Politics Oct 26, 2021, 6:53 AM IST
* ರಂಗೇರಿದ ಹಾನಗಲ್, ಸಿಂದಗಿ ಬೈ ಎಲೆಕ್ಷನ್ ಅಖಾಡ
* ಗೆಲುವಿಗಾಗಿ ಮೂರು ಪಕ್ಷಗಳ ನಾಯಕರ ಭರ್ಜರಿ ಪ್ರಚಾರ
* ಈ ವೇಳೆ ಕಾಂಗ್ರೆಸ್ನ ಭವಿಷ್ಯ ನುಡಿದ ಈಶ್ವರಪ್ಪ
Politics Oct 25, 2021, 4:18 PM IST
ಹಿಂದುಳಿದ ಜಾತಿ ಹಾಗೂ ಸಮುದಾಯದ ಅಭಿವೃದ್ಧಿ ಆದಾಗ ಮಾತ್ರ ಹಿಂದುತ್ವವು ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ತಿಳಿಸಿದ್ದಾರೆ.
Karnataka Districts Oct 25, 2021, 2:34 PM IST
Politics Oct 25, 2021, 8:26 AM IST
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK shivakumar) ಹೆಸರು ಹೇಳಿದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಆಗಲ್ಲ. ಸಿದ್ದರಾಮಯ್ಯ ಹೆಸರು ಹೇಳಿದರೆ ಡಿ.ಕೆ. ಶಿವಕುಮಾರ್ಗೆ ಆಗಲ್ಲ. ಇನ್ನೆಲ್ಲಿ ನಾಯಕತ್ವ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ವ್ಯಂಗ್ಯವಾಡಿದ್ದಾರೆ.
Politics Oct 23, 2021, 10:21 AM IST
state Oct 18, 2021, 9:10 AM IST
ಕಾಂಗ್ರೆಸ್(Congress) ಪಕ್ಷ ಹಲವಾರು ವರ್ಷಗಳ ಕಾಲ ಮುಸ್ಲಿಂರನ್ನು ವೋಟ್ ಬ್ಯಾಂಕ್ನ್ನಾಗಿ(Vote Bank) ಮಾಡಿಕೊಂಡು ಅಧಿಕಾರ ನಡೆಸಿದ್ದೇ ಸಾಧನೆಯಾಗಿದ್ದು, ಅವರು ಅಲ್ಪ ಸಂಖ್ಯಾತರ ಅಲ್ಪ ಏಳ್ಗೆಯನ್ನು ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಆರೋಪಿಸಿದ್ದಾರೆ.
Karnataka Districts Oct 10, 2021, 1:01 PM IST
ರಾಜ್ಯದ ಜನ ಇಂದು ಜೆಡಿಎಸ್(JDS) ಮರೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆರೆಸ್ಸೆಸ್ ಟೀಕಿಸಿದರೆ ಪ್ರಚಾರ ಸಿಗುತ್ತದೆ ಎನ್ನುವ ಹುಚ್ಚು ಕಲ್ಪನೆಯಲ್ಲಿ ಜೆಡಿಎಸ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಅವರಿದ್ದಾರೆ ಎಂದು ಗ್ರಾಮಿಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ(KS Eshwararappa) ಲೇವಡಿ ಮಾಡಿದ್ದಾರೆ.
Karnataka Districts Oct 10, 2021, 11:45 AM IST
ಸಚಿವ ಕೆಎಸ್ ಈಶ್ವರಪ್ಪ ಅವರು ಮತ್ತೊಮ್ಮೆ ವಿವದಾತ್ಮಕ ಹೇಳಿಕೆ ನೀಡುವುದರೊಂದಿಗೆ ಸುದ್ದಿಯಾಗಿದ್ದಾರೆ.
Politics Oct 8, 2021, 3:45 PM IST
* ಎಚ್ಡಿಕೆ ಆರೆಸ್ಸೆಸ್ ಹೇಳಿಕೆಗೆ ಬಿಜೆಪಿ ನಾಯಕರ ಕಟು ತರಾಟೆ
* ಆರೆಸ್ಸೆಸ್ ದೇಶ ಕಟ್ಟುವ ಸಂಸ್ಥೆ, ದೇವೇಗೌಡರೇ ಹೊಗಳಿದ್ದರು: ವಿಜಯೇಂದ್ರ
* ಆರೆಸ್ಸೆಸ್ ಇಲ್ಲದಿದ್ದರೆ ಭಾರತ ಪಾಕಿಸ್ತಾನ ಆಗಿರುತ್ತಿತ್ತು: ಬಿಜೆಪಿಗರ ತಿರುಗೇಟು
Politics Oct 7, 2021, 7:48 AM IST
ಐವರು ಆರೋಪಿಗಳು ಸಚಿವ ಕೆಎಸ್ ಈಶ್ವರಪ್ಪ ಹೆಸರು ಹೇಳಿ ಲಕ್ಷಾಂತರ ರೂ. ವಂಚಿಸಿರುವ ಆರೋಪ ಕೇಳಿಬಂದಿದ್ದು ಇಬ್ಬರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಠಲ್ ರಾವ್ ಮತ್ತು ಖಾಜಿವಾಲಿಸ್ ನನ್ನು ವಶಕ್ಕೆ ಪಡೆಯಲಾಗಿದೆ.
CRIME Oct 5, 2021, 4:39 PM IST
Politics Oct 5, 2021, 8:44 AM IST
ಇಡೀ ವಿಶ್ವವೇ ಮೋದಿಯನ್ನ ಮೆಚ್ಚಿಕೊಂಡಿದೆ, ಮಲ್ಲಿಕಾರ್ಜುನ ಖರ್ಗೆಯವರು(Mallikarjun Kharge) ಹೇಳಿದ್ರೆ ಇಡೀ ವಿಶ್ವ ಮೆಚ್ಚುತ್ತಾ? ನರೇಂದ್ರ ಮೋದಿ ಚಿನ್ನದ ಗಟ್ಟಿ ಇದ್ದಂಗೆ, ಚಿಲ್ಲರೆ ಮನುಷ್ಯ ಅಂದ್ರೆ ಯಾರಾದ್ರೂ ಒಪ್ಪುತ್ತಾರಾ, ಬಾಯಿ ತಪ್ಪಿ ಹೇಳಿದ್ರೆ ಖರ್ಗೆ ಕ್ಷಮೆ ಕೇಳಲಿ. ಈ ಮಾತಿಂದ ನನಗಂತೂ ಬಹಳ ಬೇಜಾರಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ತುಂಬಾ ಗೌರವ ಇದೆ ಅಂತ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಹೇಳಿದ್ದಾರೆ.
Karnataka Districts Oct 4, 2021, 12:51 PM IST
ಸಿದ್ದರಾಮಯ್ಯ (Siddaramaiah) ಅವರಿಗೆ ಹೇಗಾದರೂ ಸರಿ ಸಿಎಂ ಆಗಬೇಕು ಅನ್ನೋ ಹುಚ್ಚು. ಡಿಕೆ ಶಿವಕುಮಾರ್ ಗೆ (DK Shivakumar) ಬಿಜೆಪಿಯವರನ್ನ (BJP) ಹೇಗಾದರೂ ಎಳೆದುಕೊಳ್ಳಬೇಕು ಅನ್ನೋ ಹುಚ್ಚು. ಈ ಎರಡು ಹುಚ್ಚರನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಸಚಿವ ಕೆಎಸ್ ಈಶ್ವರಪ್ಪ (KS Eshwarappa) ವಿವಾದಿತ ಹೇಳಿಕೆ ನೀಡಿದ್ದಾರೆ. ಮೈಸೂರು ಭಾಗದಲ್ಲಿ 20ಕ್ಕೂ ಹೆಚ್ಚು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ಮೋದಿ ಕಾಂಗ್ರೆಸ್ನಿಂದ ಪ್ರಧಾನಿಯಾಗಿದ್ದರೆ ಹಿಂದುಳಿದ ವರ್ಗದ ನಾಯಕರೆನಿಸಿಕೊಳ್ಳುತ್ತಿದ್ದರು
ಡಿಕೆಶಿಗೆ ಬಿಜೆಪಿಯವರನ್ನು ಸೆಳೆಯುವ ಹುಚ್ಚಾದರೆ ಸಿದ್ದರಾಮಯ್ಯ ಸಿಎಂ ಅಗುವ ಹುಚ್ಚಿದೆ. ಇದಕ್ಕೆ ಬೇರೆ ಏನು ಉತ್ತರ ಇಲ್ಲ ಎಂದು ಈಶ್ವರಪ್ಪ ಹೇಳಿದರು. ಕೆಲವರಿಗೆ ಎಂಎಲ್ಎ (MLA) ಸೀಟ್ ಸಿಗಲಿಲ್ಲ, ಟಿಕೆಟ್ ಸಿಗಲಿಲ್ಲ ಅನ್ನೋ ಹುಚ್ಚು, ಸಿದ್ದರಾಮಯ್ಯರಿಗೆ ಮುಖ್ಯಮಂತ್ರಿ ಸ್ಥಾನದ ಹುಚ್ಚು ಕನಸು. ಮುಂಬರುವ ಚುನಾವಣೆಯಲ್ಲಿ ಗೆಲ್ಲಲಿ. ಕಳೆದ ಚುನಾವಣೆಯಲ್ಲಿ ಜನ ಯಾಕ್ ಕೈ ಬಿಟ್ರು ನಿಮ್ಮನ್ನ. ಚಾಮುಂಡೇಶ್ವರಿಲಿ ಯಾಕ್ ಸೋತ್ರಿ..? ಅದನ್ನ ಮೊದಲು ಹೇಳಿ ಆಮೇಲೆ ಕನಸು ಕಾಣಿ ಎಂದು ಸಚಿವ ಈಶ್ವರಪ್ಪ ಹೇಳಿದರು.
Politics Oct 3, 2021, 1:56 PM IST
Politics Oct 3, 2021, 11:28 AM IST