ಭಾನುವಾರದ ಲಾಕ್ಡೌನ್ ಬಳಿಕ ಕೆಲಸ ಕಾರ್ಯಗಳಿಗೆ ಬಹುತೇಕರು ಬೆಂಗಳೂರಿನತ್ತ ಮುಖಮಾಡಿದ್ದಾರೆ. ಅದರಲ್ಲೂ ತಮಿಳಿಗರು ಸಾವಿರಾಸು ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅತ್ತಿಬೆಲೆಯಲ್ಲಿರುವ ಚೆಕ್ಪೋಸ್ಟ್ ಬಳಿ ಪೋಲೀಸರು ಮಾಸ್ಕ್ ಇದ್ದವರಿಗೆ ಮಾತ್ರ ಅನುಮತಿ ನೀಡಿದ್ದಾರೆ. ಇಷ್ಟೇ ಅಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
Bengaluru-Urban Jul 6, 2020, 10:24 PM IST
ಕೊರೋನಾ ಮಾಹಾಮಾರಿಯಿಂದ ಇಡೀ ಜಗತ್ತೆ ಕಂಗೆಟ್ಟಿದೆ. ಅದರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂ ವಾರದಲ್ಲಿ ಎರಡು ದಿನ ಕಂಪ್ಲೀಟ್ ಲಾಕ್ಡೌನ್ ಆಗುತ್ತಾ? ಹೀಗೊಂದು ಪ್ರಶ್ನೆ ಶುರುವಾಗಿದೆ.
state Jul 6, 2020, 7:55 PM IST
ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬೆಂಗಳೂರು ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಏಕೆ?ಏನು? ಈ ಕೆಳಗಿನಂತಿದೆ ನೋಡಿ.
Karnataka Districts Jul 6, 2020, 6:13 PM IST
ಕೊರೋನಾ ವೈರಸ್ ವಿಶ್ವದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಪರಿಣಾಮ ಬೀರಿದೆ. ಈ ವೈರಸ್ನಿಂದಾಗಿ ಕೆಲವರು ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದರೆ, ಮತ್ತೆ ಕೆಲವು ಕುಟುಂಬಗಳ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಸಾಂಕ್ರಾಮಿಕ ರೋಗವು ಅನೇಕ ದೇಶಗಳ ಆರ್ಥಿಕ ಪರಿಸ್ಥಿತಿಯನ್ನೇ ಬುಡ ಮೇಲು ಮಾಡಿದೆ. ಆದರೆ ಇಂತಹ ಪರಿಸ್ಥಿತಿಯಲ್ಲಿಯೂ ಕೆಲವು ಅದೃಷ್ಟವಂತರು ಇದ್ದಾರೆ. ಯುಕೆಯಲ್ಲಿ ವಾಸಿಸುವ ಈ ದಂಪತಿಗಳ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ರಾಚೆಲ್ ಮಾಂಟೇಗ್, 48, ಮತ್ತು ಅವಳ ಪತಿ ಆಂಡ್ರ್ಯೂ, 47, ಮಾರ್ಚ್ನಲ್ಲಿ ಹೊಸ ವ್ಯವಹಾರವೊಂದನ್ನು ಪ್ರಾರಂಭಿಸಿದರು. ಕೇವಲ ಮೂರು ತಿಂಗಳಲ್ಲಿಯೇ, ಬಾರೀ ಯಶಸ್ಸು ಕಂಡು, ಜೂನ್ ಅಂತ್ಯದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಅಷ್ಟಕ್ಕೂ ಇಷ್ಟು ಬೇಗ ಈ ದಂಪತಿಯನ್ನು ಸಿರವಂತರಾಗಿಸಿರುವ ವ್ಯವಹಾರ ಯಾವುದು?
Lifestyle Jul 6, 2020, 5:07 PM IST
ಲಾಕ್ ಡೌನ್ ನಲ್ಲಿ ಸಿಲುಕಿಕೊಂಡಿದ್ದ ಉದ್ಯೋಗಿ ಅನಿವಾರ್ಯವಾಗಿ ಕಂಪನಿ ಹಣ ಬಳಕೆ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಉದ್ಯೋಗಿಗೆ ಚಿತ್ರಹಿಂಸೆ ನೀಡಲಾಗಿದೆ.
CRIME Jul 6, 2020, 3:09 PM IST
ಕೋವಿಡ್ 19, ಲಾಕ್ಡೌನ್ ಭಯದಿಂದ ಜನರು ಬೆಂಗಳೂರು ಬಿಟ್ಟು ಹೋಗುತ್ತಿದ್ದಾರೆ. ಯಾರೂ ಬೆಂಗ್ಳೂರು ಬಿಟ್ಟು ಹೋಗ್ಬೇಡಿ. ಮಹಾ ಜನರೇ ನಾವು ಕೊರೊನಾ ಪಿಡುಗಿನ ಜೊತೆ ಬದುಕಬೇಕಿದೆ' ಎಂದು ಮನವಿ ಮಾಡಿಕೊಂಡಿದ್ದಾರೆ.
state Jul 6, 2020, 2:02 PM IST
ಕೇಂದ್ರ ಸರ್ಕಾರ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಧಾವಿಸಿದೆ. ದೇಶದ ಪ್ರತಿಯೊಬ್ಬರಿಗೂ 2000 ರು.ವನ್ನು ಲಾಕ್ಡೌನ್ ಪರಿಹಾರವಾಗಿ ನೀಡಲು ನಿರ್ಧರಿಸಿದೆ. ಇದನ್ನು ಒಬ್ಬರು ಒಮ್ಮೆ ಮಾತ್ರ ಪಡೆಯಲು ಸಾಧ್ಯ. ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರನ್ನು ನೋಂದಾಯಿಸಿ’ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಎಂಥಾ ಖುಷಿ ಸುದ್ದಿ ಅಲ್ವಾ? ಹಾಗಾದ್ರೆ ನಿಜನಾ ಇದು? ಇಲ್ಲಿದೆ ಸತ್ಯಾಸತ್ಯತೆ.
Fact Check Jul 6, 2020, 10:19 AM IST
ಹಣ್ಣು ಮತ್ತು ತರಕಾರಿ, ಮೀನು, ಮಾಂಸ ಮಾರಾಟದ ಅಂಗಡಿಗಳು, ಪೆಟ್ರೋಲ್ ಬಂಕ್ಗಳು ಎಂದಿನಂತೆ ತೆರೆದಿದ್ದವು. ಆದರೆ, ಜನರ ಓಡಾಟ ಕಡಿಮೆ ಇದ್ದಿದ್ದರಿಂದ ವಾರದ ನಿರೀಕ್ಷಿತ ವ್ಯಾಪಾರ ಆಗಿಲ್ಲ ಎಂಬ ಮಾತುಗಳು ವರ್ತಕರಿಂದ ಸಾಮಾನ್ಯವಾಗಿ ಕೇಳಿಬರುತ್ತಿತ್ತು. ಆದರೆ, ಸಂಡೇ ಸ್ಪೆಷಲ್ ಬಾಡೂಟಕ್ಕೆ ಯಾವುದೇ ರೀತಿಯಲ್ಲಿ ತೊಡಕಾಗಲಿಲ್ಲ. ಮಾಂಸ ಮಾರಾಟ ಮತ್ತು ಖರೀದಿ ಎಂದಿನಂತೆ ಸಾಂಗವಾಗಿ ಸಾಗಿತ್ತು.
Karnataka Districts Jul 6, 2020, 8:28 AM IST
ಕೊರೋನಾ ವೈರಸ್ಗೆ ಅಂಕುಶ ಹಾಕಲು ರಾಜ್ಯಾದ್ಯಂತ ಭಾನುವಾರ ಲಾಕ್ಡೌನ್ ಮಾಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ನಗರ ಸೇರಿದಂತೆ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಲಾಕ್ಡೌನ್ಗೆ ಸಹಕರಿಸಿ ಯಶಸ್ವಿಗೊಳಿಸಿದ್ದಾರೆ. ನಗರದಲ್ಲಿ ಬೆಳಗ್ಗೆ ಮಾತ್ರ ಅಗತ್ಯ ವಸ್ತುಗಳ ಖರೀದಿ ಕಂಡು ಬಂತು.
Karnataka Districts Jul 6, 2020, 8:07 AM IST
ಭಾನುವಾರ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ ಬಸ್ ನಿಲ್ದಾಣ ಪ್ರಯಾಣಿಕರಿಗೆ ಬಿಕೋ ಎನ್ನುತ್ತಿತ್ತು. ಕೆಎಸ್ಆರ್ಟಿಸಿ ಬಸ್ ಸಂಚಾರ ಇರುವುದಿಲ್ಲ ಎನ್ನುವುದನ್ನು ಅರಿತಿದ್ದ ಪ್ರಯಾಣಿಕರು ಬಸ್ ನಿಲ್ದಾಣದತ್ತ ಸುಳಿಯಲಿಲ್ಲ. ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿತ್ತು.
Karnataka Districts Jul 6, 2020, 7:42 AM IST
ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ| ಲಾಕ್ಡೌನ್ ಜಾರಿ ಇಲ್ಲ: ಸಚಿವ ಬೊಮ್ಮಾಯಿ|
state Jul 6, 2020, 7:28 AM IST
ಮತ್ತೆ ಲಾಕ್ಡೌನ್ ಮಾಡಬೇಕೆಂಬ ಕೂಗು ಕೇಳಿಬರುತ್ತಿದೆ. ಇದಕ್ಕೆ ಮಾಜಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ. ಎ. ಶರವಣ ಅವರು ಧ್ವನಿಗೂಡಿಸಿದ್ದು, ವಿಡಿಯೋ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.
Politics Jul 5, 2020, 9:56 PM IST
ಬೆಂಗಳೂರು (ಜು. 05) ಕೊರೋನಾ ವೈರಸ್ ಲಾಕ್ ಡೌನ್ ಕಾರಣ ಕಿರುತೆರೆ ಮೇಲೆ ಪರಿಣಾಮ ಬೀರಿದೆ. ಈಗಾಗಲೇ ಲಾಕ್ಡೌನ್ ಕಾರಣದಿಂದ ಟಿಆರ್ಪಿ ಕಡಿಮೆ ಇರುವುದಕ್ಕೆ ಸಾಕಷ್ಟು ಧಾರಾವಾಹಿಗಳು ಮುಕ್ತಾಯವಾಗಿವೆ. ಇದೆಲ್ಲದರ ನಡುವೆ ಸೃಜನ್ ಲೋಕೇಶ್ ನಿರ್ಮಾಣದ ಧಾರಾವಾಹಿ ಪ್ರಸಾರ ನಿಲ್ಲಿಸಿದೆ.
Small Screen Jul 5, 2020, 8:57 PM IST
ಲಾಕ್ಡೌನ್ ನಡುವೆಯೇ ಹೆಬ್ಬಗೋಡಿಯಲ್ಲಿ ಕೈ ನಾಯಕರೊಬ್ಬರು ಭರ್ಜರಿ ಪಾರ್ಟಿ ಮಾಡಿದ್ದಾರೆ. ಜಿಗಣಿಯ ಕಾಂಗ್ರೆಸ್ ನಾಯಕ ರಾಜಗೋಪಾಲ್ ರೆಡ್ಡಿ ಬರ್ತಡೇ ಪಾರ್ಟಿ ಆಚರಿಸಿಕೊಂಡಿದ್ದಾರೆ. ಪೊಲೀಸರು ಅನುಮತಿಯನ್ನೂ ತೆಗೆದುಕೊಂಡಿಲ್ಲ. ಇದೀಗ ಕೈ ನಾಯಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
state Jul 5, 2020, 5:34 PM IST
ಕೊರೊನಾ ತಂದಿಟ್ಟ ಸಂಕಷ್ಟವನ್ನು ನೋಡಿದರೆ ಮನಮಿಡಿಯುತ್ತದೆ. ಬೆಂಗಳೂರಿನಲ್ಲಿ 17 ದಿನದ ಕಂದಮ್ಮ ಕೊರೊನಾದಿಂದ ಸಾವನ್ನಪ್ಪಿದ್ದು, ಕೊನೆಯದಾಗಿ ಮಗುವಿನ ಮುಖವನ್ನೂ ತಾಯಿ ನೋಡಿಲ್ಲ. ತಂದೆ-ತಾಯಿ ಇಬ್ಬರಿಗೂ ಕೊರೊನಾ ಇರುವುದರಿಂದ ಕಾರ್ಯದಲ್ಲೂ ಭಾಗಿಯಾಗಿಲ್ಲ. ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಸರ್ಕಾರಿ ಶುಲ್ಕವನ್ನು ಚಿತಾಗಾರ ನಿರ್ವಾಹಕ ಸುರೇಶ್ ಭರಿಸಿದ್ದಾರೆ.
state Jul 5, 2020, 4:28 PM IST