ಕನಕಗಿರಿ ತಾಲೂಕಿನ ಆದಾಪುರ ಗ್ರಾಮದ ಮೃತ ವ್ಯಕ್ತಿಯ ಕೋವಿಡ್-19 ವರದಿಯೂ ನೆಗೆಟಿವ್ ಬಂದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
Karnataka Districts Apr 30, 2020, 8:01 AM IST
ಜಿಲ್ಲೆಯಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲೆಯ ಕನಕಗಿರಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆರಹಿತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ಮತ್ತು ಉಗುಳುವುದು, ಜಿಗಿದು ಉಗುಳುವ ಉತ್ಪನ್ನಗಳನ್ನು ನಿಷೇಧಿಸಲಾಗಿದೆ ಎಂದು ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.
Karnataka Districts Apr 25, 2020, 7:48 AM IST
ಸಿಂಗಲ್ ಸರ್ಕಾರ ಬಂದಿದ್ರೆ ನಾನು ಆವತ್ತೇ ಸಚಿವನಾಗುತ್ತಿದ್ದೆ, ಕನಕಗಿರಿಯ ಮಣ್ಣಿನ ಗುಣ ಹಾಗಿದೆ. ಇಲ್ಲಿ ಯಾರೇ ಗೆದ್ರೂ ಮಂತ್ರಿ ಆಗುತ್ತಾರೆ ಎಂದು ಶಾಸಕ ಬಸವರಾಜ್ ದಡೇಸೂಗೂರ್ ಹೇಳಿದ್ದಾರೆ.
Karnataka Districts Mar 7, 2020, 12:10 PM IST
ಮಹತ್ವಾಕಾಂಕ್ಷಿ ಯೋಜನೆಯಾದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕು ನವಲಿ ಬಳಿ ಸಮಾಂತರ ಜಲಾಶಯ ನಿರ್ಮಾಣಕ್ಕೆ ಮೂರು ರಾಜ್ಯದ ಸರ್ಕಾರಗಳು ಅಂದಾಜು 6 ಸಾವಿರ ಕೋಟಿ ಅನುದಾನ ನೀಡುತ್ತವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
Karnataka Districts Feb 24, 2020, 11:10 AM IST
ಶಿಕ್ಷಣ ಪ್ರೇಮಿ ಎಂದಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಕೊಪ್ಪಳ ಜಿಲ್ಲೆಯಲ್ಲಿ ವರದಿಯಾಗಿದೆ. ಶಾಲೆಯಲ್ಲಿ ಯುವಕ ಗಂಗಾಧರ ಅವರನ್ನು ಶಿಕ್ಷಣ ಪ್ರೇಮಿ ಎಂದಿದ್ದಕ್ಕೆ ಜಗಳ ಆರಂಭವಾಗಿದೆ.
CRIME Jan 30, 2020, 12:11 AM IST
ನಾನು ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಟೆನ್ಶನ್ ಕೊಡುವುದಿಲ್ಲ ಎಂದು ಶಾಸಕ ಬಸವರಾಜ್ ದಡೇಸಗೂರ್ ಅವರು ಹೇಳಿದ್ದಾರೆ.
Karnataka Districts Jan 24, 2020, 3:13 PM IST
ಕಾಲು ಇದ್ದವರು ಹಂಪಿ ನೋಡಬೇಕು, ಕಣ್ಣು ಇದ್ದವರು ಕನಕಗಿರಿ ನೋಡಬೇಕು ಎನ್ನುವ ಗಾದೆಯ ಮಾತಿನಂತೆ ಹಂಪಿಯನ್ನು ನಡೆದುಕೊಂಡೇ ವೀಕ್ಷಿಸುವುದು ರೂಢಿ. 10 ವರ್ಷಗಳ ಹಿಂದೆ ಹಂಪಿ ಪ್ರಾಧಿಕಾರದವರು ಕೆಲವು ಸ್ಮಾರಕಗಳ ಬಳಿ ಹೊಗೆ ಹೊರಹಾಕುವ ವಾಹನಗಳು ಹೋಗದಂತೆ ತಡೆದು 25 ಪರಿಸರಸ್ನೇಹಿ ಬ್ಯಾಟರಿ ಚಾಲಿತ ವಾಹನ ವ್ಯವಸ್ಥೆ ಮಾಡಿದರು. ಆದರೆ ಈಗ 25 ಬ್ಯಾಟರಿ ಚಾಲಿತ ವಾಹನಗಳಲ್ಲಿ ಕೇವಲ 4 ಮಾತ್ರ ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಪ್ರವಾಸಿಗರು ಗಂಟೆ ಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ.
Karnataka Districts Jan 1, 2020, 12:31 PM IST
ಸ್ವಾಮೀಜಿಗಳು ಜನ್ಮದಿನ ಆಚರಿಸಿಕೊಳ್ಳುವುದು ಅಪರೂಪ. ಮಾಡಿಕೊಂಡರು ಸರಳ. ಆದರೆ ಕನಕಗಿರಿ ತಾಲೂಕಿನ ಅರಳಿಹಳ್ಳಿಯ ಶ್ರೀಗವಿಸಿದ್ದೇಶ ತಾತ ಮಾತ್ರ ತಮ್ಮ ಜನ್ಮದಿನವನ್ನು ಜೀವಪರ ಕಾರ್ಯದ ಮೂಲಕ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಅರಳಿಹಳ್ಳಿ ಗ್ರಾಮ ದಾಖಲೆ ರಕ್ತದಾನಕ್ಕೆ ಸಜ್ಜಾಗಿದೆ.
Karnataka Districts Dec 27, 2019, 7:38 AM IST
ಜಿಲ್ಲೆಯ ಕನಕಗಿರಿಯಲ್ಲಿ ಒಪನ್ ಆಗಿ ಅಂದರ್ ಬಾಹರ್ ನಡೆಯುತ್ತಿದೆ. ಪಟ್ಟಣದ ಬಿರ್ಲಾ ರೆಸಾರ್ಟ್ನಲ್ಲಿ ಖುಲ್ಲಂ ಖುಲ್ಲಾ ಅಂದರ್ ಬಾಹರ್ ನಡೆಯುತ್ತಿದ್ದರೂ ಯಾವ ಅಧಿಕಾರಿಗಳು ಇವರ ಕ್ರಮ ಕೈಗೊಂಡಿಲ್ಲ.
Karnataka Districts Dec 8, 2019, 9:59 AM IST
ರಾಜ್ಯದಲ್ಲಿಯೇ ಕನ್ನಡ ಉಳಿವಿಗೆ ಹೋರಾಟ ನಡೆಸುವ ಪರಿಸ್ಥಿತಿ ಬಂದಿರುವುದು ವಿಷಾದನೀಯ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಕಳವಳ ವ್ಯಕ್ತಪಡಿಸಿದ್ದಾರೆ.
Karnataka Districts Dec 6, 2019, 8:23 AM IST
ಮೈತ್ರಿ ಸರ್ಕಾರದ ಅಳಿವು-ಉಳಿವಿನ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆ ನಡೆಯುತ್ತಿರುವ ಮಧ್ಯೆ, ಕನಕಗಿರಿ ಬಿಜೆಪಿ ಶಾಸಕ ಬಸವರಾಜ್ ಧಡೇಸುಗೂರ್ ಸಿಎಂ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿರುವುದು ‘ಆಪರೇಷನ್ ಮೈತ್ರಿ’ಯ ಕಡೆ ಬೊಟ್ಟು ಮಾಡಿತ್ತು. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಬಸವರಾಜ್, ತನ್ನ ಭೇಟಿಯ ಉದ್ದೇಶವನ್ನು ಸುವರ್ಣನ್ಯೂಸ್ ಜೊತೆ ಬಿಚ್ಚಿಟಿದ್ದಾರೆ.
NEWS Jun 2, 2019, 5:01 PM IST
ಉತ್ತರ ಕರ್ನಾಟಕ ಭಾಗದಲ್ಲಿ ಮದುಮಕ್ಕಳು ತಮ್ಮ ಬಾಸಿಂಗವನ್ನು ಪೂಜೆ ಮಾಡಿ ಹರಿಯುವ ನೀರಿನಲ್ಲಿ ಬಿಡುವ ಸಂಪ್ರದಾಯವಿದೆ. ಆದರೆ ನೀರಿನ ಅಭಾವದಿಂದಾಗಿ ವಧುವರರು ತಮ್ಮ ಬಾಸಿಂಗಗಳನ್ನು ಅನಿವಾರ್ಯವಾಗಿ ಬುಟ್ಟಿಯಲ್ಲಿಟ್ಟು, ಅದಕ್ಕೆ ನೀರು ಚಿಮುಕಿಸಿ ಬಾವಿಯಲ್ಲಿ ಬಿಟ್ಟಅಪರೂಪದ ಘಟನೆ ಕನಕಗಿರಿ ವೆಂಕಟಾಚಲಪತಿಯ ಸನ್ನಿಧಿಯಲ್ಲಿ ನಡೆದಿದೆ.
NEWS May 21, 2019, 8:57 AM IST
ಮಹಿಳೆಯೊಬ್ಬರು ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದರೂ ಶಾಶಕರು ತಮ್ಮ ಕೆಲಸವೇ ದೊಡ್ಡದೆಂದೂ ಮುಂದೆ ನಡೆದಿದ್ದಾರೆ.
NEWS Apr 20, 2019, 8:23 PM IST
ಐತಿಹಾಸಿಕ ರಥೋತ್ಸವದ ವೇಳೆ ರಥದ ಇರುಸು ಮುರಿದಿದ್ದು ಅದೃಷ್ಟವಶಾತ್ ಯಾವುದೆ ಅವಘಡ ಸಂಭವಿಸಿಲ್ಲ.
NEWS Mar 28, 2019, 7:22 PM IST
May 15, 2018, 5:58 PM IST