ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಡೇ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಕೇಂಡ್ ಪಾರ್ಟಿಗೆ ಅಂತ ಮದ್ಯ ಖರೀದಿಸಲು ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ.
Karnataka Districts Jul 4, 2020, 9:09 PM IST
ಕೊರೋನಾ ನಿಯಂತ್ರಣ ವಿಚಾರವಾಗಿ ಸಿಎಂ ನೇತೃತ್ವದಲ್ಲಿ ನಡೆದಿದ್ದು ಟಾಸ್ಕ್ ಫೋರ್ಸ್ ಕಮಿಟಿ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಸಚಿವ ಸುಧಾಕರ್ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದು, ಮತ್ತೆ ಲಾಕ್ಡೌನ್ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ..
state Jul 4, 2020, 5:24 PM IST
ದೇಶದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಮೀರಿ ಸಾಗುತ್ತಿದೆ. ಇದೀಗ ಸೋಂಕಿತರ ಸಂಖ್ಯ 7 ಲಕ್ಷ ಸನಿಹಕ್ಕೆ ತಲುಪುತ್ತಿದೆ. ಬೆಂಗಳೂರಿನಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಜನರು ನಗರ ತೊರೆದು ಊರಿನತ್ತ ತೆರಳುತ್ತಿದ್ದಾರೆ. ಇಂದು ರಾತ್ರಿಯಿಂದ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಗುತ್ತಿದೆ. ನಾಳೆ ಸಂಭವಿಸಲಿರುವ ಚಂದ್ರ ಗ್ರಹಣ ಭಾರತದ ಮೇಲೆ ಬೀರೋ ಪ್ರಭಾವವೇನು? 2011ರ ವಿಶ್ವಕಪ್ ಫೈನಲ್ ಪಂದ್ಯ ತನಿಖೆ, ಮುಂಬೈನಲ್ಲಿರುವ ಉಬರ್ ಕಚೇರಿ ಕ್ಲೋಸ್ ಸೇರಿದಂತೆ ಜುಲೈ 4ರ ಟಾಪ್ 10 ಸುದ್ದಿ ವಿವರ ಇಲ್ಲಿದೆ.
News Jul 4, 2020, 4:39 PM IST
ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಕೇಸ್ಗಳು ಹೆಚ್ಚಾಗುತ್ತಿವೆ. ಮಿತಿ ಮೀರಿ ಹರಡುತ್ತಿದೆ ಕೊರೊನಾ. ಹಾಗಾಗಿ ಜನ ಭಯದಿಂದ ಊರುಗಳಿಗೆ ಮರಳುತ್ತಿದ್ದಾರೆ. ನಾಳೆ ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಇದೆ. ಹಾಗಾಗಿ ಇಂದೇ ಲಗೇಜ್ ಸಮೇತ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಮನೆ ಖಾಲಿ ಮಾಡಿ ಲಗೇಜ್ ಸಮೇತ ಹೊರಟಿದ್ದಾರೆ. ಈಗಾಗಲೇ 3 ತಿಂಗಳು ಲಾಕ್ಡೌನ್ನಿಂದ ನಷ್ಟವಾಗಿದೆ. ಇನ್ನೂ ಲಾಕ್ಡೌನ್ ಆದರೆ ಕಷ್ಟವಾಗುತ್ತೆ. ಹಾಗಾಗಿ ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಅದರ ಕೆಲವು ದೃಶ್ಯಾವಳಿಗಳು ಇಲ್ಲಿವೆ ನೋಡಿ..!
state Jul 4, 2020, 3:38 PM IST
ಹಿಂದಿ ಬಿಗ್ ಬಾಸ್ ಖ್ಯಾತಿ ಜೋಡಿಯ ಮದುವೆ ಫೋಟೋ ವೈರಲ್ ಆಗುತ್ತಿದೆ. ಅಭಿಮಾನಿಗಳು ಫೋಟೋ ನೋಡಿ ಶಾಕ್ ಆಗಿದ್ದಾರೆ. ಮನೆಯಿಂದನೇ ಹೊರಗೋಗೋಕಾಗ್ತಿಲ್ಲ, ಇವ್ರು ಹೇಗಪ್ಪಾ ಇಷ್ಟೊಂದು ಗ್ರ್ಯಾಂಡ್ ಆಗಿ ಮದ್ವೆ ಆದ್ರೂ ಅಂತ ಅವಕ್ಕಾಗಿದ್ದಾರೆ. ಏನಿದು ಕಥೆ..? ಇಲ್ನೋಡಿ
Entertainment Jul 4, 2020, 3:01 PM IST
ಲಾಕ್ಡೌನ್ ಸಡಿಲಿಕೆಯಾದರೂ ಕೊರೋನಾ ವೈರಸ್ ಆರ್ಭಟವೇನು ಕಡಿಮೆಯಾಗಿಲ್ಲ. ಇತ್ತ ಉದ್ಯಮಗಳು ಚೇತರಿಕೆ ಕಂಡಿಲ್ಲ. ಇಷ್ಟು ದಿನ ಹೇಗೋ ತಳ್ಳಿದ ಕಂಪನಿಗಳು ಇದೀಗ ನಷ್ಠ ತಾಳಲಾರದೆ ಬಾಗಿಲು ಮುಚ್ಚುತ್ತಿವೆ. ಇದೀಗ ಉಬರ್ ಕಂಪನಿ ಮುಂಬೈ ಕಚೇರಿಯನ್ನು ಮುಚ್ಚಿದೆ.
BUSINESS Jul 4, 2020, 2:26 PM IST
ಬೆಂಗಳೂರಿಗರೇ ಎಚ್ಚರ...ಎಚ್ಚರ..! ಕೊರೊನಾ ಮಿತಿ ಮೀರಿ ಹರಡುತ್ತಿದೆ. ಈಗ ಸಾವನ್ನಪ್ಪಿರುವವರಲ್ಲಿ ವೃದ್ಧರೇ ಹೆಚ್ಚಾಗಿದ್ದರು. ಹಾಗಾಗಿ ಕೋವಿಡ್ ವೃದ್ಧರಿಗೆ ಬಹುಬೇಗ ಅಟ್ಯಾಕ್ ಆಗುತ್ತೆ ಅಂತ ಹೇಳಲಾಗುತ್ತಿತ್ತು. ಆದರೆ ಇದು ಬರೀ ವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಅಟ್ಯಾಕ್ ಆಗುತ್ತಿದೆ. 7179 ಸೋಂಕಿತರಲ್ಲಿ 5889 ಮಂದಿ ಯುವಕರು ಸೋಂಕಿತರಿದ್ದಾರೆ. 20 - 29 ವಯಸ್ಸಿನ 1542 ಮಂದಿ ಸೋಂಕಿತರಿದ್ದಾರೆ. 30 -39 ವಯಸ್ಸಿನ 1683 ಮಂದಿ ಸೋಂಕಿತರಿದ್ದಾರೆ. ನಿಜಕ್ಕೂ ಇದು ದಿಗಿಲು ಹುಟ್ಟಿಸುತ್ತಿದೆ. ಖಂಡಿತವಾಗಿಯೂ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಸೋಂಕಿತರ ಗ್ರಾಫ್ ಹೀಗಿದೆ ನೋಡಿ..!
state Jul 4, 2020, 10:48 AM IST
ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲವಾಗಿದ್ದು, ಸಾರ್ವಜನಿಕರು ಜಾಗೃತರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಅನಗತ್ಯವಾಗಿ ಸಂಚರಿಸುವುದನ್ನು ನಿಲ್ಲಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಮೂಲಕ ಕೊರೋನಾವನ್ನು ಹಿಮ್ಮೆಟ್ಟಿಸುವುದೇ ಲಾಕ್ಡೌನ್ಗಿಂತ ಪರಿಣಾಮಕಾರಿ ಎಂದು ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.
Karnataka Districts Jul 4, 2020, 9:56 AM IST
ಹರೇಕಳ ಗ್ರಾಮದಲ್ಲಿ ಐದು ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಪಂಚಾಯಿತಿ ಕಠಿಣ ಕ್ರಮ ಕೈಗೊಂಡಿದ್ದು ಸೋಮವಾರದಿಂದ ಹತ್ತು ದಿನ ಗ್ರಾಮವನ್ನು ಸಂಪೂರ್ಣ ಲಾಕ್ಡೌನ್ ಮಾಡಲು ಗ್ರಾಮಸ್ಥರು ತೀರ್ಮಾನ ಕೈಗೊಂಡಿದ್ದಾರೆ.
Karnataka Districts Jul 4, 2020, 7:44 AM IST
ಹಿಂದಿದ್ದ ಲಾಕ್ಡೌನ್ ನಿಯಮ ಮತ್ತೆ ಜಾರಿ| ಕೊರೋನಾ ಸೋಂಕಿನಿಂದ ಹುತಾತ್ಮರಾದ ಐವರು ಅಧಿಕಾರಿ-ಸಿಬ್ಬಂದಿಗೆ ಇನ್ಫೆಂಟ್ರಿ ರಸ್ತೆಯಲ್ಲಿರುವ ಆಯುಕ್ತರ ಕಚೇರಿಯಲ್ಲಿ ಶ್ರದ್ಧಾಂಜಲಿ| ಸಭೆ ಬಳಿಕ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್
state Jul 4, 2020, 7:15 AM IST
ಕೊರೋನಾ ವೈರಸ್ ಲಾಕ್ಡೌನ್ ಬಳಿಕ ಕಚೇರಿ ಕೆಲಸಗಳು ಸೇರಿದಂತೆ ಬಹುತೇಕರ ಎಲ್ಲಾ ಚಟುವಟಿಕೆಗಳು ಮನೆಯಿಂದಲೇ ನಡೆಯುತ್ತಿದೆ. ಹೀಗಾಗಿ ಕಚೇರಿಯ ಮೀಟಿಂಗ್, ಸ್ನೇಹಿತರ ಚಾಟಿಂಗ್ ಎಲ್ಲವನ್ನೂ Zoom ವಿಡಿಯೋ ಮೀಟಿಂಗ್ ಮೂಲಕವೇ ನಡೆಯುತ್ತಿದೆ. ಇದೀಗ ಇದಕ್ಕೆ ಪ್ರತಿಯಾಗಿ ಮುಖೇಶ್ ಅಂಬಾನಿ ಜಿಯೋ ಮೀಟ್ ಲಾಂಚ್ ಮಾಡಿದ್ದಾರೆ. ಇದರಲ್ಲಿ ಎಲ್ಲವೂ ಫೀ...ಫ್ರೀ..
Whats New Jul 3, 2020, 10:53 PM IST
ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. 7 ಗಂಟೆಯಲ್ಲಿ ಕೊರೊನಾಗೆ 7 ಮಂದಿ ಬಲಿಯಾಗಿದ್ದಾರೆ. ಬೆಳಿಗ್ಗೆಯಿಂದ ಬೆಂಗಳೂರಿನಲ್ಲಿಯೇ 5 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಸಾವನ್ನಪ್ಪಿರುವವರ ಸಂಖ್ಯೆ 105 ಕ್ಕೆ ಏರಿಕೆಯಾಗಿದೆ. ಹಾಸನದಲ್ಲಿ 72 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ.
state Jul 3, 2020, 3:04 PM IST
ಲಾಕ್ಡೌನ್ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ.
state Jul 3, 2020, 12:29 PM IST
ಲಾಕ್ಡೌನ್ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ.
state Jul 3, 2020, 10:25 AM IST
ಕೊರೋನಾ ಹಾವಳಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಅಣ್ಣಿಗೇರಿಯಲ್ಲಿ ಸಾರ್ವಜನಿಕರು 10 ದಿನಗಳವರೆಗೂ ಸ್ವಯಂ ಪ್ರೇರಣೆಯಿಂದ ಲಾಕ್ಡೌನ್ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
Karnataka Districts Jul 3, 2020, 9:06 AM IST