ಲಾಕ್ಡೌನ್ ವೇಳೆ ಅನವಶ್ಯಕ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಇದರ ನಡುವೆ ರಾಯಚೂರು MLA ಡಾ.ಶಿವರಾಜ್ ಪಾಟೀಲ್ ಅವರ ಕಾರು ನಗರದಲ್ಲಿ ಅನವಶ್ಯಕವಾಗಿ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಪೊಲೀಸರ್ ತಡೆದು ಪ್ರಶ್ನಿಸಿದಾಗ, ಕಾರಿನಲ್ಲಿ MLA ಇಲ್ಲ. ಚಾಲಕನ ಅವಶ್ಯಕವಾಗಿ ಓಡಾಟ ನಡೆಸಿದ್ದಾನೆ. ಹೀಗಾಗಿ ಪೊಲೀಸರು ಕಾರು ತಡೆದಿದ್ದಾರೆ.
Raichur Jul 17, 2020, 8:42 PM IST
ಕೊರೋನಾ ವೈರಸ್ ಹಾಗೂ ಲಾಕ್ಡೌನ್ ಹೊಡೆತದಿಂದ ಭಾರತೀಯ ಆಟೋಮೊಬೈಲ್ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೆ ಆತಂಕ ಎದುರಾಗುತ್ತಿದೆ. ಕೊರೋನಾ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಸಾವಿನ ಸಂಖ್ಯೆ ಏರುತ್ತಿದೆ. ಹೀಗಾಗಿ ನಗರಗಳು ಮತ್ತೆ ಲಾಕ್ಡೌನ್ ಆಗುತ್ತಿದೆ. ಜನ ಹಳ್ಳಿಯತ್ತ ಮುಖ ಮಾಡುತ್ತಿದ್ದಾರೆ. ಜೂನ್ ತಿಂಗಳಲ್ಲಿ ಬಿಡುಗಡೆಯಾಗಿರುವ ಆಟೋಮೊಬೈಲ್ ವರದಿ ಹೊಸ ಅಂಶ ಬಹಿರಂಗ ಪಡಿಸಿದೆ.
Automobile Jul 17, 2020, 8:16 PM IST
ಲಾಕ್ಡೌನ್ ಮಧ್ಯೆ ಜನರು ಗುಂಪು ಗುಂಪಾಗಿ ಸೇರಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಅಷ್ಟದಿಕ್ಪಾಲಕರ ಸಭೆಯಲ್ಲಿ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.ಹೆಚ್ಚಿನ ಪೊಲೀಸ್ ನಿಯೋಜಿಸಲು ಸೂಚನೆ ನೀಡಿದ್ದಾರೆ.
state Jul 17, 2020, 7:08 PM IST
ಕೊರೋನಾ ವೈರಸ್ನಿಂದ ತತ್ತರಿಸಿರುವ ಬೆಂಗಳೂರು ಮತ್ತೊಂದು ವಾರ ಲಾಕ್ಡೌನ್ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಇತ್ತ ಐಪಿಎಲ್ ಟೂರ್ನಿ ಆಯೋಜನೆಗೆ ಕಸರತ್ತುಗಳು ನಡೆಯುತ್ತಿದೆ. ಬಾಲಿವುಡ್ ಕರ್ಮಕಾಂಡವನ್ನು ನಟಿ ಬಿಚ್ಚಿಟ್ಟಿದ್ದಾರೆ. ಮಹಾರಾಷ್ಟ್ರ ಪೊಲೀಸ್ ಸಿಬ್ಬಂದಿಗೆ 25 ಸಾವಿರ ಫೇಸ್ಶೀಲ್ಡ್ ಕೊಟ್ಟ ಸೋನು ಸೂದ್. ರಾಜಸ್ಥಾನ ರಾಜಕೀಯದಲ್ಲಿ ಟ್ವಿಸ್ಟ್ ಸೇರಿದಂತೆ ಜುಲೈ 17ರ ಟಾಪ್ 10 ಸುದ್ದಿ ವಿವರ ಇಲ್ಲಿದೆ.
News Jul 17, 2020, 4:53 PM IST
ಕೊರೊನಾ ಟೈಮಲ್ಲಿ ಸಭೆ, ಮೆರವಣಿಗೆ ಬೇಕಿತ್ತಾ? ಲಾಕ್ಡೌನ್ ಉಲ್ಲಂಘಿಸಿದವರ ವಿರುದ್ಧ ಹೈಕೋರ್ಟ್ ಗರಂ ಆಗಿದೆ. ಇಂತವರ ಮೇಲೆ ಕ್ರಮ ಕೈಗೊಳ್ಳದ ಸರ್ಕಾರದ ನಡೆಯ ಬಗ್ಗೆಯೂ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಪ್ರಶ್ನಿಸಿದ್ದಾರೆ.
state Jul 17, 2020, 3:48 PM IST
ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆನಪ್ಪ..! 'ನನಗೆ ದಕ್ಷಿಣ ವಲಯ ಉಸ್ತುವಾರಿ ಸಿಗಬೇಕಿತ್ತು. ಅದರೆ ಸಿಕ್ಕಿಲ್ಲ ಎಂದು ಉಸ್ತುವಾರಿ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
state Jul 17, 2020, 3:21 PM IST
ಜಿಲ್ಲೆಯಾದ್ಯಂತ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜು. 17ರ ರಾತ್ರಿ 8 ಗಂಟೆಯಿಂದ ಜು. 27ರ ಬೆಳಗ್ಗೆ 5 ಗಂಟೆಯ ವರೆಗೆ ಕೆಲವೊಂದು ವಿನಾಯಿತಿ ನೀಡಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.
Karnataka Districts Jul 17, 2020, 2:52 PM IST
ಕೊರೋನಾ ಭೀತಿಯಿಂದ ದಿನೇ ದಿನೇ ಬೆಂಗಳೂರು ನಗರದಲ್ಲಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಮತ್ತೆ ಒಂದು ವಾರ ನಂತ್ರ ಮುಂದುವರೆಯಲಿದೆ ಎನ್ನುವ ಗೊಂದಲಗಳಿಗೆ ಸಚಿವ ಆರ್.ಅಶೋಕ್ ತೆರೆ ಎಳೆದಿದ್ದಾರೆ.
state Jul 17, 2020, 2:30 PM IST
ರಾಜ್ಯದಲ್ಲಿ ಕೊರೊನಾ ಸೋಂಕಿನ ಉಬ್ಬರ ದಿನದಿಂದ ದಿನಕ್ಕೆ ಅತ್ಯಂತ ವೇಗದಿಂದ ಸಾಗುತ್ತಿದೆ. ಗುರುವಾರ ದಾಖಲೆಯ 4169 ಮಂದಿಗೆ ಸೋಂಕು ತಗುಲಿದೆ. ಹೀಗಾಗಿ ಇದಕ್ಕೊಂದು ತಡೆ ಹಾಕಲು ಬೆಂಗಳೂರನ್ನು ಮತ್ತೊಂದು ವಾರ ಲಾಕ್ಡೌನ್ ಮಾಡುವಂತೆ ಬಿಬಿಎಂಪಿ ಕಮಿಷನರ್ ಸಿಎಂಗೆ ಮನವಿ ಮಾಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಅಗತ್ಯ ಎಂದು ಅನಿಲ್ ಕುಮಾರ್ ಹೇಳಿದ್ದಾರೆ.
state Jul 17, 2020, 2:10 PM IST
ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್ ಮಾದರಿ ನಿರ್ಬಂಧ ಜಾರಿ ಮಾಡಲಾಗಿದೆ. ನರಸಿಂಹರಾಜ, ಉದಯಗಿರಿ, ಲಷ್ಕರ್ ಪೊಲೀಸ್ ಠಾಣೆ, ಹಾಗೂ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ಜಾರಿಗೊಳಿಸಲಾಗಿದೆ. ಇಂದು ಬೆಳಿಗ್ಗೆ 6 ರಿಂದ ಜುಲೈ 24 ರ ಬೆಳಿಗ್ಗೆ 6 ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ.
state Jul 17, 2020, 1:56 PM IST
ದಿನದಿಂದ ದಿನಕ್ಕೆ ಜೋರುಗತಿಯಲ್ಲಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಘೋಷಿಸಿರುವ ಲಾಕ್ಡೌನ್ ಅಸ್ತ್ರಕ್ಕೆ ಧಾರವಾಡ ಜನತೆ ನಿಧಾನವಾಗಿ ಹೊಂದಿಕೊಳ್ಳುತ್ತಿದ್ದಾರೆ.
Karnataka Districts Jul 17, 2020, 1:53 PM IST
ಸಿಲಿಕಾನ್ ಸಿಟಿಯಲ್ಲಿ ಲಾಕ್ಡೌನ್ ಮೂರನೇ ದಿನಕ್ಕೆ ಕಾಲಿಟ್ಟಿದೆ. ಗಲ್ಲಿ ಗಲ್ಲಿಯಲ್ಲೂ ಪೊಲೀಸ್ ಬಿಗಿ ಭದ್ರತೆ ಇದೆ. ಸಾರ್ವಜನಿಕರು ಬೇಕಾಬಿಟ್ಟಿ ಓಡಾಡಿದರೆ ಕೇಸ್ ಬೀಳುತ್ತೆ ಹುಷಾರ್... ಜೊತೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್ ಆಗಿದೆ. ಮೊದಲ ದಿನ ಹಾಗೂ ಎರಡನೇ ದಿನಕ್ಕೆ ಹೋಲಿಸಿದರೆ ಇಂದು ವಾಹನ ಸಂಚಾರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಜನಸಂಚಾರವೂ ಕಡಿಮೆಯಾಗಿದೆ. ಸುವರ್ಣ ನ್ಯೂಸ್ ಇಂದಿನ ರಿಯಾಲಿಟಿ ಚೆಕ್ ನಡೆಸಿದೆ.
state Jul 17, 2020, 12:15 PM IST
ಕೊರೋನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಘೋಷಿಸಿರುವ ಲಾಕ್ಡೌನ್ಗೆ ಗುರುವಾರದಂದು ಜನರ ಸ್ಪಂದನೆ, ಪೊಲೀಸರ ಬಿಗಿ ಕ್ರಮದಿಂದಾಗಿ ಬಹುತೇಕ ಯಶಸ್ವಿಯಾಗಿದೆ. ಇದೇವೇಳೆ ದಕ್ಷಿಣ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿದ ಮಳೆಯೇ ಜನರನ್ನು ಮನೆಯೊಳಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ.
state Jul 17, 2020, 9:13 AM IST
ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಮತ್ತೊಮ್ಮೆ ಲಾಕ್ಡೌನ್ ಜಾರಿಗೊಳಿಸಿರುವ ಬೆನ್ನಲ್ಲೇ ಹೊರರಾಜ್ಯದ ವಲಸೆ ಕಾರ್ಮಿಕರ ತವರು ರಾಜ್ಯಗಳತ್ತ ವಾಪಸ್ ಹೋಗಲಾರಂಭಿಸಿದ್ದಾರೆ.
state Jul 17, 2020, 7:53 AM IST
ಹೊರಗಿನ ತಿಂಡಿಗಳು ತಿನ್ನುವುದು ಸೇಫ್ ಅಲ್ಲದಿರುವ ಸಮಯದಲ್ಲಿ ತಿಂಡಿಗಳನ್ನು ಮನೆಯಲ್ಲೇ ಮಾಡುವುದು ದೊಡ್ಡ ತಲೆ ನೋವಿನ ಕೆಲಸದಂತೆ ಭಾಸಾವಾಗುತ್ತದೆ. ಈಸಿಯಾಗಿ ಕಡಿಮೆ ಸಮಯದಲ್ಲಿ ಮಾಡುವ ಆರೋಗ್ಯಕರ ಸ್ನಾಕ್ಸ್ ರೆಸೆಪಿ ಈ ಸಮಯದಲ್ಲಿ ಹೆಚ್ಚು ಉಪಯೋಗಕ್ಕೆ ಬರುತ್ತದೆ. ಕೊರೋನಾ ವೈರಸ್ ಲಾಕ್ಡೌನ್ ಸಮಯದಲ್ಲಿ ಮನೆಯಿಂದ ಕೆಲಸ ಮಾಡುವಾಗ ನೀವು ಪ್ರಯತ್ನಿಸಬಹುದಾದ ಕೆಲವು ಸರಳ ರೆಸಿಪಿಗಳಿವೆ ಇಲ್ಲಿ.
Food Jul 16, 2020, 5:23 PM IST