ಸುವರ್ಣ ಎಜುಕೇಶನ್ ಎಕ್ಸ್ಪೋದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಶಿಕ್ಷಣ ಅಂದು-ಇಂದು-ಮುಂದು ವಿಚಾರದ ಬಗ್ಗೆ ಮಾತನಾಡಿದರು. ಸೂಲಿಬೆಲೆ ಅವರ ಮಾತುಗಳನ್ನು ಕೇಳಲು ವಿದ್ಯಾರ್ಥಿಗಳು ಮುಗಿ ಬಿದ್ದರು.
Education Sep 26, 2021, 4:54 PM IST
ಎರಡು ದಿನಗಳ ಕಾಲ ನಡೆಯಲಿರುವ ಸುವರ್ಣ ನ್ಯೂಸ್-ಕನ್ನಡಪ್ರಭ ಎಜುಕೇಷನ್ ಎಕ್ಸ್ಪೋಗೆ ಚಾಲನೆ ಸಿಕ್ಕಿದೆ
Education Sep 25, 2021, 5:57 PM IST
ರಾಮಕೃಷ್ಣ ಆಶ್ರಮದಲ್ಲಿ ವಿವೇಕಾನಂದ ಸ್ಮಾರಕ ನಿರ್ಮಾಣ ಮಾಡುವಂತೆ ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಇಲ್ಲಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ.
state Sep 25, 2021, 10:27 AM IST
ವಿದ್ಯಾರ್ಥಿಗಳ ಖಾತೆಗೆ ಜಮಾ ಆಗಿರೋ ಕಡಿಮೆ ಹಣ, ಕಡಿಮೆ ಹಣ ಬಂದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಿರೋ ವಿದ್ಯಾರ್ಥಿಗಳು; ಹಣ ಸಂದಾವನೆ ಆಗಿರೋ ಬಗ್ಗೆ ಮಾಹಿತಿಯೇ ಇಲ್ಲ ಎನ್ನುತ್ತಿರೋ ಪ್ರಾಂಶುಪಾಲರು...ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ವಿದ್ಯಾಕಾಶಿ ಧಾರವಾಡ ಜಿಲ್ಲೆಯಲ್ಲಿ.
Education Sep 23, 2021, 8:16 PM IST
ಮಹಿಳಾ ಅಧ್ಯಯನ ವಿಭಾಗಕ್ಕೆ ಮಹಿಳೆಯರನ್ನೇ ನೇಮಕ ಮಾಡಿಕೊಳ್ಳಬೇಕೆನ್ನುವ ವಿಷಯವಾಗಿ ನಡೆದ ವಿವಾದದ ಹಿನ್ನಲೆಯಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ(Hampi University) ಸಂಶೋಧನಾ ವಿದ್ಯಾರ್ಥಿನಿಯರನ್ನು ತಡರಾತ್ರಿಯವರೆಗೆ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
Education Sep 23, 2021, 1:23 PM IST
ಪದವಿ ಮುಗಿಸಿ ಎರಡು ವರ್ಷಗಳಾದರೂ ಕರ್ನಾಟಕ ವಿಶ್ವವಿದ್ಯಾಲಯವು(Karnatak University) ಕೋವಿಡ್ ನೆಪವೊಡ್ಡಿ ಘಟಿಕೋತ್ಸವ ನಡೆಸದೇ ಸಾವಿರಾರು ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದೆ. ತಾವು ಕಲಿತ ಪದವಿಗಳ ಪ್ರಮಾಣ ಪತ್ರ ಕೇಳಿದ ವಿದ್ಯಾರ್ಥಿಗಳಿಗೆ ಕಳೆದ ಒಂದು ವರ್ಷದಿಂದ ಕವಿವಿ ಘಟಿಕೋತ್ಸವದ ನೆಪ ಹೇಳುತ್ತಿದೆಯೇ ಹೊರತು ಪ್ರಮಾಣ ಪತ್ರ ಒದಗಿಸುವ ಪ್ರಯತ್ನ ಮಾತ್ರ ಮಾಡುತ್ತಿಲ್ಲ.
Education Sep 23, 2021, 11:03 AM IST
Karnataka Districts Sep 23, 2021, 9:16 AM IST
ಈ ಯಾದಗಿರಿ ಜಿಲ್ಲೆಯ ಆಧುನಿಕ ಏಕಲವ್ಯರ ಬಗ್ಗೆ ಹೇಳಲೇಬೇಕು. 10 ಜನ ವಿದ್ಯಾರ್ಥಿಗಳ ತಂಡದಿಂದ ದಿನನಿತ್ಯ ಅರ್ಚರಿ ಅಭ್ಯಾಸ ಮಾಡುತ್ತಿದೆ. ಬಡತನದ ನಡುವೆಯೂ ಅರಳಿದ ಪ್ರತಿಭೆಗಳು ಬಿಲ್ಲುಗಾರಿಕೆಯಲ್ಲಿ ಅಪ್ರತಿಮ ಸಾಧನೆ ಮಾಡುತ್ತಿದ್ದಾರೆ. ರಕ್ತಗತವಾಗಿ ಬಂದ ಬಿಲ್ವಿದ್ಯೆಯಲ್ಲಿ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಗ್ರಾಮದ ವಿದ್ಯಾರ್ಥಿಗಳು ಗಮನ ಸೆಳೆದಿದ್ದಾರೆ.
sports Sep 22, 2021, 9:01 PM IST
ಕೋವಿಡ್ ಸಾಂಕ್ರಾಮಿಕವು ಬಹಳಷ್ಟು ಸಮೀಕರಣಗಳನ್ನು ಅದಲು ಬದಲು ಮಾಡಿದೆ. ಇದಕ್ಕೆ ಶಿಕ್ಷಣ ಕ್ಷೇತ್ರವೂ ಹೊರತಲ್ಲ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಕಾಲೇಜ್ ತೊರೆಯುತ್ತಿರುವ ವಿದ್ಯಾರ್ಥಿಗಳ ಸಮೀಕ್ಷೆಯನ್ನು ಕೈಗೊಳ್ಳಲು ಮುಂದಾಗಿದೆ. ನಿರೀಕ್ಷಿತ ಮಟ್ಟದಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿಲ್ಲ. ಹೀಗಾಗಿ ತಮಿಳುನಾಡಿನ ಉನ್ನತ ಶಿಕ್ಷಣ ಇಲಾಖೆಯು ಕಾಲೇಜುಗಳನ್ನು ತೊರೆದಿರುವ ವಿದ್ಯಾರ್ಥಿಗಳ ಸಂಖ್ಯೆ ಕುರಿತು ಸಮಗ್ರವಾದ ಸಮೀಕ್ಷೆಯನ್ನು ನಡೆಸಲಿದೆ.
Education Sep 21, 2021, 1:02 PM IST
* ರಷ್ಯಾದ ಪೆಮ್ರ್ ನಗರದ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 8 ಜನರ ಸಾವು
* 18ರ ಹರೆಯದ ಬಂದೂಕುಧಾರಿ ಬಂಧನ
* ಜೀವ ಉಳಿಸಿಕೊಳ್ಳಲು ಕಿಟಕಿಗಳಿಂದ ಹಾರಿದ ವಿದ್ಯಾರ್ಥಿಗಳು
India Sep 21, 2021, 8:00 AM IST
ಬಸ್ಗಳ ಕೊರತೆಯಿಂದ ವಿದ್ಯಾರ್ಥಿಗಳು ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.
Karnataka Districts Sep 19, 2021, 2:56 PM IST
ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಬಹುತೇಕ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸಾಗಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಪ್ರವೇಶಾತಿ ಅಧಿಕವಾಗಿದೆ. ಎಲ್ಲೆಡೆ ಕಾಲೇಜು ಹೌಸಫುಲ್. ಆದರೆ ಇಲ್ಲಿ ಪಾಠ ಮಾಡಲು ಉಪನ್ಯಾಸಕರೇ ಇಲ್ಲ. ಇದ್ದ ಅತಿಥಿ ಉಪನ್ಯಾಸಕರ ಗುತ್ತಿಗೆ ಮುಗಿದಿದ್ದರಿಂದ ಸೆ.11 ರಂದು ಅವರೂ ಬಿಡುಗಡೆಗೊಂಡಿದ್ದಾರೆ. ಇನ್ನು 420 ಸರ್ಕಾರಿ ಪದವಿ ಕಾಲೇಜುಗಳನ್ನು ಮುನ್ನಡೆಸಲು ಕಾಯಂ ಪ್ರಾಚಾರ್ಯರೇ ಇಲ್ಲ.
Education Sep 17, 2021, 2:38 PM IST
state Sep 15, 2021, 7:14 AM IST
Karnataka Districts Sep 14, 2021, 7:51 AM IST
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕಳೆದ ತಿಂಗಳು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯಲ್ಲಿನ ಕೆಲವು ಲೋಪ, ತಪ್ಪುಗಳಿಂದ ಕೂಡಿರುವ ಪ್ರಶ್ನೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಟ್ಟು 8 ಕೃಪಾಂಕ ನೀಡುವ ಸಾಧ್ಯತೆ ಇದೆ. ಸೆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ.
Education Sep 13, 2021, 7:47 AM IST