ನಾವೆಲ್ಲಾ ಒಂದಾಗಿ ಬಸವರಾಜ ಬೊಮ್ಮಾಯಿ ಅವರನ್ನ ಮುಖ್ಯಮಂತ್ರಿ ಮಾಡಿದ್ದೇವೆ. ನಾವೆಲ್ಲಾ ಒಂದಾಗಿದ್ದಕ್ಕೆ ಕಾಂಗ್ರೆಸ್ಗೆ ಉರಿಯುತ್ತಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.
Politics Aug 1, 2021, 6:28 PM IST
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಹಿಂದುತ್ವವಾದಿ, ಅಂತಹ ವ್ಯಕ್ತಿಯನ್ನ ಒಂದೇ ಬಾರಿ ಕಳೆದುಕೊಳ್ಳಬಾರು ಎನ್ನುವ ಉದ್ದೇಶವಿದೆ. ಯತ್ನಾಳ್ ಹಿಂದುತ್ವವಾದಿಯಾಗಿರೋಗೋಸ್ಕರ ಹೈಕಮಾಂಡ್ ಚಿಂತನೆ ಮಾಡತ್ತಿದೆ. ಯತ್ನಾಳ್ ಹೇಳಿಕೆಗೆ ಸಾಕಷ್ಟು ಬಾರಿ ನಿಮ್ಮ ಹೇಳಿಕೆ ಒಳ್ಳೆಯದಲ್ಲ ಅಂತ ಹೈಕಮಾಂಡ್ ಹೇಳಿದೆ. ಇದು ಪ್ರಚೋದನೆಯೂ ಅಲ್ಲ, ಯತ್ನಾಳ್ ಬಗ್ಗೆ ಹೈಕಮಾಂಡ್ ವೀಕ್ನೆಸ್ಸೂ ಅಲ್ಲ ಅಂತ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
Karnataka Districts Aug 1, 2021, 2:01 PM IST
ಮಾಜಿ ಸಚಿವ ಈಶ್ವರಪ್ಪ ಕುಟುಂಬ ಸದಸ್ಯರೊಂದಿಗೆ ಬಾದಾಮಿಗೆ ಭೇಟಿ ಕೊಟ್ಟಿದ್ದಾರೆ. ಬನಶಂಕರಿ ಪೂಜೆ ನೆಪದಲ್ಲಿ ಈಶ್ವರಪ್ಪ ಕುಟುಂಬ ಈ ಪ್ರವಾಸ ಕೈಗೊಂಡಿದೆ.
Politics Aug 1, 2021, 11:20 AM IST
ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತಂತೆ ಕೇಂದ್ರದ ನಾಯಕರು ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
State Govt Jobs Aug 1, 2021, 8:25 AM IST
Karnataka Districts Jul 30, 2021, 2:54 PM IST
ಬಿಜೆಪಿಯ ಹಿರಿಯ ನಾಯಕ, ಕುರುಬ ಸಮುದಾಯದ ಮುಖಂಡ ಕೆ.ಎಸ್. ಈಶ್ವರಪ್ಪ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
Karnataka Districts Jul 30, 2021, 1:43 PM IST
ಹಿಂದುಳಿದ ವರ್ಗದ ನಾಯಕ ಹಾಗೂ ಬಿಜೆಪಿ ಕಟ್ಟಾಅನುಯಾಯಿ, ಸಂಘಟಕರಾಗಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಉಪಮುಖ್ಯಮಂತ್ರಿ ಮಾಡಿ, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹಾಲುಮತ ಸಮಾಜದ ಮುಖಂಡ ಡಿ. ಮಲ್ಲಣ್ಣ ಎಚ್ಚರಿಸಿದ್ದಾರೆ.
Karnataka Districts Jul 30, 2021, 7:21 AM IST
* ಶೆಟ್ಟರ್ ರೀತಿ ಬೇಡ ಎನ್ನಲ್ಲ, ಲಾಬಿ ಕೂಡ ಮಾಡಲ್ಲ
* ಡಿಸಿಎಂ, ಸಚಿವ ಸ್ಥಾನ ಕೊಡದಿದ್ರೆ ಶಾಸಕನಾಗೇ ಇರ್ತೀನಿ: ಈಶ್ವರಪ್ಪ
Politics Jul 30, 2021, 7:17 AM IST
ಸಚಿವ ಈಶ್ವರಪ್ಪ ಸದ್ಯ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದ್ದು ಇದೇ ವೇಳೆ ಸ್ವಾಮೀಜಿಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ.
ಸಂಪುಟ ವಿಸ್ತರಣೆ ಚರ್ಚೆ ವೇಳೆಯೇ ಈಶ್ವರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಇದೊಂದು ವಿಶೇಷವಾದ ಬೆಳವಣಿಗೆ ನಡೆದಿದೆ. ನಮಗೆ ಹೇಳುವವರು ಕೇಳುವವರು ಇದ್ದಾರೆ. ನಾಲ್ಕು ಗೋಡೆ ಮಧ್ಯೆ ಪರಿಹಾರ ಮಾಡಿಕೊಳ್ಳಿತ್ತೇವೆ ಎಂದರು. ಇದೇ ವೇಳೆ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂದು ಶೆಟ್ಟರ್ ಹೇಳಿದ್ದು ಈಶ್ವರಪ್ಪನವರು ಇದೇ ಹಾದಿ ತುಳಿಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.
Politics Jul 29, 2021, 2:55 PM IST
Politics Jul 29, 2021, 12:35 PM IST
Politics Jul 29, 2021, 7:48 AM IST
Karnataka Districts Jul 25, 2021, 7:11 AM IST
ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಹಿಂದುಳಿದ ವರ್ಗಗಳ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಪಕ್ಷ ನಿಷ್ಠ ಕಾರ್ಯಕರ್ತರಿಗೆ ಮತ್ತು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬೇಕು ಎಂದು ಕೊಪ್ಪಳ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ ಮನವಿ ಮಾಡಿದ್ದಾರೆ.
Karnataka Districts Jul 24, 2021, 7:50 AM IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಹೇಳುತ್ತಿದ್ದಂತೆ ಸಚಿವ ಕೆ.ಎಸ್. ಈಶ್ವರಪ್ಪ ಸಿಎಂ ಅವರ ಹೇಳಿಕೆಯನ್ನ ಸ್ವಾಗತಿಸಿದ್ದಾರೆ.
state Jul 22, 2021, 1:30 PM IST
ವೈರಲ್ ಆಗಿದೆ ಎನ್ನುವ ಆಡಿಯೋ ವನ್ನು ತನಿಖೆಗೆ ಒಳಪಡಿಸಬೇಕು ಎಂದು ಸಚಿವ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಎಲ್ಲಿಯವರೆಗೆ ಸ್ಥಾನ ಮಾನ ಸಿಗುತ್ತದೆಯೋ ಅಲ್ಲಿಯವರೆಗೂ ಪಕ್ಷದಲ್ಲಿ ಇರುತ್ತೇನೆ.. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನುವ ಆಡಿಯೋ ದೊಡ್ಡ ಸಂಚಲನ ಸೃಷ್ಟಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ನಾಂದಿ ಹಾಡಿದೆ.
Politics Jul 19, 2021, 8:46 PM IST