ನವದೆಹಲಿ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಿನಿಂದಲೇ ಬಲಿಷ್ಠ ತಂಡ ಕಟ್ಟಲು ಭರ್ಜರಿ ಸಿದ್ದತೆ ನಡೆಸುತ್ತಿದೆ. ಇದರ ಭಾಗವಾಗಿ ಜನವರಿ 20ರಂದು ಸಿಎಸ್ಕೆ ಫ್ರಾಂಚೈಸಿ ಕೆಲ ಆಟಗಾರರಿಗೆ ಗೇಟ್ಪಾಸ್ ನೀಡಿದೆ.
2021ರ ಐಪಿಎಲ್ ಆಟಗಾರರ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕೊಡಗಿನ ಕುವರ ರಾಬಿನ್ ಉತ್ತಪ್ಪ ಅವರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಸಿಎಸ್ಕೆ ಫ್ರಾಂಚೈಸಿ ಯಶಸ್ವಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Cricket Jan 22, 2021, 2:08 PM IST
2021ರ ಐಪಿಎಲ್ ಟೂರ್ನಿಗೆ ರಾಜಸ್ಥಾನ ರಾಯಲ್ಸ್ ಮಹತ್ತರ ಬದಲಾವಣೆ ಮಾಡಿದೆ. ಆಟಗಾರರ ಹರಾಜಿಗೂ ಮುನ್ನ ರಿಟೈನ್ ಹಾಗೂ ರಿಲೀಸ್ ಮಾಡಿದ ಪ್ಲೇಯರ್ಸ್ ಲಿಸ್ಟ್ ಪ್ರಕಟಿಸಿದ ರಾಜಸ್ಥಾನ ಹಲವು ಅಚ್ಚರಿಗಳನ್ನು ನೀಡಿದೆ. ತಂಡದ ನಾಯಕ ಸ್ಟೀವ್ ಸ್ಮಿತ್ಗೆ ಗೇಟ್ ಪಾಸ್ ನೀಡಿರುವ ರಾಜಸ್ಥಾನ ಸಂಜು ಸ್ಯಾಮ್ಸನ್ಗೆ ನಾಯಕ ಸ್ಥಾನ ನೀಡಿದೆ.
Cricket Jan 20, 2021, 6:51 PM IST
ಬೆಂಗಳೂರಿನ ಖ್ಯಾತ ಬೈಕ್ ರೈಡರ್ ರಾಜಸ್ಥಾನದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪಿದ್ದಾರೆ. ರೈಡರ್ ಸಾವಿಗೆ ಕಾರಣವಾಗಿದ್ದು ಒಂಟೆ!
Deal on Wheels Jan 15, 2021, 8:53 PM IST
ಯುವಕನೊಬ್ಬ ತನ್ನ ಭಾವಿ ಪತಿಯೊಂದಿಗೆ ನಿಶ್ಚಿತಾರ್ಥದ ಬಳಿಕ ದೈಹಿಕ ಸಂಬಂಧ ಬೆಳೆಸಿ, . ನಂತರ ಯುವಕ ತನ್ನ ಭಾವಿ ಪತ್ನಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.
CRIME Jan 10, 2021, 7:35 PM IST
ಕೊರೋನಾ ಮಧ್ಯೆ ದೇಶಕ್ಕೆ ಹಕ್ಕಿಜ್ವರ ಆಘಾತ| ಹಿಮಾಚಲದ ಬೆನ್ನಲ್ಲೇ ಕೇರಳ, ಮಧ್ಯಪ್ರದೇಶ, ರಾಜಸ್ಥಾನದಲ್ಲೂ ಹಕ್ಕಿಗಳ ಸಾವು
India Jan 5, 2021, 8:17 AM IST
ಕಳೆದ ವರ್ಷ ವಕ್ಕರಿಸಿದ ಕೊರೋನಾ ಆರ್ಭಟ ಇನ್ನೂ ನಿಂತಿಲ್ಲ, ಇದರ ನಡುವೆ ರೂಪಾಂತರ ಕೊರೋನಾ ತಳಿ ಆತಂಕ ಹೆಚ್ಚಿಸಿದೆ. ಇದೀಗ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
India Jan 3, 2021, 8:02 PM IST
ಮೊಹಮ್ಮದ್ ಅಜರುದ್ದೀನ್ ಇದ್ದ ಕಾರು ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಅಜರುದ್ದೀನ್ ಜತೆ ಮತ್ತೆ ಮೂವರು ಪ್ರಯಾಣ ನಡೆಸುತ್ತಿದ್ದರು. ಇವರಲ್ಲಿ ಕೆಲವರಿಗೆ ಲಘು ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಪ್ರಯಾಣ ಮುಂದುವರೆಸಿದರು ಎನ್ನಲಾಗಿದೆ.
Cricket Dec 31, 2020, 4:32 PM IST
ಶೈಕ್ಷಣಿಕ ರಂಗದಲ್ಲಿ ಸಾಧನೆ ಮಾಡೋದು ಅಂದ್ರೆ ನಿಜಕ್ಕೂ ಅದು ತಪಸ್ಸೇ. ಹಗಲು ರಾತ್ರಿ ನಿದ್ದೆ ಬಿಟ್ಟು ಊಟ ಬಿಟ್ಟು ಓದಿ ಗುರಿ ಸಾಧಿಸಿದ ಅದೆಷ್ಟೋ ಮಂದಿ ನಮ್ಮ ಕಣ್ಣಮುಂದೆ ಇದ್ದಾರೆ. ರಾಜಸ್ಥಾನದ ಗ್ರಾಮವೊಂದರ ಮೂವರು ಸ್ತ್ರೀಯರು ಒಟ್ಟಿಗೆ ವಿಶಿಷ್ಟವಾದ ಸ್ಧಾಧನೆಯನ್ನುಮಾಡಿ ಗಮನ ಸೆಳೆದಿದ್ದಾರೆ. ಹಾಗಾದರೆ, ಅವರ ಸಾಧನೆ ಏನು?
Education Dec 29, 2020, 12:25 PM IST
ರಾಜಸ್ಥಾನದಿಂದ ರೈಲಲ್ಲಿ ಅಫೀಮು ತಂದು ನಗರದಲ್ಲಿ ಮಾರಾಟ | ಹಣಕ್ಕಾಗಿ ಡ್ರಗ್ಸ್ ದಂಧೆಗಿಳಿದ ಚಿನ್ನಾಭರಣ ಮಳಿಗೆ ಕಾರ್ಮಿಕರು
CRIME Dec 29, 2020, 10:40 AM IST
ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮುದ್ದಿನ ಮಡದಿಗೆ ಚಂದ್ರನ ಮೇಲೆ 3 ಎಕರೆ ಭೂಮಿ| ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿ ಉಡುಗೊರೆಯಾಗಿ ನೀಡಿ೯ದ ಪತಿರಾಯ
India Dec 28, 2020, 10:09 AM IST
ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಸ್ಪಷ್ಟ ಉದಾಹರಣೆ ಈಕೆ, ಕಾಲಿಗೆಲ್ಲಾ ಸೆಗಣಿ ಮೆತ್ತಿಸ್ಕೊಂಡು ಹಸುವಿನ ಹಟ್ಟಿಯಲ್ಲೇ ಓದಿದ ಹೈನುಗಾರನ ಮಗಳು ಜಡ್ಜ್ ಆಗಿದ್ದು ಶಭಾಶ್ ಎಂಬಂತಿದೆ ಈಕೆಯ ಕಥೆ
India Dec 26, 2020, 4:00 PM IST
ಕೊಲೆಗೆ ಸುಪಾರಿ ಪಡೆದುಕೊಂಡು ಹಣ ಜೇಬಿಗೆ ಇಳಿಸಿಕೊಂಡು ಐಷಾರಾಮಿ ಹೋಟೆಲ್ ನಲ್ಲಿ ತಂಗಿದ್ದ ರೌಡಿಗಳು ಕಾಮಪಿಶಾಚಿಗಳಾಗಿದ್ದಾರೆ. ಸೆಕ್ಸ್ ವರ್ಕರ್ ಕಳಿಸಿಕೊಡಿ ಎಂದಿದ್ದಾರೆ. ಇಲ್ಲ ಎಂದಿದ್ದಕ್ಕೆ ಹೋಟೆಲ್ ನ ಮಹಿಳಾ ಸಿಬ್ಬಂದಿ ಮೇಲೆಯೇ ರೇಪ್ ಮಾಡಿದ್ದಾರೆ.
CRIME Dec 20, 2020, 10:51 PM IST
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯನ್ನು ಪರಾಭವಗೊಳಿಸಿ ಕಾಂಗ್ರೆಸ್ ಗೆದ್ದು ಬೀಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ.
Politics Dec 14, 2020, 6:50 PM IST
ಭಿನ್ನಾಭಿಪ್ರಾಯದಿಂದಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ರಾಜಕಾರಣಿ ಇದೀಗ ಎರಡು ವರ್ಷಗಳ ಬಳಿಕ ಮತ್ತೆ ಬಿಜೆಪಿ ಸೇರಿ ಅಚ್ಚರಿ ಮೂಡಿಸಿದ್ದಾರೆ.
Politics Dec 12, 2020, 5:28 PM IST
ಇತ್ತೀಚಿಗೆ ನಡೆದ ಪಂಚಾಯತ್ ಸಮಿತಿ ಚುನಾವಣೆಯಲ್ಲಿನ ಕಾಂಗ್ರೆಸ್ ಸೋಲು ಅನುಭವಿಸಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಈ ರೀತಿಯ ಬೆಳವಣಿಗೆಯಾಗಿದೆ.
Politics Dec 11, 2020, 5:30 PM IST