ಕೊನೆಯ ಓವರ್ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆಲ್ಲಲು ಕೇವಲ ನಾಲ್ಕು ರನ್ಗಳ ಅವಶ್ಯಕತೆಯಿತ್ತು. ಕ್ರೀಸ್ನಲ್ಲಿ ಸ್ಪೋಟಕ ಬ್ಯಾಟ್ಸ್ಮನ್ಗಳಾದ ನಿಕೋಲಸ್ ಪೂರನ್ ಹಾಗೂ ಏಯ್ಡನ್ ಮಾರ್ಕ್ರಮ್ ಭದ್ರವಾಗಿ ನೆಲೆಯೂರಿದ್ದರು. ಹೀಗಿದ್ದೂ ಕೊನೆಯ ಓವರ್ನಲ್ಲಿ ಕೇವಲ ಒಂದು ರನ್ ನೀಡಿ 2 ಬಲಿ ಪಡೆಯುವ ಮೂಲಕ ರಾಜಸ್ಥಾನ ರಾಯಲ್ಸ್ ತಂಡಕ್ಕೆ 2 ರನ್ಗಳ ರೋಚಕ ಗೆಲುವು ತಂದುಕೊಟ್ಟರು.
Cricket Sep 22, 2021, 1:56 PM IST
Cricket Sep 21, 2021, 11:49 PM IST
Cricket Sep 21, 2021, 9:28 PM IST
Cricket Sep 21, 2021, 7:07 PM IST
ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್ಬುಕ್ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.
India Sep 21, 2021, 4:34 PM IST
Cricket Sep 21, 2021, 3:27 PM IST
ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್ಬುಕ್ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.
India Sep 21, 2021, 11:54 AM IST
* ಇಂದು ರಾಜಸ್ಥಾನ-ಪಂಜಾಬ್ ಮುಖಾಮುಖಿ
* ಗೇಲ್, ರಾಹುಲ್ vs ಸ್ಯಾಮ್ಸನ್, ಲೆವಿಸ್
* ಸ್ಫೋಟಕ ಬ್ಯಾಟ್ಸ್ಮನ್ಗಳ ಸೆಣಸಾಟ
Cricket Sep 21, 2021, 10:45 AM IST
ದೇಶದ ಮಿಲಿಟರಿ ಮಾಹಿತಿಯನ್ನು ವೈರಿಗಳಿಗೆ ಲೀಕ್ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಕಿರಾತಕ ಜೀತೇಂದ್ರ ರಾಥೋಡ್ ಸೇನಾ ಯುನಿಫಾರ್ಮ್ ಸಹ ಇಟ್ಟುಕೊಂಡಿದ್ದು ಸೆರೆ ಸಿಕ್ಕಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಮಿಲಿಟರಿ ಇಂಟಲಿಜನ್ಸ್ ನೀಡಿದ ಮಾಹಿತಿ ಅನ್ವಯ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಮುಂದಿನ ವಿಚಾರಣೆ ನಡೆಸಿ ಇದರ ಹಿಂದಿನ ಜಾಲ ಪತ್ತೆ ಮಾಡಲಾಗುತ್ತದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಬಂಧಿತ ರಾಜಸ್ಥಾನದ ಬಾರ್ಮರ್ ಹಳ್ಳಿಯವನಾಗಿದ್ದು, ಬೆಂಗಳೂರಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ. ವೈರಿಗಳು ಯುವತಿ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆ ಸೃಷ್ಟಿ ಮಾಡಿಕೊಂಡು ಈತನನ್ನು ಸಂಪರ್ಕ ಮಾಡಿದ್ದರು.
CRIME Sep 20, 2021, 6:16 PM IST
ದೇಶದ ಮಿಲಿಟರಿ ಮಾಹಿತಿಯನ್ನು ವೈರಿಗಳಿಗೆ ಲೀಕ್ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಕಿರಾತಕ ಜೀತೇಂದ್ರ ರಾಥೋಡ್ ಸೇನಾ ಯುನಿಫಾರ್ಮ್ ಸಹ ಇಟ್ಟುಕೊಂಡಿದ್ದ. ಈತ ರಾಜಸ್ಥಾನದ ಬಾರ್ಮರ್ ಹಳ್ಳಿಯವನಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಾಕಿಸ್ತಾನದ ಐಎಸ್ಐ ಅಧಿಕಾರಿಗಳ ಜೊತೆ ನೇರ ಸಂಪರ್ಕ ಹೊಂದಿದ್ದು, ವಾಟ್ಸಪ್ ಸಂದೇಶ, ಕಾಲ್ ಮೂಲಕ ಸೇನೆಯ ಸ್ಥಳ ಹಾಗೂ ಮಾಹಿತಿ ಕಳುಹಿಸಿದ್ದ. ಕಣ್ಣಿಗೆ ಕಾಣದ ಯುವತಿಯ ಮಾತಿಗೆ ಮರುಳಾಗಿ ಮಾಹಿತಿ ಕಳಿಸುತ್ತಿದ್ದ ಎಂಬ ಅಂಶವೂ ಬಹಿರಂಗವಾಗಿದೆ. ವೈರಿಗಳು ಯುವತಿ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆ ಸೃಷ್ಟಿ ಮಾಡಿಕೊಂಡು ಈತನನ್ನು ಸಂಪರ್ಕ ಮಾಡಿದ್ದರು.
CRIME Sep 20, 2021, 3:57 PM IST
state Sep 20, 2021, 1:05 PM IST
India Sep 19, 2021, 4:11 PM IST
* ವರನಿಗೆ 21, ವಧುವಿಗೆ 18 ವರ್ಷ ಆಗಿರದಿದ್ದರೂ ಮದುವೆ ನೋಂದಣಿಗೆ ಅವಕಾಶ
* ಬಾಲ್ಯವಿವಾಹಕ್ಕೆ ಮನ್ನಣೆ ನೀಡುವ ಮಸೂದೆಗೆ ರಾಜಸ್ಥಾನ ಅಸ್ತು
India Sep 19, 2021, 7:52 AM IST
ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್ಗೆ ನೆರವಾಗಲಿದೆ.
India Sep 9, 2021, 6:53 PM IST
* ಅಂತಾರಾಷ್ಟ್ರೀಯ ಗಡಿ ಬಳಿ ಭಾರತದ ಮೊದಲ 'ಎಮರ್ಜೆನ್ಸಿ ಲ್ಯಾಂಡಿಂಗ್ ಫೀಲ್ಡ್'
* ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿದ್ದೇವೆಂದ ರಕ್ಷಣಾ ಸಚಿವ ಸಿಂಗ್
India Sep 9, 2021, 5:30 PM IST