ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಮುದ್ದು ಮುಖಕ್ಕೆ ಅವರ ಉದ್ದವಾದ ಕೂದಲೇ ಭೂಷಣ. ಈಗ ಆ ಕೂದಲಿಗೆ ಕತ್ತರಿ ಪ್ರಯೋಗ ಮಾಡಿದ್ದಾರೆ. ಉದ್ದವಾದ ಕೂದಲನ್ನು ಕತ್ತರಿಸಿ ಟ್ರಿಮ್ ಮಾಡಿಸಿದ್ದಾರೆ. ಅವರ ಹೊಸ ಲುಕ್ ಸಖತ್ ಡಿಫರೆಂಟಾಗಿದೆ. ರಶ್ಮಿಕಾ ಯಾಕಾಗಿ ಹೇರ್ ಕಟ್ ಮಾಡಿಸಿದ್ದಾರೆ? ಇಲ್ಲಿದೆ ಇಂಟರೆಸ್ಟಿಂಗ್ ಕಹಾನಿ.
Sandalwood Aug 12, 2018, 3:36 PM IST
ಇದೀಗ ಜೆಡಿಎಸ್ ಮುಖಂಡ ಎಚ್ ಡಿ ದೇವೇಗೌಡ ಅವರು ಸಿದ್ದರಾಮಯ್ಯ ವಿರುದ್ಧ ಹೊಸ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ಕುರುಬ ಸಮುದಾಯ ಎಚ್ ವಿಶ್ವನಾಥ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ಚಾಣಾಕ್ಷ ಹೆಜ್ಜೆ ಇಟ್ಟಿದ್ದಾರೆ.
NEWS Aug 6, 2018, 9:01 AM IST
Udupi Jul 23, 2018, 10:26 AM IST
ಪರಿಹಾರ ಪತ್ರಿಕೋದ್ಯಮದ ಪುನರ್ಜನ್ಮವಿದು. ಸದಾ ಒಂದಲ್ಲೊಂದು ನವೀನ ಪ್ರಯೋಗಗಳನ್ನು ಮಾಡುತ್ತಲೇ ಬಂದಿರುವ ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಇದೀಗ ಸರಕಾರ ಹಾಗೂ ಜನತೆ ನಡುವೆ ಸೇತುವಾಗಿ ಕಾರ್ಯ ನಿರ್ವಹಿಸುತ್ತಿದೆ. ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಲ್ಲಿದೆ ಅವಕಾಶ, ಕಾಲ್ ಮಾಡಿ 080-30556400
NEWS Jul 21, 2018, 11:23 AM IST
ಕಾರ್ಮಿಕರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಅವರಿಗೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ ನೀಡುವ ಉದ್ದೇಶದಿಂದ ರಾಜ್ಯದ ಎಲ್ಲ ಇಎಸ್ಐ ಚಿಕಿತ್ಸಾಲಯ ಹಾಗೂ ಆಸ್ಪತ್ರೆಗಳಲ್ಲಿ ಅತ್ಯುತ್ತಮವಾದ ಪ್ರಯೋಗಾಲಯ, ಡಯಾಲಿಸಿಸ್ ಮತ್ತು ಆಯುಷ್ ಘಟಕಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
NEWS Jul 21, 2018, 9:54 AM IST
ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಭರದಲ್ಲಿ ಸಚಿವ ಜಿ.ಟಿ.ದೇವೇಗೌಡ ಎಡವಟ್ಟು ಮಾಡಿಕೊಂಡಿದ್ದಾರೆ. ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಭರದಲ್ಲಿ ಪಿಡಿಓಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಾಗಾದರೆ ಗೌಡರ ಬಾಯಿಂದ ಬಂದ ಮಾತು ಏನು? ನೀವೇ ಕೇಳಿ...
NEWS Jul 15, 2018, 10:03 PM IST
2019ರ ವಿಶ್ವಕಪ್ ದೃಷ್ಟಿಯಿಂದ ತಂಡದ ಬ್ಯಾಟಿಂಗ್ ಆರ್ಡರ್ನಲ್ಲಿ ಪ್ರಯೋಗಕ್ಕೆ ಮುಂದಾಗಿರುವ ವಿರಾಟ್ ಕೊಹ್ಲಿ ಆರಂಭಿಕ ಯಶಸ್ಸು ಕಂಡಿದ್ದಾರೆ. ಆದರೆ ಕನ್ನಡಿಗ ಕೆಎಲ್ ರಾಹುಲ್ಗಾಗಿ ಶಾಶ್ವತವಾಗಿ ನಾಯಕ ವಿರಾಟ್ 3ನೇ ಕ್ರಮಾಂಕ ಬಿಟ್ಟುಕೊಡ್ತಾರಾ? ಇಲ್ಲಿದೆ ವಿವರ
SPORTS Jul 6, 2018, 1:04 PM IST
SPORTS Jul 5, 2018, 9:34 AM IST
ಬಿಜೆಪಿಯನ್ನು ಅಧಿಕಾರದಿಂದ ಹೊರದಬ್ಬುವ ಉದ್ದೇಶದಿಂದ ಮುಂದಿನ ಲೋಕಸಭೆ ಚುನಾವಣೆಗಾಗಿ ಮಹಾಘಟಬಂಧನ ರೂಪಿಸಲು ಪ್ರಯತ್ನ ಮಾಡುತ್ತಿರುವ ಪ್ರತಿಪಕ್ಷಗಳ ಪಾಳೆಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿನ ಜೆಡಿಎಸ್- ಕಾಂಗ್ರೆಸ್ ಪ್ರಯೋಗವನ್ನು ಉದಾಹರಣೆಯಾಗಿ ನೀಡಿ ಚಾಟಿ ಬೀಸಿದ್ದಾರೆ.
NEWS Jul 4, 2018, 11:09 AM IST
ದೇವೇಗೌಡರ ಪತ್ರಿಕಾಗೋಷ್ಠಿ ಎಂದ ಮೇಲೆ ಸಿಟ್ಟು ಸೆಡವು, ಅಯ್ಯೋ ರಾಮ, ಅಯ್ಯೋ ಶಿವನೇ, ಸ್ವಲ್ಪ ಬಂದೆ ಇರಿ ಸಾರ್, ಜೀವನದಲ್ಲಿ ಇಂಥ ಕೆಟ್ಟಸರ್ಕಾರ ನೋಡಿಲ್ಲ... ಎಂಬ ಪದ ಪ್ರಯೋಗಗಳು ಮಾಮೂಲು. ಆದರೆ ಅಧಿಕಾರ ಹಿಡಿದ ನಂತರ ಮೊದಲ ಬಾರಿ ದಿಲ್ಲಿಯಲ್ಲಿ 45 ನಿಮಿಷ ಮಾತನಾಡಿದ ದೇವೇಗೌಡರು ನಗು ನಗುತ್ತಲೇ ಇದ್ದರೇ ಹೊರತು ಒಮ್ಮೆಯೂ ಮುಖ ಗಂಟು ಹಾಕಲಿಲ್ಲ.
NEWS Jul 3, 2018, 3:28 PM IST
ಮಾಧ್ಯಮ ಇತಿಹಾಸದಲ್ಲೇ ಎಂದೂ ಕೇಳರಿಯದ ಪರಿಹಾರ ಪತ್ರಿಕೋದ್ಯಮದ ಮಾದರಿಯನ್ನು ಸುವರ್ಣನ್ಯೂಸ್ ಆರಂಭಿಸಿದೆ. ‘ಬಿಗ್ 3‘ ಎಂಬ ಈ ಅಭಿಯಾನದಲ್ಲಿ ವರ್ಷಾನುಗಟ್ಟಲೆಯಿಂದ ಜನರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸುವಂತಹ ಪ್ರಯತ್ನ ನಡೆಸಲಾಗುತ್ತದೆ. ಸುವರ್ಣನ್ಯೂಸ್ನ ಈ ವಿನೂತನ ಪ್ರಯೋಗಕ್ಕೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಕೆಲವು ನಿಮಿಷಗಳಲ್ಲೇ ಪರಿಹಾರ ಸಿಕ್ಕಿದೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ಕಾಂಗ್ರೆಸ್ ಪಕ್ಷದ ಸಭೆಗೆ ತಯಾರಿ ನಡೆಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗ್ಯಾಸ್ ಬಲೂನ್ ಸ್ಫೋಟಗೊಂಡು ಇಬ್ಬರು ಬಾಲಕರು ಗಾಯಗೊಂಡಿದ್ದರು. ಪರಿಹಾರ ನೀಡುತ್ತೇವೆ ಎಂದು ಹೇಳಿ ಹೋದವರ ಪತ್ತೆಯಿಲ್ಲ! ಈ ವಿಷಯ ‘ಬಿಗ್ 3’ಯಲ್ಲಿ ಪ್ರಸಾರವಾದ ಬೆನ್ನಲ್ಲೇ ಏನಾಯಿತು ನೋಡೋಣ ಈ ವಿಡಿಯೋನಲ್ಲಿ....
NEWS Jun 28, 2018, 8:24 PM IST
ಅಭಿವೃದ್ಧಿ ಮತ್ತು ಪರಿಹಾರ ಪತ್ರಿಕೋದ್ಯಮದಲ್ಲಿ ವಿನೂತನ ಪ್ರಯತ್ನಗಳನ್ನು ಮಾಡುತ್ತಲೇ ಬಂದಿರುವ ಸುವರ್ಣನ್ಯೂಸ್ ಇದೀಗ ಹೊಸತೊಂದು ಪ್ರಯೋಗಕ್ಕೆ ಕೈಹಾಕಿದೆ. ಸುವರ್ಣನ್ಯೂಸ್ ಆರಂಭಿಸಿರುವ ‘ಬಿಗ್ 3’ ಕಾರ್ಯಕ್ರಮವು ರಾಜ್ಯದಲ್ಲಿ ಸಂಚಲನ ಹುಟ್ಟು ಹಾಕಿದೆಯಲ್ಲದೇ, ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ಅಧಿಕಾರಿ ವರ್ಗ/ಜನ ಪ್ರತಿನಿಧಿಗಳಿಗೆ ಸಿಂಹಸ್ವಪ್ನವಾಗಿ ಕಾಡಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 3 ವರ್ಷದಿಂದ ಕೆಟ್ಟುನಿಂತಿರುವ ಲಿಫ್ಟ್ ಬಗ್ಗೆ ‘ಬಿಗ್ 3’ಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ, 30 ನಿಮಿಷದಲ್ಲೇ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಲಿಫ್ಟ್ ರಿಪೇರಿಗೆ ಕೂಡಲೇ ಕ್ರಮ ಕೈಗೊಂಡಿದ್ದಾರೆ.
NEWS Jun 28, 2018, 6:27 PM IST
ಮಾಧ್ಯಮ ಲೋಕದಲ್ಲೇ ವಿನೂತನ ಪ್ರಯೋಗ ಮಾಡುತ್ತಿದೆ ಸುವರ್ಣ ನ್ಯೂಸ್. ಜನಸಾಮಾನ್ಯರ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಮುಂದೆ ಇಡುವ ಬಿಗ್ 3 ಕಾರ್ಯಕ್ರಮದಲ್ಲಿ ಗದಗ ನಗರದ ಗಂಗಾಪುರ ಪೇಟೆಯಲ್ಲಿನ ಅಂಗನವಾಡಿ ಮುಂದೆ ತೆರೆದ ಬಾವಿಯಿತ್ತು. ಮಕ್ಕಳು ಆಟವಾಡುವ ವೇಳೆ ಚೂರು ಆಯತಪ್ಪಿದರೂ ಜೀವಕ್ಕೆ ಕುತ್ತು ಬರುವಂತಿತ್ತು. ಸಂಬಂಧಪಟ್ಟವರು ಇದನ್ನು ನೋಡಿಯೂ ಕಣ್ಮುಚ್ಚಿ ಕುಳಿತಿದ್ದರು. ಬಿಗ್ 3 ಇದನ್ನು ಪ್ರಸಾರ ಮಾಡಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಆಡಳಿತ ಮಂಡಳಿ ಕೂಡಲೇ ಬಾವಿ ಸುತ್ತ ಗೋಡೆ ಕಟ್ಟಿದ್ದಾರೆ. ಇದು ಬಿಗ್ 3 ಗೆ ಸಂದ ಯಶಸ್ಸು.
NEWS Jun 28, 2018, 11:43 AM IST
ಸಚಿವ ಡಿ.ಕೆ.ಶಿವಕುಮಾರ್ ಮತ್ತವರ ತಂಡವು ಹಣ ಸಾಗಣೆಗಾಗಿ ಕೋಡ್ವರ್ಡ್ ಬಳಕೆ ಮಾಡಿದೆ ಎಂದೂ ಐಟಿ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಒಂದು ಲಕ್ಷ ರು.ಗೆ ಒಂದು ಕೇಜಿ ಎಂಬ ಪದ ಪ್ರಯೋಗ ಮಾಡಲಾ ಗುತ್ತಿತ್ತು. ಹಣ ಸಾಗಣೆಗಾಗಿ ರುಪಾಯಿ ಪದ ಬಳಕೆ ಮಾಡುತ್ತಿರಲಿಲ್ಲ.
NEWS Jun 21, 2018, 12:00 PM IST
ನನಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಕೆಲವರು ಜಯಮಾಲಾ ಸೇವೆ ಹೈಕಮಾಂಡ್ಗೆ ಇಷ್ಟವಾಗಿರಬೇಕು ಎಂಬ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಇಂತಹ ಪದ ಪ್ರಯೋಗ ನನಗೆ ಸರಿ ಎನಿಸಲಿಲ್ಲ. ಇದು ರಾಹುಲ್ ಗಾಂಧಿ ಅವರ ನಿರ್ಧಾರವನ್ನೇ ಪ್ರಶ್ನಿಸುವಂತಿದೆ. ವಿಧಾನಪರಿಷತ್ ಸಭಾನಾಯಕಿಯಾಗುವ ಶಕ್ತಿ ನನಗಿದೆ ಎಂದು ಖುದ್ದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಜಯಮಾಲಾ ಹೇಳಿದ್ದಾರೆ.
Jun 15, 2018, 8:17 AM IST