Karnataka Districts Dec 9, 2021, 3:11 PM IST
* ಸಿದ್ದರಾಮಯ್ಯನಂತಹ ಮೋಸಗಾರ ಇನ್ನೊಬ್ಬ ಇಲ್ಲ
* ಕಾಂಗ್ರೆಸ್ಸಿನವರೇನು ಮಂಡಕ್ಕಿ ಹಂಚುತ್ತಿದ್ದಾರಾ: ಈಶ್ವರಪ್ಪ ವ್ಯಂಗ್ಯ
* ಚಿಮ್ಮನಕಟ್ಟಿ, ದೇವೇಗೌಡರಿಗೆ ಮೋಸ ಮಾಡಿದ ಸಿದ್ದರಾಮಯ್ಯ
Politics Dec 7, 2021, 6:54 AM IST
Politics Dec 6, 2021, 11:11 AM IST
ಕಾಂಗ್ರೆಸ್ ದಂಡನಾಯಕ ಪರ ಕತ್ತಿ ಗುರಾಣಿ ಹಿಡಿದು ನಿಂತ ಸೇನಾಧ್ಯಕ್ಷ..ಶಿವಮೊಗ್ಗದಿಂದಲೇ ಶುರುವಾಯ್ತು ರಣರಂಗದ ರಾಜಕಾರಣ...ಏನಿದು ಕಾಂಗ್ರೆಸ್ ಕಟ್ಟಪ್ಪನ ಮಾತಿನ ಮರ್ಮ? ಇದುವೇ ಇವತ್ತಿನ ಸುವರ್ಣ ಸ್ಪೆಷಲ್..
Politics Dec 5, 2021, 3:49 PM IST
Politics Dec 1, 2021, 6:50 AM IST
Politics Nov 29, 2021, 3:08 PM IST
Politics Nov 29, 2021, 6:52 AM IST
* ಮುರುಗೇಶ್ ನಿರಾಣಿ ಆದಷ್ಟು ಬೇಗ ಮುಖ್ಯಮಂತ್ರಿ ಆಗ್ತಾರೆ
* ಸ್ಫೋಟಕ ಭವಿಷ್ಯ ನುಡಿದ ಬಿಜೆಪಿ ಹಿರಿಯ ನಾಯಕ
* ಬಿಜೆಪಿ ಹಿಂದುಳಿದ ವರ್ಗದ ಘಟಕದ ಕಾರ್ಯಕಾರಿ ಸಭೆಯಲ್ಲಿ ಹೇಳಿಕೆ
Politics Nov 28, 2021, 7:39 PM IST
Politics Nov 22, 2021, 10:06 AM IST
Politics Nov 13, 2021, 2:49 PM IST
ರಾಜ್ಯ ಸರ್ಕಾರ(Government of Karnataka) ಗ್ರಾಮೀಣ ಪ್ರದೇಶದಲ್ಲಿ ಜಾರಿಗೆ ತಂದಿರುವ ಡಿಜಿಟಲ್ ಗ್ರಂಥಾಲಯ, ಸೌರಶಕ್ತಿ ಬೀದಿ ದೀಪ ವ್ಯವಸ್ಥೆ, ಶುದ್ಧ ಕುಡಿಯವ ನೀರಿನ ಸೌಲಭ್ಯ ಮುಂತಾದ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್(Kapil Moreshwar Patil), ಈ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ದೇಶಾದ್ಯಂತ ಜಾರಿಗೆ ತರಲು ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.
state Nov 10, 2021, 6:56 AM IST
ನವೆಂಬರ್ 19 ರಿಂದ ಬಿಜೆಪಿ ನಾಯಕರು 'ಜನ ಸ್ವರಾಜ್ ಯಾತ್ರೆ'
ನಾಲ್ಕು ತಂಡಗಳಾಗಿ ನಾಲ್ಕು ವಿಭಾಗಳಲ್ಲಿ 'ಜನ ಸ್ವರಾಜ್ ಯಾತ್ರೆ'
ರಾಜ್ಯ ಪ್ರವಾಸ ಪ್ರಾರಂಭಿಸಲಿರುವ ಜನ ಸ್ವರಾಜ್ ಯಾತ್ರೆ'
Politics Nov 7, 2021, 1:25 AM IST
* ಸಿಎಂ ತವರು ಜಿಲ್ಲೆಯ ಹಾನಗಲ್ನಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
* ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಗೆದ್ದಿದ್ದೇವೆ ಎನ್ನುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್ ನಾಯಕರು
* ಇದಕ್ಕೆ ಟಾಂಗ್ ಕೊಟ್ಟ ಸಚಿವ ಕೆ.ಎಸ್.ಈಶ್ವರಪ್ಪ
Politics Nov 3, 2021, 8:28 PM IST
* ಸಚಿವ ಎಂಟಿಬಿ ನಾಗರಾಜ್ ಮನವಿಗೆ ಸ್ಪಂದಿಸಿದ ಈಶ್ವರಪ್ಪ
* ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಸಚಿವ ಈಶ್ವರಪ್ಪ ಸೂಚನೆ
* ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಈಶ್ವರಪ್ಪ ನಿರ್ದೇಶನ
state Oct 29, 2021, 10:21 PM IST
ವಿಪಕ್ಷ ನಾಯಕ ಸಿದ್ದರಾಮಯ್ಯ( Siddaramaiah) ಮೇಲೆ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಕೆಂಡ ಕಾರಿದ್ದಾರೆ. ಇನ್ನೊಂದು ಕಡೆ ನಳೀನ್ ಕುಮಾರ್ ಕಟೀಲ್ ಸಹ ವಾಗ್ದಾಳಿ ಮಾಡಿದ್ದಾರೆ. ಉಪಕಣದಲ್ಲಿ ಜಮೀರ್ ಅಹಮದ್ ಖಾನ್ (Zameer Ahmed Khan)ಮತ್ತು ಕುಮಾರಸ್ವಾಮಿ ನಡುವೆ ವಾಕ್ ಸಮರ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಬ್ಬರ ಮೇಲೆ ಒಬ್ಬರು ಹಳೆ ದೋಸ್ತಿಗಳು ತಿರುಗಿ ಬಿದ್ದಿದ್ದಾರೆ. ಬ್ರಿಟನ್ ನಲ್ಲಿ(UK) ಕಂಡುಬಂದಿರುವ ಡೆಲ್ಟಾ (Delta coronavirus) ರೂಪಾಂತರಿ ಭಾರತಕ್ಕೂ(India) ಆತಂಕ ತಂದಿಟ್ಟಿದೆ. ಕೊರೋನಾ ಇಳಿಕೆ ನಡುವೆ ಚೀನಾ (China) ಮತ್ತು ಬ್ರಿಟನ್ ನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಹೊಸ ಸೂಚನೆ ಕೊಟ್ಟಿವೆ. ಹಳೆಯ ನೋಟುಗಳನ್ನು ತೋರಿಸಿ ಜನರಿಗೆ ವಂಚನೆ (Fraud) ಮಾಡುತ್ತಿದ್ದ ಗ್ಯಾಂಗ್ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ದಾಳಿ ಮಾಡಿದಾಗ ಹಳೆಯ ನೋಟುಗಳನ್ನು ಝೆರಾಕ್ಸ್ ಮಾಡಿ ಇಟ್ಟುಕೊಂಡವರನ್ನು ಸೆರೆ ಹಿಡಿಯಲಾಗಿದೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ
India Oct 26, 2021, 11:37 PM IST