ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.
state Mar 19, 2021, 4:47 PM IST
ಗುಜರಾತ್ನ 4, ಮ.ಪ್ರ.ದ 10 ನಗರಗಳಲ್ಲಿ ರಾತ್ರಿ ಕರ್ಫ್ಯೂ| ಭೋಪಾಲ್ನಲ್ಲಿ ಪ್ರತಿಭಟನೆಗಳ ನಿಷೇಧ| ಕೋವಿಡ್ ನಿಯಂತ್ರಣಕ್ಕೆ ಈ ಕ್ರಮ
India Mar 17, 2021, 9:47 AM IST
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ನಿರ್ಬಂಧಗಳನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ. ಪುಣೆ, ಪರಭಣಿ, ಅಕೋಲಾದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಾಗಪುರದಲ್ಲಿ ಮಾ. 15 ರಿಂದ ಲಾಕ್ಡೌನ್ ಮಾಡುವ ಚಿಂತನೆ ನಡೆಸಲಾಗಿದೆ.
India Mar 13, 2021, 2:17 PM IST
ಭಾರತದಲ್ಲಿ ಕೊರೋನಾ ವೈರಸ್ ಕ್ಷೀಣಿಸುತ್ತಿದೆ ಅನ್ನುವಷ್ಟರಲ್ಲಿ ಮತ್ತೆ ಆತಂಕ ಎದುರಾಗಿದೆ. ಒಂದೊಂದೆ ರಾಜ್ಯಗಳಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಈ ನಾಲ್ಕು ರಾಜ್ಯಗಳು ಹೊಸ ನಿರ್ಬಂಧ ಹೇರಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿವೆ.
India Mar 6, 2021, 10:05 PM IST
ಕೊರೋನಾ 2ನೇ ಅಲೆ ಆರಂಭಗೊಂಡಿದೆ. ಹಲವು ರಾಜ್ಯಗಳು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸುತ್ತಿದೆ. ಮೊದಲ ಹಂತದ ಲಾಕ್ಡೌನ್, ಸೀಲ್ಡೌನ್ ಬಳಿಕ ಇದೀಗ 2ನೇ ಹಂತದ ಲಾಕ್ಡೌನ್ ಜಾರಿಯಾಗುತ್ತಿದೆ. ಮಹಾರಾಷ್ಟ್ರ ಇದೀಗ 1 ವಾರ್ ಲಾಕ್ಡೌನ್ ಜಾರಿ ಮಾಡಿದೆ.
India Feb 21, 2021, 6:21 PM IST
ಬ್ರಿಟನ್ ರೂಪಾಂತರಿ ವೈರಸ್ ರಾಜ್ಯಕ್ಕೆ ಪ್ರವೇಶಿಸಿದೆ. ಇದುವರೆಗೂ ರಾಜ್ಯದಲ್ಲಿ 7 ಕೇಸ್ಗಳು ಪತ್ತೆಯಾಗಿದೆ. ಇದು ಆತಂಕವನ್ನು ಹೆಚ್ಚಿಸಿದೆ. ನೈಟ್ ಕರ್ಫ್ಯೂ ಹೇರುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಸಚಿವರಲ್ಲೇ ಗೊಂದಲ ಕಾಣಿಸುತ್ತಿದೆ.
state Dec 30, 2020, 4:21 PM IST
ಬ್ರಿಟನ್ನ ರೂಪಾಂತರಿ ಕೊರೊನಾ ವೈರಸ್ ಬಿ.1.1.7' ರಾಜ್ಯಕ್ಕೆ ಪ್ರವೇಶಿಸಿದ್ದು ಮತ್ತೊಂದು ಸುತ್ತಿನ ಭೀತಿಯ ಅಲೆ ಏಳುವಂತೆ ಮಾಡಿದೆ.
state Dec 30, 2020, 10:22 AM IST
ನೈಟ್ ಕರ್ಫ್ಯೂ ಜಾರಿ ಮಾಡಿ, ಭಾರಿ ವಿರೋಧದ ಬಳಿಕ ಕರ್ನಾಟಕ ಸರ್ಕಾರ ಕರ್ಫ್ಯೂ ಹಿಂಪಡೆದಿದೆ. ಇದು ಹಲವು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಕರ್ಫ್ಯೂ ವಾಪಸ್ ಪಡೆದ ಕಾರಣ ಹೊಸ ವರ್ಷ ಸಂಭ್ರಮಾಚರಣೆಗೆ ಅಡೆ ತಡೆ ಇಲ್ಲ ಎಂದುಕೊಂಡರೆ ತಪ್ಪು. ಹೊಸ ವರ್ಷಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಈ ಕುರಿತು ಸರ್ಕಾರದ ನಿರ್ಧಾರ, ನಿವೃತ್ತಿಗೆ ನಿರ್ಧರಿಸಿದ್ದಾರಾ ಜೆಡಿಎಸ್ ವರಿಷ್ಠ ದೇವೇಗೌಡ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.
state Dec 25, 2020, 11:07 PM IST
ಕೊರೊನಾ ವೈರಸ್ನ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಸಾಕಷ್ಟು ಹೈಡ್ರಾಮ, ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ನೈಟ್ ಕರ್ಫ್ಯೂವನ್ನು ವಾಪಸ್ ಪಡೆದಿದೆ.
state Dec 25, 2020, 5:54 PM IST
ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪನವರಿಗೆ ಯಾರು ಸಲಹೆ ಕೊಟ್ಟಿದ್ದು ಎನ್ನುವುದನ್ನು ಡಿಕೆ ಶಿವಕುಮಾರ್ ಹೇಳಿದ್ದಾರೆ.
Politics Dec 25, 2020, 4:11 PM IST
ಇದು ಯಡಿಯೂರಪ್ಪ ವಿಚಾರ ಅಲ್ಲ, ಸುಧಾಕರ್ ವಿಚಾರವಾಗಿದೆ. ಸುಧಾಕರ್ ಬಗ್ಗೆ ಚಿಂತೆ ಇಲ್ಲ, ಯಡಿಯೂರಪ್ಪ ಯಾಕೆ ಇಷ್ಟು ವೀಕ್ ಆಗಿದ್ದಾರೆ ಅಂತ ನನಗೆ ಚಿಂತೆಯಾಗಿದೆ. ಅವನೊಬ್ಬ ಹೇಳಿದ ಅಂತ ನೈಟ್ ಕರ್ಫ್ಯೂಗೆ ಸಹಿ ಹಾಕಿದ್ದಾರೆ ಯಡಿಯೂರಪ್ಪ. ಬರೀ ನಾವು ಹೇಳಿದ್ದಕ್ಕೆ ಮಾತ್ರವಲ್ಲ, ಅವರ ಸಚಿವರೂ ಕೂಡ ಉಗಿದಿದ್ದಾರೆ. ಅದಕ್ಕೆ ನೈಟ್ ಕರ್ಫ್ಯೂ ವಾಪಸ್ ಪಡೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Politics Dec 25, 2020, 11:59 AM IST
ಹೊಸ ಕೊರೋನಾ ವೈರಸ್ ತಳಿ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಘೋಷಣೆ ಮಾಡಲಾಗಿದ್ದ ನೈಟ್ ಕರ್ಫ್ಯೂ ಅನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ.
state Dec 24, 2020, 5:39 PM IST
ಇಂದಿನಿಂದ ಜನವರಿ 2 ರ ವರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
Karnataka Districts Dec 24, 2020, 3:41 PM IST
ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ನಿರ್ಧಾರಕ್ಕೆ ಬಿಜೆಪಿ ಶಾಸಕರೇ ಅಪಸ್ವರ ಎತ್ತಿದ್ದಾರೆ. ಒಂದು ಕಡೆ ಎಂಎಲ್ಸಿ ವಿಶ್ವನಾಥ್ ತಕರಾರಿನ ಮಾತು ಆಡಿದ್ದರೆ ಇನ್ನೊಂದು ಕಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಅಪಸ್ವರ ಎತ್ತಿದ್ದಾರೆ. ರಾತ್ರಿ ಕರ್ಫ್ಯೂ ಜಾರಿಮಾಡುವುದುರ ವೈಜ್ಞಾನಿಕ ಹಿನ್ನೆಲೆ ಏನು ಎಂಬುದು ಅರ್ಥವಾಗುತ್ತಿಲ್ಲ. ರಾತ್ರಿ ಯಾರೂ ಹೊರಗೆ ಅಡ್ಡಾಡುವುದಿಲ್ಲ ಮನೆ ಒಳಗೆ ಇರುತ್ತಾರೆ.. ಹಗಲಿನಲ್ಲಿಯೂ ಜನ ಓಡಾಡುತ್ತಾರೆ..ರಾತ್ರಿ ಮೂರು ಗಜ ಅಂತರದಲ್ಲಿಯೇ ಮಲಗುತ್ತಾರೆ.. ಹಾಗಾಗಿ ಸಿಎಂ ಇನ್ನೊಮ್ಮೆ ನಿರ್ಧಾರ ಪರಿಶೀಲನೆ ಮಾಡಬೇಕು ಎಂದಿದ್ದಾರೆ.
Karnataka Districts Dec 24, 2020, 3:26 PM IST
ರಾತ್ರಿ ವೇಳೆ ಮಾತ್ರ ಕರ್ಫ್ಯೂ ಜಾರಿ ಮಾಡಿರುವ ಬಗ್ಗೆ ವಿಪಕ್ಷ ನಾಯಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ರೂಪಾಂತರ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲೂ ಟೀಕೆಗಳು ಕೇಳಿಬಂದಿವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆಯಾಗಿದೆ.
state Dec 24, 2020, 2:44 PM IST