ಬಸ್(Bus) ಸೌಕರ್ಯವಿಲ್ಲದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು(Students) ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿರುವಂತ ಘಟನೆ ಯಾದಗಿರಿ(Yadgir) ಜಿಲ್ಲೆಯ ಶಹಾಪುರ(Shahapur) ತಾಲೂಕಿನ ಶಾರದಹಳ್ಳಿ ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ. ಸಮಯಕ್ಕೆ ಸರಿಯಾಗಿ ಬಸ್ ಸಿಗದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದಿದ್ದರಿಂದ ಕ್ಲಾಸ್(Class) ಮಿಸ್ ಆಗಿದೆ.
Karnataka Districts Nov 10, 2021, 2:25 PM IST
Education Nov 8, 2021, 6:19 AM IST
*2022-2023 ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನ
*ಕಂಪ್ಯೂಟರ್ ಸೈನ್ಸ್ ಕೋರ್ಸ್ನಲ್ಲಿ ದಾಖಲಾದವರಿಗೆ ಅವಕಾಶ
*ಉತ್ತಮ ಶೈಕ್ಷಣಿಕ ಹಿನ್ನೆಲೆ ಹೊಂದಿರದವರಿಗೆ ಆದ್ಯತೆ
International Nov 7, 2021, 1:09 PM IST
ಕಪ್ಪತ್ತಗುಡ್ಡವು(Kappatagudda) ಆಯುರ್ವೇದ ಔಷಧಿಗಳ ತಾಣವಾಗಿದ್ದು, ವೈದ್ಯಕೀಯ ವಿದ್ಯಾರ್ಥಿಗಳು ಕಪ್ಪತಗುಡ್ಡಕ್ಕೆ ಭೇಟಿ ನೀಡಿ ಆಯುರ್ವೇದ ಔಷಧಗಳ ಕುರಿತು ವಿಶೇಷ ಸಂಶೋಧನೆ ನಡೆಸಬೇಕು ಎಂದು ಗದಗ ಜಿಲ್ಲಾ ಉಪಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೈ ಹೇಳಿದ್ದಾರೆ.
Karnataka Districts Nov 6, 2021, 6:39 AM IST
*ತಾಳೆಯಾಗದ ಕೀ-ಉತ್ತರ ಹಾಗೂ ಫಲಿತಾಂಶ
*ಕೆಲವು ವಿದ್ಯಾರ್ಥಿಗಳಿಗೆ ಎರಡೆರೆಡು Rank
*ಸೆಪ್ಟೆಂಬರ್ 12 ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆ
India Nov 5, 2021, 7:57 AM IST
ಕಡ್ಡಾಯ ಶಿಕ್ಷಣ ಜಾರಿಯ ಬಳಿಕವೂ ರಾಜ್ಯಾದ್ಯಂತ(Karnataka) ಪ್ರಸಕ್ತ ಸಾಲಿನಲ್ಲಿ ಸುಮಾರು 34411 ಮಕ್ಕಳು(Children) ಶಾಲೆಯಿಂದ(School) ಹೊರಗುಳಿದಿರುವ ಅಂಶ ಬೆಳಕಿಗೆ ಬಂದಿರುವ ಬೆನ್ನಲ್ಲೇ ಹೇಗಾದರೂ ಇವರನ್ನು ಶಾಲೆಯ ಮುಖ್ಯವಾಹಿನಿಗೆ ತರುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ.
Education Nov 4, 2021, 7:37 AM IST
Education Nov 3, 2021, 7:27 AM IST
Karnataka Districts Nov 1, 2021, 1:54 PM IST
Karnataka Districts Oct 31, 2021, 9:57 AM IST
ರಾಷ್ಟ್ರೀಯ ಶಿಕ್ಷಣ ನೀತಿಯನ್ನ ವಿರೋಧಿಸಿದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ(CN Ashwathnarayan) ಹಾಗೂ ಸಾರಿಗೆ ಸಚಿವ ಶ್ರೀರಾಮುಲುಗೆ(B Sriramulu) ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು(ಗುರುವಾರ) ನಗರದಲ್ಲಿ ನಡೆದಿದೆ.
Education Oct 28, 2021, 1:41 PM IST
ಇನ್ಫೋಸಿಸ್ ಡಿಜಿಟಲ್ ವೇದಿಕೆಯ ಕೋರ್ಸುಗಳು, ಕಲಿಕಾ ಸಂಪನ್ಮೂಲಗಳನ್ನು ಉನ್ನತ ಶಿಕ್ಷಣದ ವಿದ್ಯಾರ್ಥಿಗಳು(Students) ಮತ್ತು ಬೋಧಕರಿಗೆ ಉಚಿತವಾಗಿ ಕಲಿಕೆಗೆ ಒದಗಿಸುವುದು, ಬೋಧಕರಿಗೆ ತರಬೇತಿ, 15 ಸಾವಿರ ಕಂಪ್ಯೂಟರ್(Computer) ದೇಣಿಗೆಯೊಂದಿಗೆ ಕಾಲೇಜುಗಳಲ್ಲಿ ಡಿಜಿಟಲ್ ಮೂಲಸೌಕರ್ಯ ಸದೃಢಗೊಳಿಸಲು ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಇಸ್ಫೋಸಿಸ್(Infosys) ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.
Education Oct 28, 2021, 7:53 AM IST
ಶಾಲಾ ಆವರಣದಲ್ಲಿ ಕೊಳಚೆ ನೀರಿನಿಂದ ಮಕ್ಕಳು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿರುವಂತ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ನಡೆದಿದೆ.
Education Oct 27, 2021, 10:30 AM IST
ಬೆಂಗಳೂರು(ಅ. 25) ಉಪಕಣದಲ್ಲಿ (Karnataka By Poll) ವಾಕ್ ಸಮರ ಮುಂದುವರಿದಿದೆ. ಎಚ್ ಡಿ ದೇವೇಗೌಡರೇ (HD Devegowda) ಅಖಾಡದಲ್ಲಿ ಇದ್ದಾರೆ. ಹಾನಗಲ್ (Hangal)ಮತ್ತು ಸಿಂಧಗಿ (Sindagi) ಗೆಲ್ಲಲು ಜಿದ್ದಿಗೆ ಬಿದ್ದಿರುವ ನಾಯಕರ ನಡುವಿನ ಮಾತಿನ ಸಮರ ಹೀಗಿದೆ. ಜಮೀರ್ ಅಹಮದ್ ಖಾನ್ (Zameer Ahmed Khan) ಮತ್ತು ಜೆಡಿಎಸ್ (JDS) ನಾಯಕರ ನಡುವಿನ ಮಾತಿನ ಫೈಟ್ ಮುಂದುವರಿದಿದೆ. ಭದ್ರಕೋಟೆಯಲ್ಲೇ ಜೆಡಿಎಸ್ ಗೆ ಗೆಲ್ಲಲು ಸಾಧ್ಯವಾಗಲ್ಲ ಎಂದು ಜಮೀರ್ ಟಾಂಗ್ ಕೊಟ್ಟಿದ್ದು ಅದಕ್ಕೆ ಕುಮಾರಸ್ವಾಮಿ ಸಹ ಠಕ್ಕರ್ ಕೊಟ್ಟಿದ್ದಾರೆ.
Politics Oct 25, 2021, 11:31 PM IST
Education Oct 25, 2021, 2:01 PM IST
ಸರ್ಕಾರದ ಆದೇಶದಂತೆ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ(Primary Schools) ನಾಳೆಯಿಂದ (ಅ.25) 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ(Students) ಭೌತಿಕ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಅಗತ್ಯ ತಯಾರಿ ಮಾಡಿಕೊಂಡಿದ್ದು, ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಶಿಕ್ಷಕರು ಕಾತರದಲ್ಲಿದ್ದಾರೆ.
Education Oct 24, 2021, 10:02 AM IST