ಇವರು ಕರ್ನಾಟಕ ಕಂಡ ಶ್ರೇಷ್ಠ ಮಹಿಳೆಯರಲ್ಲಿ ಒಬ್ಬರು.ಬದುಕು ಬಡತನದಲ್ಲಿ ಆರಂಭವಾದರೂ ಮುಂದುವರೆಯುತ್ತಿರುವುದು ಮಾತ್ರ ಪರಿಶುದ್ಧ ಶ್ರೀಮಂತಿಕೆಯಲ್ಲಿ.ತನ್ನ ಮಾತೃ ಹೃದಯದಲ್ಲಿರುವ ಅಪಾರ ಪ್ರೀತಿಯನ್ನು ಬಡವರಿಗೆ, ನೊಂದವರಿಗೆ ಅದೆಷ್ಟೋ ಮಂದಿ ಸಂತ್ರಸ್ತರ ನೆರವಿಗೆ ಬರುವುದರ ಮೂಲಕ ಹಂಚುತ್ತಿದ್ದಾರೆ.ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಉನ್ನತ ಸ್ಥಾನದಲ್ಲಿದ್ದರೂ ತಾಯಿಭಾಷೆ,ನೆಲದ ಋಣ ತೀರಿಸುವ ಕೆಲಸ ಮಾಡುತ್ತಲೇ ಇರುತ್ತಾರೆ.ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ಅಗ್ರಜನೆನಿಸಿಕೊಂಡಿರುವ ಇನ್ಫೋಸಿಸ್ ಸಂಸ್ಥೆಯ ಒಡತಿಯಾಗಿದ್ದರೂ ತನ್ನನು ತಾನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೇ ಬರಹಗಾರ್ತಿಯಾಗಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲೂ ಛಾಪು ಮೂಡಿಸಿ ಹಣ , ಶ್ರೀಮಂತಿಕೆ ಬದುಕಿನ ಒಂದು ಭಾಗವಷ್ಟೇ ಎನ್ನುವುದನ್ನು ಸದಾ ನಿರೂಪಿಸುತ್ತಿದ್ದಾರೆ.ಇಂತಹ ಸೌಜನ್ಯದ ಮೂರ್ತಿ ಸುಧಾ ಅವರ ಅಪರೂಪದ ಚಿತ್ರಗಳು ಇಲ್ಲಿವೆ ನೋಡಿ...
Woman Jun 15, 2020, 10:51 AM IST
ಬಿಜೆಪಿ ಪಾಳಯದಲ್ಲಿ ರಾಜ್ಯಸಭಾ ರಾಜಕೀಯ ಗರಿಗೆದರಿದ್ದು, ಹೊಸ ಹೆಸರು ಕೇಳಿಬಂದಿದೆ. ಈ ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು ಆಗಿದ್ದಾರೆ. ಹಾಗಾದ್ರೆ ಯಾವುದು ಆ ಅಚ್ಚರಿ ಹೆಸರು..?
Politics Jun 5, 2020, 5:20 PM IST
ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದ ಪ್ರಾಣಿ-ಪಕ್ಷಿಗಳಿಗೆ ಆಹಾರ ಮತ್ತು ಇನ್ನಿತರ ಸೌಲಭ್ಯಗಳಿಗೆ ಇಸ್ಫೋಸಿಸ್ ಫೌಂಡೇಷನ್ ವತಿಯಿಂದ .20 ಲಕ್ಷ ಆರ್ಥಿಕ ನೆರವು ನೀಡಲು ಫೌಂಡೇಷನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಭರವಸೆ ನೀಡಿದ್ದಾರೆ.
Karnataka Districts May 8, 2020, 9:05 AM IST
Karnataka Districts Apr 17, 2020, 5:35 PM IST
ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವುದಕ್ಕಾಗಿ ಅತ್ಯಗತ್ಯವಾಗಿರುವ ವೈದ್ಯಕೀಯ ಸಲಕರಣೆಗಳ ಕೊರತೆಯಾಗಿದೆ. ಈ ಬಗ್ಗೆ ಜಿಲ್ಲಾಡಳಿತದ ಮನವಿಗೆ ಓಗೊಟ್ಟಿರುವ ಬೆಂಗಳೂರಿನ ಇಸ್ಫೋಸಿಸ್ ಫೌಂಡೇಶನ್, ತಕ್ಷಣವೇ ಸ್ಪಂದಿಸಿ 54 ಲಕ್ಷ ರು.ಗಳ ವೈದ್ಯಕೀಯ ಸಲಕರಣೆಗಳನ್ನು ಕಳುಹಿಸಿದೆ.
Coronavirus Karnataka Apr 2, 2020, 7:21 AM IST
ಸುಧಾ ಮೂರ್ತಿ ಅಲ್ಲ ಇವರು ಧಾನ ಮೂರ್ತಿ ಅಂದ್ರೆ ತಪ್ಪಾಗಲಿಕಿಲ್ಲ. ಯಾಕಂದ್ರೆ ರಾಜ್ಯದಲ್ಲಿ ಸಮಸ್ಯೆಗಳು ಎದುರಾದಗೊಮ್ಮೆ ಮೊದಲಿಗೆ ಜನರ ಸಹಾಯಕ್ಕೆ ಬರುವುದೇ ಸುಧಾ ಮೂರ್ತಿ. ಇದೀಗ ಕೊರೋನಾ ವೈರಸ್ ವಿರುದ್ಧ ಹೋರಾಟದ ಅಖಾಡಕ್ಕಿಳಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಸರಬರಾಜು ಜಿಲ್ಲೆಗೆ ತಲುಪಿಸಿದ್ದಾರೆ. ಈಗ ಸುಧಾಮನ್ನ ಸಹಾಯ ಹಸ್ತ ಮತ್ತೊದು ಜೆಲ್ಲೆಗೆ.
Coronavirus Karnataka Mar 28, 2020, 10:47 PM IST
ಬೆಂಗಳೂರಿನ ಶಿವಾಜಿನಗರ ಬಳಿ ಈಗಾಗಲೇ ನಿರ್ಮಾಣವಾದ ಕಟ್ಟಡವನ್ನು ಕೊರೋನಾ ಚಿಕಿತ್ಸೆ ಮೀಸಲಿಡಲು ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಇನ್ಫಿಸಿಸ್ ಫೌಂಡೇಶನ್ ನೆರವು ನೀಡಲು ಮುಂದೆ ಬಂದಿದೆ.
Karnataka Districts Mar 18, 2020, 9:42 AM IST
ಕೊರೋನಾ ತಡೆಗೆ ಇನ್ಫೋಸಿಸ್ ಸುಧಾಮೂರ್ತಿ ಸಹಾಯ ಹಸ್ತ ಚಾಚಿದ್ದಾರೆ. ಕೊರೋನಾ ಪೀಡಿತರಿಗೆಂದೇ ಒಂದು ಆಸ್ಪತ್ರೆ ಮೀಸಲಿಡಲು ಸಲಹೆ ನೀಡಿದ್ದು ಇನ್ಫೋಸಿಸ್ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೂ ಪತ್ರ ಬರೆದಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!
state Mar 13, 2020, 1:05 PM IST
ಸುಧಾಮೂರ್ತಿ ಅನ್ನೋ ಹೆಸರು ಕೇಳಿದ್ರೆ ನೆನಪಾಗೋದು ಇನ್ಫೋಸಿಸ್. ಇಂಥ ದೈತ್ಯ ಸಂಸ್ಥೆಗೆ ಬೆನ್ನುಲುಬಾಗಿ ನಿಂತ ಈ ಸ್ಟ್ರಾಂಗ್ ಲೇಡಿ ಮನೆಯಲ್ಲಿ ಹೇಗಿರ್ತಾರೆ, ಸೊಸೆಯ ಬಗ್ಗೆ ಏನು ಮಾತು ಹೇಳ್ತಾರೆ ಅನ್ನೋದನ್ನು ಕೇಳಿದ್ರೆ ಆಶ್ಚರ್ಯ ಆಗುತ್ತೆ. ದೊಡ್ಡ ಮನೆ ಒಡತಿಯ ಮನಸ್ಸು ಎಷ್ಟು ದೊಡ್ಡದು ಗೊತ್ತಾ!
Woman Mar 3, 2020, 3:31 PM IST
ಜಗತ್ತಿನಲ್ಲಿ ಹೆಸರು ಮಾಡಿದ ಇನ್ಫೋಸಿಸ್ ನ ಒಡೆಯರಾದ ನಾರಾಯಣ ಮೂರ್ತಿಯವರ ಅರ್ಧಾಂಗಿನಿಯಾದರೂ ತಾನು ವಿದ್ಯವಂತೆ, ಶ್ರೀಮಂತೆ ಎನ್ನುವ ಅಹಂಕಾರವಿಲ್ಲದ ಸುಧಾಮೂರ್ತಿ. ಇವರ ಬಗ್ಗೆ ಎಷ್ಟು ಹೇಳಿದ್ರೂ ಕಮ್ಮಿ, ಹೇಳಲಿಕ್ಕೆ ಏನು ಉಳಿದಿಲ್ಲ. ರಾಜ್ಯದಲ್ಲಿ ನರೆ ಬಂದ ಸಂದರ್ಭದಲ್ಲಿ ಕನ್ನಡಿಗರು ಕಷ್ಟಕ್ಕೆ ಸಿಲುಕಿದ ವೇಳೆಯಲ್ಲಿ ತಾವೇ ಮುಂದೆ ನಿಂತು ಸಹಾಯಕ್ಕೆ ನಿಂತರು. ಇದೀಗ ನಮ್ಮ ಸರಕಾರಿ ಶಾಲೆಗಳಲ್ಲಿ ಹೊಸ ಚಮತ್ಕಾರ ಮಾಡಲು ಮುಂದಾಗಿದ್ದಾರೆ.
Education Jobs Feb 27, 2020, 8:04 PM IST
Technology Feb 19, 2020, 2:11 PM IST
ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕೆ ಶ್ರೀ ಧರ್ಮಸ್ಥಳ ಕ್ಷೇತ್ರದ ಅಧ್ಯಕ್ಷ ವೀರೇಂದ್ರ ಹೆಗಡೆ, ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಹಾಗೂ ನಟ ಯಶ್ ಅವರು ರಾಯಭಾರಿಯಾಗಿ ಈ ಯೋಜನೆಗೆ ಯಶಸ್ವಿಗೆ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ ಎಂದು ಸಚಿವ ಪೂಜಾರಿ ಹೇಳಿದ್ದಾರೆ.
Karnataka Districts Feb 9, 2020, 12:05 PM IST
ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ ಅಭಿನಯದ 'ಗೀತಾ-ಗೋವಿಂದಂ' ಚಿತ್ರವನ್ನು ವೀಕ್ಷಿಸಿದ್ದಾರೆ. ವಿಜಯ್ ದೇವರಕೊಂಡ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.
Cine World Feb 9, 2020, 10:46 AM IST
ಲಕ್ಷಾಧೀಪತಿಯಾದ್ರೆ ಸಾಕು ದೊಡ್ಡ ಲೆವೆಲ್ ಮೆಂಟೇನ್ ಮಾಡುವ ಜಮಾನ ಇದು. ಆದ್ರೆ, ಸುಮಾರು 775 ಕೋಟಿ ರೂ. ಒಡತಿ, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸರಳ ಸಜ್ಜನಿಕೆಯ ಸುಧಾಮೂರ್ತಿ ಅವರು ಬೀದಿ ಬದಿಯಲ್ಲಿ ಸಂತೆ ಮಾಡಿ ಎಲ್ಲರ ಗಮನಸೆಳೆದಿದ್ದಾರೆ. ಸುಧಾಮೂರ್ತಿ ಸರಳತೆಗೆ ಮತ್ತೊಂದು ಬೆಸ್ಟ್ ಉದಾಹರಣೆ ಇಲ್ಲಿದೆ ನೋಡಿ.
state Feb 2, 2020, 9:22 PM IST
ಬೆಂಗಳೂರು ಫೆಬ್ರವರಿ 1, 2020: ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಹಾಗೂ ಲೇಖಕಿ ಸುಧಾಮೂರ್ತಿ ಅವರು ತಮ್ಮ ಪ್ರೀತಿಯ ಸಾಕು ನಾಯಿ ಗೋಪಿಯ ಕುರಿತು ಬರೆದಿರುವ ಪುಸ್ತಕ “ದ ಗೋಪಿ ಡೈರೀಸ್ - ಕಮಿಂಗ್ ಹೋಮ್” ನ್ನು ಶುಕ್ರವಾರ ಬೆಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು. ಅಶೋಕ ನಗರದ ಹೆಡ್ಸ್ ಅಪ್ ಫಾರ್ ಟೈಲ್ಸ್ ನಲ್ಲಿ ನಡೆದ ಸುಂದರ ಕಾರ್ಯಕ್ರಮದಲ್ಲಿ ತಮ್ಮ ಪ್ರೀತಿಯ ನಾಯಿ ಗೋಪಿಯಿಂದಲೇ ಪುಸ್ತಕವನ್ನು ಬಿಡುಗಡೆಗೊಳಿಸಿದ್ದು ಬಹಳ ವಿಶೇಷವಾಗಿತ್ತು.
Lifestyle Feb 1, 2020, 6:04 PM IST