Karnataka Districts Oct 24, 2021, 8:45 AM IST
ಇಂಜಿನಿಯರಿಂಗ್ ಮಾಡಬೇಕೆಂಬ ಆಸೆಯುಳ್ಳ ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳಲ್ಲೇ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು. ಈ ಮೂಲಕ ಶಿಕ್ಷಣವು ದುಬಾರಿಯಾಗುವುದನ್ನು ಮತ್ತು ಉನ್ನತ ಶಿಕ್ಷಣಕ್ಕಾಗಿ ನಗರಗಳ ಕೆಲವೇ ಕಾಲೇಜುಗಳತ್ತ ವಿದ್ಯಾರ್ಥಿಗಳು ವಲಸೆ ಬರುವುದನ್ನು ತಡೆಯುವ ಆಶಯ ನಮ್ಮದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
Education Oct 22, 2021, 9:09 PM IST
ಜ್ಞಾನ ಧಾರೆ ಎರೆದ, ಅಕ್ಷರ ಬಿತ್ತಿ ಅಜ್ಞಾನದ ಅಂಧಕಾರ ಹೊಡೆದೋಡಿಸಿದ ನಿಸ್ವಾರ್ಥ ಜೀವಿ, ಕಲಿಸಿದ ಗುರುಗಳ(Guru) ಸ್ಮರಣೆಗೊಂದು ವೇದಿಕೆ ಸಿದ್ಧಗೊಂಡಿದೆ.
Education Oct 17, 2021, 9:12 AM IST
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ(PUC) ಶೇ.65ರಷ್ಟುವಿದ್ಯಾರ್ಥಿಗಳು(Students) ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಲೇ ಇಲ್ಲ! ಹೌದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ 6.27 ಲಕ್ಷ ವಿದ್ಯಾರ್ಥಿಗಳ ಪೈಕಿ ಶೇ.65ರಷ್ಟು ಅಂದರೆ ಸುಮಾರು 4 ಲಕ್ಷ ವಿದ್ಯಾರ್ಥಿಗಳು ಆನ್ಲೈನ್(Online), ಆಫ್ಲೈನ್(offline) ಅಥವಾ ಭೌತಿಕ ಸೇರಿದಂತೆ ಯಾವುದೇ ರೂಪದಲ್ಲೂ ಶಿಕ್ಷಣ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ!
Education Oct 11, 2021, 7:11 AM IST
ಕೇಂದ್ರ ಸರ್ಕಾರವು ಮಹತ್ವಾಕಾಂಕ್ಷಿ ‘ರಾಷ್ಟ್ರೀಯ ಶಿಕ್ಷಣ ನೀತಿ 2020’ರ(NEP) ಅನುಷ್ಠಾನ ಮತ್ತು ‘ಏಕ್ ಭಾರತ್ ಶ್ರೇಷ್ಠ ಭಾರತ್’(ಇಬಿಎಸ್ಬಿ) ಕಾರ್ಯಕ್ರಮದ ಉತ್ತೇಜನಕ್ಕಾಗಿ ಬೇರೆ ಬೇರೆ ರಾಜ್ಯಗಳ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ‘ದೇಶದ 100 ಗುರುತಿಸಲಾದ ಪ್ರವಾಸಿ ತಾಣಗಳಿಗೆ ವಿದ್ಯಾರ್ಥಿಗಳ ಭೇಟಿ’ ಎಂಬ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ಇದರಡಿ ರಾಜ್ಯದ ಏಳು ಪ್ರವಾಸಿ ತಾಣಗಳನ್ನು(Tourist Destination) ಗುರುತಿಸಲಾಗಿದೆ.
Education Oct 7, 2021, 8:47 AM IST
ಮೌಲ್ಯಾಂಕನದ ಆಧಾರದ ಮೇಲೆ ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ನೂರಕ್ಕೆ ನೂರರಷ್ಟು ದಾಖಲಾತಿ ಆಗಿದೆ. ಹೀಗಾಗಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅಡ್ಮಿಷನ್ ನೀಡಲು ಹಿಂದೇಟು ಹಾಕಲಾಗುತ್ತಿದೆ.
Education Oct 4, 2021, 10:18 AM IST
ಕೋವಿಡ್ ಇಳಿಮುಖವಾದ ಹಿನ್ನೆಲೆ ರಾಜ್ಯದಲ್ಲಿ ಬೇರೆ ಬೇರೆ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಂಪ್ರದಾಯಿಕವಾಗಿ ಆಫ್ಲೈನ್ ಘಟಿಕೋತ್ಸವ ಮಾಡುತ್ತಿದ್ದರೂ ಕರ್ನಾಟಕ ವಿವಿ(Karnatak University) ಮಾತ್ರ ಆನ್ಲೈನ್ ಘಟಿಕೋತ್ಸವ ಮಾಡುವ ಮೂಲಕ ವಿದ್ಯಾರ್ಥಿಗಳ(Students) ಕೆಂಗಣ್ಣಿಗೆ ಗುರಿಯಾಗಿದೆ.
Education Oct 4, 2021, 10:11 AM IST
ಹಲವು ದಿನಗಳ ನಂತರ ಕಾಲೇಜುಗಳು ಪ್ರಾರಂಭವಾಗಿದ್ದು, ಮನೆಯಲ್ಲಿ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಟಿಪ್ ಟಾಪ್ ಆಗಿ ಬರ್ತಾರೆ. ಆದ್ರೆ, ಕಾಲೇಜಿಗೆ ಚಕ್ಕರ್ ಹಾಕಿ ವಿದ್ಯಾರ್ಥಿಗಳು ಲವ್ವಿ ಡವ್ವಿ ಆಟದಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
CRIME Oct 2, 2021, 4:12 PM IST
ದೋಟಿಹಾಳದಿಂದ ಹನುಮಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕಡೇಕೊಪ್ಪ ಕ್ರಾಸಿನಲ್ಲಿ ಕೆಲವರು ವಾಮಾಚಾರ ಮಾಡುತ್ತಿದ್ದು, ವಿದ್ಯಾರ್ಥಿಗಳು, ವಾಹನ ಸವಾರರು ಭಯದಿಂದ ಸಂಚಾರ ಮಾಡುವಂತಾಗಿದೆ.
Karnataka Districts Oct 2, 2021, 11:01 AM IST
Karnataka Districts Oct 1, 2021, 4:01 PM IST
Education Sep 29, 2021, 12:51 PM IST
Karnataka Districts Sep 29, 2021, 12:17 PM IST
* ಶಾಲಾ ಕಲಿಕೆಯಿಂದ ವಂಚಿತ ರಾಗಿರುವ 1ರಿಂದ 5ನೇ ತರಗತಿ ವಿದ್ಯಾರ್ಥಿಗಳು
* ಅಕ್ಟೋಬರ್ 21ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ
* ಮೂರನೇ ಅಲೆ ಆರಂಭದ ಯಾವುದೇ ಲಕ್ಷಣಗಳು ಕಂಡುಬರದಿದ್ದರೆ ಶಾಲೆ ಆರಂಭ
state Sep 28, 2021, 1:15 PM IST
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ವೈಜ್ಞಾನಿಕ ಮತ್ತು ಔದ್ಯಮಿಕ ಸಂಶೋಧನಾ ಮಂಡಳಿ (ಸಿಎಸ್ಐಆರ್)ಯು ನಡೆಸಿದ್ದ ರಾಷ್ಟ್ರಮಟ್ಟದ ಇನ್ನೊವೇಶನ್ ಅವಾರ್ಡ್ ಫಾರ್ ಸ್ಕೂಲ್ ಚಿಲ್ಡ್ರನ್ಸ್-2021ರಲ್ಲಿ ಉಡುಪಿ ಜಿಲ್ಲೆಯ ಅಲ್ಬಾಡಿ ಆರ್ಡಿ ಗ್ರಾಮದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ನಾಲ್ಕನೇ ಸ್ಥಾನ ಪಡೆದಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.
Education Sep 27, 2021, 11:59 AM IST
ಕೇಂದ್ರದ ಕೃಷಿ ಮಸೂದೆಯನ್ನ ವಿರೋಧಿಸಿ ಇಂದು ಭಾರತ್ ಬಂದ್ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
Karnataka Districts Sep 27, 2021, 11:02 AM IST