ಬೆಂಗಳೂರಿನಲ್ಲಿಂದು ಕೊರೊನಾಗೆ ಇಬ್ಬರು ಸಾವನ್ನಪ್ಪಿದ್ದಾರೆ. ಒಂದು ಗಂಟೆಯೊಳಗೆ ಇಬ್ಬರು ಸಾವನ್ನಪ್ಪಿರುವುದು ವಿಪರ್ಯಾಸ. ಬಸವನಪುರ ವಾರ್ಡ್ನ 35 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದರೆ, ಶಿವಾಜಿನಗರದಲ್ಲಿ 55 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಅಲ್ಲಿಗೆ ಬೆಂಗಳೂರಿನಲ್ಲಿ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 131 ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
state Jul 5, 2020, 3:52 PM IST
ಬೆಳಗಾವಿಯಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಯದ್ದೇ ಒಂದು ಸಮಸ್ಯೆಯಾಗಿದೆ. ಶವಸಂಸ್ಕಾರ ವಿಚಾರವಾಗಿ ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ನಡುವೆ ಫೈಟ್ ನಡೆಯುತ್ತಿದೆ. ಕಳೆದ ರಾತ್ರಿಯಿಂದ ಶವಾಗಾರದಲ್ಲಿ ಎರಡು ಶವಗಳಿವೆ. ಪಾಲಿಕೆಯಿಂದ ಅಂತ್ಯಸಂಸ್ಕಾರ ಎಂದು ಆರೋಗ್ಯ ಇಲಾಖೆ ಹೇಳಿದರೆ, ಆರೋಗ್ಯ ಇಲಾಖೆ ಅಂತ್ಯ ಸಂಸ್ಕಾರ ಮಾಡಲಿ ಅಂತ ಪಾಲಿಕೆ ಹೇಳುತ್ತಿದೆ. ಇಬ್ಬರ ಕಿತ್ತಾಟದ ನಡುವೆ ಅನಾಥವಾಗಿ ಬಿದ್ದಿವೆ ಶವಗಳು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
state Jul 5, 2020, 3:33 PM IST
ಮಂಗಳೂರಿನ ಬಿಲ್ಡರ್ ಪಶ್ಚಿಮ ಬಂಗಾಳದಿಂದ ಐವರು ಮೇಸ್ತ್ರಿಗಳನ್ನು ಮಂಗಳೂರಿಗೆ ತರೆಸಿದ್ದಾರೆ. ಈ ಲಾಕ್ಡೌನ್ ಸಮಯದಲ್ಲೂ ಕಟ್ಟಡ ಕೆಲಸಕ್ಕೆ ಕಾರ್ಮಿಕರನ್ನು ವಿಮಾನದಲ್ಲಿ ಕರೆಸಿಕೊಂಡಿರೋದು ವಿಶೇಷ. ಇಲ್ಲಿದೆ ವಿಡಿಯೋ
Karnataka Districts Jul 5, 2020, 3:32 PM IST
ಜನರಿಗೆ ಮಾದರಿಯಾಗುವಂತವರೇ ರೂಲ್ಸ್ ಬ್ರೇಕ್ ಮಾಡಿದ್ರೆ ಹೇಗೆ..? ಸಚಿವ ಸಿಟಿ ರವಿ ಮತ್ತು ಶಾಸಕ ಕುಮಾರಸ್ವಾಮಿ ಅವರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಗುಂಪು-ಗುಂಪಾಗಿ ಸೇರಿಕೊಂಡಿದ್ದಾರೆ.
Politics Jul 5, 2020, 3:22 PM IST
ಬೆಂಗಳೂರು ಮತ್ತೆ ಲಾಕ್ ಡೌನ್ ಆಗುತ್ತಾ? ಇದು ಎಲ್ಲರ ಮುಂದೆ ಇರುವ ಪ್ರಶ್ನೆ. ಇದಕ್ಕೆ ಸಿಎಂ ಸಭೆಯಲ್ಲಿ ಉತ್ತರವೂ ಸಿಕ್ಕಿದೆ. ಬೆಂಗಳೂರಲ್ಲಿ ಯಾವ ಕಾರಣಕ್ಕೂ ಲಾಕ್ ಡೌನ್ ಇಲ್ಲ. ಲಾಕ್ ಡೌನ್ ಸಲಹೆಯನ್ನು ಸಿಎಂ ಯಡಿಯೂರಪ್ಪ ಒಪ್ಪಿಲ್ಲ.
Karnataka Districts Jul 5, 2020, 3:16 PM IST
ಸಾಲಿಗ್ರಾಮದಲ್ಲಿ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬ್ರಾಹ್ಮಣರ ಬೀದಿ ಕೋಟೆ ಬೀದಿ ಭಾಗಗಳಲ್ಲಿ ಸೀಲ್ ಡೌನ್ ಮಾಡಲಾಗಿರುವ ಪ್ರದೇಶಕ್ಕೆ ಶಾಸಕ ಸಾ.ರಾ. ಮಹೇಶ್ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು.
Karnataka Districts Jul 5, 2020, 3:13 PM IST
ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ತಾಲೂಕಿನ ಬಾಳ್ಳುಪೇಟೆಯ ವ್ಯಾಪಾರಸ್ಥರು ವಾರದಂತ್ಯದವರೆಗೆ ಸ್ವಯಂ ಪ್ರೇರಿತರಾಗಿ ಅರ್ಧ ಹೊತ್ತಿನ (ಆಫ್) ಲಾಕ್ಡೌನ್ ವಿಧಿಸಿಕೊಳ್ಳಲು ನಿರ್ಧರಿಸಿದ್ದಾರೆ.
Karnataka Districts Jul 5, 2020, 3:09 PM IST
ಲಾಕ್ಡೌನ್ ನಡುವೆಯೂ ದಾವಣಗೆರೆ ಪಾಲಿಕೆ ಮೇಯರ್ ಹುಟ್ಟುಹಬ್ಬವನ್ನು ಆಚರಿಸಿಕೊಂಡು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ.
Karnataka Districts Jul 5, 2020, 3:04 PM IST
ಇಂದು ರಾಜ್ಯಾದ್ಯಂತ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಆದರೆ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಂಭ್ರಮದಲ್ಲಿ ಭರ್ಜರಿ ಪಾರ್ಟಿ ಮಾಡಲಾಗಿದೆ. ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಹಾಕಿಕೊಂಡಿಲ್ಲ. ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಮಾಡಿದ್ದಾರೆ. ಯುವತಿಯರು ಮೆಹಂದಿ ಪಾರ್ಟಿ ಮಾಡಿದರೆ ಯುವಕರು ಡಿಜೆ ಹಾಕಿ ಸಖತ್ ಸ್ಟೆಪ್ ಹಾಕಿದ್ದಾರೆ. ಪುತ್ತೂರಿನ ಬಂಟ್ವಾಳದ ಅಮ್ಮುಂಜೆಯಲ್ಲಿ ಈ ಪಾರ್ಟಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
state Jul 5, 2020, 2:54 PM IST
ಸರ್ಕಾರ ಸಂಡೇ ಲಾಕ್ಡೌನ್ಗೆ ನಿರ್ಧರಿಸಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಲಾಕ್ಡೌನ್ ಇರಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ ವಹಿವಾಟುಗಳು ಸ್ಥಬ್ಧವಾಗಲಿದೆ. ಬೆಂಗಳೂರಿನ ಬೇರೆ ಬೇರೆ ಏರಿಯಾಗಳಲ್ಲಿ ಜನರ ರೆಸ್ಪಾನ್ಸ್ ಹೇಗಿದೆ ನೋಡೋಣ ಬನ್ನಿ..!
state Jul 5, 2020, 1:38 PM IST
ರಾಜ್ಯದಲ್ಲಿ ಕೊರೊನಾ ಸೋಂಕು ಕೈ ಮೀರಿ ಹೋಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಗಂಭೀರ ಸ್ವರೂಪ ಪಡೆದುಕೊಳ್ಳಬಹುದೆಂದು ರಾಜ್ಯ ಸರ್ಕಾರ ಸಂಡೇ ಲಾಕ್ಡೌನ್ಗೆ ನಿರ್ಧರಿಸಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಲಾಕ್ಡೌನ್ ಇರಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ ವಹಿವಾಟುಗಳು ಸ್ಥಬ್ಧವಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಹೇಗಿದೆ ಜನರ ರೆಸ್ಪಾನ್ಸ್ ಇಲ್ಲಿದೆ ನೋಡಿ..!
state Jul 5, 2020, 1:10 PM IST
ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ.
Karnataka Districts Jul 5, 2020, 11:51 AM IST
ಕೊಡಗು ಜಿಲ್ಲೆಯಲ್ಲಿ ಕೊರೋನಾ ತಡೆಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ 15 ದಿವಸ ಲಾಕ್ಡೌನ್ ಘೋಷಣೆ ಮಾಡಬೇಕು ಎಂದು ಜಿಡಿಎಸ್ ಜಿಲ್ಲಾ ವಕ್ತಾರ ಎಂ.ಟಿ. ಕಾರ್ಯಪ್ಪ ಒತ್ತಾಯಿಸಿದ್ದಾರೆ.
Karnataka Districts Jul 5, 2020, 11:24 AM IST
ರಾಜ್ಯದಲ್ಲಿ ಕೊರೊನಾ ಸೋಂಕು ಕೈ ಮೀರುವ ಪರಿಸ್ಥಿತಿಯಲ್ಲಿ ನಿರ್ಮಾಣವಾಗುತ್ತಿರುವ ಹಿನ್ನಲೆಯಲ್ಲಿ ಸಂಡೇ ಲಾಕ್ಡೌನ್ಗೆ ಸರ್ಕಾರ ಮುಂದಾಗಿದೆ. ಇಂದು ಇಡೀ ರಾಜ್ಯ ಸ್ಥಬ್ಧವಾಗಲಿದೆ. ವಾಹನಗಳು ರಸ್ತೆಗಿಳಿಯುವುದಿಲ್ಲ, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ವ್ಯಾಪಾರ ವಹಿವಾಟುಗಳು ಬಂದ್ ಆಗಿರುತ್ತದೆ. ಶನಿವಾರ ರಾತ್ರಿ 8 ರಿಂದಲೇ ಕರ್ಫ್ಯೂ ಜಾರಿಯಾಗಿದ್ದು ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರಲಿದೆ. ನಿಯಮ ಮೀರಿ ರಸ್ತೆಗಿಳಿದರೆ ಲಾಠಿ ರುಚಿ ನೋಡಬೇಕಾಗುತ್ತದೆ.
state Jul 5, 2020, 11:18 AM IST
ರಾಜ್ಯದಲ್ಲಿ ಕೊರೊನಾ ಸೋಂಕು ಕೈ ಮೀರುವ ಪರಿಸ್ಥಿತಿಯಲ್ಲಿ ನಿರ್ಮಾಣವಾಗುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಇಂದು ಭಾನುವಾರ ಇಡೀ ರಾಜ್ಯಾದ್ಯಂತ ವ್ಯಾಪಾರ- ವಹಿವಾಟು, ವಾಹನ ಸಂಚಾರಗಳು ಸಂಪೂರ್ಣ ಸ್ಥಗಿತವಾಗಲಿದೆ. ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಹೇಗಿದೆ ಜನರ ಪ್ರತಿಕ್ರಿಯೆ? ಯಾವ ರೀತಿ ಇದೆ ಚಿತ್ರಣ ಇಲ್ಲಿದೆ ನೋಡಿ..!
state Jul 5, 2020, 10:56 AM IST