India Dec 10, 2021, 5:01 PM IST
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇಂದು ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೇರವೇರಿದೆ. ಅಯ್ಯಪ್ಪ ಭಕ್ತಾದಿಗಳಿಂದ ಪಾರ್ಥೀವ ಶರೀರಕ್ಕೆ ಅಷ್ಟಾಭಿಷೇಕ ಮಾಡಲಾಗಿತ್ತು. ತುಪ್ಪ, ಪುಷ್ಪಾ, ಗಂಧ, ವಿಭೂತಿ, ಖರ್ಜೂರ, ಕೆಂಪು ಕಲ್ಲುಸಕ್ಕರೆ, ಹಾಲು, ಮೊಸಲು, ಅವಲಕ್ಕಿ ಒಳಗೊಂಡ ವಸ್ತುಗಳಿಂದ ನಡೆಯುವ ಅಷ್ಟಾಭಿಷೇಕ ಇದಾಗಿತ್ತು. ಸಚಿತ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗಿತ್ತು.
Sandalwood Dec 5, 2021, 3:23 PM IST
ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್ವೈ ಸಿಎಂ ಆದಾಗಲೂ ಬರಲಿಲ್ಲ,
Karnataka Districts Nov 24, 2021, 5:15 PM IST
ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು.
Entertainment Nov 2, 2021, 2:47 PM IST
ಈಡಿಗ ಸಂಪ್ರದಾಯದಂತೆ ಪುನೀತ್ ರಾಜ್ಕುಮಾರ್ ಅಂತ್ಯಸಂಸ್ಕಾರ
ಸರ್ಕಾರಿ ಗೌರವದೊಂದಿಗೆ ನಡೆದ ಅಂತ್ಯಕ್ರಿಯೆ
ಡಾ. ರಾಜ್- ಪಾರ್ವತಮ್ಮ ಸಮಾಧಿ ಪಕ್ಕವೇ ಅಂತಿಮ ವಿಧಿ- ವಿಧಾನ
Sandalwood Oct 31, 2021, 8:08 AM IST
* ಅಪ್ಪನ ಸಮಾಧಿಯ ಪಕ್ಕದಲ್ಲಿಯೇ ಮಗನ ಅಂತ್ಯಸಂಸ್ಕಾರ
* ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ರಾಜ್ಕುಮಾರ್ ಅಂತ್ಯಸಂಸ್ಕಾರ
* ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ
Sandalwood Oct 29, 2021, 8:45 PM IST
ಮೃತ ಕಡಲಾಮೆ ಧಾರೇಶ್ವರ ಕಡಲಾಮೆ ಸಂರಕ್ಷಣಾ ಕೇಂದ್ರದ ಕಡಲತೀರದಲ್ಲಿ ಕಾಣಿಸಿಕೊಂಡಿತ್ತು. ಮೀನುಗಾರ ಯುವ ಮುಖಂಡ ರವಿ ಅಂಬಿಗರವರ ನೇತ್ರತ್ವದಲ್ಲಿ ಅರಣ್ಯ ಇಲಾಖೆ ಸಹಯೋಗದೊಂದಿಗೆ ಮೃತದೇಹದ ಮರಣೊತ್ತರ ಕಾರ್ಯ ನೇರವೇರಿಸಲಾಯಿತು. ನಂತರ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
Karnataka Districts Sep 30, 2021, 7:50 PM IST
ಪ್ರಾಣ ಹೋದರೂ ಆತ್ಮ ಹೋಗಿಲ್ಲ ಎಂಬ ನಂಬಿಕೆಯಿಂದ 14 ದಿನಗಳಿಂದ ಮೃತದೇಹವನ್ನು ಇಟ್ಟುಕೊಂಡು ಪೂಜಿಸಲಾಗುತ್ತಿದ್ದ ಟಿಬೇಟಿಯನ್ ಹಿರಿಯ ಸನ್ಯಾಸಿಯ(Buddhist Monk) ಅಂತಿಮ ಸಂಸ್ಕಾರವನ್ನು 15ನೇ ದಿನವಾದ ಗುರುವಾರ ಸಕಲ ಗೌರವ ಮೆರವಣಿಗೆ ನಡೆಸಿ ಟಿಬೆಟಿಯನ್ ಧಾರ್ಮಿಕ ಪೂಜಾ ವಿಧಿ ವಿಧಾನದೊಂದಿಗೆ ನೆರವೇರಿಸಲಾಯಿತು.
Karnataka Districts Sep 24, 2021, 2:03 PM IST
ಯೋಧನ ತಂದೆ ಮಂಜೂರ್ ಅಹ್ಮದ್ ವಾಗೇ ಮಗನ ಅಂತ್ಯಕ್ರಿಯೆ ನೆರವೇರಿದ್ದರೆ. ನಾಪತ್ತೆಯಾಗಿದ್ದ ಯೋಧನ ಶರೀರ ಒಂದು ವರ್ಷದ ನಂತರ ಸಿಕ್ಕಿತ್ತು. ಸಾವಿರಾರು ಜನರು ಅಂತಿಮ ವಿಧಿಯಲ್ಲಿ ಪಾಲ್ಗೊಂಡು ಯೋಧನಿಗೆ ನಮನ ಸಲ್ಲಿಸಿದರು. ತವರಿಗೆ ಯೋಧನ ಪಾರ್ಥಿವ ಶರೀರ ತೆಗೆದುಕೊಂಡು ಹೋದಾಗ ಇಡೀ ಊರೆ ಕಣ್ಣೀರಾಗಿತ್ತು. ಪುಷ್ಪಗಳ ಸುರಿಮಳೆ ಸುರಿಸಲಾಯಿತು.
India Sep 24, 2021, 12:33 AM IST
ಕೋವಿಡ್ ನಂತ್ರ ಸಮಾಜದಲ್ಲಿನ ಹಲವು ಆಚರಣೆ, ಪದ್ದತಿಗಳು ಬದಲಾಗಿವೆ.. ಬಂಧು, ಮಿತ್ರರು ಅಗಲಿದರೂ ಅವರ ಅಂತ್ಯಕ್ರಿಯೆಗೂ ಹೋಗದೇ ವಾಟ್ಸಪನಲ್ಲಿ RIP ಅಂತ ಸಂದೇಶ ಕಳುಹಿಸುವ ಪರಿಸ್ಥಿತಿ ಸೃಷ್ಟಿಯಾಗಿದೆ. ಆದ್ರೆ ಇಲ್ಲಿ, ಮನುಷ್ಯ ಅಲ್ಲ, ಮಂಗ ಸತ್ರೂ ಗ್ರಾಮಸ್ಥರೆಲ್ಲಾ ಸೇರಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮಂಗನ ಶವಕ್ಕೆ ಸ್ನಾನ ಮಾಡಿಸಿ, ಹೊಸ ಬಟ್ಟೆ, ಕಿರಿಟ ತೊಡಿಸಿ, ಸಂಪ್ರದಾಯಬದ್ದವಾಗಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.. ಅಷ್ಟೇ ಅಲ್ಲ, ಗ್ರಾಮಸ್ಥರೆಲ್ಲರಿಗೆ ಪ್ರಸಾದ ವ್ಯವಸ್ಥೆ ಸಹ ಮಾಡಿ ಮಂಗನ ಮೇಲೆ ಭಕ್ತಿ ಭಾವ ಮೆರೆದಿದ್ದಾರೆ. ಈ ಮಂಗ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮಸ್ಥರೊಂದಿಗೆ ಕಳೆದ ಕೆಲ ವರ್ಷಗಳಿಂದ ಅವಿನಾಭಾವ ಸಂಬಂಧ ಹೊಂದಿತ್ತು.. ಗ್ರಾಮದ ಇತರೇ ಸಾಕು ಪ್ರಾಣಿಗಳಂತೆ ಎಲ್ಲೆಡೆ ಸುತ್ತಾಡುತ್ತಾ ಎಲ್ಲರ ಪ್ರೀತಿಗೆ ಪಾತ್ರವಾಗಿತ್ತು.. ಆದ್ರೆ ನಿನ್ನೆ ಬೀದಿನಾಯಿಗಳ ದಾಳಿಯಿಂದ ಮಂಗ ಪ್ರಾಣ ಕಳೆದುಕೊಂಡಾಗ ಅರಳಗುಂಡಗಿ ಗ್ರಾಮಸ್ಥರು ಕಣ್ಣಿರಿನೊಂದಿಗೆ ಈ ರೀತಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾದರಿಯಾಗಿದ್ದಾರೆ.
Karnataka Districts Sep 23, 2021, 9:49 PM IST
ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ.
ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ.
Karnataka Districts Aug 15, 2021, 2:44 PM IST
* ಬಿಹಾರದ ಮುಜಫರ್ಪುರದಲ್ಲಿ ಯುವಕನ ಹತ್ಯೆ
* ದೊಣ್ಣೆ ಮತ್ತು ಕಬ್ಬಿಣದ ಸರಳುಗಳಿಂದ ಥಳಿಸಿ ಯುವಕನನ್ನು ಕೊಂದ ಆರೋಪಿಗಳು
* ಪ್ರಿಯತಮೆ ಮನೆ ಎದುರೇ ಅಂತ್ಯಸಂಸ್ಕಾರ
CRIME Jul 25, 2021, 4:13 PM IST
ಬೆಳೆನಷ್ಟ, ಸಾಲಬಾಧೆ ಸಂಕಷ್ಟದಿಂದ ನೊಂದ ರೈತನೊಬ್ಬ ತುಂಬಿ ಹರಿಯುತ್ತಿದ್ದ ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪಿತೃಶೋಕದ ನಡುವೆಯೂ ಈತನ ಪುತ್ರಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ಮನಕಲುಕುವ ಘಟನೆ ವರದಿಯಾಗಿದೆ.
Education Jul 23, 2021, 7:28 AM IST
ಪತ್ನಿ ಆತ್ಮಹತ್ಯೆ ಮಾಡಿಕೊಂಡದ್ದರಿಂದ ಮನನೊಂದ ಪತಿ, ಆಕೆಯ ಅಂತ್ಯಸಂಸ್ಕಾರಕ್ಕೆ ಹಾಕಲಾಗಿದ್ದ ಶಾಮಿಯಾನದ ಕಂಬಕ್ಕೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮುಡಿಪಿರೆ ಎಂಬಲ್ಲಿ ನಡೆದಿದೆ.
CRIME Jul 19, 2021, 7:31 AM IST
ಜನರ ಹೆಣದ ಮೇಲೆಯೂ ಹಣ ಗಳಿಸುವ ದಂಧೆ ಮಾಡಿಕೊಂಡ ಬಿಜೆಪಿಯ ಅಂತ್ಯಸಂಸ್ಕಾರವನ್ನು ಮಾಡದ ಹೊರತು ದೇಶಕ್ಕೆ ಉಳಿಗಾಲವಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ವಾಗ್ದಾಳಿ ನಡೆಸಿದ್ದಾರೆ.
Karnataka Districts Jul 18, 2021, 10:24 AM IST