವಾರಾಂತ್ಯದಲ್ಲಿ ಥಿಯೇಟರ್, ಮಾಲ್, ಮಾರುಕಟ್ಟೆಗಳೂ ಬಂದ್| ನೋಂದಾಯಿತದ ಮದುವೆಗಳಿಗೆ ಲಾಕ್ಡೌನ್ನಿಂದ ವಿನಾಯ್ತಿ
India Mar 8, 2021, 8:30 AM IST
ಕೊರೋನಾ ಲಾಕ್ಡೌನ್ ಅವಧಿಯಲ್ಲಿ ಗೈರಾಗಿದ್ದ ಸಾರಿಗೆ ನೌಕರರ ವೇತನ ಕಡಿತ ಸೇರಿ ಯಾವುದೇ ಕ್ರಮ ಕೈಗೊಳ್ಳದೆ ಗೈರಾದ ದಿನಗಳನ್ನು ವಿಶೇಷ ರಜೆ ಎಂದು ಪರಿಗಣಿಸಲು ಬಿಎಂಟಿಸಿ ನಿರ್ಧರಿಸಿದೆ.
Karnataka Districts Feb 27, 2021, 9:04 AM IST
ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಅನುದಾನವನ್ನು ಪರಿಣಾಮಕಾರಿಯಾಗಿ ಬಳಕೆ ಕುರಿತು ಮೋದಿ ಹೊಸ ಪ್ಲಾನ್ ಮಾಡಿದ್ದಾರೆ. ಬಿಜೆಪಿ ವಿರುದ್ಧವೇ ತಿರುಗಿ ಬೀಳುತ್ತಿರುವ ನಾಯಕ ಯತ್ನಾಳ್ಗೆ ವಾರ್ನಿಂಗ್ ನೀಡಲಾಗಿದೆ. ಹಿರೇನಾಗವಲ್ಲಿ ಕ್ರಷರ್ ದುರಂತದಲ್ಲಿ ಮೃತರ ಕುಟುಂಬಕ್ಕೆ ಪಿಎಂ ಮೋದಿ ಸಾಂತ್ವನ ಹೇಳಿದ್ದಾರೆ. ಮಳೆಯಾಳಿ ಕುಟ್ಟಿಯಾದ ಸನ್ನಿ, ಭಾರತ ಸಂಭಾವ್ಯ ತಂಡ ಪ್ರಕಟ ಸೇರಿದಂತೆ ಫೆಬ್ರವರಿ 23ರ ಟಾಪ್ 10 ಸುದ್ದಿ ವಿವರ ಇಲ್ಲಿದೆ.
News Feb 23, 2021, 4:47 PM IST
ಮಹಾರಾಷ್ಟ್ರದ 5 ಜಿಲ್ಲೇಲಿ ಲಾಕ್ಡೌನ್, ಕರ್ನಾಟಕಕ್ಕೆ ಇದು ಎಚ್ಚರಿಕೆ ಗಂಟೆ| 5 ಜಿಲ್ಲೆಗಳಲ್ಲಿ 1 ವಾರದ ಲಾಕ್ಡೌನ್ ಜಾರಿ| ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ ಬಂದ್| ಪುಣೆಯಲ್ಲಿ ಶಾಲಾ,ಕಾಲೇಜು ಬಂದ್, ರಾತ್ರಿ ಕರ್ಫ್ಯೂ| ಹೋಟೆಲ್, ಮಾರುಕಟ್ಟೆತೆರೆಯುವ ಅವಧಿ ಕಡಿತ| ಕಚೇರಿಗಳಲ್ಲಿ ಸೀಮಿತ ಸಂಖ್ಯೆಯಲ್ಲಿ ಸಿಬ್ಬಂದಿ ಹಾಜರಿ| ಸೋಂಕು ಹೆಚ್ಚಾದಲ್ಲಿ 12 ಗಂಟೆ ರಾತ್ರಿ ಕರ್ಫ್ಯೂ| ಸ್ಥಿತಿ ನಿಯಂತ್ರಣಕ್ಕೆ ಬರದಿದ್ದಲ್ಲಿ ರಾಜ್ಯವ್ಯಾಪಿ ಲಾಕ್ಡೌನ್: ಸಿಎಂ
India Feb 22, 2021, 7:23 AM IST
ಕೊರೋನಾ 2ನೇ ಅಲೆ ಆರಂಭಗೊಂಡಿದೆ. ಹಲವು ರಾಜ್ಯಗಳು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸುತ್ತಿದೆ. ಮೊದಲ ಹಂತದ ಲಾಕ್ಡೌನ್, ಸೀಲ್ಡೌನ್ ಬಳಿಕ ಇದೀಗ 2ನೇ ಹಂತದ ಲಾಕ್ಡೌನ್ ಜಾರಿಯಾಗುತ್ತಿದೆ. ಮಹಾರಾಷ್ಟ್ರ ಇದೀಗ 1 ವಾರ್ ಲಾಕ್ಡೌನ್ ಜಾರಿ ಮಾಡಿದೆ.
India Feb 21, 2021, 6:21 PM IST
ಮಹಾರಾಷ್ಟ್ರದಲ್ಲಿ ಕೊರೊನಾ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಜಿಲ್ಲೆ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದರಿಂದ ಸೂಕ್ಷ್ಮ ಪ್ರದೇಶವಾಗಿದೆ. ಇದರ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನ ಸಿದ್ಧಪಡಿಸಲಾಗಿದೆ. ಸೋಂಕು ಹರಡದಂತೆ ಬಿಗಿಯಾದ ಮಾರ್ಗಸೂಚಿಗಳನ್ನ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಕಲಬುರಗಿ ಜಿಲ್ಲಾಡಳಿತದೊಂದಿಗೆ ಮಾತನಾಡುತ್ತೇನೆ. ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ .ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
Karnataka Districts Feb 21, 2021, 12:23 PM IST
ಕೊರೋನಾ ವೈರಸ್ ಮತ್ತೆ ಆರ್ಭಟ ಆರಂಭಿಸಿದೆ. ಕೆಲ ರಾಜ್ಯಗಳಲ್ಲಿ ಎರಡನೇ ಅಲೆ ಆರಂಭಗೊಂಡಿದೆ. ಇತ್ತ ಜನರ ನಿರ್ಲಕ್ಷ್ಯ ಕೂಡ ಎದ್ದು ಕಾಣುತ್ತಿದೆ. ಹೀಗಾಗಿ ಮೇಯರ್ ಖಡಕ್ ವಾರ್ನಿಂಗ್ ನೀಡಿದ್ದು, ಮತ್ತೆ ಲಾಕ್ಡೈನ್ ಆತಂಕ ಎದುರಾಗಿದೆ.
India Feb 20, 2021, 8:13 PM IST
ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ.
state Feb 19, 2021, 4:06 PM IST
ಸೋಂಕು ನಿಯಂತ್ರಣಕ್ಕೆ ಬಂದು ಸಹಜ ಸ್ಥಿತಿ ಮರಳುತ್ತಿದೆ ಎನ್ನುವ ಹಂತದಲ್ಲಿ ರಾಜ್ಯದಲ್ಲಿ ಕಾಣಿಸಿಕೊಂಡಿರುವ 2ನೇ ಅಲೆ ಹೊಸ ಆತಂಕ ಹುಟ್ಟುಹಾಕಿದೆ.
India Feb 19, 2021, 9:53 AM IST
ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
state Feb 18, 2021, 11:16 AM IST