ಕೊರೋನಾ ವೈರಸ್, ಲಾಕ್ಡೌನ್, ಸರ್ಕಾರದ ಮಾರ್ಗಸೂಚಿ, ಏಷ್ಯಾಕಪ್, ಟಿ20 ವಿಶ್ವಕಪ್ ಟೂರ್ನಿ ಸೇರಿದಂತೆ ಹಲವು ಅಡೆತಡೆ ನಿವಾಸಿದ BCCI ಇದೀಗ IPL2020 ಆಯೋಜನೆಗೆ ಸಜ್ಜಾಗಿದೆ. ದುಬೈನಲ್ಲಿ ಐಪಿಎಲ್ ಟೂರ್ನಿ ಆಯೋಜಿಸಲು ತಯಾರಿಗಳು ಭರದಿಂದ ಸಾಗಿದೆ. ಇದರ ನಡುವೆ ಅಭಿಮಾನಿಗಳೇ ಐಪಿಎಲ್ ಟೂರ್ನಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.
Cricket Aug 3, 2020, 3:28 PM IST
ಬಾಲಿವುಡ್ ನಟಿ ಕತ್ರೀನಾ ಕೈಫ್ ಮುಂಬೈ ಸ್ಟ್ರೀಟ್ನಲ್ಲಿ ಸೈಕ್ಲಿಂಗ್ ಮಾಡಿದ್ದಾರೆ. ಲಾಕ್ಡೌನ್ನಿಂದ ಮನೆಯಲ್ಲೇ ಲಾಕ್ ಆಗಿದ್ದ ಸೆಲೆಬ್ರಿಟಿಗಳು ನಿಧಾನಕ್ಕೆ ಹೊರಗೆ ಬರುತ್ತಿದ್ದಾರೆ. ಇಲ್ಲಿವೆ ಫೋಟೋಸ್
Entertainment Aug 3, 2020, 11:27 AM IST
ಕಾಶ್ಮೀರ ವಿದ್ಯುತ್ ಸರಬರಾಜು ಕಾರ್ಪೋರೇಶನ್ ಲಿಮಿಟೆಡ್ ಅಂತೂ 2 ವರ್ಷಗಳ ಯೋಜನೆಯನ್ನು ಪೂರ್ಣಗೊಳಿಸಿ ಕಗ್ಗತ್ತಲ್ಲಲಿಯೇ ಜೀವಿಸುತ್ತಿದ್ದ 14,000 ಮಂದಿ ವಾಸಿಸುತ್ತಿರುವ ಈ ಗ್ರಾಮಗಳು ಬೆಳಕು ಕಾಣುವಂತೆ ಮಾಡಿದೆ. ಕೊರೋನಾ ಲಾಕ್ಡೌನ್ ಕಾಲದಲ್ಲಿ ಉದ್ಯೋಗ ಇಲ್ಲದೇ ಮನೆಯಲ್ಲಿಯೇ ಇರುತ್ತಿದ್ದ ಜನರನ್ನು ಬಳಸಿಕೊಂಡು ಶೀರ್ಘ ಕಾಮಗಾರಿ ಮುಗಿಸಲಾಗಿದೆ.
India Aug 2, 2020, 4:37 PM IST
ಭಾನುವಾರ ಬೆಳಗ್ಗೆ ಬಿಎಂಟಿಸಿ ಹಾಗೆಯೇ ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳು ಜನರಿಲ್ಲದೇ ಬಣಗುಡುತ್ತಿದ್ದ ದೃಶ್ಯಾವಳಿಗಳು ಕಂಡು ಬಂದಿದೆ. ಈ ಕುರಿತಾದ ಒಂದು ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.
state Aug 2, 2020, 1:15 PM IST
ಕೇಂದ್ರ ಸರ್ಕಾರದ ಆದೇಶದಂತೆ ಆಗಸ್ಟ್ 1ರಿಂದ ರಾಜ್ಯದಲ್ಲೂ ಅನ್ಲಾಕ್-3 ಮಾರ್ಗಸೂಚಿ ಜಾರಿಯಾಗಿದ್ದು, ಇನ್ನುಮುಂದೆ ಭಾನುವಾರದ ಲಾಕ್ಡೌನ್ ಇರುವುದಿಲ್ಲ. ಹೀಗಾಗಿ ಆ.2ರಂದು ಭಾನುವಾರ ಎಂದಿನಂತೆ ಚಟುವಟಿಕೆ ನಡೆಯಲಿದೆ.
state Aug 2, 2020, 7:17 AM IST
ಮಂಜುನಾಥ ಕರ್ಜಗಿ
ಅಕ್ಕಿಆಲೂರು(ಆ.01): ಇಲ್ಲಿನ ಶಿಕ್ಷಕರು ಮಕ್ಕಳಿಗೆ ಪಾಠ ಮಾತ್ರ ಮಾಡುವುದಿಲ್ಲ. ಕಳೆಗುಂದಿದ ಗೋಡೆಗಳಿಗೆ ಬಣ್ಣ ಬಳಿಯುತ್ತಾರೆ. ಆವರಣದಲ್ಲಿ ಚೆಂದದ ತೋಟ ಬೆಳೆದಿದ್ದಾರೆ. ಮಕ್ಕಳ ಮನಸ್ಸಿಗೆ ಮುದ ನೀಡುವ ಚಿತ್ತಾರ ಬಿಡಿಸಿ ಮನಸ್ಸು ಸೆಳೆದಿದ್ದಾರೆ. ಖಾಸಗಿ ಶಾಲೆಗೆ ಹೋಗುವ ಮಕ್ಕಳನ್ನು ಸೆಳೆದು ಹಾಜರಾತಿ ಹೆಚ್ಚಿಸುತ್ತಿದ್ದಾರೆ. ಹೀಗಾಗಿ ಪ್ರತಿ ವರ್ಷವೂ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರುವ ಮೂಲಕ ಖಾಸಗಿ ಶಾಲೆಗೆ ಸಡ್ಡು ಹೊಡೆದಿದೆ.
Karnataka Districts Aug 1, 2020, 1:29 PM IST
ರಾಜ್ಯದಲ್ಲಿ ಕೊರೊನಾ ಯಡವಟ್ಟಿಗೆ ಬ್ರೇಕ್ ಬೀಳುತ್ತಿಲ್ಲ. ಗದಗ ಜಿಲ್ಲಾಡಳಿತದಿಂದ ಮಹಾ ಯಡವಟ್ಟೊಂದು ನಡೆದಿದೆ. ಅನಾರೋಗ್ಯದಿಂದ ಜುಲೈ 15 ಕ್ಕೆ ಜಿಮ್ಸ್ ಆಸ್ಪತ್ರೆಗೆ ದಾಖಲಾಗುತ್ತಾರೆ. ಜುಲೈ 18 ಕ್ಕೆ ಕೊರೊನಾ ಪಾಸಿಟಿವ್ ಎಂದು ವರದಿ ಬರುತ್ತದೆ. ಜುಲೈ 20 ರಂದು ಮಹಿಳೆ ಸಾವಿಗೀಡಾಗಿದ್ದಾರೆ ಎಂದು ವರದಿ ಬರುತ್ತದೆ. ಮೃತದೇಹ ಸಿಗದೇ ಇದ್ದಿದ್ದರಿಂದ ಪುತ್ರ ತಿಥಿ ಕಾರ್ಯ ಮಾಡಿದ್ದಾರೆ. ತಿಥಿ ಕಾರ್ಯ ಮುಗಿದ ಮೇಲೆ ಆರೋಗ್ಯ ಸಿಬ್ಬಂದಿ ಶವ ತಂದಿದ್ದಾರೆ. ಆಡಳಿತ ಅಧಿಕಾರಿಗಳ ವಿರುದ್ಧ ಪುತ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
state Aug 1, 2020, 1:20 PM IST
ಕುರಿಚೇಡು ಗ್ರಾಮದ 10 ಜನರು ಕೆಲ ದಿನಗಳಿಂದ ಸ್ಯಾನಿಟೈಸರ್ಗೆ ನೀರು ಮತ್ತು ತಂಪುಪಾನೀಯ ಬೆರಸಿ ಸೇವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಕೈಕೊಟ್ಟು ಎಲ್ಲರೂ ಸಾವನ್ನಪ್ಪಿದ್ದಾರೆ.
CRIME Aug 1, 2020, 9:53 AM IST
ಜುಲೈ ಒಂದೇ ತಿಂಗಳಲ್ಲಿ 10 ಲಕ್ಷ ಕೇಸ್ ದಾಖಲಾಗಿದೆ. ಜುಲೈ 1 ಕ್ಕೆ 6 ಲಕ್ಷ, ಜುಲೈ 31 ಕ್ಕೆ 16 ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಸಾವಿನ ಸಂಖ್ಯೆಯಲ್ಲಿಯೂ ದಾಖಲೆ ಮಾಡಿದೆ. ಜುಲೈ ಒಂದೇ ತಿಂಗಳಲ್ಲಿ 18 ಸಾವಿರ ಮಂದಿ ಬಲಿಯಾಗಿದ್ದಾರೆ. ಗಂಟೆಗೆ ಸರಾಸರಿ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ 5 ನೇ ಸ್ಥಾನದಲ್ಲಿದೆ ಭಾರತ. ಈವರೆಗೆ ದೇಶದಲ್ಲಿ 36,551 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
India Aug 1, 2020, 9:35 AM IST
ಕೊರೊನಾವನ್ನು ಹೇಗಾದರೂ ನಿಯಂತ್ರಣಕ್ಕೆ ತರಬೇಕೆಂದು ಬೆಂಗಳೂರು ಸೇರಿದಂತೆ ಲಾಕ್ಡೌನ್ ಮಾಡಿದ್ದಾಯ್ತು. ಲಾಕ್ಡೌನ್ ಎಲ್ಲದಕ್ಕೂ ಪರಿಹಾರ ಅಲ್ಲ ಅಂತ ಒಲ್ಲದ ಮನಸ್ಸಿನಿಂದ ಲಾಕ್ಡೌನ್ ಹೇರಿದ್ದರು. ಇದೀಗ ಅಂಕಿ ಅಂಶಗಳನ್ನು ನೋಡುತ್ತಿದ್ದರೆ ಲಾಕ್ಡೌನ್ನಿಂದ ಉಪಯೋಗ ಇಲ್ಲ ಎನ್ನುತ್ತಿದೆ. ಜುಲೈ 15 ರಿಂದ 21 ರವರೆಗಿನ ಲಾಕ್ಡೌನ್ನ ಅಂಕಿ ಅಂಶಗಳು ಹೀಗಿವೆ ನೋಡಿ..!
state Aug 1, 2020, 8:58 AM IST
ಇಂದಿಗೆ(ಜುಲೈ 31) ರಾತ್ರಿ ಕರ್ಫ್ಯೂ ಕೂಡಾ ಮುಕ್ತಾಯವಾಗಲಿದೆ. ಇನ್ನು ರಾಜ್ಯದಲ್ಲಿ ಜಾರಿಯಲ್ಲಿದ್ದ ಸಂಡೇ ಕರ್ಫ್ಯೂ ಕೂಡಾ ರದ್ದಾಗಲಿದೆ. ಇದೇ ವೇಳೆ ಸರ್ಕಾರಿ ನೌಕರರಿಗೆ ಶನಿವಾರ ನೀಡಲಾಗಿದ್ದ ರಜೆಯನ್ನು ರದ್ದಯ ಮಾಡಲಾಗಿದೆ. ಮೂರನೇ ಅನ್ಲಾಕ್ನಲ್ಲಿ ಏನಿರತ್ತೆ? ಏನಿರಲ್ಲ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
state Jul 31, 2020, 9:54 AM IST
ಈ ಭಾನುವಾರದಿಂದ ದಿನಪೂರ್ತಿ ಲಾಕ್ ಡೌನ್ ಇರುವುದಿಲ್ಲ. ಹೌದು ರಾಜ್ಯ ಸರ್ಕಾರ ಸಂಡೇ ಲಾಕ್ ಡೌನ್ ಗೆ ಅಂತ್ಯ ಹಾಡುವ ಚಿಂತನೆ ನಡೆಸಿದೆ.
Karnataka Districts Jul 30, 2020, 5:59 PM IST
ಕೊರೋನಾ ಮತ್ತು ಲಾಕ್ಡೌನ್ ನಡುವೆ, ಬಡವರ ಪಾಲಿಗೆ ನೆರವಾದ ನಟ ಸೋನು ಸೂದ್ ಜುಲೈ 30 ರಂದು 47 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಜುಲೈ 30, 1973 ರಂದು ಮೊಗಾದಲ್ಲಿ ಜನಿಸಿದರು. ಲಾಕ್ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ಮನೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲು ತುಂಬಾ ಶ್ರಮವಹಿಸಿದ್ದಾರೆನಟ. ಸೋನು ಸೂದ್ ಮುಂಬೈಗೆ ಬಂದಾಗ, ಕೇವಲ ಐದುವರೆ ಸಾವಿರ ರೂಪಾಯಿಗಳನ್ನು ಹೊಂದಿದ್ದರಂತೆ. ಇಲ್ಲಿದೆ ನೋಡಿ ಲಾಕ್ಡೌನ್ ಹೀರೋ ಸೋನುವಿನ ಲೈಫ್ನ ಹೋರಾಟದ ವಿವರಗಳು.
Cine World Jul 30, 2020, 4:53 PM IST
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಿಕ್ಕಾಪಟ್ಟೆ ವರ್ಕೌಟ್ ಮಾಡೋದು ನೋಡಿ ಪರಭಾಷಾ ನಟ-ನಟಿಯರು ಶಾಕ್ ಆಗಿದ್ದಾರಂತೆ! ಏನಪ್ಪಾ ಇದು ಹೀಗೆಲ್ಲಾ ವರ್ಕೌಟ್ ಮಾಡ್ತಾರಲ್ಲ ಅಂತ ಮಾತಾಡಿಕೊಳ್ಳುತ್ತಿದ್ದಾರಂತೆ! ಲಾಕ್ಡೌನ್, ಕೊರೊನಾ ಅಂತೆಲ್ಲಾ ಮನೆಯಲ್ಲಿರದೇ ವರ್ಕೌಟ್ ಮಾಡೋದು ನೋಡಿ ಖುಷಿಯಾಗಿದ್ದಾರಂತೆ..!
Sandalwood Jul 29, 2020, 5:11 PM IST
ಮುಂದಿನ 60 ದಿನಗಳಲ್ಲಿ ಕೊರೊನಾ ಮಹಾಸ್ಫೋಟವಾಗಲಿದೆ. ಮುಂದಿನ ಎರಡು ತಿಂಗಳು ಕರ್ನಾಟಕದ ಪಾಲಿಗೆ ನಿರ್ಣಾಯಕವಾಗಲಿದೆ. ಆಗಸ್ಟ್- ಸೆಪ್ಟೆಂಬರ್ನಲ್ಲಿ ಕೊರೊನಾ ತಾರಕಕ್ಕೇರಲಿದೆ. ಸೆಪ್ಟೆಂಬರ್ ನಂತರ ಇಳಿಮುಖವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
state Jul 29, 2020, 12:49 PM IST