ಬಾದಾಮಿ ಜೆಡಿಎಸ್ ಅಭ್ಯರ್ಥಿ ಹನುಮಂತ ಮಾವಿನಮರದ ಕಳೆದ 10 ವರ್ಷಗಳಿಂದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾನೆ. ಈ ಬಾರಿ ಅವನಿಗೆ ಅವಕಾಶ ನೀಡಿ. ಬರುವ ದಿನಗಳಲ್ಲಿ ಬಾದಾಮಿ ಮತ್ತು ಇಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ, ಈ ಭಾಗದ ಯುವಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ಷೇತ್ರವನ್ನು ಬದಲಾಯಿಸೋಣ ಅಂತ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Politics May 2, 2023, 9:30 PM IST
ಕಾಂಗ್ರೆಸ್ನ .2000 ಇಟ್ಕೊಂಡು ಏನು ಮಾಡಲು ಸಾಧ್ಯ? ನಾವು ಈಗಾಗಲೇ ಅಭಿವೃದ್ಧಿಯ ಆಡಳಿತ ನೀಡಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಏಷ್ಯಾನೆಟ್ ಸುವರ್ಣ ನ್ಯೂಸ್ನ ಸಂಪಾದಕರಾದ ಅಜಿತ್ ಹನುಮಕ್ಕನವರ್ಗೆ ನೀಡಿದ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಹೇಳಿದ್ದಾರೆ.
Politics May 1, 2023, 9:56 AM IST
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯ ಬಿಜೆಪಿಯಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ. ಕೇಂದ್ರದ ನಾಯಕರ ಭರ್ಜರಿ ಪ್ರಚಾರ ಹೊಸ ಅಲೆ ಸೃಷ್ಟಿಸಿದೆ. ಸತತ ಸಮಾವೇಶ, ರೋಡ್ ಶೋ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಏಷ್ಯಾನೆಟ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಶನದಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆಲ್ಲಲಿದೆ, ಮೇ.13 ಬಿಜೆಪಿಗೆ ಶುಭದಿನ ಅನ್ನೋದನ್ನು ಹೇಳಿದ್ದಾರೆ.
Politics Apr 30, 2023, 11:15 PM IST
ಈ ಬಾರಿ ಬಿಜೆಪಿಗೆ ಲಿಂಗಾಯತ ವೋಟ್ಗಳ ಬಗ್ಗೆ ಖಂಡಿತಾ ಆತಂಕವಿಲ್ಲ ಎಂದಿರುವ ಅಮಿತ್ ಶಾ, ಬೇರೆಲ್ಲಾ ಸಮುದಾಯಗಳಿಗಿಂತ ಫಲಾನುಭವಿಗಳ ಸಮುದಾಯವೇ ಈ ಬಾರಿಯ ನಮ್ಮ ವೋಟರ್ಗಳು ಎಂದಿದ್ದಾರೆ.
Politics Apr 30, 2023, 10:15 PM IST
ಮೀಸಲಾತಿ ಅನ್ನೋದು ಎಂದಿಗೂ ಧರ್ಮಾಧಾರಿತವಾಗಿ ಇರಬಾರದು. ಹಿಂದುಳಿದ ಸಮುದಾಯಗಳಿಗೆ ಇರಬೇಕು ನಾಳೆ ಯಾವುದೋ ಸರ್ಕಾರ ಬಂದು ಹಿಂದುಗಳಿಗೆ ಮೀಸಲಾತಿ ಕೊಡ್ತೀವಿ ಅಂದ್ರೆ ನಡೆಯುತ್ತಾ? ಎಂದು ಅಮಿತ್ ಶಾ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ತೆಗೆದಿರೋ ವಿಚಾರದ ಬಗ್ಗೆ ಮಾತನಾಡಿದರು.
Politics Apr 30, 2023, 9:45 PM IST
ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಎಲ್ಲಾ ಸಮುದಾಯದ ಜೊತೆಗೆ ಫಲಾನುಭವಿ ಸಮುದಾಯದ ಬೆಂಬಲವೂ ಇದೆ. ಪೂರ್ಣಬಹುಮತದ ಬಿಜೆಪಿ ಸರ್ಕಾರ ಖಚಿತ ಎಂದು ಅಮಿತ್ ಶಾ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಅಮಿತ್ ಶಾ, ಲಿಂಗಾಯಿತ ಸಮುದಾಯ, ಪಕ್ಷ ತೊರೆದ ಶೆಟ್ಟರ್ ಹಾಗೂ ಸವದಿ ಸೋಲು, ಕಾಂಗ್ರೆಸ್ ಪಕ್ಷದ ಸುಳ್ಳಿನ ಗ್ಯಾರೆಂಟಿ, ಆಧಾರವಿಲ್ಲದ ಕಮಿಷನ್ ಆರೋಪ ಸೇರಿದಂತೆ ಹಲವು ಮಹತ್ವದ ವಿಚಾರ ಹಂಚಿಕೊಂಡಿದ್ದಾರೆ. ಇದೇ ವೇಳೆ ಬಿಜೆಪಿ ಮ್ಯಾಜಿಕ್ ನಂಬರ್, ಮುಂದಿನ ಸಿಎಂ ಕುರಿತು ಅಮಿತ್ ಶಾ ಮಾತನಾಡಿದ್ದಾರೆ. ಸಂದರ್ಶನದ ಸಂಪೂರ್ಣ ಭಾಗ ಇಲ್ಲಿದೆ.
Politics Apr 30, 2023, 9:01 PM IST
ಕಾಂಗ್ರೆಸ್ಗೆ ಹೋಗಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರನ್ನು ಸೋಲಿಸಲು ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ನಡೆಸಿದ ಬೆನ್ನಲ್ಲೇ ಇದೀಗ ಶೆಟ್ಟರ್ ಕೂಡ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಸಿದ್ದಾರೆ. ಶೆಟ್ಟರ್ ಗೆಲುವಿಗೆ ಶ್ರಮಿಸುವುದಾಗಿ ಸಭೆಯಲ್ಲಿದ್ದ ಎಲ್ಲರೂ ಶಪಥ ಕೂಡ ಮಾಡಿದ್ದಾರೆ. ಇದು ಸೆಂಟ್ರಲ್ ಕ್ಷೇತ್ರವನ್ನು ಮತ್ತಷ್ಟುರಂಗೇರುವಂತೆ ಮಾಡಿದೆ.
Politics Apr 30, 2023, 11:27 AM IST
ಬಿಜೆಪಿಯವರು ಲಿಂಗಾಯತರನ್ನು ರಕ್ಷಣೆ ಮಾಡುತ್ತಾರೆ ಎಂಬುದು ಶುದ್ಧ ಸುಳ್ಳು, ವೀರಶೈವ ಲಿಂಗಾಯತರನ್ನು ತುಳಿಯಲು ಬಿ.ಎಲ್. ಸಂತೋಷ ತಂಡ ಕಾರ್ಯೋನ್ಮುಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Politics Apr 30, 2023, 8:47 AM IST
ಜಗದೀಶ್ ಶೆಟ್ಟರ್ ಈಗ ಕಾಂಗ್ರೆಸ್ನ ಸ್ಟಾರ್ ಪ್ರಚಾರಕ
ಲಿಂಗಾಯತ ಮತಗಳು ಹೆಚ್ಚಿರುವ ಕ್ಷೇತ್ರಗಳಲ್ಲಿ ಕ್ಯಾಂಪೇನ್
ಕಾಂಗ್ರೆಸ್ಗೆ ಲಿಂಗಾಯತ ಮತಗಳನ್ನು ತರಲು ಶೆಟ್ಟರ್ ಮೊರೆ
Politics Apr 28, 2023, 11:44 AM IST
ನಾನು ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ. ಲಿಂಗಾಯತರಲ್ಲಿ ಉತ್ತಮ ಮಂತ್ರಿಗಳಿದ್ದಾರೆ. ಕಳೆದ ಚುನಾವಣೆಯಲ್ಲಿ 47 ಜನ ಲಿಂಗಾಯತರಿಗೆ ಟಿಕೆಟ್ ನೀಡಿದ್ದೆವು. ಈ ಬಾರಿ 53 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಎಲ್ಲ ಜಾತಿ- ಸಮುದಾಯಗಳನ್ನು ಸಮಾನತೆಯಿಂದ ನೋಡುವ ಪಕ್ಷ ನಮ್ಮದು. ಆದರೆ, ನನ್ನನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ
Politics Apr 28, 2023, 11:23 AM IST
ನಾಳೆ ಪ್ರಚಾರದ ಅಖಾಡಕ್ಕೆ ಪ್ರಧಾನಿ ಮೋದಿ ಎಂಟ್ರಿ
2 ದಿನ ರಾಜ್ಯದಲ್ಲಿ ಕೇಸರಿ ಅಲೆ ಎಬ್ಬಿಸಲಿರುವ ಮೋದಿ
ನಾಳೆ ಮೂರು ಸಮಾವೇಶಗಳಲ್ಲಿ ಪ್ರಧಾನಿ ಮೋದಿ ಭಾಗಿ
Politics Apr 28, 2023, 10:52 AM IST
ನೂರಕ್ಕೆ ನೂರರಷ್ಟು ಲಿಂಗಾಯತ ಅಭ್ಯರ್ಥಿಯನ್ನೇ ಬಿಜೆಪಿ ಮುಂದಿನ ಸಿಎಂ ಮಾಡಲಿದೆ. ತಾಕತ್ತಿದ್ದರೆ ಲಿಂಗಾಯತರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಲಿ ಎಂದು ಕಾಂಗ್ರೆಸ್ ನಾಯಕರಿಗೆ ಯತ್ನಾಳ ಸವಾಲು ಹಾಕಿದ್ದಾರೆ.
Politics Apr 27, 2023, 10:39 PM IST
ನನಗೆ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ ಕಾರಣ ಎಂದು ನೇರ ಆರೋಪ ಮಾಡಿದ್ದೇನೆ. ಅದಕ್ಕೆ ಅವರು ಉತ್ತರಿಸದೇ ಲಿಂಗಾಯತ ನಾಯಕರಿಂದ ನನ್ನ ವಿರುದ್ಧ ವಾಗ್ದಾಳಿ ಮಾಡಿಸುತ್ತಿದ್ದಾರೆ. ಇದು ಬಿಜೆಪಿಯಲ್ಲಿನ ಕೆಲವರ ಒಡೆದಾಳುವ ನೀತಿ ಎಂಬುದಕ್ಕೆ ಸ್ಪಷ್ಟ ಸಾಕ್ಷಿ. ಇದನ್ನು ನನ್ನ ವಿರುದ್ಧ ಟೀಕಿಸುವ ಯಡಿಯೂರಪ್ಪ ಸೇರಿದಂತೆ ಲಿಂಗಾಯತ ನಾಯಕರು ಅರ್ಥ ಮಾಡಿಕೊಳ್ಳಬೇಕು: ಜಗದೀಶ್ ಶೆಟ್ಟರ್.
Politics Apr 27, 2023, 11:32 AM IST
ಲಿಂಗಾಯತ ಸಮುದಾಯದಲ್ಲಿ ತುಂಬಾ ಜನ ಮುಖ್ಯಮಂತ್ರಿಗಳು ಆಗಿ ಹೋಗಿದ್ದಾರೆ. ಆದರೆ, ಬಸವರಾಜ ಬೊಮ್ಮಾಯಿಯಂಥ ಭ್ರಷ್ಟಮುಖ್ಯಮಂತ್ರಿಯನ್ನು ನಾನು ನೋಡಿರಲಿಲ್ಲ. ಲಿಂಗಾಯತರಿಗೆ ಕಳಂಕ ತಂದ ಬೊಮ್ಮಾಯಿ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
Politics Apr 27, 2023, 9:09 AM IST
ಈ ದೇಶದಲ್ಲಿ ಬುದ್ಧ, ಬಸವಣ್ಣ, ಅಂಬೇಡ್ಕರ ಅವರನ್ನೇ ಬಿಟ್ಟಿಲ್ಲ. ನನ್ನ ಮೇಲೂ ಅದೇ ರೀತಿ ಹುನ್ನಾರ ನಡೆಸುತ್ತಿದ್ದಾರೆ. ನನ್ನನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ನಾನು ಲಿಂಗಾಯತ ವಿರೋಧಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Politics Apr 27, 2023, 4:20 AM IST