ಮೂರು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಹಾಗೂ ಕೆಲ ಪಕ್ಷದ ಕಾರ್ಯಕರ್ತರ ವಿರುದ್ಧ ಕೇಸ್ ಬುಕ್ ಆಗಿದೆ.
Politics Aug 28, 2020, 7:04 PM IST
ನಾನಾ ಕಾರಣಗಳಿಗೆ ಬಾಲಿವುಡ್ ಧಗಧಗ ಉರಿಯುವ ಯಜ್ಞಕುಂಡದಂತಾಗಿದೆ. ಒಂದೆಡೆ ಟರ್ನ್ ಓವರ್ ಆಗುತ್ತಿಲ್ಲ, ಇನ್ನೊಂದೆಡೆ ಅಪನಂಬಿಕೆಯ ನೋಟಗಳು ಕಾಡುತ್ತಿವೆ. ಇಂಥಾ ಹೊತ್ತಲ್ಲಿ ಹಿಂದಿ ಸಿನಿಮಾ ಜಗತ್ತನ್ನು ಅತಿ ಹತ್ತಿರದಿಂದ ನೋಡಿರುವ ಪತ್ರಕರ್ತ ಶ್ರೀನಿವಾಸ ಜೋಕಟ್ಟೆಒಂದು ಅಪರೂಪದ ಲೇಖನ ಬರೆದಿದ್ದಾರೆ.
Cine World Aug 28, 2020, 10:47 AM IST
ಸದಾ ಸಿನಿಮಾದ ಬಗ್ಗೆ ಮಾತ್ರ ಯೋಚಿಸುವ ಅಪರೂಪದ ಕಲಾವಿದರಲ್ಲಿ ಶರಣ್ ಕೂಡ ಒಬ್ಬರು. ಅದರಾಚೆಗಿನ ಶೋಗಳಾಗಲೀ, ವ್ಯವಹಾರಗಳಲ್ಲಾಗಲೀ ಅವರು ಕಾಣಿಸಿದ್ದೇ ಇಲ್ಲ. ಅಂಥ ಶರಣ್ ಸಿನಿಮಾರಂಗವೇ ಸುಮ್ಮನಾದಾಗ ಮನೆಯಲ್ಲಿದ್ದುಕೊಂಡು ಮಾಡಿದ್ದೇನು ಎನ್ನುವ ಕುತೂಹಲಕರ ಸಂಗತಿಗೆ ಇಲ್ಲಿ ಉತ್ತರಿಸಿದ್ದಾರೆ.
Interviews Aug 27, 2020, 7:31 PM IST
ಲಾಕ್ಡೌನ್ನಿಂದ ನೀಡಲಾಗಿದ್ದ ಇಎಂಐ ವಿನಾಯ್ತಿ ಇನ್ನು ನಾಲ್ಕು ದಿನದಲ್ಲಿ ಅಂತ್ಯವಾಗಲಿದೆ. ಹೀಗಿರುವಾಗ ಸೆಪ್ಟೆಂಬರ್ನಿಂದ ಮತ್ತೆ ಇಎಂಐ ಸಂಕಟ ಶುರುವಾಗುವ ಸಾಧ್ಯತೆಗಳಿವೆ.
BUSINESS Aug 27, 2020, 6:00 PM IST
ಕೊರೋನಾ ಲಾಕ್ ಡೌನ್ ಕಾರಣಕ್ಕೆ ದೇವಾಲಯಗಳಲ್ಲಿ ಅನೇಕ ಸೇವೆಗಳನ್ನು ಬಂದ್ ಮಾಡಲಾಗಿತ್ತು. ಆದರೆ ಸಪ್ಟೆಂಬರ್ ಆರಂಭದಿಂದ ಎಲ್ಲವೂ ಆರಂಭವಾಗಲಿವೆ ಎಂಬ ಮಾಹಿತಿ ಸಿಕ್ಕಿದೆ.
Karnataka Districts Aug 27, 2020, 5:45 PM IST
ಅಪನಗದೀಕರಣಕ್ಕಿಂತ ಹಿಂದಿನ ಸ್ಥಿತಿಗೆ ತಲುಪಿದ ನಗದು ಬಳಕೆ| ಲಾಕ್ಡೌನ್ ಜಾರಿಯಾದ ಬಳಿಕ ಜನರಿಂದ ಮನೆಯಲ್ಲೇ ನಗದು ಸಂಗ್ರಹ| ಮಾರುಕಟ್ಟೆಯಲ್ಲಿ ನಗದು ವಹಿವಾಟಿನ ಪ್ರಮಾಣವೂ ಶೇ.10ರಷ್ಟು ಏರಿಕೆ|
BUSINESS Aug 27, 2020, 7:34 AM IST
ಇಎಂಐ ಬಡ್ಡಿ ಮೇಲೆ ಬಡ್ಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ| ಪಾವತಿ ಮುಂದೂಡಿದ ಸಾಲದ ಕಂತಿನ ಮೇಲೆ ಬಡ್ಡಿ ಹಿನ್ನೆಲೆ| ಒಂದು ವಾರದಲ್ಲಿ ನಿಲುವು ತಿಳಿಸುವಂತೆ ಸುಪ್ರೀಂ ತಾಕೀತು| ಕೋರ್ಟ್ ಹೇಳಿದ್ದೇನು?| ಕ್ರಮ ಕೈಗೊಳ್ಳುವ ಅಧಿಕಾರವಿದ್ದರೂ ಆರ್ಬಿಐ ಹಿಂದೆ ಅವಿತಿದ್ದೀರಿ| ನೀವು ಹೇರಿದ ಲಾಕ್ಡೌನ್ನಿಂದಾಗಿಯೇ ಈ ಸಮಸ್ಯೆ ಉಂಟಾಗಿದ್ದು| ಹೀಗಾಗಿ ಸಮಸ್ಯೆ ನಿವಾರಿಸುವ ಹೊಣೆಯೂ ಕೇಂದ್ರ ಸರ್ಕಾರದ್ದೇ
BUSINESS Aug 27, 2020, 7:23 AM IST
ಬಹುಭಾಷಾ ನಟ ಪ್ರಕಾಶ್ ರಾಜ್ ಕೆಜಿಎಫ್ 2 ಸಿನಿಮಾ ತಂಡವನ್ನು ಸೇರಿಕೊಂಡಿದ್ದಾರೆ.
Sandalwood Aug 26, 2020, 1:33 PM IST
ಸೆ. 1 ರಿಂದ ಆರಂಭವಾಗಲಿರುವ 'ಅನ್ಲಾಕ್ -4' ಸಂಬಂಧ ಶೀಘ್ರ ಮಾರ್ಗಸೂಚಿಗಳು ಬಿಡುಗಡೆಯಾಗಲಿದೆ. ಈ ಮಾರ್ಗಸೂಚಿಯಲ್ಲಿ ಶಾಲಾ- ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಲಾಗುತ್ತದೆಯಾ ಎಂದು ಕಾದು ನೋಡಬೇಕಾಗಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಶಾಲಾ- ಕಾಲೇಜುಗಳನ್ನು ತೆರೆಯುವುದು ಅನುಮಾನವಾಗಿದೆ. ಜೊತೆಗೆ ಇದರ ಸಂಪೂರ್ಣ ನಿರ್ಧಾರವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!
Education Jobs Aug 25, 2020, 10:54 AM IST
ಕೊರೋನಾ ವೈರಸ್ ಲಾಕ್ಡೌನ್ ಕಾರಣ ಬೆಂಗಳೂರಿನ ಕೆ.ಆರ್ ಮಾರುಕಟ್ಟೆ ಬಂದ್ ಆಗಿತ್ತು. ಸದಾ ಗ್ರಾಹಕರು, ವ್ಯಾಪಸ್ಥರು ಸೇರಿದಂತೆ ಲಕ್ಷ ಲಕ್ಷ ಜನರಿಂದ ಗಿಜಿ ಗಿಡುವ ಮಾರ್ಕೆಟ್ ಅನ್ಲಾಕ್ ಆದರೂ ಒಪನ್ ಆಗಿರಲಿಲ್ಲ. ಕೊರೋನಾ ಹರಡುವ ಸಾಧ್ಯತೆಯಿಂದ ಈ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಮತ್ತೆ ಮಾರ್ಕೆಟ್ ಆರಂಭಕ್ಕೆ ಸಿದ್ಧತೆ ಚುರುಕಾಗಿದೆ.
Bengaluru-Urban Aug 24, 2020, 9:08 PM IST
ಕೊರೋನಾ ನಿಯಂತ್ರಣಕ್ಕೆ ಹರಿಯಾಣ ಸರ್ಕಾರ ವಾರಾಂತ್ಯದ ಲಾಕ್ ಡೌನ್ ಗೆ ಮುಂದಾಗಿದ್ದು ಶನಿವಾರ ಮತ್ತು ಭಾನುವಾರ ರಾಜ್ಯ ಸ್ಥಬ್ಧವಾಗಲಿದೆ.ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವೀಕೆಂಡ್ ಲಾಕ್ ಡೌನ್ ಮೊರೆ ಹೋಗಿದೆ.
India Aug 21, 2020, 8:22 PM IST
ಕಮಲ್ ಹಾಸನ್ ಭಾರತೀಯ ಚಿತ್ರರಂಗದ ಚಿರಪರಿಚಿತ ಹೆಸರು. ನಟ, ನರ್ತಕ, ನಿರ್ದೇಶಕ, ಚಿತ್ರಕಥೆಗಾರ, ನಿರ್ಮಾಪಕ, ಹಿನ್ನೆಲೆ ಗಾಯಕ, ಗೀತ ರಚನೆಕಾರ ಮತ್ತು ರಾಜಕಾರಣಿ. ಹೀಗೆ ಹಲವು ಟ್ಯಾಲೆಂಟ್ಗಳ ಸಂಗ್ರಹವೇ ಸೂಪರ್ ಸ್ಟಾರ್ ಕಮಲ್ ಹಾಸನ್. ಮುಖ್ಯವಾಗಿ ತಮಿಳು ಚಿತ್ರರಂಗದಲ್ಲಿ ಕೆಲಸ ಮಾಡುವ ಕಮಲ್ ತೆಲುಗು, ಮಲಯಾಳಂ, ಕನ್ನಡ, ಹಿಂದಿ ಮತ್ತು ಬಂಗಾಳಿ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಇತ್ತೀಚೆಗೆ ಕಮಲ್ರ ಹೊಸ ಲುಕ್ ಸಖತ್ ವೈರಲ್ ಆಗಿದೆ. ನಿಮಗೂ ಇಷ್ಟವಾಗಬಹುದು, ನೋಡಿ...
Cine World Aug 20, 2020, 6:03 PM IST
ಬರೋಬ್ಬರಿ 2 ತಿಂಗಳ ಲಾಕ್ಡೌನ್ ಇನ್ನಿಲ್ಲದ ಸಂಕಷ್ಟ ತಂದೊಡ್ಡಿದೆ. ಪ್ರಮುಖವಾಗಿ ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರು, ಸೇರಿದಂತೆ ಬಿದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಬಹುತೇಕರ ಆದಾಯ ಸಂಪೂರ್ಣ ನಿಂತು ಹೋಗಿದೆ. ಒಂದು ಹೊತ್ತಿನ ಊಟಕ್ಕೆ ಪರದಾಡವ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಲಾಕ್ಡೌನ್ ಪರಿಣಾಮದ ಕುರಿತು ಅಧ್ಯಯನ ವರದಿ ಬಹಿರಂಗಗೊಂಡಿತ್ತು. ಮತ್ತಷ್ಟು ಆತಂಕ ತರುತ್ತಿದೆ.
India Aug 20, 2020, 3:34 PM IST
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಕಲಬುರಗಿ, ಧಾರವಾಡ, ಕೊಪ್ಪಳ, ಗದಗದಲ್ಲಿ ಕಳೆದ 15 ದಿನಗಳಿಂದ ಯೂರಿಯಾ ಗೊಬ್ಬರದ ಸಮಸ್ಯೆ ಗಂಭೀರವಾಗಿ ಕಾಡುತ್ತಿದೆ. ಮಾಮೂಲಿಯಾಗಿ 45 ಕೆಜಿ ಯೂರಿಯಾ ಗೊಬ್ಬರದ ಚೀಲದ ನಿಗದಿತ ದರ 265 ರುಪಾಯಿ. ಆದರೆ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಒಂದೊಂದು ಜಿಲ್ಲೆಯಲ್ಲಿ ಒಂದೊಂದು ದರದಲ್ಲಿ ಮಾರಾಟವಾಗುತ್ತಿದೆ.
state Aug 20, 2020, 7:01 AM IST
ಮದ್ಯ ಮಾರಾಟಗಾರರೇ ಎಚ್ಚರ ನಿಮ್ಮಮೇಲೆಬೀಳಬಹುದು ಕ್ರಿಮಿನಲ್ ಕೇಸ್ .. ಈ ರೀತಿ ಕೆಲಸ ನೀವುಮಾಡಿದ್ದರೆ ಪ್ರಕರಣ ಖಚಿತವಾಗಿದೆ.
state Aug 19, 2020, 6:50 AM IST